Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಿವಂಗತ ಮನಗೂಳಿ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಪ್ರಯತ್ನ ಬೇಡ: ಹೆಚ್‍ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದಿವಂಗತ ಮನಗೂಳಿ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಪ್ರಯತ್ನ ಬೇಡ: ಹೆಚ್‍ಡಿಕೆ

Bengaluru City

ದಿವಂಗತ ಮನಗೂಳಿ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಪ್ರಯತ್ನ ಬೇಡ: ಹೆಚ್‍ಡಿಕೆ

Public TV
Last updated: October 9, 2021 12:44 pm
Public TV
Share
4 Min Read
KUMARASWAMY
SHARE

-ಸುಳ್ಳುಗಳನ್ನು ಸೃಷ್ಟಿ ಮಾಡುವುದರಲ್ಲಿ ಕಾಂಗ್ರೆಸ್ಸಿಗರು ನಿಸ್ಸೀಮರು

ಬೆಂಗಳೂರು: ತಾವು ನಿಧನರಾಗುವುದಕ್ಕೆ ಹದಿನೈದು ದಿನ ಮೊದಲು ಎಂಸಿ ಮನಗೂಳಿ ಅವರು ತಮ್ಮ ಮನೆಗೆ ಬಂದು ಮಕ್ಕಳನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳಬೇಕೆಂದು ಕೇಳಿದ್ದರು ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೀಡಿದ್ದ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

DK SHIVAKUMAR 1

ಈ ಬಗ್ಗೆ ಇಂದು ಸರಣಿ ಟ್ವೀಟ್ ಮಾಡಿರುವ ಅವರು, ಡಿಕೆ ಶಿವಕುಮಾರ್ ಅಪ್ಪಟ ಸುಳ್ಳು ಹೇಳುತ್ತಿದ್ದಾರೆಂದು ಕಟುವಾಗಿ ಟೀಕಿಸಿದ್ದಾರೆ. ‘ಸುಳ್ಳು ಹೇಳುವುದಕ್ಕೂ ಮಿತಿ ಇರಬೇಕು. ವ್ಯಕ್ತಿ ಇಲ್ಲವಾದ ಮೇಲೆ ಅವರ ವಿಚಾರದಲ್ಲಿ ಜನರಲ್ಲಿ ತಪ್ಪು ಅಭಿಪ್ರಾಯ ಮೂಡಿಸುವುದು ರಾಜಕೀಯವಾಗಿ, ವೈಯಕ್ತಿಕವಾಗಿ ‘ಅನೈತಿಕ’ ಎಂಬುದು ನನ್ನ ಅಭಿಪ್ರಾಯ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ‘ಅಪ್ಪಟ ಸುಳ್ಳು’ ಹೇಳುವ ಮೂಲಕ ದಿವಂಗತ ನಾಯಕ ಎಂಸಿ ಮನಗೂಳಿ ಅವರಿಗೆ ಅಪಚಾರ ಮಾಡಿದ್ದಾರೆ.

ckb mc managuli 2

ತಾವು ನಿಧನರಾಗುವುದಕ್ಕೆ 15 ದಿನ ಮೊದಲು ಮನಗೂಳಿ ಅವರು ತಮ್ಮ ಪುತ್ರ ಅಶೋಕ್ ಅವರನ್ನು ಕರೆದುಕೊಂಡು ನಮ್ಮ ಮನೆಗೆ ಬಂದಿದ್ದರು. ನನಗೆ ವಯಸ್ಸಾಗಿದೆ, ಆರೋಗ್ಯ ಸರಿ ಇಲ್ಲ. ಎಷ್ಟು ದಿನ ಇರುತ್ತೇನೋ ಗೊತ್ತಿಲ್ಲ, ಅಶೋಕನನ್ನು ನಿಮ್ಮ ಹಾಗೂ ಸಿದ್ದರಾಮಯ್ಯ ಮಡಿಲಿಗೆ ಹಾಕುತ್ತಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷರು ಹೇಳಿದ್ದಾರೆ. ಇದನ್ನೂ ಓದಿ: ಸಿಲಿಕಾನ್ ಸಿಟಿ ಅಪಾರ್ಟ್‍ಮೆಂಟ್‍ನಲ್ಲಿ ಮೊದಲ ಬಾರಿಗೆ ಬೃಹತ್ ಸೌರಫಲಕ ಯಶಸ್ವಿ ಅಳವಡಿಕೆ

