Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೋದಿಯನ್ನು ಹತ್ಯೆ ಮಾಡಲೆಂದೇ ಉಗ್ರರಿಂದ ಆಸ್ಪತ್ರೆಯಲ್ಲಿ ಬಾಂಬ್‌ ಸ್ಫೋಟ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮೋದಿಯನ್ನು ಹತ್ಯೆ ಮಾಡಲೆಂದೇ ಉಗ್ರರಿಂದ ಆಸ್ಪತ್ರೆಯಲ್ಲಿ ಬಾಂಬ್‌ ಸ್ಫೋಟ!

Latest

ಮೋದಿಯನ್ನು ಹತ್ಯೆ ಮಾಡಲೆಂದೇ ಉಗ್ರರಿಂದ ಆಸ್ಪತ್ರೆಯಲ್ಲಿ ಬಾಂಬ್‌ ಸ್ಫೋಟ!

Public TV
Last updated: February 19, 2022 8:39 am
Public TV
Share
2 Min Read
Narendra Modi
SHARE

– ವಿಶೇಷ ನ್ಯಾಯಾಲಯದಿಂದ ತೀರ್ಪು ಪ್ರಕಟ
– 38 ಮಂದಿಗೆ ಗಲ್ಲು ಶಿಕ್ಷೆ, 11 ಮಂದಿಗೆ ಜೀವಾವಧಿ ಶಿಕ್ಷೆ

ಅಹಮದಾಬಾದ್‌: ಅಂದಿನ ಗುಜರಾತ್‌ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡಲೆಂದೇ ಉಗ್ರರು ಆಸ್ಪತ್ರೆಯಲ್ಲಿ ಬಾಂಬ್‌ ಸ್ಫೋಟ ಮಾಡಿದ್ದರು ಎಂಬ ವಿಚಾರ ಕೋರ್ಟ್‌ ತೀರ್ಪಿನಲ್ಲಿ ಪ್ರಸ್ತಾಪವಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡಲು ಉಗ್ರರು ಸಂಚು ರೂಪಿಸಿದ್ದರು. ಇತರೇ ಸ್ಥಳಗಳಲ್ಲಿ ನಡೆದ ಸ್ಫೋಟದಲ್ಲಿ ಮೃತಪಟ್ಟವರನ್ನು ಮತ್ತು ಗಾಯಗೊಂಡವರನ್ನು ನೋಡಲು ಮೋದಿ ಆಸ್ಪತ್ರೆಗೆ ಭೇಟಿ ನೀಡಿಯೇ ನೀಡುತ್ತಾರೆ ಎನ್ನುವುದು ಉಗ್ರರಿಗೆ ಗೊತ್ತಿತ್ತು. ಈ ಕಾರಣಕ್ಕೆ ಮೋದಿ ಹತ್ಯೆಗೆ ಆಸ್ಪತ್ರೆಗಳೇ ಸೂಕ್ತ ಸ್ಥಾನ ಎಂಬ ನಿರ್ಧಾರಕ್ಕೆ ಬಂದಿದ್ದ ಉಗ್ರರು ಆಸ್ಪತ್ರೆಗಳನ್ನು ಗುರಿಯಾಗಿಸಿ ಕೃತ್ಯ ಎಸಗಿದ್ದರು ಎಂಬ ಅಂಶ ತೀರ್ಪಿನಲ್ಲಿ ಉಲ್ಲೇಖವಾಗಿದೆ ಎಂದು ಹೇಳಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ 164 ಮಂದಿ ಹೇಳಿಕೆ ನೀಡಿದ್ದು, ಇಂಡಿಯನ್‌ ಮುಜಾಹಿದ್ದೀನ್‌ ಸಂಘಟನೆಯನ್ನು ನಿಷೇಧ ಮಾಡಿದ್ದಕ್ಕೆ ಸಾಮೂಹಿಕ ಹತ್ಯೆ ಎಸಗಲು ಸಂಚು ರೂಪಿಸಿದ್ದರು ಎಂದು ವರದಿಯಾಗಿದೆ.  ಇದನ್ನೂ ಓದಿ: ಉಗ್ರ ಸಂಘಟನೆಗೆ ರಹಸ್ಯ ಮಾಹಿತಿ ಸೋರಿಕೆ – IPS ಅಧಿಕಾರಿ ಅರೆಸ್ಟ್

