Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನವರಾತ್ರಿಯಿಂದ ದೇಶದಲ್ಲಿ ಜಿಎಸ್‌ಟಿ ಉಳಿತಾಯ ಉತ್ಸವ – ಸ್ವದೇಶಿ ವಸ್ತುಗಳನ್ನು ಖರೀದಿಸಿ: ಮೋದಿ ಕರೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನವರಾತ್ರಿಯಿಂದ ದೇಶದಲ್ಲಿ ಜಿಎಸ್‌ಟಿ ಉಳಿತಾಯ ಉತ್ಸವ – ಸ್ವದೇಶಿ ವಸ್ತುಗಳನ್ನು ಖರೀದಿಸಿ: ಮೋದಿ ಕರೆ

Latest

ನವರಾತ್ರಿಯಿಂದ ದೇಶದಲ್ಲಿ ಜಿಎಸ್‌ಟಿ ಉಳಿತಾಯ ಉತ್ಸವ – ಸ್ವದೇಶಿ ವಸ್ತುಗಳನ್ನು ಖರೀದಿಸಿ: ಮೋದಿ ಕರೆ

Public TV
Last updated: September 21, 2025 5:44 pm
Public TV
Share
3 Min Read
narendra modi
SHARE

– ಸ್ವದೇಶಿ ಮಂತ್ರದಿಂದಲೇ ದೇಶದ ಅಭಿವೃದ್ಧಿ
– ರಾಜ್ಯಗಳು ಸ್ವದೇಶಿ ವಸ್ತುಗಳ ಉತ್ಪಾದನೆಗೆ ವೇಗ ನೀಡಬೇಕು

ನವದೆಹಲಿ: ನಾಳೆಯಿಂದ ದೇಶದಲ್ಲಿ ಜಿಎಸ್‌ಟಿ (GST) ಉಳಿತಾಯ ಉತ್ಸವ ಆರಂಭವಾಗುತ್ತಿದೆ, ಹಬ್ಬದ ಋತುವಿನಲ್ಲಿ ಬಾಯಿ ಸಿಹಿಯಾಗಲಿದೆ. ಇದರೊಂದಿಗೆ ದೇಶದ ಜನರು ಸ್ವದೇಶಿ ವಸ್ತುಗಳನ್ನು ಖರೀದಿ ಆತ್ಮನಿರ್ಭರ ಭಾರತವನ್ನು ಮಾಡಬೇಕೆಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಕರೆ ನೀಡಿದ್ದಾರೆ.

ಸೋಮವಾರದಿಂದಿಂದ ವಸ್ತುಗಳ ಜಿಎಸ್‌ಟಿ ದರ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ನರೇಂದ್ರ ಮೋದಿ ಸಂಜೆ 5 ಗಂಟೆಗೆ ದೇಶವನ್ನು ಉದ್ದೇಶಿಸಿ ಮಾತನಾಡಿದರು.

ಸ್ವದೇಶಿ ಚಳುವಳಿಯಿಂದ ಸ್ವಾತಂತ್ರ್ಯ ಸಿಕ್ಕಿದೆ. ಸ್ವದೇಶಿ ಮಂತ್ರದಿಂದಲೇ ದೇಶದ ಅಭಿವೃದ್ಧಿ ಸಾಧ್ಯ. ಪ್ರತಿಯೊಬ್ಬರು ಸ್ವದೇಶಿ ವಸ್ತುಗಳನ್ನು ಹೆಮ್ಮೆಯಿಂದ ಖರೀದಿಸಬೇಕು. ಪ್ರತಿ ಮನೆಯನ್ನೂ ಸ್ವದೇಶಿ ಪ್ರತೀಕ ಮಾಡಬೇಕು. ಪ್ರತಿ ಅಂಗಡಿಯನ್ನು ಸ್ವದೇಶಿ ವಸ್ತುಗಳಿಂದ ಅಲಂಕರಿಸಬೇಕು ಎಂದರು

ರಾಜ್ಯಗಳು ಸ್ವದೇಶಿ ವಸ್ತುಗಳ ಉತ್ಪಾದನೆಗೆ ವೇಗ ನೀಡಬೇಕು. ಹೂಡಿಕೆ ವಾತಾವರಣ ಸೃಷ್ಟಿಸಬೇಕು. ಇದರಿಂದ ಪ್ರತಿಯೊಂದು ರಾಜ್ಯ ಹಾಗೂ ದೇಶ ಅಭಿವೃದ್ಧಿಯಾಗಲಿದೆ ಎಂದು ಹೇಳಿದರು.

