Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಾನು ಮೆಚ್ಚಿದ ಜನನಾಯಕ ಬರಲಿಲ್ಲವೆಂದು 2 ಬಾರಿ ಮದುವೆ ಕ್ಯಾನ್ಸಲ್ ಮಾಡಿದ ವರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ತಾನು ಮೆಚ್ಚಿದ ಜನನಾಯಕ ಬರಲಿಲ್ಲವೆಂದು 2 ಬಾರಿ ಮದುವೆ ಕ್ಯಾನ್ಸಲ್ ಮಾಡಿದ ವರ

Districts

ತಾನು ಮೆಚ್ಚಿದ ಜನನಾಯಕ ಬರಲಿಲ್ಲವೆಂದು 2 ಬಾರಿ ಮದುವೆ ಕ್ಯಾನ್ಸಲ್ ಮಾಡಿದ ವರ

Public TV
Last updated: February 24, 2018 9:15 am
Public TV
Share
2 Min Read
KPL MARRIAGE COLLAGE
SHARE

ಕೊಪ್ಪಳ: ತಾನು ಮೆಚ್ಚಿದ ಜನ ನಾಯಕ ಮದುವೆಗೆ ಬರಲಿಲ್ಲ ಎಂಬ ಕಾರಣಕ್ಕೆ ಅಭಿಮಾನಿಯೊಬ್ಬ ಮದುವೆಯನ್ನೇ ಕ್ಯಾನ್ಸಲ್ ಮಾಡಿದ ಘಟನೆ ಕೊಪ್ಪಳದ ಗಂಗಾವತಿ ತಾಲೂಕಿನ ವಡಕಿ ಎನ್ನುವ ಪುಟ್ಟ ಗ್ರಾಮದಲ್ಲಿ ನಡೆದಿದೆ.

ಮಂಜುನಾಥ್ ಹೆಬ್ಬುಲಿ ಮದುವೆ ಕ್ಯಾನ್ಸಲ್ ಮಾಡಿದ ವ್ಯಕ್ತಿ. ಹೆಬ್ಬುಲಿ ಎನ್ನುವುದು ಇವರ ಕುಟುಂಬದ ಅಡ್ಡಹೆಸರು. ಮಂಜುನಾಥ್ ಗಂಗಾವತಿ ತಾಲೂಕಿನ ವಡಕಿ ಗ್ರಾಮದ ನಿವಾಸಿಯಾಗಿದ್ದು, ಬಳ್ಳಾರಿಯ ಬಿಜೆಪಿ ಸಂಸದ ಬಿ. ಶ್ರೀರಾಮುಲು ಅವರ ಅಪ್ಪಟ ಅಭಿಮಾನಿಯಾಗಿದ್ದಾನೆ. ಶ್ರೀರಾಮುಲು ತನ್ನ ಮದುವೆಗೆ ಬಾರದಿದ್ದಕ್ಕೆ ಮದುವೆಯನ್ನೇ ಕ್ಯಾನ್ಸಲ್ ಮಾಡಿ ಎಲ್ಲರೂ ಹುಬ್ಬೇರಿಸುವಂತೆ ಮಾಡಿದ್ದಾನೆ.

KPL MARRIAGE 2

ಮನೆಯಲ್ಲಿ ಹಿರಿಯರೆಲ್ಲರೂ ಸೇರಿ ಮಂಜುನಾಥ್ ನಾಯಕ್ ಮತ್ತು ಸಹೋದರ ಹನುಮೇಶ್ ನಾಯಕ್ ಇಬ್ಬರ ಮದುವೆಯನ್ನು ಅದೇ ಗ್ರಾಮದ ಯುವತಿಯರಾದ ಲಕ್ಷ್ಮಿ ಮತ್ತು ರೇಖಾ ಎನ್ನುವವರ ಜೊತೆ ನಿಶ್ಚಯ ಮಾಡಿದ್ದರು. ಎಲ್ಲಾ ಅಂದುಕೊಂಡಂತೆ ಆಗಿದ್ದರೆ ಈಗಾಗಲೇ ಮದುವೆಯಾಗಿ ಮಕ್ಕಳು ಕೂಡ ಆಗುತ್ತಿತ್ತು. ಆದರೆ ಮದುವೆ ನಿಶ್ಚಯವಾದ ನಂತರ ನಡೆದಿದ್ದೆ ಬೇರೆ. ವರ ಮಂಜುನಾಥ್ ನನ್ನ ಮದುವೆಗೆ ಶ್ರೀರಾಮುಲು ಬರಲೇಬೇಕು, ಇಲ್ಲವಾದರೆ ನಾನು ತಾಳಿ ಕಟ್ಟಲ್ಲ ಎಂದು ಹಠ ಮಾಡಿದ್ದಾನೆ. ಈತನ ಮಾತು ಕೇಳಿದ ಮನೆಯವರಿಗೆ ಶಾಕ್ ಆಗಿದೆ. ಮನೆಯವರೆಲ್ಲರೂ ಸೇರಿ ತಕ್ಕ ಮಟ್ಟಿಗೆ ಬುದ್ಧಿ ಹೇಳಿದ್ದಾರೆ. ಅವರೆಲ್ಲಾ ದೊಡ್ಡವರು, ನಮ್ಮಂತವರ ಮದುವೆಗೆ ಬರೋಕೆ ಅವರಿಗೆ ಸಮಯ ಇರೋಲ್ಲ ಎಂದು ಹೇಳಿದ್ದಾರೆ. ಆದರೆ ಇದ್ಯಾವುದನ್ನೂ ಲೆಕ್ಕಿಸದ ಆತ ಸತತ 2 ಬಾರಿ ಮದುವೆ ಕ್ಯಾನ್ಸಲ್ ಮಾಡಿದ್ದಾನೆ.

