Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕುಬೇರ ಉದ್ಯೋಗಪತಿಗಳಿಂದ ಕೊರೊನಾ ತೆರಿಗೆ ಸಂಗ್ರಹಿಸಿ: ಕುಮಾರಸ್ವಾಮಿ

Public TV
Last updated: April 27, 2020 11:40 am
Public TV
Share
2 Min Read
rmg hdk 2 1
SHARE

– ವಿದ್ಯುತ್ ಬಿಲ್, ಪೆಟ್ರೋಲ್, ಡೀಸೆಲ್ ದರ ಕಡಿತ ಮಾಡಿ
– ಕೇಂದ್ರ, ರಾಜ್ಯ ಸರ್ಕಾರಗಳಿಗೆ ಒತ್ತಾಯ

ಬೆಂಗಳೂರು: ದೇಶದ ಜಿಡಿಪಿ ಕುಸಿತವಾಗೋ ಮುನ್ಸೂಚನೆ ಹಿನ್ನೆಲೆಯಲ್ಲಿ ಜನ ಸಾಮಾನ್ಯರಿಗೆ ಹಣ ಉಳಿಸುವ ಮಾರ್ಗಗಳನ್ನ ಸರ್ಕಾರ ಹುಡುಕಬೇಕು ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡುವ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಒತ್ತಾಯ ಮಾಡಿದ್ದಾರೆ. ಮೊದಲಿಗೆ, “ರಿಸರ್ವ್ ಬ್ಯಾಂಕ್ ಒಳಗೊಂಡಂತೆ ಅನೇಕ ಸಂಸ್ಥೆಗಳು ಭಾರತದ ಜಿಡಿಪಿ ಬೆಳವಣಿಗೆ ತೀವ್ರ ಕುಸಿತಕ್ಕೆ ಇಳಿಯುವ ಮುನ್ಸೂಚನೆ ಕೊಟ್ಟಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನಸಾಮಾನ್ಯನ ಕೈಯಲ್ಲಿ ಹಣ ಉಳಿಸುವ ಮಾರ್ಗೋಪಾಯಗಳನ್ನು ಹುಡುಕಬೇಕಾಗುತ್ತದೆ. ಮುಂಬರುವ ದಿನಗಳಲ್ಲಿ ‘ಕಾಸ್ಟ್ ಆಫ್ ಲಿವಿಂಗ್’ ಕಡಿಮೆ ಮಾಡುವುದು ಸರ್ಕಾರಗಳ ಆದ್ಯತೆ ಆಗಲಿದೆ” ಎಂದಿದ್ದಾರೆ.

ರಿಸರ್ವ ಬ್ಯಾಂಕ್ ಒಳಗೊಂಡಂತೆ ಅನೇಕ ಸಂಸ್ಥೆಗಳು ಭಾರತದ ಜಿಡಿಪಿ ಬೆಳವಣಿಗೆ ತೀವ್ರ ಕುಸಿತಕ್ಕೆ ಇಳಿಯುವ ಮುನ್ಸೂಚನೆ ಕೊಟ್ಟಿರುವಾಗ ಕೇಂದ್ರ ಮತ್ತು ರಾಜ್ಯ ಸರಕಾರಗಳು ಜನಸಾಮಾನ್ಯನ ಕೈಯಲ್ಲಿ ಹಣ ಉಳಿಸುವ ಮಾರ್ಗೋಪಾಯಗಳನ್ನು ಹುಡುಕಬೇಕಾಗುತ್ತದೆ. ಮುಂಬರುವ ದಿನಗಳಲ್ಲಿ 'ಕಾಸ್ಟ್ ಆಫ್ ಲಿವಿಂಗ್' ಕಡಿಮೆ ಮಾಡುವುದು ಸರಕಾರಗಳ ಆದ್ಯತೆ ಆಗಲಿದೆ.

