Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ರಾಮನಾಥಪುರದಲ್ಲಿ ಅದ್ಧೂರಿ ಷಷ್ಠಿ ರಥೋತ್ಸವ

Public TV
Last updated: December 18, 2023 3:04 pm
Public TV
Share
3 Min Read
Ramanathapura Shasti rathotsava
SHARE

ಹಾಸನ: ರಾಜ್ಯದ ಎರಡನೇ ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ಹಾಸನ (Hassan) ಜಿಲ್ಲೆ, ಅರಕಲಗೂಡು (Arakalgud) ತಾಲೂಕಿನ, ರಾಮನಾಥಪುರದಲ್ಲೂ (Ramanathapura) ಇಂದು ಶ್ರೀ ಪ್ರಸನ್ನ ಸುಬ್ರಹ್ಮಣ್ಯಸ್ವಾಮಿಯ ಮೊದಲ ಷಷ್ಠಿ (Shasti) ರಥೋತ್ಸವ (Chariot Festival) ಅದ್ಧೂರಿಯಿಂದ ಜರುಗಿತು. ಸಾವಿರಾರು ಸಂಖ್ಯೆಯಲ್ಲಿ ಭಕ್ತರು ರಥೋತ್ಸವದಲ್ಲಿ ಭಾಗಿಯಾಗಿ ರಥಕ್ಕೆ ಹಣ್ಣು-ಜವನ ಎಸೆದು ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು.

ಈ ಕ್ಷೇತ್ರದ ವಿಶೇಷತೆ ಎಂದರೆ, ಕುಕ್ಕೆ ಸುಬ್ರಹ್ಮಣ್ಯಕ್ಕೆ (Kukke Subrahmanya) ಹೋಗಲಾಗದವರು, ರಾಮನಾಥಪುರದ ಕಾವೇರಿ ನದಿಯಲ್ಲಿ ಮಿಂದು, ವಿಶೇಷ ಪೂಜೆ ಸಲ್ಲಿಸಿದರೆ ಸಾಕು ಕಂಕಣಭಾಗ್ಯ, ರೋಗ-ರುಜಿನ ನಿವಾರಣೆ ಸೇರಿ ಬೇಡಿಕೊಂಡಿದ್ದು ಈಡೇರಲಿದೆ ಎಂಬ ಪ್ರತೀತಿ ಹಿಂದಿನಿಂದಲೂ ನಡೆದುಕೊಂಡು ಬಂದಿರುವುದರಿಂದ ವಿವಿಧೆಡೆಗಳಿಂದ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಇದನ್ನೂ ಓದಿ: ದೆಹಲಿಯಲ್ಲಿ ಮೋದಿ ಭೇಟಿಯಾಗ್ತೀನಿ ಎಂದ ಸಿದ್ದರಾಮಯ್ಯ; ಕಾರಣ ಏನು?

ಸುಪ್ರಸಿದ್ಧ ಕುಕ್ಕೆಸುಬ್ರಹ್ಮಣ್ಯ ರಥೋತ್ಸವ ದಿನದಂದೇ ರಾಮನಾಥಪುರದಲ್ಲೂ ಷಷ್ಠಿಯಂದು ಅದ್ಧೂರಿ ರಥೋತ್ಸವ ಜರುಗಿತು. ಮಧ್ಯಾಹ್ನ 12:30ಕ್ಕೆ ಸರಿಯಾಗಿ ಅಲಂಕೃತ ರಥ, ರಾಮನಾಥಪುರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಸುಬ್ರಹ್ಮಣ್ಯಸ್ವಾಮಿ ಉತ್ಸವಮೂರ್ತಿ ಹೊತ್ತ ರಥ, ರಾಜಬೀದಿಗಳಲ್ಲಿ ಸಾಗುವ ಮುನ್ನ ದೈವೀ ಸ್ವರೂಪ ಎನಿಸಿರುವ ಗರುಡ ನಭದಲ್ಲಿ ಹಾರಾಡಿದರೆ ಶುಭ ಸೂಚನೆ ಎಂಬ ನಂಬಿಕೆ ಹಿಂದಿನಿಂದಲೂ ಇರುವುದರಿಂದ ಇಂದೂ ಸಹ ಗರುಡ ಪ್ರತ್ಯಕ್ಷವಾದ ನಂತರವೇ ರಥ ಮುಂದೆ ಸಾಗಿತು. ಇದನ್ನೂ ಓದಿ: ನನ್ನ ತಂಟೆಗೆ ಬಂದವರಿಗೆ ತಕ್ಕ ಉತ್ತರ ಕೊಟ್ಟಿದ್ದೇನೆ, ಮುಂದೆಯೂ ಬಂದರೆ ಸುಮ್ನೆ ಬಿಡಲ್ಲ: ಶೆಟ್ಟರ್ ವಾರ್ನಿಂಗ್