 

ಮೋದಿ ಭಾಷಣದಲ್ಲಿ ಹೇಳಿದ್ದೇನು?
ನವರಾತ್ರಿ (Navarathri) ಮೊದಲ ದಿನದಂದು ಭಾರತ ಮಹತ್ವದ ಹೆಜ್ಜೆ ಇಡುತ್ತಿದೆ. ಆತ್ಮನಿರ್ಭರ ಭಾರತದ ದೊಡ್ಡ ಹೆಜ್ಜೆ ನಾಳೆಯಿಂದ ಆರಂಭವಾಗಲಿದೆ. ನವರಾತ್ರಿ ಮೊದಲ ದಿನ ಸುರ್ಯೋದಯದ ಜೊತೆಗೆ ಹೊಸ ತಲೆಮಾರಿನ ಜಿಎಸ್‌ಟಿ ಜಾರಿಯಾಗುತ್ತಿದೆ.

ನಾಳೆಯಿಂದ ದೇಶದಲ್ಲಿ ಜಿಎಸ್‌ಟಿ ಉಳಿತಾಯ ಉತ್ಸವ ಆರಂಭವಾಗುತ್ತಿದೆ, ನಿಮ್ಮ ಉಳಿತಾಯ ಹೆಚ್ಚಾಗಲಿದೆ. ಇದರಿಂದಾಗಿ ನಿಮ್ಮ ಇಷ್ಟದ ವಸ್ತುಗಳನ್ನು ಖರೀದಿಸಬಹುದು. ಬಡವರು, ಮಧ್ಯಮ ವರ್ಗ, ಮಹಿಳೆಯರು, ರೈತರು, ಉದ್ಯಮಿಗಳಿಗೆ ಈ ನಿರ್ಧಾರದಿಂದ ಲಾಭವಾಗಲಿದೆ.

ಹಬ್ಬಗಳ ಈ ಋತುವಿನಲ್ಲಿ ಎಲ್ಲರ ಬಾಯಿ ಸಿಹಿಯಾಗಲಿದೆ. ಉಳಿತಾಯ ಉತ್ಸವಕ್ಕೆ ಶುಭಾಶಯ ಕೋರುತ್ತೇನೆ. ಇದು ಭಾರತದ ಅಭಿವೃದ್ಧಿಗೆಯನ್ನು ವೇಗ ನೀಡಲಿದೆ. ವ್ಯಾಪಾರ ವಹಿವಾಟಿಗೆ ಪ್ರೋತ್ಸಾಹ ನೀಡಲಿದೆ. ಪ್ರತಿ ರಾಜ್ಯದ ಅಭಿವೃದ್ಧಿಗೆ  ವೇಗ ನೀಡಲಿದೆ.

ಹಳೆಯ ಇತಿಹಾಸ ಬದಲಿಸುವ, ಹೊಸ ಇತಿಹಾಸ ಸೃಷ್ಟಿಯಾಗಲಿದೆ. ನಮ್ಮ ಜನರು ದಶಕಗಳಿಂದ ಹಲವು ತೆರಿಗೆಗಳಲ್ಲಿ ಮುಳುಗಿ ಹೋಗಿದ್ದರು. ಒಂದು ನಗರದಿಂದ ಮತ್ತೊಂದು ನಗರಕ್ಕೆ ವಸ್ತುಗಳ ಸಾಗಿಸಲು ಹಲವು ಫಾರಂ ತುಂಬಿಸಬೇಕಿತ್ತು. ಹಲವು ಕಡೆ ಹಲವು ತೆರಿಗೆ ಪದ್ದತಿಗಳಿದ್ದವು.  ಇದನ್ನೂ ಓದಿ:  ಡಬಲ್‌ ಸಂಭ್ರಮ – ಅಗತ್ಯ ವಸ್ತುಗಳ ಜಿಎಸ್‌ಟಿ ಇಳಿಕೆ| ಹಿಂದೆ ಎಷ್ಟು ದರ? ಈಗ ಎಷ್ಟು ಇಳಿಕೆ?

