Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾನು ಆ ರೀತಿ ಹೇಳಿಲ್ಲ: ಯೂಟರ್ನ್ ಹೊಡೆದ ಸಚಿವ ಜಿ.ಟಿ.ದೇವೇಗೌಡ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನಾನು ಆ ರೀತಿ ಹೇಳಿಲ್ಲ: ಯೂಟರ್ನ್ ಹೊಡೆದ ಸಚಿವ ಜಿ.ಟಿ.ದೇವೇಗೌಡ

Districts

ನಾನು ಆ ರೀತಿ ಹೇಳಿಲ್ಲ: ಯೂಟರ್ನ್ ಹೊಡೆದ ಸಚಿವ ಜಿ.ಟಿ.ದೇವೇಗೌಡ

Public TV
Last updated: April 5, 2019 3:19 pm
Public TV
Share
2 Min Read
Minister GT Devegowda
SHARE

– ಎಲ್ಲದಕ್ಕೂ ನೀನೇ ಹೊಣೆ ಎಂದು ಒಬ್ಬ ವ್ಯಕ್ತಿಗೆ ಹೇಳುವುದು ಸರಿಯಲ್ಲ

ಮೈಸೂರು: ಹೊಣೆಯಲ್ಲ ಅಂತ ಯಾರು ಹೇಳಿದ್ದಾರೆ. ನಾನು ಹಾಗೇ ಹೇಳೇ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಯೂಟರ್ನ್ ಹೊಡೆದಿದ್ದಾರೆ.

ನಗರಲ್ಲಿ ನಡೆದಿದ್ದ ಜೆಡಿಎಸ್ ಸಭೆಗೂ ಮುನ್ನ ಮಾತನಾಡಿದ್ದ ಸಚಿವರು, ಮೈಸೂರು-ಕೊಡಗು ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗೆ ಸೋಲಾದರೆ ನಾನಾಗಲಿ ಅಥವಾ ಸಚಿವ ಸಾ.ರಾ.ಮಹೇಶ್ ಹೊಣೆಗಾರರಲ್ಲ ಎಂದು ಹೇಳಿದ್ದರು. ಆದರೆ ಈಗ ನಾನು ಹಾಗೇ ಮಾತನಾಡಿಲ್ಲ ಎಂದು ತಿಳಿಸಿದ್ದಾರೆ.

GT Deve Gowda CNg 1

ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಸಚಿವರು, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಒಟ್ಟು 8 ವಿಧಾನಸಭಾ ಕ್ಷೇತ್ರಗಳಿವೆ. ನಾವು ಎಲ್ಲರೂ ಸೇರಿ ದೋಸ್ತಿ ಅಭ್ಯರ್ಥಿ ಸಿ.ಎಚ್.ವಿಜಯ್‍ಶಂಕರ್ ಅವರ ಗೆಲುವಿಗೆ ಶ್ರಮಿಸಬೇಕು. ಒಂದು ವೇಳೆ ಅವರು ಸೋತರೆ ಕೇವಲ ನಾನು ಹಾಗೂ ಸಚಿವ ಸಾ.ರಾ.ಮಹೇಶ್ ಹೊಣೆಯಾಗಲ್ಲ. ಕಾಂಗ್ರೆಸ್-ಜೆಡಿಎಸ್‍ನ ಎಲ್ಲಾ ನಾಯಕರೂ ಹೊಣೆಯಾಗುತ್ತಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.