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 27, 2020

ಲಾಕ್‍ಡೌನ್ ತೆಗೆದ ತಕ್ಷಣವೇ ಆರ್ಥಿಕ ಸ್ಥಿತಿ ಯಥಾಸ್ಥಿತಿಗೆ ಮರಳಲಾರದು. ಜಿಡಿಪಿ ಬೆಳವಣಿಗೆ ಈ ಹಿಂದೆ ಇದ್ದ ಸ್ಥಿತಿಗೆ ಮರಳಲು ವರ್ಷಗಳೇ ಬೇಕಾಗಬಹುದು ಎಂದು ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

ಈ ಹಠಾತ್ ಶಾಕ್‍ನಿಂದ ಜನಸಾಮಾನ್ಯರು ಸುಧಾರಿಸಿಕೊಳ್ಳಬೇಕು. ಇದಕ್ಕೆ ಅನುವಾಗುವಂತೆ ಬಾಡಿಗೆ ಮುಂದೂಡಿಕೆ ಬದಲಾಗಿ ಭಾಗಶಃ ಬಾಡಿಗೆ ವಿನಾಯಿತಿ, ಖಾಸಗಿ ಸ್ಕೂಲು, ಕಾಲೇಜುಗಳ ಫೀಸ್ ಕಡಿತ ಮಾಡಿ. ಅಲ್ಲದೇ ವಿದ್ಯುತ್ ಬಿಲ್, ಪೆಟ್ರೋಲ್ ಮತ್ತು ಡೀಸೆಲ್ ದರ ಕಡಿತ ಘೋಷಣೆ ಮಾಡುವುದು ಸೂಕ್ತ ಎಂದು ಅಭಿಪ್ರಾಯವನ್ನು ಕುಮಾರಸ್ವಾಮಿ ವ್ಯಕ್ತಪಡಿಸಿದ್ದಾರೆ.

ಈ ಹಠಾತ್ ಶಾಕ್ ನಿಂದ ಜನಸಾಮಾನ್ಯರು ಸುಧಾರಿಸಿಕೊಳ್ಳಲು ಅನುವಾಗುವಂತೆ ಬಾಡಿಗೆ ಮುಂದೂಡಿಕೆ ಬದಲಾಗಿ ಭಾಗಶಃ ಬಾಡಿಗೆ ವಿನಾಯಿತಿ, ಖಾಸಗಿ ಸ್ಕೂಲು/ಕಾಲೇಜುಗಳ ಫೀಸ್ ಕಡಿತ, ವಿದ್ಯುತ್ ಬಿಲ್ ಕಡಿತ, ಪೆಟ್ರೋಲ್/ಡೀಸೆಲ್ ದರ ಕಡಿತ ಘೋಷಣೆ ಮಾಡುವುದು ಸೂಕ್ತ.

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 27, 2020

ಅನೇಕ ಖಾಸಗಿ ಕಂಪನಿಗಳು ಈಗಾಗಲೇ ಸಿಬ್ಬಂದಿ ಕಡಿತ ಮತ್ತು ಸಂಬಳ ಕಡಿತ ಮಾಡುವ ತೀರ್ಮಾನ ತೆಗೆದುಕೊಂಡಿವೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಇನ್ನೂ ಬಿಗಡಾಯಿಸಲಿದೆ. ಹೀಗಾಗಿ ಸರ್ಕಾರ ಜನಕಲ್ಯಾಣ ಯೋಜನೆಗಳ ಮೇಲೆ ಹೆಚ್ಚು ಖರ್ಚು ಮಾಡಬೇಕಾಗಿರುವುದರಿಂದ ಕುಬೇರ ಉದ್ಯೋಗಪತಿಗಳಿಂದ ಕೊರೊನಾ ತೆರಿಗೆಯನ್ನು ಸಂಗ್ರಹಿಸಲಿ” ಎಂದಿದ್ದಾರೆ.