ನಾನು ಪ್ರಧಾನಿಯಾದ ಆರಂಭದಲ್ಲಿ ಒಂದು ಕಂಪನಿ ಬೆಂಗಳೂರಿನಿಂದ ಹೈದರಾಬಾದ್‌ಗೆ ವಸ್ತುಗಳನ್ನು ಕಳುಹಿಸಲು ಕಷ್ಟಪಡುತ್ತಿತ್ತು. ಮೊದಲು ಬೆಂಗಳೂರಿನಿಂದ ಯುರೋಪ್ ಕಳುಹಿಸಿ ಬಳಿಕ ಹೈದರಾಬಾದ್‌ಗೆ ಬರುತ್ತಿತ್ತು. ವ್ಯಾಟ್‌, ಅಕ್ಟ್ರಾಯ್‌, ಅಬಕಾರಿ ಸುಂಕದಂತಹ ತೆರಿಗೆಗಳಿಂದ ಈ ಸಮಸ್ಯೆಯಾಗಿತ್ತು. ಈ ತೆರಿಗೆಯನ್ನು ಜನರು ಭರಿಸಬೇಕಿತ್ತು.

ಜನರ ಮತ್ತು ದೇಶದ ಹಿತಕ್ಕಾಗಿ ಎಲ್ಲಾ ರಾಜ್ಯಗಳು, ಸರ್ಕಾರಗಳ ಜೊತೆಗೆ ಚರ್ಚಿಸಿ ಜಿಎಸ್‌ಟಿಯನ್ನು ಜಾರಿ ಮಾಡಲಾಯಿತು. ಈಗ ಒಂದೇ ರೀತಿಯ ತೆರಿಗೆ ವ್ಯವಸ್ಥೆ ಜಾರಿ ಮಾಡಿದೆ. ಪರಿಷ್ಕರಣೆ ಒಂದು ನಿರಂತರ ಪ್ರಕ್ರಿಯೆ. ಸಮಯ ಬದಲಾದಂತೆ ಪರಿಷ್ಕರಣೆ ಅಗತ್ಯ. ಈಗ 5% ಮತ್ತು 18% ಎರಡೇ ಸ್ಲ್ಯಾಬ್ ಗಳನ್ನು ಮಾಡಿದ್ದು ದಿನ ನಿತ್ಯದ ಅಗತ್ಯ ವಸ್ತುಗಳ ಬೆಲೆ ಇಳಿಕೆಯಾಗಲಿದೆ. ಸುಮಾರು 99% ವಸ್ತುಗಳು 5% ತೆರಿಗೆಯ ಅಡಿ ಬಂದಿವೆ.

1 ವರ್ಷದಲ್ಲಿ 25 ಕೋಟಿ ಜನರ ಬಡತನವನ್ನು ನಿರ್ಮೂಲನೆ ಮಾಡಿದ್ದು ಅವರು ಮಧ್ಯಮ ವರ್ಗಕ್ಕೆ ಬಂದಿದ್ದಾರೆ. ಈ ಮಧ್ಯಮ ವರ್ಗಕ್ಕೆ ಅವರದ್ದೇ ಆದ ಕನಸುಗಳಿದೆ. ಅದಕ್ಕಾಗಿ 12 ಲಕ್ಷ ರೂ.ವರೆಗೂ ಆದಾಯ ತೆರಿಗೆ ವಿನಾಯಿತಿ ನೀಡಲಾಗಿದೆ. ಇದರಿಂದ ಮಧ್ಯಮ ವರ್ಗದ ಜನರಲ್ಲಿ ದೊಡ್ಡ ಬದಲಾವಣೆ ಯಾಗಲಿದೆ. ಬಡವರು, ಮಧ್ಯಮ ವರ್ಗಕ್ಕೆ ಡಬಲ್ ಆಫರ್ ಸಿಕ್ಕಾಂತಾಗಿದೆ.

