Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನವರಾತ್ರಿಯಿಂದ ದೇಶದಲ್ಲಿ ಜಿಎಸ್‌ಟಿ ಉಳಿತಾಯ ಉತ್ಸವ – ಸ್ವದೇಶಿ ವಸ್ತುಗಳನ್ನು ಖರೀದಿಸಿ: ಮೋದಿ ಕರೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನವರಾತ್ರಿಯಿಂದ ದೇಶದಲ್ಲಿ ಜಿಎಸ್‌ಟಿ ಉಳಿತಾಯ ಉತ್ಸವ – ಸ್ವದೇಶಿ ವಸ್ತುಗಳನ್ನು ಖರೀದಿಸಿ: ಮೋದಿ ಕರೆ

Latest

ನವರಾತ್ರಿಯಿಂದ ದೇಶದಲ್ಲಿ ಜಿಎಸ್‌ಟಿ ಉಳಿತಾಯ ಉತ್ಸವ – ಸ್ವದೇಶಿ ವಸ್ತುಗಳನ್ನು ಖರೀದಿಸಿ: ಮೋದಿ ಕರೆ

Public TV
Last updated: September 21, 2025 5:44 pm
Public TV
Share
3 Min Read
narendra modi
SHARE

– ಸ್ವದೇಶಿ ಮಂತ್ರದಿಂದಲೇ ದೇಶದ ಅಭಿವೃದ್ಧಿ
– ರಾಜ್ಯಗಳು ಸ್ವದೇಶಿ ವಸ್ತುಗಳ ಉತ್ಪಾದನೆಗೆ ವೇಗ ನೀಡಬೇಕು

ನವದೆಹಲಿ: ನಾಳೆಯಿಂದ ದೇಶದಲ್ಲಿ ಜಿಎಸ್‌ಟಿ (GST) ಉಳಿತಾಯ ಉತ್ಸವ ಆರಂಭವಾಗುತ್ತಿದೆ, ಹಬ್ಬದ ಋತುವಿನಲ್ಲಿ ಬಾಯಿ ಸಿಹಿಯಾಗಲಿದೆ. ಇದರೊಂದಿಗೆ ದೇಶದ ಜನರು ಸ್ವದೇಶಿ ವಸ್ತುಗಳನ್ನು ಖರೀದಿ ಆತ್ಮನಿರ್ಭರ ಭಾರತವನ್ನು ಮಾಡಬೇಕೆಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಕರೆ ನೀಡಿದ್ದಾರೆ.

ಸೋಮವಾರದಿಂದಿಂದ ವಸ್ತುಗಳ ಜಿಎಸ್‌ಟಿ ದರ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ನರೇಂದ್ರ ಮೋದಿ ಸಂಜೆ 5 ಗಂಟೆಗೆ ದೇಶವನ್ನು ಉದ್ದೇಶಿಸಿ ಮಾತನಾಡಿದರು.

ಸ್ವದೇಶಿ ಚಳುವಳಿಯಿಂದ ಸ್ವಾತಂತ್ರ್ಯ ಸಿಕ್ಕಿದೆ. ಸ್ವದೇಶಿ ಮಂತ್ರದಿಂದಲೇ ದೇಶದ ಅಭಿವೃದ್ಧಿ ಸಾಧ್ಯ. ಪ್ರತಿಯೊಬ್ಬರು ಸ್ವದೇಶಿ ವಸ್ತುಗಳನ್ನು ಹೆಮ್ಮೆಯಿಂದ ಖರೀದಿಸಬೇಕು. ಪ್ರತಿ ಮನೆಯನ್ನೂ ಸ್ವದೇಶಿ ಪ್ರತೀಕ ಮಾಡಬೇಕು. ಪ್ರತಿ ಅಂಗಡಿಯನ್ನು ಸ್ವದೇಶಿ ವಸ್ತುಗಳಿಂದ ಅಲಂಕರಿಸಬೇಕು ಎಂದರು

ರಾಜ್ಯಗಳು ಸ್ವದೇಶಿ ವಸ್ತುಗಳ ಉತ್ಪಾದನೆಗೆ ವೇಗ ನೀಡಬೇಕು. ಹೂಡಿಕೆ ವಾತಾವರಣ ಸೃಷ್ಟಿಸಬೇಕು. ಇದರಿಂದ ಪ್ರತಿಯೊಂದು ರಾಜ್ಯ ಹಾಗೂ ದೇಶ ಅಭಿವೃದ್ಧಿಯಾಗಲಿದೆ ಎಂದು ಹೇಳಿದರು.