ಸುಬ್ರಹ್ಮಣ್ಯಸ್ವಾಮಿ ರಥ ಪೂರ್ವಾಭಿಮುಖವಾಗಿ ಸಾಗುತ್ತಿದ್ದಂತೆಯೇ ಜಿಲ್ಲೆ ಹಾಗೂ ನಾಡಿನ ವಿವಿಧೆಡೆಗಳಿಂದ ಆಗಮಿಸಿದ್ದ ಸಾವಿರಾರು ಭಕ್ತರು, ಹಣ್ಣು-ಜವನ ಎಸೆದು ಜಯಘೋಷ ಮೊಳಗಿಸಿ ತಮ್ಮ ಭಕ್ತಿ ಭಾವ ಪ್ರದರ್ಶನ ಮಾಡಿದರು. ವರ್ಷಕ್ಕೊಮ್ಮೆ ಒಂದು ತಿಂಗಳ ಕಾಲ ನಡೆಯುವ ಷಷ್ಠಿ ಉತ್ಸವದ ವೇಳೆ ಆಗಮಿಸಿ ಇಲ್ಲಿನ ಕಾವೇರಿ ನದಿಯಲ್ಲಿ ಮಿಂದು ಪ್ರಸನ್ನ ಸುಬ್ರಹ್ಮಣ್ಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರೆ ಅಂದುಕೊಂಡಿದ್ದೆಲ್ಲಾ ಈಡೇರಲಿದೆ ಎಂಬ ನಂಬಿಕೆ ಇದೆ. ಕಂಕಣಭಾಗ್ಯ, ಸಂತಾನ ಫಲ ಹಾಗೂ ಚರ್ಮ ರೋಗದಂಥ ಆರೋಗ್ಯ ಸಮಸ್ಯೆಗಳು ಶ್ರೀ ಕ್ಷೇತ್ರಕ್ಕೆ ಬಂದು ಹೋದರೆ ಗುಣವಾಗಲಿವೆ. ಪ್ರಸನ್ನ ಸುಬ್ರಹ್ಮಣ್ಯನ ಸನ್ನಿಧಿ ಅನೇಕ ಪವಾಡ ಸದೃಶ ಸಂಗತಿಗಳನ್ನು ಮೈಗೂಡಿಸಿಕೊಂಡಿರುವುದರ ಸಾವಿರಾರು ವರ್ಷಗಳಿಂದಲೂ ರಾಮನಾಥಪುರಕ್ಕೆ ಅದರದ್ದೇ ಮಹತ್ವವಿದೆ. ಇದನ್ನೂ ಓದಿ: ಮಕ್ಕಳೊಂದಿಗೆ ಮಗುವಾದ ಮೋದಿ – ತನಗಾಗಿ ವಿಶೇಷ ಕವಿತೆ ಹಾಡಿದ ಬಾಲಕಿಗೆ ಭೇಷ್‌ ಎಂದ ಪ್ರಧಾನಿ

ಶ್ರೀ ಕ್ಷೇತ್ರದ ಮತ್ತೊಂದು ವಿಶೇಷ ಎಂದರೆ, ರಥೋತ್ಸವ ವೇಳೆ ಇಲ್ಲಿಗೆ ಬಂದು ಹಣ್ಣು ತುಪ್ಪದ ಹರಕೆ ತೀರಿಸಿದರೆ ಚರ್ಮರೋಗದಂಥ ಕಾಯಿಲೆ ವಾಸಿಯಾಗುತ್ತದೆ. ಕಾವೇರಿ ನದಿಯಲ್ಲಿ ಮಿಂದು ಗಂಗೆ ಪೂಜೆ ಮಾಡಿದರೆ ಮಕ್ಕಳಾಗುತ್ತವೆ ಎನ್ನುವ ಪ್ರತೀತಿ ಇದೆ. ಹೀಗಾಗಿಯೇ ಇದಕ್ಕೆಂದು ಹರಕೆ ಕಟ್ಟಿಕೊಂಡಿದ್ದ ಹೆಂಗಸರು, ನವಜೋಡಿ ಆಗಮಿಸಿ ಪೂಜೆ ಸಲ್ಲಿಸೋದು ವಾಡಿಕೆ. ಮತ್ತೊಂದು ವಿಶೇಷ ಎಂದರೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೋಗಲಾಗದವರು ರಾಮನಾಥಪುರಕ್ಕೆ ಬಂದು ಪೂಜಿಸಿದರೆ ಸಾಕು ಎಂಬ ವಾಡಿಕೆ ಇರುವುದರಿಂದ ಇದನ್ನು ಬಡವರ ಕಾಶಿ ಎಂದು ಕರೆಯುತ್ತಾರೆ. ಇದೇ ಕಾರಣಕ್ಕೆ ಯಾವುದೇ ರೀತಿಯ ಬೇಧ-ಭಾವ ಇಲ್ಲದೇ ಅಪಾರ ಭಕ್ತ ಸಂಗಮವೇ ಇಲ್ಲಿ ಮೇಳೈಸುತ್ತದೆ. ಇದನ್ನೂ ಓದಿ: ಇಂದು ದೆಹಲಿಗೆ ತೆರಳಲಿರುವ ಸಿಎಂಗೆ ಆರ್. ಅಶೋಕ್ ಕಿವಿಮಾತು