bomb blast

38 ಉಗ್ರರಿಗೆ ಗಲ್ಲು ಶಿಕ್ಷೆ:
ಗುಜರಾತಿನ ಅಹಮದಾಬಾದ್‌ನಲ್ಲಿ ಸರಣಿ ಬಾಂಬ್‌ ಸ್ಫೋಟ ನಡೆಸಿ 56 ಮಂದಿಯನ್ನು ಬಲಿ ಪಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂಡಿಯನ್‌ ಮುಜಾಹಿದೀನ್‌ ಉಗ್ರ ಸಂಘಟನೆಗೆ ಸೇರಿದ 38 ಮಂದಿಗೆ ವಿಶೇಷ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದರೆ 11 ಮಂದಿಗೆ ಜೀವಾವಧಿ ಶಿಕ್ಷೆ ನೀಡಿದೆ.

ಅಪರೂಪದಲ್ಲಿ ಅಪರೂಪದ ಪ್ರಕರಣ ಎಂದು ಬಣ್ಣಿಸಿರುವ ಕೋರ್ಟ್‌ ತನ್ನ 7 ಸಾವಿರ ಪುಟಗಳ ತೀರ್ಪಿನಲ್ಲಿ 38 ಜನರನ್ನು ಸಾಯುವವರೆಗೂ ನೇಣಿಗೇರಿಸಬೇಕು ಮತ್ತು 11 ಜನರು ಅಜೀವ ಜೀವಾವಧಿ ಶಿಕ್ಷೆ ಅನುಭವಿಸಬೇಕು ಎಂದು ಹೇಳಿದೆ. ಇದನ್ನೂ ಓದಿ: ಇನ್‍ಸ್ಟಾಗ್ರಾಮ್‍ನಲ್ಲಿ ಹಿಜಬ್ ತೆಗೆದು ರೀಲ್ಸ್ ಹಾಕ್ತಾರೆ, ಈಗ ತೆಗೆಯೋಕಾಗಲ್ವಾ..?- ವಿದ್ಯಾರ್ಥಿಗಳು

48 ಮಂದಿಗೆ ಒಟ್ಟು 2.85 ಲಕ್ಷ ರೂ. ಮತ್ತು ಓರ್ವ ದೋಷಿಗೆ 2.88 ಲಕ್ಷ ರೂ. ಘಟನೆಯಲ್ಲಿ ಮಡಿದವರಿಗೆ ತಲಾ 1 ಲಕ್ಷ ರೂ., ಗಂಭೀರವಾಗಿ ಗಾಯಗೊಂಡವರಿಗೆ ತಲಾ 50 ಸಾವಿರ ರೂ. ಮತ್ತು ಸಾಮಾನ್ಯ ಗಾಯಕ್ಕೆ ತುತ್ತಾದವರಿಗೆ ತಲಾ 25 ಸಾವಿರ ರೂ. ಪರಿಹಾರವನ್ನು ನ್ಯಾಯಾಲಯ ಪ್ರಕಟಿಸಿದೆ.

court order law

ಅಹಮದಾಬಾದ್‌ ಕ್ರೈಂ ಬ್ರಾಂಚ್‌ನ ಅಧಿಕಾರಿಗಳ ತಂಡ ಪ್ರಕರಣದ ಕುರಿತು ವಿಸ್ತೃತ ತನಿಖೆ ನಡೆಸಿ ಚಾರ್ಜ್‌ಶೀಟ್‌ ಸಲ್ಲಿಸಿತ್ತು ತರದ ದಿನಗಳಲ್ಲಿ ಒಟ್ಟು 9 ನ್ಯಾಯಾಧೀಶರು ಪ್ರಕರಣದ ವಿಚಾರಣೆ ನಡೆಸಿದ್ದರು. ಈ ಪೈಕಿ 2017ರಲ್ಲಿ ವಿಚಾರಣೆ ಹೊಣೆ ವಹಿಸಿಕೊಂಡ ನ್ಯಾ.ಎ.ಆರ್‌.ಪಟೇಲ್‌ ಇದೀಗ ತೀರ್ಪು ಪ್ರಕಟಿಸಿದ್ದಾರೆ.

