Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ರಶ್ಮಿಕಾ ಪಾಪದ ಹುಡುಗಿ ಎನ್ನುವುದರಲ್ಲಿ ಅರ್ಥವಿಲ್ಲ ಎಂದ ಸಾಹಿತಿ ಗುರುರಾಜ ಕೊಡ್ಕಣಿ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ರಶ್ಮಿಕಾ ಪಾಪದ ಹುಡುಗಿ ಎನ್ನುವುದರಲ್ಲಿ ಅರ್ಥವಿಲ್ಲ ಎಂದ ಸಾಹಿತಿ ಗುರುರಾಜ ಕೊಡ್ಕಣಿ

Cinema

ರಶ್ಮಿಕಾ ಪಾಪದ ಹುಡುಗಿ ಎನ್ನುವುದರಲ್ಲಿ ಅರ್ಥವಿಲ್ಲ ಎಂದ ಸಾಹಿತಿ ಗುರುರಾಜ ಕೊಡ್ಕಣಿ

Public TV
Last updated: November 26, 2022 1:29 pm
Public TV
Share
2 Min Read
rashmika mandanna 1
SHARE

ನ್ಯಾಷನಲ್ ಕ್ರಶ್ ಎಂದೇ ಖ್ಯಾತರಾಗಿರುವ ಕನ್ನಡದ ನಟಿ ರಶ್ಮಿಕಾ ಮಂದಣ್ಣ ಕುರಿತಾಗಿ ಇತ್ತೀಚಿನ ದಿನಗಳಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆ ನಡೆಯುತ್ತಿದೆ. ಈ ಚರ್ಚೆಯಲ್ಲವನ್ನೂ ಗಮನಿಸಿರುವ ಸಾಹಿತಿ ಗುರುರಾಜ ಕೊಡ್ಕಣಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

FotoJet 3 57

ಉಳಿದ ಎಷ್ಟೊ ನಟಿಯರಿಗೆ ಹೋಲಿಸಿದರೆ ನಟಿ ರಶ್ಮಿಕಾ ಮಂದಣ್ಣ  ಕಳಪೆ ನಟಿ ಮತ್ತು ಪಡೆದ ಹೆಸರಿನಷ್ಟು ಮಹಾ ಸುಂದರಿಯಲ್ಲ ಎನ್ನುವುದು ನನ್ನ ತೀರ ವೈಯಕ್ತಿಕ ಅಭಿಪ್ರಾಯ. ಆದರೆ ಆಕೆಯ  ಹುಟ್ಟು ಹಬ್ಬಕ್ಕೆ ರಕ್ಷಿತ್ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದಾಗ ನನಗೆ ರಕ್ಷಿತ್ ಮನಸ್ಥಿತಿಯ ಬಗ್ಗೆ ಸಣ್ಣ ಅನುಮಾನವೇ. ಹಿಂದಿನ ಬಾರಿ ಅಂತದ್ದೊಂದು ಪೋಸ್ಟ್ ಹಾಕಿದ ಮೇಲೆ ಜನರಿಂದ ಆತನ ‘ಅಮರ ಪ್ರೇಮ’ದ ಪ್ರಶಂಸೆ, ಜೊತೆಗೆ ರಶ್ಮಿಕಾಗೆ ಹೆಚ್ಚುಕಡಿಮೆ ವೇಶ್ಯೆಯ ಪಟ್ಟ ಕಟ್ಟಿದ್ದನ್ನೂ ನೋಡಿದ ಮೇಲೂ ಮರು ವರ್ಷ ಆತ ಮತ್ತದೇ ಪೋಸ್ಟ್ ಹಾಕಿದಾಗ ,’ಈತನಿಗೆಲ್ಲೊ ಇದರಲ್ಲೊಂದು ಸಣ್ಣ ವಿಕೃತಾನಂದವಿರಬಹುದಾ’ ಎನ್ನಿಸಿದ್ದೂ ಇದೆ.

