Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಂಪ್ ಸ್ವಚ್ಛಗೊಳಿಸಲು ಹೋದ ಏಳು ಜನ ಬಲಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸಂಪ್ ಸ್ವಚ್ಛಗೊಳಿಸಲು ಹೋದ ಏಳು ಜನ ಬಲಿ

Latest

ಸಂಪ್ ಸ್ವಚ್ಛಗೊಳಿಸಲು ಹೋದ ಏಳು ಜನ ಬಲಿ

Public TV
Last updated: June 15, 2019 8:30 pm
Public TV
Share
2 Min Read
Septic Tank
SHARE

ಗಾಂಧಿನಗರ: ಹೋಟೆಲ್ ಸಂಪ್ ಸ್ವಚ್ಛಗೊಳಿಸುವ ವೇಳೆ ವಿಷ ಅನಿಲ ಸೇವಿಸಿ ನಾಲ್ಕು ಜನ ಪೌರ ಕಾರ್ಮಿಕರು ಸೇರಿದಂತೆ ಒಟ್ಟು ಏಳು ಜನ ಸಾವನ್ನಪ್ಪಿರುವ ಘಟನೆ ವಡೋದರದಲ್ಲಿ ಶನಿವಾರ ನಡೆದಿದೆ.

ಗುಜರಾತ್‍ನ ವಡೋದರಾ ಹತ್ತಿರದ ದಾಭೋಯಿ ತೆಹಸಿಲ್‍ನ ಫರ್ಟಿಕುಯಿ ಗ್ರಾಮದ ದರ್ಶನ್ ಹೋಟೆಲ್‍ನಲ್ಲಿ ಘಟನೆ ನಡೆದಿದ್ದು, ಯಾವುದೇ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳದೆ ಪೌರ ಕಾರ್ಮಿಕನೊಬ್ಬ ಹೋಟೆಲ್‍ನ ಸಂಪ್‍ಗೆ ಇಳಿದಿದ್ದು, ಈ ವೇಳೆ ಅವಘಡ ಸಂಭವಿಸಿದೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.

ಮೃತ ನಾಲ್ಕು ಜನ ಪೌರ ಕಾರ್ಮಿಕರನ್ನು ಮಹೇಶ್ ಪಟಾನ್‍ವಾಡಿಯಾ, ಅಶೋಕ್ ಹರಿಜನ್, ಬ್ರಿಜೇಶ್ ಹರಿಜನ್, ಮಹೇಶ್ ಹರಿಜನ್ ಎಂದು ಗುರುತಿಸಲಾಗಿದೆ. ಕಾರ್ಮಿಕರನ್ನು ದಾಭೋಯಿನ ಥುವವಿಯಿಂದ ಕೆಲಸಕ್ಕಾಗಿ ಕರೆಸಿದ್ದರು ಎನ್ನಲಾಗಿದೆ. ಉಳಿದ ಮೂವರಾದ ಅಜಯ್ ವಾಸವ(24), ವಿಜಯ್ ಚೌಹಾಣ್(22) ಹಾಗೂ ಸಹದೇವ್ ವಾಸವ(22) ಅವರು ಹೋಟೆಲ್‍ನ ಕೆಲಸಗಾರರಾಗಿದ್ದಾರೆ.