ಜುಲೈ 26, 2008 ರಂದು ಅಹಮದಾಬಾದ್‍ನಲ್ಲಿರುವ ಸಿವಿಲ್ ಆಸ್ಪತ್ರೆ, ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಷನ್ ನಡೆಸುತ್ತಿರುವ ಎಲ್‍ಜಿ ಆಸ್ಪತ್ರೆ, ಬಸ್‍ಗಳು, ನಿಲ್ಲಿಸಿದ ಬೈಸಿಕಲ್‍ಗಳು, ಕಾರುಗಳು ಮತ್ತು ಇತರ ಸ್ಥಳಗಳು ಸೇರಿದಂತೆ ವಿವಿಧ ಸ್ಥಳಗಳಲ್ಲಿ 22 ಬಾಂಬ್‍ಗಳನ್ನು ಸ್ಫೋಟಿಸಲಾಗಿತ್ತು. ಈ ಘಟನೆಯಲ್ಲಿ 56 ಜನರು ಸಾವನ್ನಪ್ಪಿದರು. ಸುಮಾರು 200 ಮಂದಿ ಗಾಯಗೊಂಡಿದ್ದರು. ಕೆಲವು ಮಾಧ್ಯಮ ಸಂಸ್ಥೆಗಳಿಗೆ ಕಳುಹಿಸಲಾದ ಇಮೇಲ್‍ಗಳಲ್ಲಿ, ಇಂಡಿಯನ್ ಮುಜಾಹಿದೀನ್ (ಐಎಂ) ಸಂಘಟನೆಯು ಈ ದಾಳಿಯ ಹೊಣೆಯನ್ನು ಹೊತ್ತುಕೊಂಡಿತ್ತು. 2002ರ ಗೋಧ್ರೋತ್ತರ ದಂಗೆಗೆ ಪ್ರತಿಯಾಗಿ ಈ ದಾಳಿಯನ್ನು ನಡೆಸಿದ್ದೇವೆ ಎಂದು ದೋಷಿಗಳು ವಿಚಾರಣೆ ವೇಳೆ ಹೇಳಿಕೊಂಡಿದ್ದರು.

TAGGED:AhmedabadAhmedabad Blastbjpnarendra modiಅಹಮದಾಬಾದ್‌ ಸ್ಫೋಟನರೇಂದ್ರ ಮೋದಿಬಾಂಬ್ ಸ್ಫೋಟ
Share This Article
Facebook Whatsapp Whatsapp Telegram

Cinema news

santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories
Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories
arvind reddy threat
ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ; ಆರೋಪಿ ಬಂಧನ
Bengaluru City Cinema Latest Main Post Sandalwood
again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows

You Might Also Like

Tejasvi Surya
Bengaluru City

ಸದ್ಯ ಸೋಮವಾರದಿಂದ ಮೆಟ್ರೋ ದರ ಏರಿಕೆ ಇಲ್ಲ: ತೇಜಸ್ವಿ ಸೂರ್ಯ ಸ್ಪಷ್ಟನೆ

Public TV
By Public TV
29 minutes ago
international oil smuggling racket
Latest

ಅಂತಾರಾಷ್ಟ್ರೀಯ ತೈಲ ಕಳ್ಳಸಾಗಣೆ ದಂಧೆ ಬಯಲು – ಸಮುದ್ರದಲ್ಲಿ ಅಕ್ರಮವಾಗಿ ತೈಲ ಮಾರಾಟ ಮಾಡುತ್ತಿದ್ದ ಹಡಗುಗಳು ವಶಕ್ಕೆ

Public TV
By Public TV
44 minutes ago
puc student drown while swimming in hassan
Crime

ಹಾಸನ | ಈಜಲು ಹೋಗಿದ್ದ ವಿದ್ಯಾರ್ಥಿ ನೀರುಪಾಲು

Public TV
By Public TV
1 hour ago
UP teacher beats student
Latest

ಹೋಂವರ್ಕ್ ಮಾಡದ ಮಗುವಿಗೆ ನೂರವೈತ್ತು ಬಾರಿ ಥಳಿಸಿದ ಶಿಕ್ಷಕ

Public TV
By Public TV
2 hours ago
Bengaluru Airport
Bengaluru City

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕೋಟಿ ಕೋಟಿ ಮೌಲ್ಯದ ಗಾಂಜಾ ವಶ

Public TV
By Public TV
2 hours ago
SR Vishwanath
Bengaluru City

ಮೆಟ್ರೋ ಟಿಕೆಟ್ ದರ ರಾಜ್ಯ ಸರ್ಕಾರ ಹಿಂಪಡೆಯಬೇಕು: ಎಸ್.ಆರ್‌.ವಿಶ್ವನಾಥ್

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?