ತಾವು ನಿಧನರಾಗುವುದಕ್ಕೆ 15 ದಿನ ಮೊದಲು ಮನಗೂಳಿ ಅವರು ತಮ್ಮ ಪುತ್ರ ಅಶೋಕ್ ಅವರನ್ನು ಕರೆದುಕೊಂಡು ನಮ್ಮ ಮನೆಗೆ ಬಂದಿದ್ದರು. ನನಗೆ ವಯಸ್ಸಾಗಿದೆ, ಆರೋಗ್ಯ ಸರಿ ಇಲ್ಲ. ಎಷ್ಟು ದಿನ ಇರುತ್ತೇನೋ ಗೊತ್ತಿಲ್ಲ, ಅಶೋಕನನ್ನು ನಿಮ್ಮ ಹಾಗೂ ಸಿದ್ದರಾಮಯ್ಯ ಮಡಿಲಿಗೆ ಹಾಕುತ್ತಿದ್ದೇನೆ ಎಂದು ಡಿಕೆ ಶಿವಕುಮಾರ್‌ ಅವರಿಗೆ ಹೇಳಿದ್ದರಂತೆ!2/6

— H D Kumaraswamy (@hd_kumaraswamy) October 9, 2021

ಸುಳ್ಳುಗಳನ್ನು ಸೃಷ್ಟಿ ಮಾಡುವುದರಲ್ಲಿ ಕಾಂಗ್ರೆಸ್ಸಿಗರು ನಿಸ್ಸೀಮರು ಎನ್ನುವುದಕ್ಕೆ ಇದಕ್ಕಿಂತ ಅತ್ಯುತ್ತಮ ಉದಾಹರಣೆ ಬೇರೆ ಇಲ್ಲ. ಸತ್ಯ ಏನೆಂದರೆ, ಕೋವಿಡ್ ಸೋಂಕಿತರಾಗಿದ್ದ ಮನಗೂಳಿ ಅವರನ್ನು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ನಾವೇ ಸೇರಿಸಿದ್ದೆವು. 19 ದಿನಗಳ ಕಾಲ ಅವರು ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿದ್ದರು.

ಸುಳ್ಳು ಹೇಳುವುದಕ್ಕೂ ಮಿತಿ ಇರಬೇಕು. ವ್ಯಕ್ತಿ ಇಲ್ಲವಾದ ಮೇಲೆ ಅವರ ಬಗ್ಗೆ ಜನರಲ್ಲಿ ತಪ್ಪು ಅಭಿಪ್ರಾಯ ಮೂಡಿಸುವುದು ರಾಜಕೀಯವಾಗಿ, ವೈಯಕ್ತಿಕವಾಗಿ ʼಅನೈತಿಕʼ ಎಂಬುದು ನನ್ನ ಅಭಿಪ್ರಾಯ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ʼಅಪ್ಪಟ ಸುಳ್ಳುʼ ಹೇಳುವ ಮೂಲಕ ದಿವಂಗತ ನಾಯಕ ಎಂಸಿ ಮನಗೂಳಿ ಅವರಿಗೆ ಅಪಚಾರ ಮಾಡಿದ್ದಾರೆ.1/6

— H D Kumaraswamy (@hd_kumaraswamy) October 9, 2021

ಜನವರಿ 9ರಂದು ಮನಗೂಳಿ ಅವರು ಅಪೋಲೋ ಆಸ್ಪತ್ರೆಗೆ ದಾಖಲಾಗಿ, ಜನವರಿ 28ರಂದು ಅಲ್ಲಿಯೇ ನಿಧನರಾದರು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮನಗೂಳಿ ಅವರನ್ನು ನಾನೂ ಸೇರಿ ಅವರ ಮಕ್ಕಳೂ ನೋಡಲಾಗಲಿಲ್ಲ. ಅದಕ್ಕೂ ಮೊದಲು ಅವರು ಒಂದೂವರೆ ತಿಂಗಳು ವಿಜಯಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಇದನ್ನೂ ಓದಿ: ಜ್ಯೋತಿರಾದಿತ್ಯ ಸಿಂಧಿಯಾರನ್ನು ಭೇಟಿಯಾದ ಸಿಎಂ ಬೊಮ್ಮಾಯಿ