2014ರ ಲೋಕಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದರು. ಆಗ ಮೈಸೂರು-ಕೊಡಗು ಅಭ್ಯರ್ಥಿ ಎಚ್.ವಿಶ್ವನಾಥ್ ಸೋತಿದ್ದರು. ಅದಕ್ಕೆ ಸಿದ್ದರಾಮಯ್ಯ ಅವರೇ ಹೊಣೆಯೇ ಎಂದು ಪ್ರಶ್ನಿಸಿದ್ದೆಯೇ ಹೊರತು, ಈ ಬಾರಿ ದೋಸ್ತಿ ಅಭ್ಯರ್ಥಿ ಸೋತರೆ ನಾವು ಹೊಣೆಗಾರರು ಅಲ್ಲ ಅಂತ ಹೇಳಿಲ್ಲ. ನಾನು ಏಕವ್ಯಕ್ತಿಯಲ್ಲ. ನಾನು ಎನ್ನುವ ಪದ ನನ್ನಲ್ಲಿ ಬರುವುದಿಲ್ಲ. ಮೈತ್ರಿ ಅಭ್ಯರ್ಥಿಯ ಗೆಲುವಿಗೆ ಕಾಂಗ್ರೆಸ್ ಹಾಗೂ ಜೆಡಿಎಸ್‍ನ ಎಲ್ಲಾ ನಾಯಕರು, ಕಾರ್ಯಕರ್ತರು ಪ್ರಾಮಾಣಿಕವಾಗಿ ಶ್ರಮಿಸಬೇಕು. ಅದನ್ನು ಬಿಟ್ಟು ಎಲ್ಲದಕ್ಕೂ ನೀನೇ ಹೊಣೆ ಎಂದು ಒಬ್ಬ ವ್ಯಕ್ತಿಗೆ ಹೇಳುವುದು ಸರಿಯಲ್ಲ. ಒಬ್ಬನಿಂದಲೇ ಅಭ್ಯರ್ಥಿ ಗೆಲುವು ಸಾಧ್ಯವಿಲ್ಲ ಎಂಬ ಅರ್ಥದಲ್ಲಿ ಹೇಳಿಕೆ ನೀಡಿದ್ದೇನೆ ಎಂದರು.

JDS MEETING 1

ದೋಸ್ತಿ ಪಕ್ಷದ ನಾಯಕರು ಮತದಾರರ ಮನವೊಲಿಸಬೇಕು. ವಿಜಯ್‍ಶಂಕರ್ ಅವರನ್ನು ಗೆಲ್ಲಿಸುವ ಉದ್ದೇಶದಿಂದ ಜಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ನಡೆಸಿದ್ದೇವೆ. ಈ ವೇಳೆ ಕೆಲ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ. ಹೀಗಾಗಿ ಅವರನ್ನು ಸಮಾಧಾನಪಡಿಸಿದ್ದೇನೆ. ಮಾಜಿ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡರು ಸೇರಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದ್ದಾರೆ. ನಮಗೆ ಸಚಿವ ಸ್ಥಾನ ನೀಡಿದ್ದಾರೆ. ಇದರಿಂದಾಗಿ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳಲಾಗಿದೆ. ಎಲ್ಲರೂ ವಿಜಯ್‍ಶಂಕರ್ ಅವರ ಗೆಲುವಿಗೆ ಶ್ರಮಿಸಬೇಕು ಅಂತ ಕಾರ್ಯಕರ್ತರಿಗೆ ಮನವಿ ಮಾಡಿಕೊಂಡಿದ್ದೇನೆ. ನಾನು ಪ್ರಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಎಂದು ಹೇಳಿದರು.

ಕೆಲ ಕಾರ್ಯಕ್ರಮದ ನಿಮಿತ್ತ ಸಿ.ಎಚ್.ವಿಜಯ್‍ಶಂಕರ್ ನಾಮಪತ್ರ ಸಲ್ಲಿಸುವ ವೇಳೆ ಹಾಜರಾಗುವುದಿಲ್ಲ ಎಂದು ಮೊದಲೇ ತಿಳಿಸಿದ್ದೆ. ಇದಾದ ಬಳಿಕ ವಿಜಯ್‍ಶಂಕರ್, ಮಹಾದೇವಪ್ಪ, ತನ್ವೀರ್ ಸೇಠ್ ಅವರು ನಮ್ಮ ಮನೆಗೆ ಆಗಮಿಸಿದ್ದರು. ಆಗ ಎಲ್ಲರೂ ಸುದೀರ್ಘ ಚರ್ಚೆ ನಡೆಸಿದ್ದೇವೆ. ಕಾಂಗ್ರೆಸ್-ಜೆಡಿಎಸ್ ಜಂಟಿಯಾಗಿ ಭಾನುವಾರ ಸುದ್ದಿಗೋಷ್ಠಿ ನಡೆಸಲಾಗುತ್ತದೆ. ಈ ನಿಟ್ಟಿನಲ್ಲಿ ಇಂದು ಜೆಡಿಎಸ್ ಸಭೆ ನಡೆಸಿದ್ದೇವೆ ಎಂದು ತಿಳಿಸಿದರು.

