Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಾನು ಮೆಚ್ಚಿದ ಜನನಾಯಕ ಬರಲಿಲ್ಲವೆಂದು 2 ಬಾರಿ ಮದುವೆ ಕ್ಯಾನ್ಸಲ್ ಮಾಡಿದ ವರ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ತಾನು ಮೆಚ್ಚಿದ ಜನನಾಯಕ ಬರಲಿಲ್ಲವೆಂದು 2 ಬಾರಿ ಮದುವೆ ಕ್ಯಾನ್ಸಲ್ ಮಾಡಿದ ವರ

Public TV
Last updated: February 24, 2018 9:15 am
Public TV
Share
2 Min Read
KPL MARRIAGE COLLAGE
SHARE

ಕೊಪ್ಪಳ: ತಾನು ಮೆಚ್ಚಿದ ಜನ ನಾಯಕ ಮದುವೆಗೆ ಬರಲಿಲ್ಲ ಎಂಬ ಕಾರಣಕ್ಕೆ ಅಭಿಮಾನಿಯೊಬ್ಬ ಮದುವೆಯನ್ನೇ ಕ್ಯಾನ್ಸಲ್ ಮಾಡಿದ ಘಟನೆ ಕೊಪ್ಪಳದ ಗಂಗಾವತಿ ತಾಲೂಕಿನ ವಡಕಿ ಎನ್ನುವ ಪುಟ್ಟ ಗ್ರಾಮದಲ್ಲಿ ನಡೆದಿದೆ.

ಮಂಜುನಾಥ್ ಹೆಬ್ಬುಲಿ ಮದುವೆ ಕ್ಯಾನ್ಸಲ್ ಮಾಡಿದ ವ್ಯಕ್ತಿ. ಹೆಬ್ಬುಲಿ ಎನ್ನುವುದು ಇವರ ಕುಟುಂಬದ ಅಡ್ಡಹೆಸರು. ಮಂಜುನಾಥ್ ಗಂಗಾವತಿ ತಾಲೂಕಿನ ವಡಕಿ ಗ್ರಾಮದ ನಿವಾಸಿಯಾಗಿದ್ದು, ಬಳ್ಳಾರಿಯ ಬಿಜೆಪಿ ಸಂಸದ ಬಿ. ಶ್ರೀರಾಮುಲು ಅವರ ಅಪ್ಪಟ ಅಭಿಮಾನಿಯಾಗಿದ್ದಾನೆ. ಶ್ರೀರಾಮುಲು ತನ್ನ ಮದುವೆಗೆ ಬಾರದಿದ್ದಕ್ಕೆ ಮದುವೆಯನ್ನೇ ಕ್ಯಾನ್ಸಲ್ ಮಾಡಿ ಎಲ್ಲರೂ ಹುಬ್ಬೇರಿಸುವಂತೆ ಮಾಡಿದ್ದಾನೆ.