ಜನವರಿ 9ರಂದು ಮನಗೂಳಿ ಅವರು ಅಪೊಲೋ ಆಸ್ಪತ್ರೆಗೆ ದಾಖಲಾಗಿ, ಜನವರಿ 28ರಂದು ಅಲ್ಲಿಯೇ ನಿಧನರಾದರು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮನಗೂಳಿ ಅವರನ್ನು ನಾನೂ ಸೇರಿ ಅವರ ಮಕ್ಕಳೂ ನೋಡಲಾಗಲಿಲ್ಲ. ಅದಕ್ಕೂ ಮೊದಲು ಅವರು ಒಂದೂವರೆ ತಿಂಗಳ ಕಾಲ ವಿಜಯಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.4/6

— H D Kumaraswamy (@hd_kumaraswamy) October 9, 2021

ಹಾಗಾದರೆ, ಮನಗೂಳಿ ಅವರು ಡಿಕೆ ಶಿವಕುಮಾರ್ ಮನೆಗೆ ಹೋಗಿದ್ದು ಯಾವಾಗ? ಮಕ್ಕಳನ್ನು ಮಡಿಲಿಗೆ ಹಾಕಿಕೊಳ್ಳಿ ಎಂದಿದ್ದು ಎಂದು? ಅವರ ‘ಹುಸಿಸುಳ್ಳುಗಳು ಅಸಹ್ಯ ಹುಟ್ಟಿಸುವಂತಿವೆ’. ನಮ್ಮ ಪಕ್ಷದ ಅಭ್ಯರ್ಥಿಯಾಗಬೇಕಿದ್ದ ಅಶೋಕ್ ಮನಗೂಳಿ ಅವರನ್ನು ಹೈಜಾಕ್ ಮಾಡಿಕೊಂಡು ಹೋಗಿದ್ದಲ್ಲದೆ, ಈಗ ಸುಳ್ಳುಗಳ ಸರಮಾಲೆ ಹಣೆಯುತ್ತಾ ಜನರಿಗೆ ಟೋಪಿ ಹಾಕಲು ಹೊರಟಿದ್ದಾರೆ.

ಹಾಗಾದರೆ, ಮನಗೂಳಿ ಅವರು ಡಿಕೆ ಶಿವಕುಮಾರ್ ಮನೆಗೆ ಹೋಗಿದ್ದು ಯಾವಾಗ? ಮಕ್ಕಳನ್ನು ಮಡಿಲಿಗೆ ಹಾಕಿಕೊಳ್ಳಿ ಎಂದಿದ್ದು ಎಂದು? ಅವರ ʼಹಸಿಸುಳ್ಳುಗಳು ಅಸಹ್ಯ ಹುಟ್ಟಿಸುವಂತಿವೆʼ. ನಮ್ಮ ಪಕ್ಷದ ಅಭ್ಯರ್ಥಿಯಾಗಬೇಕಿದ್ದ ಅಶೋಕ್ ಮನಗೂಳಿ ಅವರನ್ನು ಹೈಜಾಕ್ ಮಾಡಿದ್ದಲ್ಲದೆ, ಈಗ ಸುಳ್ಳುಗಳ ಸರಮಾಲೆ ಹಣೆಯುತ್ತಾ ಜನರಿಗೆ ಟೋಪಿ ಹಾಕಲು ಹೊರಟಿದ್ದಾರೆ.5/6

