Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಂಚೆ ಹಾಕಿಕೊಂಡು ಶೋ ಮಾಡಿದವರು ರೈತರಲ್ಲ – ಡಿಕೆಶಿ ವಿರುದ್ಧ ಎಚ್‍ಡಿಕೆ ಪರೋಕ್ಷ ವಾಗ್ದಾಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಪಂಚೆ ಹಾಕಿಕೊಂಡು ಶೋ ಮಾಡಿದವರು ರೈತರಲ್ಲ – ಡಿಕೆಶಿ ವಿರುದ್ಧ ಎಚ್‍ಡಿಕೆ ಪರೋಕ್ಷ ವಾಗ್ದಾಳಿ

Districts

ಪಂಚೆ ಹಾಕಿಕೊಂಡು ಶೋ ಮಾಡಿದವರು ರೈತರಲ್ಲ – ಡಿಕೆಶಿ ವಿರುದ್ಧ ಎಚ್‍ಡಿಕೆ ಪರೋಕ್ಷ ವಾಗ್ದಾಳಿ

Public TV
Last updated: December 27, 2021 4:01 pm
Public TV
Share
2 Min Read
DK SHIVAKUMAR AND KUMARASWAMY
SHARE

-ಏನ್ ಪಂಚೆ ಹಾಕಿದವರೆಲ್ಲ ರೈತರ ಮಕ್ಕಳಾಗ್ತಾರಾ

ರಾಮನಗರ: ಈ ರಾಜ್ಯಕ್ಕೆ ಗೊತ್ತಿದೆ ಕುಮಾರಸ್ವಾಮಿ ಕೊಡುಗೆ ಏನೆಂದು ಗೊತ್ತಿದೆ. ನೀರಾವರಿ ವಿಚಾರವಾಗಿ ದೇವೇಗೌಡರ ಕೊಡುಗೆ ಏನೆಂದು ಗೊತ್ತಿದೆ. ಮೊನ್ನೆ ಹಾಸನದಲ್ಲಿ ಹೇಳಿದ್ದಾರೆ ಏನ್ ಪಂಚೆ ಹಾಕಿದವರೆಲ್ಲ ರೈತರ ಮಕ್ಕಳಾಗ್ತಾರಾ, ನಾವು ಪಂಚೆ ಹಾಕಿದ್ದೇವೆ ನಾವು ರೈತರು ಎಂದಿದ್ದಾರೆ. ಪಂಚೆ ಹಾಕಿಕೊಂಡು ಶೋ ಮಾಡಿದವರು ರೈತರಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ  ಮಾಜಿ ಮುಖ್ಯಮಂತ್ರಿ ಎಚ್‍.ಡಿ ಕುಮಾರಸ್ವಾಮಿ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

D K Shivakumar 780x450 1

ಬಿಡದಿಯ ಕೇತಗಾನಹಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾವು ಎದೆ ಮೇಲೆ ಬೋರ್ಡ್ ಹಾಕಿಕೊಂಡಿಲ್ಲ ರೈತರ ಮಕ್ಕಳು ಎಂದು. ಜನರೇ ಅವರವರ ಕಾರ್ಯ ನೋಡಿ ಬಿರುದು ಕೊಡ್ತಾರೆ. ಪಂಚೆ ಹಾಕಿಕೊಂಡು ಶೋ ಮಾಡಿದವರು ರೈತರಾಗಲ್ಲ. ಈಗ ನೋಡಿದ್ದೇವೆ ನಾವು ತಲಕಾವೇರಿಯಲ್ಲಿ ಎಲ್ಲರನ್ನೂ ದೂರ ಕಳುಹಿಸಿ ಕಾವೇರಿ ನೀರಿಗೆ ಅಕ್ಷತೆ ಹಾಕೋದನ್ನು. ಮೆಟ್ಟಿಲಿಗೆ ನಮಸ್ಕಾರ ಮಾಡಿಕೊಂಡಿದನ್ನು ನೋಡಿದ್ದೇವೆ. ಇದು ನರೇಂದ್ರ ಮೋದಿಯವರನ್ನು ನೋಡಿ ಕಾಪಿ ಮಾಡಿದ್ದಾರೆ ಎಂದು ಡಿಕೆಶಿ ಹೆಸರು ಬಳಸದೇ ಎಚ್‍ಡಿಕೆ ಕಿಡಿಕಾರಿದ್ದಾರೆ. ಇದನ್ನೂ ಓದಿ: ಕೊಡಗಿನ ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ

