Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮದುವೆಗೆ 4 ದಿನ ಬಾಕಿಯಿರುವಾಗಲೇ ಪೊಲೀಸರ ಮುಂದೆ ಮಗಳನ್ನ ಗುಂಡಿಕ್ಕಿ ಕೊಂದ ತಂದೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಮದುವೆಗೆ 4 ದಿನ ಬಾಕಿಯಿರುವಾಗಲೇ ಪೊಲೀಸರ ಮುಂದೆ ಮಗಳನ್ನ ಗುಂಡಿಕ್ಕಿ ಕೊಂದ ತಂದೆ

Crime

ಮದುವೆಗೆ 4 ದಿನ ಬಾಕಿಯಿರುವಾಗಲೇ ಪೊಲೀಸರ ಮುಂದೆ ಮಗಳನ್ನ ಗುಂಡಿಕ್ಕಿ ಕೊಂದ ತಂದೆ

Public TV
Last updated: January 15, 2025 6:27 pm
Public TV
Share
2 Min Read
Gwalior Crime
SHARE

– ತಾನಿಷ್ಟಪಟ್ಟ ಹುಡುಗನನ್ನ ಮದುವೆಯಾಗಲು ಮುಂದಾಗಿದ್ದಕ್ಕೆ ಹತ್ಯೆ

ಗ್ವಾಲಿಯರ್‌: ಖುಷಿಯಾಗಿ ಹಸೆಮಣೆ ಏರಬೇಕಿದ್ದ ಮಗಳನ್ನ ಸ್ವತಃ ಅಪ್ಪನೇ ಮಸಣಕ್ಕೆ ಕಳುಹಿಸಿದ್ದಾನೆ. ಮದುವೆಗೆ (Marriage) ಇನ್ನೂ ನಾಲ್ಕು ದಿನ ಬಾಕಿಯಿರುವಾಗಲೇ 20 ವರ್ಷದ ಸ್ವಂತ ಮಗಳನ್ನು ಪೊಲೀಸರ ಮುಂದೆಯೇ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ (Gwalior) ನಡೆದಿದೆ.

Marriage

ಮಗಳು ತಾವು ನೋಡಿದ ಹುಡುಗನನ್ನು ಮದುವೆಯಾಗುವುದಕ್ಕೆ ಒಪ್ಪದೇ, ಬಹಿರಂಗವಾಗಿ ವಿರೋಧಿಸಿದ್ದಳು. ತಾನು ಇಷ್ಟಪಟ್ಟ ಬೇರೆ ಹುಡುಗನನ್ನು ಮದುವೆಯಾಗಲು ಮುಂದಾಗಿದ್ದರಿಂದ ಕೋಪದ ಕೈಗೆ ಬುದ್ಧಿಕೊಟ್ಟ ಅಪ್ಪ ತನ್ನ ಮಗಳನ್ನು ಹತ್ಯೆ ಮಾಡಿದ್ದಾನೆ. ತನು ಗುರ್ಜರ್‌ (20) ಕೊಲೆಯಾದ ಮಗಳು. ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ತಲೆ ಎಣಿಕೆ ಪಾಲಿಟಿಕ್ಸ್ – ಸಿಎಂ ಸ್ಥಾನಕ್ಕಲ್ಲ.. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ?

arrest crime

ಮಂಗಳವಾರ ಸಂಜೆ 9 ಗಂಟೆ ಸುಮಾರಿಗೆ ನಗರದ ಗೋಲಾ ಕಾ ಮಂದಿರ ಪ್ರದೇಶದಲ್ಲಿ ಈ ಕೊಲೆ ನಡೆದಿದೆ. ಅದೇ ದಿನ ಬೆಳಗ್ಗೆ ತನ್ನ ಮಗಳು ಸಾಮಾಜಿಕ ಮಾಧ್ಯಮದಲ್ಲಿ (Social Media) ಪೋಸ್ಟ್ ಮಾಡಿದ ವೀಡಿಯೊದಿಂದ ಕೋಪಗೊಂಡ ತಂದೆ ಮಹೇಶ್ ಗುರ್ಜರ್ ದೇಶಿ ಬಂದೂಕಿನಿಂದ ಆಕೆಗೆ ಹತ್ತಿರದಿಂದ ಗುಂಡು ಹಾರಿಸಿದ್ದಾನೆ. ಈ ವೇಳೆ ತನುವಿನ ಸೋದರ ಸಂಬಂಧಿ ರಾಹುಲ್ ಮಹೇಶ್ ಗುರ್ಜರ್‌ನ ಈ ಕೆಲಸಕ್ಕೆ ಸಹಚರನಾಗಿ ಕಾರ್ಯನಿರ್ವಹಿಸಿದ್ದು, ಹೆಚ್ಚುವರಿ ಗುಂಡುಗಳನ್ನು ಹಾರಿಸಿ ಆಕೆಯ ಸಾವನ್ನು ಖಚಿತಪಡಿಸಿದ್ದಾನೆ.