Septic Tank 1

ಈ ಕುರಿತು ದಭೋಯ್ ವಿಭಾಗದ ಡಿಎಸ್‍ಪಿ ಕಲ್ಪೇಶ್ ಸೊಳಂಕಿ ಅವರು ಪ್ರತಿಕ್ರಿಯಿಸಿ, ಘಟನೆ ವಿವರ ಪಡೆಯಲಾಗಿದ್ದು, ಹೇಗೆ ನಡೆಯಿತು. ಘಟನೆಗೆ ನಿರ್ಧಿಷ್ಟ ಕಾರಣವೇನು ಎಂದು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಮಹೇಶ್ ಪಟಾನ್‍ವಾಡಿಯಾ ಎಂಬ ಪೌರ ಕಾರ್ಮಿಕ ಮೊದಲು ಸಂಪ್‍ಗೆ ಇಳಿದು ಕೆಲಸ ಪ್ರಾರಂಭಿಸಿದ್ದಾನೆ, ಮಹೇಶ್ ಪ್ರತಿಕ್ರಿಯಿಸದ್ದನ್ನು ಕಂಡು ಕೆಲ ಹೊತ್ತಿನ ನಂತರ ಅಶೋಕ್ ಹರಿಜನ್, ಬ್ರಿಜೇಶ್ ಹರಿಜನ್ ಹಾಗೂ ಮಹೇಶ್ ಹರಿಜನ್ ಅವರು ಟ್ಯಾಂಕ್‍ಗೆ ಇಳಿದು ಹಿಂಬಾಲಿಸಿದ್ದಾರೆ. ನಾಲ್ಕೂ ಜನ ಪೌರ ಕಾರ್ಮಿಕರು ಹೊರಗೆ ಬಾರದಕ್ಕೆ ಮೂವರು ಹೋಟೆಲ್ ಕಾರ್ಮಿಕರು ಟ್ಯಾಂಕ್‍ಗೆ ಧುಮುಕಿದ್ದಾರೆ. ಟ್ಯಾಂಕ್‍ಗೆ ಇಳಿಯುತ್ತಿದ್ದಂತೆ ಪ್ರಜ್ಞಾಹೀನರಾಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

septic tank 2

ಈ ಕುರಿತು ದಾಭೋಯ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಿರ್ಲಕ್ಷ್ಯ ಹಾಗೂ ಕೊಲೆಗೆ ಕಾರಣೀಕರ್ತರಾಗಿದ್ದಾರೆ ಎಂದು ಆರೋಪಿಸಿ ಹೋಟೆಲ್ ಮಾಲೀಕನ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಒಳಚರಂಡಿ ಸ್ವಚ್ಛಗೊಳಿಸುವ ವೇಳೆ ಪ್ರತಿ ವರ್ಷ ಹಲವಾರು ಪೌರ ಕಾರ್ಮಿಕರು ಉಸಿರುಗಟ್ಟಿ ಸಾವನ್ನುಪ್ಪುತ್ತಿದ್ದು, ಒಳಚರಂಡಿಗಳನ್ನು ಪೌರ ಕಾರ್ಮಿಕರಿಂದ ಸ್ವಚ್ಛಗೊಳಿಸದೆ, ಯಂತ್ರಗಳಿಂದ ಸ್ವಚ್ಛಗೊಳಿಸುವಂತೆ ಕಾನೂನು ರೂಪಿಸಲಾಗಿದ್ದರೂ, ಗಂಭೀರವಾಗಿ ಪರಿಗಣಿಸದೆ, ಕೆಲವರು ಪೌರ ಕಾರ್ಮಿಕರಿಂದ ಸ್ವಚ್ಛಗೊಳಿಸುತ್ತಾರೆ. ಇದರಿಂದ ಅನಾಹುತಗಳಿಗೆ ಕೊನೆಯೇ ಇಲ್ಲದಂತಾಗಿದೆ.

Septic Tank

ಸರ್ಕಾರದ ಮಾಹಿತಿಯನ್ವಯ ಸುಮಾರು 14 ಸಾವಿರದಿಂದ 31 ಸಾವಿರ ಜನ ಮಾತ್ರ ಕೈಯಿಂದ ಸ್ವಚ್ಛಗೊಳಿಸುವ ಕಾರ್ಮಿಕರಿದ್ದಾರೆ ಎಂದು ತಿಳಿಸಿದೆ. ಆದರೆ, ಸಫಾಯಿ ಕರ್ಮಚಾರಿ ಆಂದೋಲನದ ಪ್ರಕಾರ ಸುಮಾರು 7.7 ಲಕ್ಷ ಪೌರ ಕಾರ್ಮಿಕರಿದ್ದು, ಕಳೆದ ದಶಕದಲ್ಲಿ ಒಟ್ಟು 1,800 ಕಾರ್ಮಿಕರು ಮ್ಯಾನ್ ಹೋಲ್ ದುರಂತದಲ್ಲಿ ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದೆ. ಬಹುತೇಕ ಪೌರ ಕಾರ್ಮಿಕರು ತಲೆ ಮಾರಿನ ಹಿಂದೆಯೇ ಮ್ಯಾನ್ ಹೋಲ್ ಸ್ವಚ್ಛಗೊಳಿಸುವ ಕೆಲಸವನ್ನು ಬಿಟ್ಟಿದ್ದಾರೆ. ಕೆಲವರು ಬೇರೆ ಕೆಲಸ ಸಿಗದಿದ್ದರಿಂದ ಹಾಗೂ ಜಾತಿಯ ಆಧಾರದಲ್ಲಿ ಈ ಕೆಲಸ ಮಾಡುತ್ತಿದ್ದಾರೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.