 

ಮೋದಿ ಭಾಷಣದಲ್ಲಿ ಹೇಳಿದ್ದೇನು?
ನವರಾತ್ರಿ (Navarathri) ಮೊದಲ ದಿನದಂದು ಭಾರತ ಮಹತ್ವದ ಹೆಜ್ಜೆ ಇಡುತ್ತಿದೆ. ಆತ್ಮನಿರ್ಭರ ಭಾರತದ ದೊಡ್ಡ ಹೆಜ್ಜೆ ನಾಳೆಯಿಂದ ಆರಂಭವಾಗಲಿದೆ. ನವರಾತ್ರಿ ಮೊದಲ ದಿನ ಸುರ್ಯೋದಯದ ಜೊತೆಗೆ ಹೊಸ ತಲೆಮಾರಿನ ಜಿಎಸ್‌ಟಿ ಜಾರಿಯಾಗುತ್ತಿದೆ.

ನಾಳೆಯಿಂದ ದೇಶದಲ್ಲಿ ಜಿಎಸ್‌ಟಿ ಉಳಿತಾಯ ಉತ್ಸವ ಆರಂಭವಾಗುತ್ತಿದೆ, ನಿಮ್ಮ ಉಳಿತಾಯ ಹೆಚ್ಚಾಗಲಿದೆ. ಇದರಿಂದಾಗಿ ನಿಮ್ಮ ಇಷ್ಟದ ವಸ್ತುಗಳನ್ನು ಖರೀದಿಸಬಹುದು. ಬಡವರು, ಮಧ್ಯಮ ವರ್ಗ, ಮಹಿಳೆಯರು, ರೈತರು, ಉದ್ಯಮಿಗಳಿಗೆ ಈ ನಿರ್ಧಾರದಿಂದ ಲಾಭವಾಗಲಿದೆ.

ಹಬ್ಬಗಳ ಈ ಋತುವಿನಲ್ಲಿ ಎಲ್ಲರ ಬಾಯಿ ಸಿಹಿಯಾಗಲಿದೆ. ಉಳಿತಾಯ ಉತ್ಸವಕ್ಕೆ ಶುಭಾಶಯ ಕೋರುತ್ತೇನೆ. ಇದು ಭಾರತದ ಅಭಿವೃದ್ಧಿಗೆಯನ್ನು ವೇಗ ನೀಡಲಿದೆ. ವ್ಯಾಪಾರ ವಹಿವಾಟಿಗೆ ಪ್ರೋತ್ಸಾಹ ನೀಡಲಿದೆ. ಪ್ರತಿ ರಾಜ್ಯದ ಅಭಿವೃದ್ಧಿಗೆ  ವೇಗ ನೀಡಲಿದೆ.

ಹಳೆಯ ಇತಿಹಾಸ ಬದಲಿಸುವ, ಹೊಸ ಇತಿಹಾಸ ಸೃಷ್ಟಿಯಾಗಲಿದೆ. ನಮ್ಮ ಜನರು ದಶಕಗಳಿಂದ ಹಲವು ತೆರಿಗೆಗಳಲ್ಲಿ ಮುಳುಗಿ ಹೋಗಿದ್ದರು. ಒಂದು ನಗರದಿಂದ ಮತ್ತೊಂದು ನಗರಕ್ಕೆ ವಸ್ತುಗಳ ಸಾಗಿಸಲು ಹಲವು ಫಾರಂ ತುಂಬಿಸಬೇಕಿತ್ತು. ಹಲವು ಕಡೆ ಹಲವು ತೆರಿಗೆ ಪದ್ದತಿಗಳಿದ್ದವು.  ಇದನ್ನೂ ಓದಿ:  ಡಬಲ್‌ ಸಂಭ್ರಮ – ಅಗತ್ಯ ವಸ್ತುಗಳ ಜಿಎಸ್‌ಟಿ ಇಳಿಕೆ| ಹಿಂದೆ ಎಷ್ಟು ದರ? ಈಗ ಎಷ್ಟು ಇಳಿಕೆ?

ನಾನು ಪ್ರಧಾನಿಯಾದ ಆರಂಭದಲ್ಲಿ ಒಂದು ಕಂಪನಿ ಬೆಂಗಳೂರಿನಿಂದ ಹೈದರಾಬಾದ್‌ಗೆ ವಸ್ತುಗಳನ್ನು ಕಳುಹಿಸಲು ಕಷ್ಟಪಡುತ್ತಿತ್ತು. ಮೊದಲು ಬೆಂಗಳೂರಿನಿಂದ ಯುರೋಪ್ ಕಳುಹಿಸಿ ಬಳಿಕ ಹೈದರಾಬಾದ್‌ಗೆ ಬರುತ್ತಿತ್ತು. ವ್ಯಾಟ್‌, ಅಕ್ಟ್ರಾಯ್‌, ಅಬಕಾರಿ ಸುಂಕದಂತಹ ತೆರಿಗೆಗಳಿಂದ ಈ ಸಮಸ್ಯೆಯಾಗಿತ್ತು. ಈ ತೆರಿಗೆಯನ್ನು ಜನರು ಭರಿಸಬೇಕಿತ್ತು.