ಇಂದಿನಿಂದ ಒಂದು ತಿಂಗಳ ರಾಮನಾಥಪುರದಲ್ಲಿ ಷಷ್ಠಿ ಜಾತ್ರಾ ಮಹೋತ್ಸವ ನಡೆಯಲಿದ್ದು, ನಿತ್ಯವೂ ಸಾವಿರಾರು ಭಕ್ತರು ಬಂದು ಕಾವೇರಿ ನದಿಯಲ್ಲಿ ಮಿಂದು ಶ್ರೀ ಪ್ರಸನ್ನ ಸುಬ್ರಹ್ಮಣ್ಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಹೋಗುತ್ತಾರೆ. ಇದನ್ನೂ ಓದಿ: ಕೇಂದ್ರದಲ್ಲಿ ಬಿಜೆಪಿ ಇರುವುದ್ರಿಂದ ಪ್ರತಾಪ್ ಸಿಂಹನ ರಕ್ಷಣೆ ಮಾಡ್ತಿದ್ದಾರೆ: ದಿನೇಶ್ ಗುಂಡೂರಾವ್ ಆಕ್ರೋಶ

TAGGED:ArakalgudhassanRamanathapuraShastiಅರಕಲಗೂಡುರಾಮನಾಥಪುರಷಷ್ಠಿಹಾಸನ
Share This Article
Facebook Whatsapp Whatsapp Telegram

You Might Also Like

Siganduer Bridge
Districts

ಶಿವಮೊಗ್ಗ ಜಿಲ್ಲೆಗೆ ಮತ್ತೊಂದು ಮುಕುಟ – ಸೋಮವಾರ ಸಿಗಂದೂರು ಸೇತುವೆ ಲೋಕಾರ್ಪಣೆ

Public TV
By Public TV
7 minutes ago
Odisha Police
Crime

ಲೈಂಗಿಕ ಬಯಕೆ ತೀರಿಸುವಂತೆ ಕಾಲೇಜು HODಯಿಂದ ಕಿರುಕುಳ – ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

Public TV
By Public TV
25 minutes ago
Sales Executive Heart Attack
Bengaluru City

ಸಿನಿಮಾ ಹಾಡಿಗೆ ಡ್ಯಾನ್ಸ್ ಮಾಡುತ್ತಲೇ ಕುಸಿದು ಬಿದ್ದು ಸೇಲ್ಸ್ ಎಕ್ಸಿಕ್ಯೂಟಿವ್ ಸಾವು

Public TV
By Public TV
1 hour ago
Expressway Swift Car Accident
Crime

ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ತಡೆಗೋಡೆಗೆ ಕಾರು ಡಿಕ್ಕಿ – ನಾಲ್ವರ ದುರ್ಮರಣ

Public TV
By Public TV
1 hour ago
Kota Srinivas Rao
Cinema

750ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಹಿರಿಯ ನಟ ಕೋಟ ಶ್ರೀನಿವಾಸ ರಾವ್ ವಿಧಿವಶ

Public TV
By Public TV
2 hours ago
Tamil Nadu Goods Train Fire
Latest

Tamil Nadu | ಡೀಸೆಲ್ ಸಾಗಿಸುತ್ತಿದ್ದ ಗೂಡ್ಸ್ ರೈಲಿನಲ್ಲಿ ಭಾರೀ ಅಗ್ನಿ ಅವಘಡ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?