— H D Kumaraswamy (@hd_kumaraswamy) October 9, 2021

ಸಿಂಧಗಿ ಜನತೆಗೆ ಯಾಮಾರಿಸುವ ಪ್ರಯತ್ನ ಬೇಡ. ಅಭ್ಯರ್ಥಿಗೆ ದಿಕ್ಕಿಲ್ಲದ ಕಾಂಗ್ರೆಸ್ ಪಕ್ಷದ ನಾಯಕರು ಈಗ ದಿಕ್ಕು ತೋಚದ ಸ್ಥಿತಿಯಲ್ಲಿದ್ದಾರೆ. ನಮ್ಮ ಪಕ್ಷ ಹಾಗೂ ಮಾನ್ಯ ದೇವೇಗೌಡರ ಬಗ್ಗೆ ಅಚಲ ನಿಷ್ಠೆ ಹೊಂದಿದ್ದ ದಿವಂಗತ ಮನಗೂಳಿ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಪ್ರಯತ್ನ ಬೇಡ ಎಂದು ಹೇಳಿದ್ದಾರೆ. ಇದನ್ನೂ ಓದಿ: ಯಡಿಯೂರಪ್ಪ, ವಿಜಯೇಂದ್ರ ಆಪ್ತರೇ ಟಾರ್ಗೆಟ್- ಐಟಿ ದಾಳಿ ಬಗ್ಗೆ ಸಿದ್ದರಾಮಯ್ಯ ಅನುಮಾನ

ಸಿಂಧಗಿ ಜನತೆಗೆ ಯಾಮಾರಿಸುವ ಪ್ರಯತ್ನ ಬೇಡ. ಅಭ್ಯರ್ಥಿಗೆ ದಿಕ್ಕಿಲ್ಲದ ಕಾಂಗ್ರೆಸ್ ಪಕ್ಷದ ನಾಯಕರು ಈಗ ದಿಕ್ಕು ತೋಚದ ಸ್ಥಿತಿಯಲ್ಲಿದ್ದಾರೆ. ನಮ್ಮ ಪಕ್ಷ ಹಾಗೂ ಮಾನ್ಯ ಹೆಚ್.ಡಿ.ದೇವೇಗೌಡರ ಬಗ್ಗೆ ಅಚಲ ನಿಷ್ಠೆ ಹೊಂದಿದ್ದ ದಿವಂಗತ ಮನಗೂಳಿ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಪ್ರಯತ್ನ ಸರಿಯಲ್ಲ.6/6

— H D Kumaraswamy (@hd_kumaraswamy) October 9, 2021

TAGGED:bengalurucongressDK Shivakumarh d kumaraswamyMC ManaguliPublic TVಎಂಸಿ ಮನಗೂಳಿಕಾಂಗ್ರೆಸ್ಡಿಕೆಶಿವಕುಮಾರ್ಪಬ್ಲಿಕ್ ಟಿವಿಬೆಂಗಳೂರುಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema
Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post

You Might Also Like

Pinarayi Vijayan
Latest

ಶಬರಿಮಲೆ ವಿಚಾರದಲ್ಲಿ ಪಿಣರಾಯಿ ಯೂಟರ್ನ್ – ಮಹಿಳೆಯರ ಪ್ರವೇಶ ಹಿಂದಿನ ನಿಲುವು ಬದಲಾಯಿಸಿದ ಸರ್ಕಾರ

Public TV
By Public TV
3 hours ago
Iran warned UAE residents
Latest

ಯುಎಇ ಬಂದರು ಪ್ರದೇಶಗಳಿಂದ ಹೊರಗೆ ಹೋಗಿ: ಜನರಿಗೆ ಇರಾನ್‌ ಎಚ್ಚರಿಕೆ

Public TV
By Public TV
3 hours ago
Crime 3
Latest

ಮಂಗ ಓಡಿಸಲು ಹೋದವನ ದುರಂತ ಅಂತ್ಯ – ಕೈಯಲ್ಲಿದ್ದ ಎರ್‌ಗನ್‌ನಿಂದ ಹಾರಿದ ಗುಂಡಿಗೆ ಯುವಕ ಬಲಿ

Public TV
By Public TV
4 hours ago
01 8
Big Bulletin

ಬಿಗ್‌ ಬುಲೆಟಿನ್‌ 14 March 2026 ಭಾಗ-1

Public TV
By Public TV
4 hours ago
02 8
Big Bulletin

ಬಿಗ್‌ ಬುಲೆಟಿನ್‌ 14 March 2026 ಭಾಗ-2

Public TV
By Public TV
4 hours ago
03 8
Big Bulletin

ಬಿಗ್‌ ಬುಲೆಟಿನ್‌ 14 March 2026 ಭಾಗ-3

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?