ಮೈತ್ರಿ ಅಭ್ಯರ್ಥಿ ವಿಜಯ್‍ಶಂಕರ್ ಪ್ರತಿಕ್ರಿಯಿಸಿ, ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಜೆಡಿಎಸ್ ಕಾರ್ಯಕರ್ತರು ಮಾತನಾಡಿಲ್ಲ. ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ಪರವಾಗಿ ನಮ್ಮ ಕಾರ್ಯಕರ್ತರು ಪ್ರಚಾರ ಮಾಡುತ್ತಿಲ್ಲ. ಸ್ಥಳೀಯ ಜೆಡಿಎಸ್ ಮುಖಂಡರು ನನ್ನ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ ಎಂದು ತಿಳಿಸಿದರು.

TAGGED:congressGT Deve GowdajdsLok Sabha electionmysuruPublic TVಕಾಂಗ್ರೆಸ್ಜೆಡಿಎಸ್ಪಬ್ಲಿಕ್ ಟಿವಿಮಾಜಿ ಸಿಎಂ ಸಿದ್ದರಾಮಯ್ಯಮೈಸೂರುಲೋಕಸಭಾ ಚುನಾವಣೆಸಚಿವ ಜಿ.ಟಿ.ದೇವೇಗೌಡಸಾ ರಾ ಮಹೇಶ್
Share This Article
Facebook Whatsapp Whatsapp Telegram

Cinema news

Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post

You Might Also Like

India AI Impact Summit Guinness World Record
Latest

ಇಂಡಿಯಾ ಎಐ ಶೃಂಗದಲ್ಲಿ ಗಿನ್ನೆಸ್‌ ವರ್ಲ್ಡ್‌ ರೆಕಾರ್ಡ್‌ – ಜವಾಬ್ದಾರಿಯುತವಾಗಿ AI ಬಳಸುವ ಪ್ರತಿಜ್ಞೆ ಮಾಡಿದ 2.5 ಲಕ್ಷ ಜನರು

Public TV
By Public TV
2 minutes ago
Nelamangala Crime 1
Bengaluru Rural

ವೃದ್ಧೆಯ ಹತ್ಯೆಗೈದು ದರೋಡೆ – ಸಾಲ ತೀರಿಸೋಕೆ ಚಿನ್ನಾಭರಣ ಎಗರಿಸಿ ಪಕ್ಕದ ಮನೆಯವನಿಂದ್ಲೇ ಕೊಲೆ

Public TV
By Public TV
16 minutes ago
Anil Ambani
Court

ಅನುಮತಿ ಇಲ್ಲದೆ ಭಾರತ ತೊರೆಯುವುದಿಲ್ಲ – ಸುಪ್ರೀಂಗೆ ಅನಿಲ್ ಅಂಬಾನಿ ಮುಚ್ಚಳಿಕೆ

Public TV
By Public TV
18 minutes ago
majestic bus stand
Bengaluru City

ಸಾರಿಗೆ ಮುಷ್ಕರ ಎಫೆಕ್ಟ್; ಪ್ರಯಾಣಿಕರ ಸಂಖ್ಯೆ ಇಳಿಕೆ – ಬಸ್ ಸಂಚಾರ ಇದ್ರೂ ಪ್ರಯಾಣಿಕರಿಲ್ಲ

Public TV
By Public TV
20 minutes ago
Vijayapura Murder
Crime

ಪತ್ನಿ ಕೊಂದು ಮನೆಯಲ್ಲೇ ಹೂತಿದ್ದ ಕೇಸ್ – ಕೊಲೆ ಬಳಿಕ ನಾಪತ್ತೆಯಾಗಿರುವ ನಾಟಕವಾಡಿ ದೂರು ನೀಡಿದ್ದ ಹಂತಕ

Public TV
By Public TV
48 minutes ago
bill gates
Latest

ಎಪ್‌ಸ್ಟೈನ್‌ ವಿವಾದ; ಇಂಡಿಯಾ AI ಇಂಪ್ಯಾಕ್ಟ್ ಶೃಂಗಸಭೆಗೆ ಬಿಲ್ ಗೇಟ್ಸ್ ಗೈರು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?