KPL MARRIAGE COLLAGE

ಅಭಿಮಾನದ ಒತ್ತಡಕ್ಕೆ ಮನೆಯವರು ಕಂಗಾಲಾಗಿದ್ದಾರೆ. ಇನ್ನೂ ಹೀಗೆ ಆದರೆ ಇವನ ಮದುವೆ ಆಗಲ್ಲ. ಇವನ ಜೊತೆ ಅವನ ತಮ್ಮನ ಮದುವೆಯೂ ನಿಲ್ಲುತ್ತೆ ಎಂಬ ಚಿಂತೆಯಲ್ಲಿದ್ದಾರೆ. ಇವರಿಬ್ಬರು ಸಹೋದರರಾಗಿರುವುದರಿಂದ ಒಂದೇ ಖರ್ಚಿನಲ್ಲಿ 2 ಮದುವೆ ಮಾಡಿ ಮುಗಿಸಿಬಿಡೋಣ ಎನ್ನುವುದು ಮನೆಯವರ ಪ್ಲ್ಯಾನ್ ಆಗಿತ್ತು. ಆದರೆ ಮಂಜುನಾಥ್ ಹಠಕ್ಕೆ 2 ಸಲ ಮದುವೆ ಕ್ಯಾನ್ಸಲ್ ಆಗಿದ್ದು ಮನೆಯವರಿಗೆ ಇದು ದುಬಾರಿಯಾಗಿ ಪರಿಣಮಿಸಿದೆ.

KPL MARRIAGE

ಇವೆಲ್ಲವನ್ನೂ ಬದಿಗಿಟ್ಟು ಮಂಜುನಾಥನ ಆಸೆಯಂತೆ 3ನೇ ಬಾರಿಗೆ ಮದುವೆ ಡೇಟ್ ಫಿಕ್ಸ್ ಮಾಡೋಕೆ ನೇರವಾಗಿ ಬಳ್ಳಾರಿಯ ಶ್ರೀರಾಮುಲು ಅವರ ಮನೆಗೆ ಮಂಜುನಾಥ್ ನನ್ನು ಕರೆದುಕೊಂಡು ಮನೆಯವರು ಮತ್ತು ಗ್ರಾಮಸ್ಥರು ಸೇರಿ 25 ಜನ ಹೋಗಿದ್ದಾರೆ. ಆದರೆ ದುರಾದೃಷ್ಟವಶಾತ್ ಅವತ್ತು ಶ್ರೀರಾಮುಲು ಮನೆಯಲ್ಲಿ ಇರಲಿಲ್ಲ. ಆದರೂ ಪರವಾಗಿಲ್ಲ ಅವರು ಬರೋತನಕ ಕಾಯುವುದಾಗಿ ಹೇಳಿ ಒಂದು ದಿನ ಶ್ರೀರಾಮುಲು ಮನೆ ಮುಂದೆಯೇ ಮಲಗಿಕೊಂಡಿದ್ದಾರೆ.

KPL MARRIAGE 4

ಮುಂಜಾನೆ ಶ್ರೀರಾಮುಲು ಬರುವಿಕೆಗಾಗಿ ಕಾದಿದ್ದ ಜನರಿಗೆ ಖುಷಿ ಆಗಿದೆ. ಏಕಂದರೆ ಆ ದಿನ ಸಾಯಂಕಾಲ ಮನೆಗೆ ಬಂದ ರಾಮುಲುಗೆ ನಡೆದ ವಿಷಯವನ್ನೆಲ್ಲಾ ತಿಳಿಸಿದ್ದಾರೆ. ನೀವು ಯಾವಾಗ ಫ್ರೀ ಇರುತ್ತೀರ ಅವತ್ತೇ ನಾವು ಮದುವೆ ಇಟ್ಕೋತೀವಿ ಎಂದು ಹೇಳಿ ಅವರಿಂದಲೇ ಡೇಟ್ ಫಿಕ್ಸ್ ಮಾಡಿಸಿದ್ದಾರೆ. ಮಂಜುನಾಥ್‍ನ ಅಭಿಮಾನಕ್ಕೆ ಮನಸೋತ ಶ್ರೀರಾಮುಲು, ಹುಡುಗನ ಜೊತೆ ಫೋಟೋ ತೆಗಿಸಿಕೊಂಡು, ಖಂಡಿತ ಮದುವೆಗೆ ಬರುತ್ತೇನೆ ಎಂದು ಹೇಳಿ ಕಳಿಸಿದ್ದಾರೆ.