ಪೌರ ಕಾರ್ಮಿಕರ ಜೀವನವನ್ನು ಸುಧಾರಿಸುವ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಅನೇಕ ಬಾರಿ ಮಾತನಾಡಿದ್ದು, ಇದರ ಸಂಕೇತವಾಗಿ ಇತ್ತೀಚೆಗೆ ಅಲಹಬಾದ್‍ನಲ್ಲಿ ನಡೆದ ಕುಂಭ ಮೇಳದಲ್ಲಿ ಪೌರ ಕಾರ್ಮಿಕರ ಪಾದ ತೊಳೆದು ಪೂಜೆ ಮಾಡುವ ಮೂಲಕ ಅವರಿಗೆ ಗೌರವ ಸೂಚಿಸಿದ್ದರು.

TAGGED:gujaratsanitation workerSeptic Tankಕಾರ್ಮಿಕಗುಜರಾತ್ನರೇಂದ್ರ ಮೋದಿಪಬ್ಲಿಕ್ ಟಿವಿಪೌರ ಕಾರ್ಮಿಕರುಸಂಪ್
Share This Article
Facebook Whatsapp Whatsapp Telegram

Cinema news

sudeep 6
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?
Bengaluru City Cinema Court Districts Karnataka Latest Sandalwood Top Stories
Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories

You Might Also Like

Siddaganga Mutt
Districts

ಸಿದ್ದಗಂಗಾ ಮಠದಲ್ಲಿ 119 ಮಕ್ಕಳಿಗೆ ಶಿವಕುಮಾರ ಶ್ರೀಗಳ ಹೆಸರು ನಾಮಕರಣ

Public TV
By Public TV
10 minutes ago
zameer ahmed s.s.mallikarjun
Davanagere

ಎಷ್ಟೇ ಒತ್ತಾಯ ಮಾಡಿದ್ರೂ ದಾವಣಗೆರೆಯಲ್ಲಿ ಪ್ರಚಾರಕ್ಕೆ ಒಪ್ಪದೇ ತೆರಳಿದ ಜಮೀರ್

Public TV
By Public TV
21 minutes ago
Hyderabad truck accident
Crime

ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿಮೀ ಎಳೆದೊಯ್ದ ಟ್ರಕ್‌ – ಮಹಿಳೆ ಸಾವು, ಪತಿಗೆ ಗಾಯ

Public TV
By Public TV
1 hour ago
USA F 15E Strike Eagle Eagle 2
Latest

Explained| ಇರಾನ್‌ ಅಮೆರಿಕದ F-15E Strike Eagle ವಿಮಾನವನ್ನು ಹೊಡೆದು ಹಾಕಿದ್ದು ಹೇಗೆ? ರಷ್ಯಾದ ಪಾತ್ರ ಏನು?

Public TV
By Public TV
2 hours ago
Basavaraj Bommai
Bengaluru City

ಗೌರವ ಡಾಕ್ಟರೇಟ್‌ ನನಗೆ ಬೇಡ, ಬೇರೆ ಸಾಧಕರಿಗೆ ನೀಡಿ: ಹಾವೇರಿ ವಿವಿಗೆ ಬೊಮ್ಮಾಯಿ ಮನವಿ

Public TV
By Public TV
2 hours ago
Randeep Singh Surjewala
Bengaluru City

ಕರ್ನಾಟಕಕ್ಕೆ ಬಿಜೆಪಿ ಹಾನಿಕಾರಕ; ಕೇಂದ್ರ ಸರ್ಕಾರದ ಸೇಡು ಬಯಲಾಗಿದೆ- ರಣದೀಪ್ ಸಿಂಗ್ ಸುರ್ಜೇವಾಲಾ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?