ಮನೆ ಕಟ್ಟಲು, ಟಿವಿ ಫ್ರಿಡ್ಜ್‌, ಕಾರು ಬೈಕ್ ಖರೀದಿಗೆ ಕಡಿಮೆ ಖರ್ಚು ಆಗಲಿದೆ. ಪ್ರವಾಸದ ಖರ್ಚು ಕಡಿಮೆಯಾಗಲಿದೆ. ಅಂಗಡಿಯವರಿಗೆ ಈ ಬಗ್ಗೆ ಸಾಕಷ್ಟು ಖುಷಿ ಇದ್ದು ಅವರು ಜಿಎಸ್‌ಟಿ ಲಾಭವನ್ನು ಜನರಿಗೆ ತಲುಪಿಸುತ್ತಿದ್ದಾರೆ

ನಾಗರಿಕ ದೇವೋ ಭವ ಮಂತ್ರದೊಂದಿಗೆ ಮುಂದುವರಿಯುತ್ತಿದ್ದೇವೆ. ಈ ನಿರ್ಧಾರದಿಂದ ಜನರಿಗೆ 2.5 ಲಕ್ಷ ರೂಪಾಯಿ ಉಳಿತಾಯವಾಗಲಿದೆ. ವಿಕಸಿತ್ ಭಾರತ ಕನಸು ತಲುಪಲು ಆತ್ಮ ಭಾರತ್ ಹಾದಿಯಲ್ಲಿ ನಡೆಯಬೇಕಿದೆ.

TAGGED:gstindiaMake in Indianarendra modiಜಿಎಸ್‍ಟಿನರೇಂದ್ರ ಮೋದಿನವರಾತ್ರಿ
Share This Article
Facebook Whatsapp Whatsapp Telegram

Cinema news

Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories

You Might Also Like

subbareddy 1
Bengaluru City

ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧುಗೊಳಿಸಿ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ 

Public TV
By Public TV
34 seconds ago
vinay kulkarni
Court

ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್ – ಸುಪ್ರೀಂ ಕೋರ್ಟ್‌ನಿಂದ ಜಾಮೀನು ಮಂಜೂರು

Public TV
By Public TV
13 minutes ago
PM Modi Arvind Bellad
Bengaluru City

ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ಕಲ್ಪಿಸುವಂತೆ ಮನವಿ – ಪ್ರಧಾನಿ ಮೋದಿ, ರಾಜ್ಯಪಾಲರಿಗೆ ಪತ್ರ ಬರೆದ ಅರವಿಂದ ಬೆಲ್ಲದ್‌

Public TV
By Public TV
22 minutes ago
Hatti Gold Mine 2
Districts

ಹಟ್ಟಿ ಚಿನ್ನದ ಗಣಿ ಮುಖ್ಯ ದ್ವಾರದ ಬಳಿ 15ಕ್ಕೂ ಹೆಚ್ಚು ಸ್ಫೋಟಕಗಳು ಪತ್ತೆ!

Public TV
By Public TV
40 minutes ago
ಸಾಂರ್ದಭಿಕ ಚಿತ್ರ
Bengaluru City

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ – ಅಕ್ರಮ ತಡೆಗೆ ಪರೀಕ್ಷಾ ಬೋರ್ಡ್ ಹದ್ದಿನ ಕಣ್ಣು

Public TV
By Public TV
48 minutes ago
Arvind Kejriwal Manish Sisodia
Latest

ಮದ್ಯನೀತಿ ಹಗರಣ ಕೇಸ್‌ನಲ್ಲಿ ಕೇಜ್ರಿವಾಲ್‌, ಸಿಸೋಡಿಯಾ ಕಳಂಕ ಮುಕ್ತ – ಕಣ್ಣೀರಿಟ್ಟ ಮಾಜಿ ಸಿಎಂ

Public TV
By Public TV
53 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?