“ರೈತರು ಮತ್ತು ಅಸಂಘಟಿತ ವಲಯದ ಕಾರ್ಮಿಕರ ಜೀವನೋಪಾಯಗಳ ರಕ್ಷಣೆ ಮಾಡುವುದು ತುರ್ತಿನ ಆದ್ಯತೆಯಾಗಿದೆ. ಟ್ಯಾಕ್ಸಿ ಮತ್ತು ಆಟೋ ಚಾಲಕರು, ಗಾರ್ಮೆಂಟ್ ಕೆಲಸಗಾರರು, ಕಟ್ಟಡ ಕಾರ್ಮಿಕರು ಇತ್ಯಾದಿ ನಗರ ಪ್ರದೇಶದ ಬಡ ಸಮುದಾಯಕ್ಕೋಸ್ಕರ ಸರ್ಕಾರ ಹೆಚ್ಚಿನ ಪರಿಹಾರ ಒದಗಿಸುವ ಕೆಲಸ ಮಾಡಬೇಕಾಗಿದೆ” ಎಂದು ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ರೈತರು ಮತ್ತು ಅಸಂಘಟಿತ ವಲಯದ ಕಾರ್ಮಿಕರ ಜೀವನೋಪಾಯಗಳ ರಕ್ಷಣೆ ಮಾಡುವುದು ತುರ್ತಿನ ಆದ್ಯತೆಯಾಗಿದೆ. ಟ್ಯಾಕ್ಸಿ ಮತ್ತು ಆಟೋ ಚಾಲಕರು, ಗಾರ್ಮೆಂಟ್ ಕೆಲಸಗಾರರು, ಕಟ್ಟಡ ಕಾರ್ಮಿಕರು ಇತ್ಯಾದಿ ನಗರ ಪ್ರದೇಶದ ಬಡ ಸಮುದಾಯಕ್ಕೋಸ್ಕರ ಸರಕಾರ ಹೆಚ್ಚಿನ ಪರಿಹಾರ ಒದಗಿಸುವ ಕೆಲಸ ಮಾಡಬೇಕಾಗಿದೆ.

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 27, 2020

TAGGED:bengaluruCoronagovernmentKumaraswamyLockdownPublic TVtweetಕುಮಾರಸ್ವಾಮಿಕೊರೊನಾಟ್ವೀಟ್ಪಬ್ಲಿಕ್ ಟಿವಿಬೆಂಗಳೂರುಲಾಕ್‍ಡೌನ್ಸರ್ಕಾರ
Share This Article
Facebook Whatsapp Whatsapp Telegram

You Might Also Like

KRS Dam cauvery water
Latest

KRS ಡ್ಯಾಂ ಒಳಹರಿವಿನಲ್ಲಿ ಭಾರೀ ಏರಿಕೆ – ಕಾವೇರಿ ನದಿಗೆ 29,000 ಕ್ಯೂಸೆಕ್‌ ನೀರು ಬಿಡುಗಡೆ

Public TV
By Public TV
13 minutes ago
axiom 4 launch shubhanshu shukla
Latest

NASA Axiom-4 Mission; ಆಕ್ಸಿಯಂ-4 ಉಡಾವಣೆ ಯಶಸ್ವಿ – ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳು ಅಂತರಿಕ್ಷ ಪ್ರಯಾಣ

Public TV
By Public TV
33 minutes ago
amit shah
Latest

ತುರ್ತು ಪರಿಸ್ಥಿತಿ ಕಾಂಗ್ರೆಸ್‌ನ ಪ್ರಜಾಪ್ರಭುತ್ವ ವಿರೋಧಿ ಮನಸ್ಥಿತಿಯ ಪ್ರತಿಬಿಂಬವಾಗಿತ್ತು: ಅಮಿತ್ ಶಾ

Public TV
By Public TV
39 minutes ago
salman khan 2
Cinema

ಭದ್ರತೆಗೆ ಹೊಸ ಬುಲೆಟ್‌ ಪ್ರೂಫ್‌ ಕಾರು ಖರೀದಿಸಿದ ಸಲ್ಮಾನ್ ಖಾನ್

Public TV
By Public TV
50 minutes ago
flood threat restrictions on tourist destinations along the cauvery riverbed
Districts

ಪ್ರವಾಹ ಭೀತಿ – ಕಾವೇರಿ ನದಿ ಪಾತ್ರದ ಪ್ರವಾಸಿ ತಾಣಗಳಿಗೆ ನಿರ್ಬಂಧ

Public TV
By Public TV
1 hour ago
Young man Kills his Lover in Mandya
Crime

10 ದಿನದಲ್ಲಿ ಪ್ರೀತಿ, ಪ್ರಣಯ – ಇನ್ಸ್ಟಾದಲ್ಲಿ ಪರಿಚಯವಾದ ವಿವಾಹಿತ ಪ್ರಿಯತಮೆಯ ಕೊಲೆಯಲ್ಲಿ ಅಂತ್ಯ!

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?