KPL MARRIAGE 2

ಮನೆಯಲ್ಲಿ ಹಿರಿಯರೆಲ್ಲರೂ ಸೇರಿ ಮಂಜುನಾಥ್ ನಾಯಕ್ ಮತ್ತು ಸಹೋದರ ಹನುಮೇಶ್ ನಾಯಕ್ ಇಬ್ಬರ ಮದುವೆಯನ್ನು ಅದೇ ಗ್ರಾಮದ ಯುವತಿಯರಾದ ಲಕ್ಷ್ಮಿ ಮತ್ತು ರೇಖಾ ಎನ್ನುವವರ ಜೊತೆ ನಿಶ್ಚಯ ಮಾಡಿದ್ದರು. ಎಲ್ಲಾ ಅಂದುಕೊಂಡಂತೆ ಆಗಿದ್ದರೆ ಈಗಾಗಲೇ ಮದುವೆಯಾಗಿ ಮಕ್ಕಳು ಕೂಡ ಆಗುತ್ತಿತ್ತು. ಆದರೆ ಮದುವೆ ನಿಶ್ಚಯವಾದ ನಂತರ ನಡೆದಿದ್ದೆ ಬೇರೆ. ವರ ಮಂಜುನಾಥ್ ನನ್ನ ಮದುವೆಗೆ ಶ್ರೀರಾಮುಲು ಬರಲೇಬೇಕು, ಇಲ್ಲವಾದರೆ ನಾನು ತಾಳಿ ಕಟ್ಟಲ್ಲ ಎಂದು ಹಠ ಮಾಡಿದ್ದಾನೆ. ಈತನ ಮಾತು ಕೇಳಿದ ಮನೆಯವರಿಗೆ ಶಾಕ್ ಆಗಿದೆ. ಮನೆಯವರೆಲ್ಲರೂ ಸೇರಿ ತಕ್ಕ ಮಟ್ಟಿಗೆ ಬುದ್ಧಿ ಹೇಳಿದ್ದಾರೆ. ಅವರೆಲ್ಲಾ ದೊಡ್ಡವರು, ನಮ್ಮಂತವರ ಮದುವೆಗೆ ಬರೋಕೆ ಅವರಿಗೆ ಸಮಯ ಇರೋಲ್ಲ ಎಂದು ಹೇಳಿದ್ದಾರೆ. ಆದರೆ ಇದ್ಯಾವುದನ್ನೂ ಲೆಕ್ಕಿಸದ ಆತ ಸತತ 2 ಬಾರಿ ಮದುವೆ ಕ್ಯಾನ್ಸಲ್ ಮಾಡಿದ್ದಾನೆ.

KPL MARRIAGE COLLAGE

ಅಭಿಮಾನದ ಒತ್ತಡಕ್ಕೆ ಮನೆಯವರು ಕಂಗಾಲಾಗಿದ್ದಾರೆ. ಇನ್ನೂ ಹೀಗೆ ಆದರೆ ಇವನ ಮದುವೆ ಆಗಲ್ಲ. ಇವನ ಜೊತೆ ಅವನ ತಮ್ಮನ ಮದುವೆಯೂ ನಿಲ್ಲುತ್ತೆ ಎಂಬ ಚಿಂತೆಯಲ್ಲಿದ್ದಾರೆ. ಇವರಿಬ್ಬರು ಸಹೋದರರಾಗಿರುವುದರಿಂದ ಒಂದೇ ಖರ್ಚಿನಲ್ಲಿ 2 ಮದುವೆ ಮಾಡಿ ಮುಗಿಸಿಬಿಡೋಣ ಎನ್ನುವುದು ಮನೆಯವರ ಪ್ಲ್ಯಾನ್ ಆಗಿತ್ತು. ಆದರೆ ಮಂಜುನಾಥ್ ಹಠಕ್ಕೆ 2 ಸಲ ಮದುವೆ ಕ್ಯಾನ್ಸಲ್ ಆಗಿದ್ದು ಮನೆಯವರಿಗೆ ಇದು ದುಬಾರಿಯಾಗಿ ಪರಿಣಮಿಸಿದೆ.

KPL MARRIAGE

ಇವೆಲ್ಲವನ್ನೂ ಬದಿಗಿಟ್ಟು ಮಂಜುನಾಥನ ಆಸೆಯಂತೆ 3ನೇ ಬಾರಿಗೆ ಮದುವೆ ಡೇಟ್ ಫಿಕ್ಸ್ ಮಾಡೋಕೆ ನೇರವಾಗಿ ಬಳ್ಳಾರಿಯ ಶ್ರೀರಾಮುಲು ಅವರ ಮನೆಗೆ ಮಂಜುನಾಥ್ ನನ್ನು ಕರೆದುಕೊಂಡು ಮನೆಯವರು ಮತ್ತು ಗ್ರಾಮಸ್ಥರು ಸೇರಿ 25 ಜನ ಹೋಗಿದ್ದಾರೆ. ಆದರೆ ದುರಾದೃಷ್ಟವಶಾತ್ ಅವತ್ತು ಶ್ರೀರಾಮುಲು ಮನೆಯಲ್ಲಿ ಇರಲಿಲ್ಲ. ಆದರೂ ಪರವಾಗಿಲ್ಲ ಅವರು ಬರೋತನಕ ಕಾಯುವುದಾಗಿ ಹೇಳಿ ಒಂದು ದಿನ ಶ್ರೀರಾಮುಲು ಮನೆ ಮುಂದೆಯೇ ಮಲಗಿಕೊಂಡಿದ್ದಾರೆ.