KPL MARRIAGE 5

ಇದೇ ಮಾರ್ಚ್ 4ರಂದು ಮಂಜುನಾಥ್ ಹೆಬ್ಬುಲಿ ಹಸೆಮಣೆ ಏರೋಕೆ ರೆಡಿ ಆಗಿದ್ದಾರೆ. ಶ್ರೀರಾಮುಲು ಬರೋದ್ ಕೇಳಿ ದಿಲ್ ಖುಷ್ ಆಗಿದ್ದಾನೆ. ಈ ಹಿಂದೆ ನಿಶ್ಚಯವಾಗಿದ್ದ ಹುಡುಗಿಯನ್ನೇ ಕೈ ಹಿಡಿಯಲಿದ್ದಾನೆ. ಕೊನೆಗೂ ತನ್ನ ನಾಯಕನ್ನು ಮದುವೆಗೆ ಕರೆಸುವ ಹಠದಲ್ಲಿ ಮಂಜುನಾಥ್ ಗೆದ್ದಿದ್ದಾನೆ. ಶ್ರೀರಾಮುಲು ಸಹ ಅಭಿಮಾನಿಯ ಮದುವೆಗೆ ಬಂದು ಹರಸಿ ಆಶೀರ್ವಾದ ಮಾಡೋಕೆ ಗ್ರೀನ್ ಸಿಗ್ನಲ್ ನೀಡಿದ್ದಾರೆ.

KPL MARRIAGE 2

KPL MARRIAGE 3

KPL MARRIAGE 3

KPL MARRIAGE 4

KPL MARRIAGE 1

TAGGED:cancelLeadermarriagePublic Tv Koppalayouthಕೊಪ್ಪಳಕ್ಯಾನ್ಸಲ್ಜನನಾಯಕಪಬ್ಲಿಕ್ ಟಿವಿಮದುವೆಯುವಕ
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

DK Shivakumar Siddaramaiah
Haveri

ನಮ್ಮ ಸರ್ಕಾರದ ಸಾಧನೆ ಹೇಳೋಕೆ ಒಂದು ದಿನ ಸಾಲೋದಿಲ್ಲ: ಸಿದ್ದರಾಮಯ್ಯ

Public TV
By Public TV
26 minutes ago
Rahul Gandhi Narendra Modi
Latest

ಪುಲ್ವಾಮಾ ದಾಳಿಗೆ 7 ವರ್ಷ – ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ ಮೋದಿ, ರಾಹುಲ್ ಗಾಂಧಿ

Public TV
By Public TV
28 minutes ago
freshwater crab
Latest

ಪಶ್ಚಿಮ ಘಟ್ಟದಲ್ಲಿ ಹೊಸ ಪ್ರಭೇದ ಸಿಹಿನೀರಿನ ಏಡಿ ಪತ್ತೆ

Public TV
By Public TV
33 minutes ago
Haveri Samavesha
Districts

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ 1,000 ದಿನಗಳ ಸಂಭ್ರಮ – ಹಾವೇರಿ ಸಮಾವೇಶದಲ್ಲಿ ಸಿಎಂ ಪ್ರತಿಮೆ ಅನಾವರಣ

Public TV
By Public TV
43 minutes ago
railway track
Bellary

ಬಳ್ಳಾರಿ, ಹೊಸಪೇಟೆ ನಡುವೆ ರೈಲ್ವೆ ಮಲ್ಟಿಟ್ರ‍್ಯಾಕ್ ನಿರ್ಮಾಣಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ

Public TV
By Public TV
48 minutes ago
Online Game
Explainer

Explainer | ಪಬ್‌ಜಿ, ಬ್ಲೂ ವೇಲ್‌, ಕೊರಿಯನ್‌ ಲವ್‌ ಗೇಮ್‌ – ಮಕ್ಕಳ ಜೀವ ಕಸಿಯುತ್ತಿದೆ ಆನ್‌ಲೈನ್‌ ಗೇಮಿಂಗ್‌ ಗೀಳು

Public TV
By Public TV
51 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?