NARENDRA MODI 1 5

ಇದೆಲ್ಲವೂ ಆರ್ಟಿಫಿಷಿಯಲ್ ಹೋರಾಟಗಳು ನಡಿಯಲ್ಲ. ಕಾಂಗ್ರೆಸ್ ನಡಿಗೆ ಕೃಷ್ಣೆಯ ಕಡೆಗೆ ಹೋರಾಟ ನೋಡಿಲ್ವ. ಕೃಷ್ಣೆಯ ನೀರನ್ನು ಇವರು ಉಳಿಸಿದ್ದನ್ನು ನೋಡಿದ್ದೇವೆ. ಈಗ ಮೇಕೆದಾಟು ಹೋರಾಟ ಮಾಡುತ್ತಿದ್ದಾರೆ. ಪಾದಯಾತ್ರೆ ಮೂಲಕ ಸ್ವಾಮೀಜಿಗಳನ್ನು ಪಾದಯಾತ್ರೆಗೆ ಕರೆಯುತ್ತಿದ್ದಾರೆ. ಹೋಗಿ ದೆಹಲಿಯಲ್ಲಿ ಉಪವಾಸ ಕುಳಿತುಕೊಳ್ಳಿ ಕೇಂದ್ರ ಸರ್ಕಾರದ ಮುಂದೆ. ಇದು ಜನರನ್ನು ಪರಿವರ್ತನೆ ಮಾಡುವ ಸಲುವಾಗಿ ಹೋರಾಟ ಅಲ್ಲ ಮತಕ್ಕಾಗಿ ನಡೆಯುತ್ತಿರುವ ಪಾದಯಾತ್ರೆ ಅಷ್ಟೇ ಆದರೆ ಎಲ್ಲಾ ಸಂದರ್ಭದಲ್ಲಿಯೂ ಜನರನ್ನು ಪರಿವರ್ತಿಸಲು ಆಗಲ್ಲ. ಅದಕ್ಕೆ ಮೂಲ ಉದ್ದೇಶ ಇರಬೇಕು ಎಂದು ಟಾಂಗ್ ನೀಡಿದ್ದಾರೆ. ಇದನ್ನೂ ಓದಿ: ಡಿಕೆಶಿ ಬಗ್ಗೆ ಅವಹೇಳನಕಾರಿ ಪೋಸ್ಟ್ – ಪ್ರಶಾಂತ್ ಸಂಬರ್ಗಿ ವಿರುದ್ಧ FIR ದಾಖಲು

ಬಿಡದಿ ಪುರಸಭೆಗೆ ಮತದಾನ ಮಾಡಿದ ಕುಮಾರಸ್ವಾಮಿ, ಈ ಬಾರಿ ಚುನಾವಣೆಗೆ ಭಾರೀ ಪೈಪೋಟಿ ಇತ್ತು. ಈ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳು ಗೆಲ್ತಾರೆ. ಹೆಚ್ಚಿನ ಸಂಖ್ಯೆಯಲ್ಲಿ ನಮ್ಮ ಅಭ್ಯರ್ಥಿಗಳು ಗೆಲ್ತಾರೆ. ಎರಡು ದಿನಗಳ ಕಾಲ ಪ್ರಚಾರ ನಡೆಸಿದ್ದೇನೆ. ಈ ಭಾಗದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇವೆ. ಹೀಗಾಗಿ ಮತದಾರರು ಕೈ ಹಿಡಿಯುತ್ತಾರೆ. 20ಕ್ಕಿಂತ ಅಧಿಕ ಸ್ಥಾನದಲ್ಲಿ ಜೆಡಿಎಸ್ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಹಿಂದಿ ಹೇರಿಕೆ ವಿಚಾರವಾಗಿ ಮಾತನಾಡಿ, ಪದೇ ಪದೆ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ. ಕೇಂದ್ರ ಸರ್ಕಾರದ ನಿಲುವು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ ಮನೋಭಾವದ ಬಗ್ಗೆ ಮೊದಲಿನಿಂದಲೂ ವಿರೋಧಿಸಿದ್ದೇನೆ. ಕನ್ನಡವನ್ನು ಸಂಪೂರ್ಣವಾಗಿ ಕಡೆಗಣಿಸುವ ಹುನ್ನಾರ ನಡೆಯುತ್ತಿದೆ. ಈ ಬಗ್ಗೆ ರಾಜ್ಯ ಸರ್ಕಾರ ಗಂಭೀರವಾಗಿ ಚಿಂತಿಸಬೇಕು. ರಾಜ್ಯದ ಜನರು ಸಹ ಹಿಂದಿ ಹೇರಿಕೆ ವಿರುದ್ಧ ಧ್ವನಿ ಎತ್ತಬೇಕಿದೆ. ಕನ್ನಡ ಉಳಿಸುವ ನಿಟ್ಟಿನಲ್ಲಿ ಹೋರಾಟ ಮಾಡಬೇಕಿದೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬಂದ ಮೇಲೆ ಇದು ಹೆಚ್ಚುತ್ತಿದೆ. ಹಿಂದಿ ಹೇರಿಕೆ ವಿಚಾರವಾಗಿ ಕೇಂದ್ರದ ನಿಲುವು ಖಂಡಿಸುತ್ತೇನೆ. ಕನ್ನಡ ಭಾಷೆಯ ಮೇಲೆ ಅವಮಾನ ಮಾಡಬೇಡಿ. ಕನ್ನಡಿಗರ ಸ್ವಾಭಿಮಾನವನ್ನು ಕೆಣಕಬೇಡಿ. ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಸಿಎಂ ಕಿಡಿಕಾರಿದ್ದಾರೆ.