rashmika mandanna 2 1

ಅದರಾಚೆಗೂ ರಶ್ಮಿಕಾ ಅವರಿವರಿಂದ ಅನುಭವಿಸಿದ ಟೀಕೆಗಳು, ಮನೋವಿಕಾರಗಳು ಕಡಿಮೆಯೇನೂ ಅಲ್ಲ. ಅದ್ಯಾವುದೋ ಟ್ರಾಲ್ ಪೇಜಿನವನು ಆಕೆಯ ಬಾಲ್ಯದ ಚಿತ್ರವನ್ನಿಟ್ಟು ,’ಮುಂದೊಂದು ದಿನ ಈಕೆ —— ಆಗುತ್ತಾಳೆಂದು ಯಾರಿಗೆ ಗೊತ್ತಿತ್ತು’ ಎಂಬ ಅತಿವಿಕಾರದ ಪೋಸ್ಟ್ ಹಾಕಿದ್ದು, ಅದಕ್ಕಾಕೆ ನೊಂದುಕೊಂಡು ಪ್ರತಿಕ್ರಿಯೆ ನೀಡಿದ್ದೆಲ್ಲವೂ ಇನ್ನೂ ಕಣ್ಣೆಗೆ ಕಟ್ಟಿದಂತಿದೆ. ಈ ಎಲ್ಲ ಹೀನಾತಿಹೀನ ವರ್ತನೆಗಳ ನಂತರವೂ, ಟೀಕೆಗಳ ನಂತರವೂ ಇಂದು ಆಕೆ ಬೆಳೆದು ನಿಂತ ಬಗೆಗೆ ಖಂಡಿತವಾಗಿಯೂ ನನ್ನಲ್ಲೊಂದು ಅಚ್ಚರಿ ಬೆರಗು ಮೆಚ್ಚುಗೆಗಳ ಮಿಶ್ರಭಾವವಿರುವುದು ಸಹ ಸುಳ್ಳಲ್ಲ ಇದನ್ನೂ ಓದಿ: ಮದುವೆ ಬಗ್ಗೆ ವೈಷ್ಣವಿ ತುಂಬಾ ಕನಸು ಕಂಡಿದ್ದಳು: ತಂದೆ ರವಿಕುಮಾರ್

rashmika mandanna 2

ಆದರೆ ಇದರೆಲ್ಲದರಾಚೆಗೂ ರಶ್ಮಿಕಾ ಮಾಡಿದ್ದೆಲ್ಲವೂ ಸರಿಯೆನ್ನುವುದು ನನ್ನ ಮಾತಿನ ತಾತ್ಪರ್ಯವಲ್ಲ. ಆಕೆಯೆಡೆಗಿನ ಎಲ್ಲ ವೈಯಕ್ತಿಕ ವಿಕಾರ ವ್ಯಂಗ್ಯಗಳನ್ನು ವಿರೋಧಿಸುತ್ತಲೇ ಈ ಬಾರಿಯ ಆಕೆಯ ವರ್ತನೆಗೆ ನನ್ನ ವಿರೋಧವಿದೆ ಎಂಬುದನ್ನು ಸ್ಪಷ್ಟವಾಗಿ ಹೇಳುತ್ತೇನೆ. ವೃತ್ತಿ ಬದುಕಿನುದ್ದಕ್ಕೂ ವ್ಯಂಗ್ಯ ವಿಕಾರಗಳನ್ನೇ ಎದುರಿಸುತ್ತ ಬಂದ ಆಕೆಗೆ  ತನ್ನನ್ನು ಮೊದಲ ಬಾರಿಗೆ ಜನರೆದುರು ಪರಿಚಯಿಸಿದ ನಿರ್ಮಾಪಕರ ಬಗೆಗಿನ ವ್ಯಂಗ್ಯ ಬೇಕಿರಲಿಲ್ಲ. ಅನಿಲ್ ಕಪೂರ್ ರಂತಹ ನಟ ಇಂದಿಗೂ ‘ತಾನು ನಟಿಸಿದ ಮೊದಲ ಸಿನಿಮಾ ಪಲ್ಲವಿ ಅನುಪಲ್ಲವಿ’ ಎಂದೇ ಹೇಳಿಕೊಳ್ಳುತ್ತಾರೆ. ಹೇಳಿಕೊಳ್ಳದಿದ್ದರೂ ದೊಡ್ಡ ವ್ಯತ್ಯಾಸವಾಗದಿದ್ದರೂ ಅದೊಂದು ಸೌಜನ್ಯದ ಮಾತು. ಹಾಗಿರುವಾಗ ತನ್ನ ಮೊಟ್ಟ ಮೊದಲ ನಿರ್ಮಾಪಕರ ಹೆಸರು ಹೇಳುವಾಗ ಸುಮ್ಮನೇ ಕೈಬೆರಳೆತ್ತಿ ” This Production House ” ಎಂದದ್ದು ಸಾಮಾನ್ಯ ಪ್ರೇಕ್ಷಕನಿಗೆ ಅಹಮಿಕೆಯ ಭಾವವಾಗಿಯೇ ಗೋಚರಿಸುತ್ತದೆ. ಈಗ ಆಕೆ ಎದುರಿಸುತ್ತಿರುವ ಟೀಕೆಗಳಿಗೆ ಆ ಅಹಮಿಕೆಯ ಭಾವವೇ ಕಾರಣವೇ ಹೊರತು ಮತ್ತೇನಲ್ಲ.