KPL MARRIAGE 4

ಮುಂಜಾನೆ ಶ್ರೀರಾಮುಲು ಬರುವಿಕೆಗಾಗಿ ಕಾದಿದ್ದ ಜನರಿಗೆ ಖುಷಿ ಆಗಿದೆ. ಏಕಂದರೆ ಆ ದಿನ ಸಾಯಂಕಾಲ ಮನೆಗೆ ಬಂದ ರಾಮುಲುಗೆ ನಡೆದ ವಿಷಯವನ್ನೆಲ್ಲಾ ತಿಳಿಸಿದ್ದಾರೆ. ನೀವು ಯಾವಾಗ ಫ್ರೀ ಇರುತ್ತೀರ ಅವತ್ತೇ ನಾವು ಮದುವೆ ಇಟ್ಕೋತೀವಿ ಎಂದು ಹೇಳಿ ಅವರಿಂದಲೇ ಡೇಟ್ ಫಿಕ್ಸ್ ಮಾಡಿಸಿದ್ದಾರೆ. ಮಂಜುನಾಥ್‍ನ ಅಭಿಮಾನಕ್ಕೆ ಮನಸೋತ ಶ್ರೀರಾಮುಲು, ಹುಡುಗನ ಜೊತೆ ಫೋಟೋ ತೆಗಿಸಿಕೊಂಡು, ಖಂಡಿತ ಮದುವೆಗೆ ಬರುತ್ತೇನೆ ಎಂದು ಹೇಳಿ ಕಳಿಸಿದ್ದಾರೆ.

KPL MARRIAGE 5

ಇದೇ ಮಾರ್ಚ್ 4ರಂದು ಮಂಜುನಾಥ್ ಹೆಬ್ಬುಲಿ ಹಸೆಮಣೆ ಏರೋಕೆ ರೆಡಿ ಆಗಿದ್ದಾರೆ. ಶ್ರೀರಾಮುಲು ಬರೋದ್ ಕೇಳಿ ದಿಲ್ ಖುಷ್ ಆಗಿದ್ದಾನೆ. ಈ ಹಿಂದೆ ನಿಶ್ಚಯವಾಗಿದ್ದ ಹುಡುಗಿಯನ್ನೇ ಕೈ ಹಿಡಿಯಲಿದ್ದಾನೆ. ಕೊನೆಗೂ ತನ್ನ ನಾಯಕನ್ನು ಮದುವೆಗೆ ಕರೆಸುವ ಹಠದಲ್ಲಿ ಮಂಜುನಾಥ್ ಗೆದ್ದಿದ್ದಾನೆ. ಶ್ರೀರಾಮುಲು ಸಹ ಅಭಿಮಾನಿಯ ಮದುವೆಗೆ ಬಂದು ಹರಸಿ ಆಶೀರ್ವಾದ ಮಾಡೋಕೆ ಗ್ರೀನ್ ಸಿಗ್ನಲ್ ನೀಡಿದ್ದಾರೆ.