ತನ್ನ ಹತ್ಯೆಗೆ ಕೆಲವೇ ಗಂಟೆಗಳ ಮೊದಲು, ತನು ಗುರ್ಜರ್‌ ತನ್ನ ಕುಟುಂಬದವರು ತನ್ನ ಇಚ್ಛೆಗೆ ವಿರುದ್ಧವಾಗಿ ಮದುವೆಗೆ ಒತ್ತಡ ಹೇರಿದ್ದಾರೆ ಎಂದು ಆರೋಪಿಸಿ ವೀಡಿಯೊ ರೆಕಾರ್ಡ್ ಮಾಡಿ ಅದನ್ನು ತನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಳು. 52 ಸೆಕೆಂಡುಗಳ ವೀಡಿಯೊದಲ್ಲಿ, ತನ್ನ ತಂದೆ ಮಹೇಶ್ ಮತ್ತು ಇತರ ಕುಟುಂಬ ಸದಸ್ಯರು ತನ್ನ ಸಂಕಷ್ಟಕ್ಕೆ ಕಾರಣರೆಂದು ಹೇಳಿದ್ದು, ತನಗೆ ಜೀವಭಯವಿದೆ ಎಂದು ಹೇಳಿಕೊಂಡಿದ್ದಳು. ನಾನು ವಿಕ್ಕಿ ಎಂಬಾತನನ್ನ ಮದುವೆಯಾಗಲು ಬಯಸಿದ್ದೇನೆ. ನನ್ನ ಮನೆಯವರು ಆರಂಭದಲ್ಲಿ ಇದಕ್ಕೆ ಒಪ್ಪಿದ್ದರು, ನಂತರ ನಿರಾಕರಿಸಿದರು. ಅವರು ಪ್ರತಿದಿನ ನನ್ನನ್ನ ಹೊಡೆಯುತ್ತಾರೆ ಮತ್ತು ಕೊಲ್ಲುವುದಾಗಿ ಬೆದರಿಕೆ ಹಾಕುತ್ತಾರೆ. ನನಗೆ ಏನಾದರೂ ಸಂಭವಿಸಿದರೆ, ನನ್ನ ಕುಟುಂಬವೇ ಜವಾಬ್ದಾರವಾಗಿರುತ್ತದೆ ಎಂದು ತನು ವಿಡಿಯೋನಲ್ಲಿ ಹೇಳಿಕೊಂಡಿದ್ದಳು.

ಈಕೆ ವೀಡಿಯೋದಲ್ಲಿ ಉಲ್ಲೇಖಿಸಿದ ವಿಕ್ಕಿ ಎಂಬಾತ ಉತ್ತರ ಪ್ರದೇಶದ ಆಗ್ರಾ ನಿವಾಸಿಯಾಗಿದ್ದು, 6 ವರ್ಷಗಳಿಂದ ತನು ಜೊತೆ ಸಂಬಂಧ ಹೊಂದಿದ್ದ. ತನು ಗುರ್ಜರ್‌ನ ವೀಡಿಯೋ ವೈರಲ್ ಆದ ನಂತರ, ವರಿಷ್ಠಾಧಿಕಾರಿ ಧರ್ಮವೀರ್ ಸಿಂಗ್ ನೇತೃತ್ವದ ಪೊಲೀಸ್ ಅಧಿಕಾರಿಗಳು ತನುವಿನ ಪೋಷಕರು ಹಾಗೂ ಆಕೆಯೊಂದಿಗೆ ಮಧ್ಯಸ್ಥಿಕೆ ವಹಿಸಲು ತನು ಅವರ ಮನೆಗೆ ಧಾವಿಸಿದರು. ಸಮುದಾಯದ ಪಂಚಾಯತ್ ಕೂಡ ನಡೆಯುತ್ತಿದ್ದು, ವಿಷಯವನ್ನು ಪರಿಹರಿಸಲು ಪ್ರಯತ್ನಿಸುತ್ತಿದ್ದರು, ಮಾತುಕತೆ ನಡೆಯುತ್ತಿರುವ ಸಂದರ್ಭದಲ್ಲಿ ಗುಂಡು ಹಾರಿಸಿದ್ದಾನೆ.. ಇದನ್ನೂ ಓದಿ: ಮಂಗಳೂರು| ಹಳೆ ನಾಣ್ಯ ಖರೀದಿಸುವುದಾಗಿ ಹೇಳಿ ವ್ಯಕ್ತಿಗೆ 58 ಲಕ್ಷ ವಂಚನೆ