rashmika 2

ಗಾಜಿನ ಮನೆಯಲ್ಲಿ ಕೂತು ಮತ್ತೊಬ್ಬರ ಮನೆಯತ್ತ ಕಲ್ಲೆಸೆಯಬಾರದಂತೆ. ರಶ್ಮಿಕಾ ಇಷ್ಟು ಕಾಲ ಗಾಜಿನ ಮನೆಯಲ್ಲೇನೂ ಇರಲಿಲ್ಲ. ಆದರೆ ಇಂಥದ್ದೊಂದು ಅನಗತ್ಯದ ವರ್ತನೆಯಿಂದ ಗಾಜಿನ ಮನೆಯನ್ನು ಸೃಷ್ಟಿಸಿಕೊಂಡಿದ್ದಲ್ಲದೇ ಕಲ್ಲನ್ನೂ ಸಹ ಎತ್ತೆಸೆದಳು. ಪರಿಣಾಮವಾಗಿ ಒಂದಷ್ಟು ಕಲ್ಲುಗಳು ಆಕೆಯತ್ತ ತೂರಿ ಬರುವಾಗ ‘ಅಯ್ಯಯ್ಯೊ ಬಿಟ್ಬಿಡಿ ಪಾಪದ ಹುಡುಗಿ’ ಎನ್ನುವುದರಲ್ಲಿ ಅರ್ಥವೇನೂ ಇಲ್ಲ.

Live Tv
[brid partner=56869869 player=32851 video=960834 autoplay=true]

TAGGED:CommentControversyGururaj KodkaniNational CrushRashmika Mandannaಕಾಮೆಂಟ್ಗುರುರಾಜ ಕೊಡ್ಕಣಿನ್ಯಾಷನಲ್ ಕ್ರಶ್ರಶ್ಮಿಕಾ ಮಂದಣ್ಣವಿವಾದ
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

Haveri Bus Fire
Districts

ಗದಗಕ್ಕೆ ಹೋಗುತ್ತಿದ್ದ ಪಲ್ಲಕ್ಕಿ ಬಸ್‌ಗೆ ಬೆಂಕಿ – ಚಾಲಕನ ಸಮಯಪ್ರಜ್ಞೆ 17 ಜನ ಪಾರು

Public TV
ByPublic TV
13 minutes ago
Ratna Debnath Mother Of RG Kar Victim
Latest

ಇದು ಕೇವಲ ಮತಗಳ ಚುನಾವಣೆಯಲ್ಲ, ಬಂಗಾಳದ ಸ್ತ್ರೀಯರ ಸುರಕ್ಷತೆಗಾಗಿ ಹೋರಾಟ – ಆರ್‌ಜಿ ಕರ್ ಅತ್ಯಾಚಾರ ಸಂತ್ರಸ್ತೆಯ ತಾಯಿ

Public TV
ByPublic TV
17 minutes ago
SUVENDU ADHIKARI
Latest

ಇಡೀ ಮುಸ್ಲಿಂ ಮತ ಟಿಎಂಸಿಗೆ ಹೋಯ್ತು, ನಾನು ಹಿಂದೂಗಳಿಗಾಗಿ ಕೆಲಸ ಮಾಡ್ತೇನೆ: ಸುವೇಂದು ಅಧಿಕಾರಿ

Public TV
ByPublic TV
18 minutes ago
horoscope 111
Astrology

ದಿನ ಭವಿಷ್ಯ: 05-05-2026

Public TV
ByPublic TV
23 minutes ago
DN Jeevaraj
Chikkamagaluru

ಶೃಂಗೇರಿ ಅಂಚೆ ಮತಗಳಲ್ಲಿ ಅಕ್ರಮ ಆರೋಪ – ಶಾಸಕ ಜೀವರಾಜ್ ಸೇರಿ ಮೂವರ ವಿರುದ್ಧ FIR

Public TV
ByPublic TV
2 hours ago
mysuru dasara jambusavari golden ambari abhimanyu 8
Districts

2025ರ ದಸರಾಗೆ 43 ಕೋಟಿ ರೂ. ಖರ್ಚು – 7 ತಿಂಗಳ ಬಳಿಕ ಲೆಕ್ಕ ಕೊಟ್ಟ ಜಿಲ್ಲಾಡಳಿತ

Public TV
ByPublic TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?