KPL MARRIAGE 2

KPL MARRIAGE 3

KPL MARRIAGE 3

KPL MARRIAGE 4

KPL MARRIAGE 1

Share This Article
Facebook Whatsapp Whatsapp Telegram
Previous Article old notes bengaluru ಹಳೇ 500, 1000 ರೂ. ನೋಟುಗಳನ್ನ ಎಕ್ಸ್ ಚೇಂಜ್ ಮಾಡಲು ಬಂದ ಮೂವರ ಬಂಧನ- 1.95 ಕೋಟಿ ರೂ. ಹಳೇನೋಟು ವಶ
Next Article NML ACCIDENT COLLAGE 2 ಸರಣಿ ಅಪಘಾತ: ಪೂಜೆಗಾಗಿ ಮದ್ವೆ ಆಮಂತ್ರಣ ಪತ್ರಿಕೆ ತೆಗೆದುಕೊಂಡು ಹೋಗ್ತಿದ್ದ ವ್ಯಕ್ತಿ ದುರ್ಮರಣ

Latest Cinema News

vishnuvardhan b.saroja devi
ಸಾಹಸಸಿಂಹ ವಿಷ್ಣುವರ್ಧನ್‌, ಬಿ.ಸರೋಜಾದೇವಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಣೆ
Bengaluru City Cinema Latest Main Post Sandalwood
Madenur Manu 22
`ಮುತ್ತರಸ’ನಾದ ಮಡೆನೂರು ಮನು
Cinema Latest Sandalwood
Vinay Rajkumar Ramya
ವಿನಯ್ ಜೊತೆ ರಮ್ಯಾ ಸುತ್ತಾಟ ಎಂದವರಿಗೆ ತಿರುಗೇಟು ಕೊಟ್ಟ ಮೋಹಕತಾರೆ
Cinema Latest Sandalwood Top Stories Uncategorized
ramesh aravinds daiji teaser unveiled 1
ರಮೇಶ್ ಅರವಿಂದ್ ಹುಟ್ಟುಹಬ್ಬಕ್ಕೆ ದೈಜಿ ಟೀಸರ್
Cinema Latest Sandalwood
S Narayana 1
ಎಲ್ಲಾ ಹೆಣ್ಮಕ್ಕಳು ಮಾಡೋದು ವರದಕ್ಷಿಣೆ ಆರೋಪವೊಂದೇ ತಾನೆ – ಎಸ್‌. ನಾರಾಯಣ್‌
Bengaluru City Cinema Latest Sandalwood

You Might Also Like

Litton Das
Cricket

ಏಷ್ಯಾ ಕಪ್ 2025 – ಹಾಂಗ್‌ಕಾಂಗ್‌ ವಿರುದ್ಧ ಬಾಂಗ್ಲಾ ತಂಡಕ್ಕೆ 7 ವಿಕೆಟ್‌ಗಳ ಜಯ

3 hours ago
Marijuana seized in udupi
Latest

ಉಡುಪಿ: ಟ್ರಕ್‌ನಲ್ಲಿದ್ದ 35 ಲಕ್ಷ ಮೌಲ್ಯದ 65 ಕೆಜಿ ಗಾಂಜಾ ಸೀಜ್‌

3 hours ago
maddur ganesh idol procession additional sp timmaiah transfer
Latest

ಮದ್ದೂರು ಗಣೇಶ ಮೆರವಣಿಗೆಗೆ ಕಲ್ಲು ತೂರಿದ ಕೇಸ್‌ – ಪಾತ್ರವೇ ಇಲ್ಲದ ಪೊಲೀಸ್‌ ಅಧಿಕಾರಿ ವರ್ಗಾವಣೆ

3 hours ago
veerendra heggade
Dakshina Kannada

ನಮ್ಮ ಮೇಲೆ ಬಂದಿರುವ ಅಪವಾದಗಳು ಓಡಿ ಹೋಗುತ್ತವೆ: ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

3 hours ago
Cabinet Meeting
Karnataka

ವಯೋ ವಂದನಾ ಯೋಜನೆಯಡಿ 70 ವರ್ಷ ತುಂಬಿದ ಹಿರಿಯ ನಾಗರಿಕರಿಗೆ ಆರೋಗ್ಯ ಸೇವೆ – ಕ್ಯಾಬಿನೆಟ್‌ನಲ್ಲಿ ತೀರ್ಮಾನ

3 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?