ಇದೇ ಜನವರಿ 18ರಂದು ಮಗಳ ಮದುವೆ ನಡೆಯಬೇಕಿತ್ತು. ಅದಕ್ಕಾಗಿ ಸಕಲ ಸಿದ್ಧತೆಯೂ ಮಾಡಿಕೊಳ್ಳಲಾಗಿತ್ತು. ಸದ್ಯ ಗುಂಡಿಕ್ಕಿ ಹತ್ಯೆಗೈದ ತಂದೆ ಮಹೇಶ್‌ ಗುರ್ಜರ್‌ನನ್ನ ಪೊಲೀಸರು ಬಂಧಿಸಿದ್ದು, ಕೊಲೆಗೆ ಬಳಸಿದ ಆಯುಧವನ್ನು ವಶಪಡಿಸಿಕೊಳ್ಳಲಾಗಿದೆ. ಮತ್ತೊಬ್ಬ ಆರೋಪಿ ರಾಹುಲ್‌ ಬಂಧನಕ್ಕೆ ಪೊಲೀಸರು ಶೋಧ ನಡೆಸಿದ್ದಾರೆ. ಇದನ್ನೂ ಓದಿ: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ – ಹರಿಯಾಣದ ಬಿಜೆಪಿ ಅಧ್ಯಕ್ಷ, ಗಾಯಕನ ವಿರುದ್ಧ ಎಫ್‌ಐಆರ್‌

TAGGED:gwaliorGwalior PoliceloversMadhya Pradeshmarriageಗ್ವಾಲಿಯರ್ಗ್ವಾಲಿಯರ್‌ ಪೊಲೀಸ್‌ಪ್ರೀತಿಮದುವೆಮಧ್ಯಪ್ರದೇಶ
Share This Article
Facebook Whatsapp Whatsapp Telegram

Cinema news

Gilli Nata Spandana BBK 12
`ಗಿಲ್ಲಿನೇ ಗೆಲ್ಬೇಕು, ಗಿಲ್ಲಿನೇ ಗೆಲ್ಲೋದು’ ಎಂದ ಸ್ಪಂದನ
Latest Top Stories TV Shows
Rashmika Vijay
ಕದ್ದುಮುಚ್ಚಿ ರೋಮ್‌ಗೆ ಹೋಗಿದ್ದ ರಶ್ಮಿಕಾ, ವಿಜಯ್ ಬರುವಾಗ ಸಿಕ್ಕಿಬಿದ್ರು
Cinema Latest South cinema Top Stories
Spandana Somanna 1
ಲಕ್‌ ನಿಂದ ಉಳಿದುಕೊಂಡಿರಲಿಲ್ಲ, ಕಾಮೆಂಟ್‌ಗಳಿಗೆ ತಲೆ ಕೆಡಿಸಿಕೊಳ್ಳಲ್ಲ – ಮನಬಿಚ್ಚಿ ಮಾತನಾಡಿದ ಸ್ಪಂದನಾ
Cinema Latest Top Stories TV Shows
Devanobba Jadugara Movie
ದೇವನೊಬ್ಬ ಜಾದೂಗಾರ ಟೀಸರ್ ರಿಲೀಸ್ ಮಾಡಿದ ಶ್ವೇತಾ
Cinema Latest Sandalwood Top Stories

You Might Also Like

JD Vance
Latest

US ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಮನೆ ಮೇಲೆ ಗುಂಡಿನ ದಾಳಿ – ಶಂಕಿತ ಅರೆಸ್ಟ್‌

Public TV
By Public TV
18 minutes ago
Yogi Adithyanath Narendra Modi
Latest

ಪ್ರಧಾನಿ ಮೋದಿ ಭೇಟಿಯಾದ ಯೋಗಿ – ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚೆ

Public TV
By Public TV
1 hour ago
Gurmeet Ram Rahim singh
Court

ಅತ್ಯಾಚಾರ ಅಪರಾಧಿ ರಾಮ್ ರಹೀಮ್‌ಗೆ ಮತ್ತೆ ಬಿಡುಗಡೆ ಭಾಗ್ಯ – 15ನೇ ಬಾರಿಗೆ 40 ದಿನ ಪೆರೋಲ್

Public TV
By Public TV
2 hours ago
Siddaramaiah 4
Districts

ರಾಜ್ಯದ ದೀರ್ಘಾವಧಿ ಸಿಎಂ – ರಾಜಕಾರಣದಲ್ಲಿ ಇತಿಹಾಸ ಸೃಷ್ಟಿಸಲು ಸಜ್ಜಾದ ಸಿಎಂ

Public TV
By Public TV
2 hours ago
Kogilu Layout BJP Protest
Bengaluru City

ಕೋಗಿಲು ಉಳಿಸಿ, ಅಕ್ರಮ ವಲಸಿಗರನ್ನು ತೊಲಗಿಸಿ – ಬಿಜೆಪಿಯಿಂದ ಬೃಹತ್ ಪ್ರತಿಭಟನೆ

Public TV
By Public TV
2 hours ago
RCB Team
Cricket

ಬಾಂಗ್ಲಾದಲ್ಲಿ 2026ರ ಐಪಿಎಲ್‌ ಪ್ರಸಾರ ಬಂದ್‌ – RCB ಬ್ರ್ಯಾಂಡ್‌ಗೂ ಸಮವಿಲ್ಲ ಕ್ರಿಕೆಟ್‌ನ ಆದಾಯ!

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?