TAGGED:bjpcongressDK Shivakumarh d kumaraswamyಎಚ್ ಡಿ ಕುಮಾರಸ್ವಾಮಿಕಾಂಗ್ರೆಸ್ಡಿಕೆ ಶಿವಕುಮಾರ್
Share This Article
Facebook Whatsapp Whatsapp Telegram

Cinema news

Kavya Shaiva BBK 12
ಬಿಗ್‌ಬಾಸ್ ಮನೆಗೆ ಹೋಗಲು ಕಾವ್ಯ ಖರ್ಚು ಮಾಡಿದ್ದೆಷ್ಟು ಗೊತ್ತಾ?
Cinema Latest Top Stories TV Shows
pavithra gowda 1
ಕಾನೂನು ಎಲ್ಲರಿಗೂ ಒಂದೇ – ಮನೆ ಊಟಕ್ಕೆ ಬೇಡಿದ್ದ ಪವಿತ್ರಾಗೆ ಶಾಕ್‌
Bengaluru City Cinema Court Karnataka Latest Main Post
BBK12 Kavya Shaiva congratulates Bigg Boss winner Gilli Nata
ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯ – ಗಿಲ್ಲಿಯನ್ನು ಅಭಿನಂದಿಸಿದ ಕಾವ್ಯ
Cinema Latest Main Post TV Shows
AR Rahman 2
ರೆಹಮಾನ್ ಕೋಮುರಾಗ – ಪುತ್ರಿಯರ ಬೆಂಬಲ
Cinema Latest Top Stories

You Might Also Like

shivamogg elderly couple dead body found in house at bhadravathi investigation underway
Crime

ಭದ್ರಾವತಿ | ವೃದ್ಧ ದಂಪತಿ ಅನುಮಾನಾಸ್ಪದ ಸಾವು – ಒಡವೆಗಳು ನಾಪತ್ತೆ

Public TV
By Public TV
10 minutes ago
Ursula von der Leyen Narendra Modi
Latest

ಇದು ಎಲ್ಲಾ ವ್ಯಾಪಾರ ಒಪ್ಪಂದಗಳ ತಾಯಿ – ಶೀಘ್ರವೇ ಭಾರತದ ಜೊತೆ ಸಹಿ: EU ಮುಖ್ಯಸ್ಥೆ

Public TV
By Public TV
23 minutes ago
DK Suresh
Bengaluru City

ಇವಿಎಂ ಬದಲು ಬ್ಯಾಲೆಟ್ ಪೇಪರ್‌ನಲ್ಲಿ ಜಿಬಿಎ ಚುನಾವಣೆ – ಡಿಕೆ ಸುರೇಶ್ ಅಪಸ್ವರ

Public TV
By Public TV
1 hour ago
greenland canada in new map of usa trump fuels territory feuds with allies
Latest

ಗ್ರೀನ್‌ಲ್ಯಾಂಡ್ ಅಮೆರಿಕದ ಪ್ರಾಂತ್ಯ, ಹೊಸ ನಕ್ಷೆ ಬಿಡುಗಡೆ – ಡೆನ್ಮಾರ್ಕ್‌ನಿಂದ ಸೇನೆ ರವಾನೆ

Public TV
By Public TV
1 hour ago
BRP
Districts

ಭದ್ರಾ ಜಲಾಶಯದಿಂದ ತುಂಗ ಭದ್ರಾ ನದಿಗೆ ನೀರು – ಸಾರ್ವಜನಿಕರಿಗೆ ಎಚ್ಚರಿಕೆ

Public TV
By Public TV
2 hours ago
Russian Killer In Goa Had Photos Of Over 100 Women On His Phone Sources
Crime

ಗೆಳತಿಯರ ಕೊಂದಿದ್ದ ರಷ್ಯಾ ಹಂತಕನ ಫೋನಲ್ಲಿತ್ತು 100ಕ್ಕೂ ಹೆಚ್ಚು ಮಹಿಳೆಯರ ಫೋಟೋ!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?