ಜನರ ಮತ್ತು ದೇಶದ ಹಿತಕ್ಕಾಗಿ ಎಲ್ಲಾ ರಾಜ್ಯಗಳು, ಸರ್ಕಾರಗಳ ಜೊತೆಗೆ ಚರ್ಚಿಸಿ ಜಿಎಸ್‌ಟಿಯನ್ನು ಜಾರಿ ಮಾಡಲಾಯಿತು. ಈಗ ಒಂದೇ ರೀತಿಯ ತೆರಿಗೆ ವ್ಯವಸ್ಥೆ ಜಾರಿ ಮಾಡಿದೆ. ಪರಿಷ್ಕರಣೆ ಒಂದು ನಿರಂತರ ಪ್ರಕ್ರಿಯೆ. ಸಮಯ ಬದಲಾದಂತೆ ಪರಿಷ್ಕರಣೆ ಅಗತ್ಯ. ಈಗ 5% ಮತ್ತು 18% ಎರಡೇ ಸ್ಲ್ಯಾಬ್ ಗಳನ್ನು ಮಾಡಿದ್ದು ದಿನ ನಿತ್ಯದ ಅಗತ್ಯ ವಸ್ತುಗಳ ಬೆಲೆ ಇಳಿಕೆಯಾಗಲಿದೆ. ಸುಮಾರು 99% ವಸ್ತುಗಳು 5% ತೆರಿಗೆಯ ಅಡಿ ಬಂದಿವೆ.

1 ವರ್ಷದಲ್ಲಿ 25 ಕೋಟಿ ಜನರ ಬಡತನವನ್ನು ನಿರ್ಮೂಲನೆ ಮಾಡಿದ್ದು ಅವರು ಮಧ್ಯಮ ವರ್ಗಕ್ಕೆ ಬಂದಿದ್ದಾರೆ. ಈ ಮಧ್ಯಮ ವರ್ಗಕ್ಕೆ ಅವರದ್ದೇ ಆದ ಕನಸುಗಳಿದೆ. ಅದಕ್ಕಾಗಿ 12 ಲಕ್ಷ ರೂ.ವರೆಗೂ ಆದಾಯ ತೆರಿಗೆ ವಿನಾಯಿತಿ ನೀಡಲಾಗಿದೆ. ಇದರಿಂದ ಮಧ್ಯಮ ವರ್ಗದ ಜನರಲ್ಲಿ ದೊಡ್ಡ ಬದಲಾವಣೆ ಯಾಗಲಿದೆ. ಬಡವರು, ಮಧ್ಯಮ ವರ್ಗಕ್ಕೆ ಡಬಲ್ ಆಫರ್ ಸಿಕ್ಕಾಂತಾಗಿದೆ.

ಮನೆ ಕಟ್ಟಲು, ಟಿವಿ ಫ್ರಿಡ್ಜ್‌, ಕಾರು ಬೈಕ್ ಖರೀದಿಗೆ ಕಡಿಮೆ ಖರ್ಚು ಆಗಲಿದೆ. ಪ್ರವಾಸದ ಖರ್ಚು ಕಡಿಮೆಯಾಗಲಿದೆ. ಅಂಗಡಿಯವರಿಗೆ ಈ ಬಗ್ಗೆ ಸಾಕಷ್ಟು ಖುಷಿ ಇದ್ದು ಅವರು ಜಿಎಸ್‌ಟಿ ಲಾಭವನ್ನು ಜನರಿಗೆ ತಲುಪಿಸುತ್ತಿದ್ದಾರೆ

ನಾಗರಿಕ ದೇವೋ ಭವ ಮಂತ್ರದೊಂದಿಗೆ ಮುಂದುವರಿಯುತ್ತಿದ್ದೇವೆ. ಈ ನಿರ್ಧಾರದಿಂದ ಜನರಿಗೆ 2.5 ಲಕ್ಷ ರೂಪಾಯಿ ಉಳಿತಾಯವಾಗಲಿದೆ. ವಿಕಸಿತ್ ಭಾರತ ಕನಸು ತಲುಪಲು ಆತ್ಮ ಭಾರತ್ ಹಾದಿಯಲ್ಲಿ ನಡೆಯಬೇಕಿದೆ.

TAGGED:gstindiaMake in Indianarendra modiಜಿಎಸ್‍ಟಿನರೇಂದ್ರ ಮೋದಿನವರಾತ್ರಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
7 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
8 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
8 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
9 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
9 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
9 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?