Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕನಕಪುರ, ರಾಮನಗರ ಯಾರೋಬ್ಬರ ಸ್ವತ್ತಲ್ಲ: ಎಚ್‍ಡಿಕೆ ಕಿಡಿ

Public TV
Last updated: January 4, 2022 12:46 pm
Public TV
Share
3 Min Read
h.d.kumaraswamy
SHARE

– ಕೆಲವೊಮ್ಮೆ ಕೊಟ್ಟು, ಬಿಟ್ಟು ನೋಡುತ್ತಾರೆ, ಅನುಭವದಿಂದ ಪಾಠ ಕಲಿತರೆ ಒಳ್ಳೆಯದು

ಬೆಂಗಳೂರು: ನಿನ್ನೆ ನಡೆದ ಘಟನೆ ಮುಂದಿಟ್ಟುಕೊಂಡು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಡಿಕೆ ಬ್ರದರ್ಸ್ ವಿರುದ್ಧ ಸರಣಿ ಟ್ವೀಟ್ ಮೂಲಕ ವಾಗ್ದಾಳಿ ಮಾಡಿದ್ದಾರೆ.

ಮುಖ್ಯಮಂತ್ರಿಗಳ ಎದುರೇ ಕಾರ್ಯಕ್ರಮದಲ್ಲೇ ಕಾಂಗ್ರೆಸ್‌ ಸಂಸದ ಡಿ.ಕೆ.ಸುರೇಶ್‌ ಹಾಗೂ ಬಿಜೆಪಿಯ ಸಚಿವರ ನಡುವೆ ಜಟಾಪಟಿಯಾಗಿದೆ. ಸಿಎಂ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ನ ಸ್ಥಳೀಯರ ನಾಯಕರನ್ನು ಕಡೆಗಣಿಸಲಾಗಿದೆ ಎಂದು ಕಾಂಗ್ರೆಸ್‌ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿ ವೇದಿಕೆಯಲ್ಲೇ ಗಲಾಟೆ ಮಾಡಿದ್ದರು. ಈ ವಿಚಾರವಾಗಿ ಟ್ವೀಟ್ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

HDK

ಕಲ್ಲು ಬಂಡೆಗಳನ್ನು ನುಂಗಿ, ಮಣ್ಣು ಬಗೆದು ಪರರಿಗೆ ಬಿಕರಿ ಮಾಡಿಕೊಂಡು ಕೋಟೆ ಕೊತ್ತಲಗಳನ್ನು ಕಟ್ಟಿಕೊಂಡು ಮೆರೆಯುತ್ತಿರುವ ‘ಡಿಸೈನ್ ವೀರರಿಗೆ’ ನಮ್ಮ ನೆಲ, ನಮ್ಮ ಜಲ ಎನ್ನುವುದು ಈಗ ನೆನಪಿಗೆ ಬಂದಿದೆ. ಆಭದ್ರತೆ ಅಡಿಪಾಯವನ್ನೇ ಅಲ್ಲಾಡಿಸುತ್ತಿದೆ ಅಲ್ಲವೇ? ಎಂದು ಟ್ವೀಟ್ ಮಾಡುವ ಮೂಲಕವಾಗಿ ವಿರೋಧ ಪಕ್ಷದ ವಿರುದ್ಧವಾಗಿ ಕಿಡಿಕಾರಿದ್ದಾರೆ. ಇದನ್ನೂ ಓದಿ: ರಾಮನಗರ ಶಾಂತಿಯ ಜಿಲ್ಲೆ, ಗೂಂಡಾ ರೀತಿಯ ವರ್ತನೆ ಮಾಡಿದ್ದು ತಪ್ಪು: ಎಚ್‍ಡಿಕೆ ಕಿಡಿ

ಹಾದಿ ತಪ್ಪಿದ ರಾಜಕಾರಣ ಬಹಳ ದಿನ ನಡೆಯಲ್ಲ. ಹಣ, ದರ್ಪ, ಧಮ್ಕಿ, ಧಿಮಾಕು ಇನ್ನು ಸಾಕು. ಜನ ಕೊಟ್ಟೂ ನೋಡುತ್ತಾರೆ, ಕೆಲವೊಮ್ಮೆ ಬಿಟ್ಟೂ ನೋಡುತ್ತಾರೆ. ಅನುಭವದಿಂದ ಪಾಠ ಕಲಿತರೆ ಒಳ್ಳೆಯದು. ಉಳಿದದ್ದು ಅವರಿಗೇ ಬಿಟ್ಟಿದ್ದು. 5/5

— H D Kumaraswamy (@hd_kumaraswamy) January 4, 2022

ಕನಕಪುರ, ರಾಮನಗರ ಯಾರೋಬ್ಬರ ಸ್ವತ್ತಲ್ಲ. ಈ ನೆಲದ ಮಕ್ಕಳು ಎಂದು ಬಡಾಯಿ ಬಿಡುವ ಸಹೋದರರು ಇದೇ ನೆಲವನ್ನು ಹೇಗೆಲ್ಲಾ ನುಂಗಿ ನೀರು ಕುಡಿಯುತ್ತಿದ್ದಾರೆ ಎಂಬುದು ನನಗಿಂತ ಇಲ್ಲಿನ ಜನರಿಗೇ ಚೆನ್ನಾಗಿ ಗೊತ್ತು. ಆಟ ಎಂದ ಮೇಲೆ ಅಂತ್ಯವೂ ಇರಬೇಕಲ್ಲವೇ? ಆ ಕ್ಷಣ ಹತ್ತಿರ ಬಂದಿದೆಯೇನೋ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಮೇಕೆದಾಟು ಪಾದಯಾತ್ರೆಗೆ ಟಫ್‍ರೂಲ್ಸ್ ಅನ್ವಯ – ಬಿಜೆಪಿಯಿಂದ ಷಡ್ಯಂತ್ರ ಎಂದ ಕಾಂಗ್ರೆಸ್‌

ಹೌದು, ಹರದನಹಳ್ಳಿ ನನ್ನ ಜನ್ಮಸ್ಥಳ. ಬಿಡದಿ ನನ್ನ ಕರ್ಮಸ್ಥಳ. ಇದುವೇ ನನ್ನ ಪಾಲಿನ ಧರ್ಮಸ್ಥಳ. ಈ ಮಣ್ಣಲ್ಲಿಯೇ ನಾನು ಮಣ್ಣಾಗುವೆ ಎಂದು ಈಗಾಗಲೇ ಹೇಳಿದ್ದೇನೆ. ಇದರ ಹೊರತಾಗಿ ರಾಮನಗರಕ್ಕೆ ರಿಯಲ್ ಎಸ್ಟೇಟ್ ಮಾಡಲಿಕ್ಕೆ ನಾನು ಬಂದವನಲ್ಲ. 4/5

— H D Kumaraswamy (@hd_kumaraswamy) January 4, 2022

ನಾವು ಹಾಸನದಿಂದ ಬಂದಿದ್ದೇವೆ, ನಿಜ. ಇಲ್ಲಿನ ಜನ ನಮ್ಮನ್ನು ಮನೆ ಮಕ್ಕಳೆಂದು ಭಾವಿಸಿದ್ದಾರೆ. ನಾವೂ ಹಾಗೆಯೇ ನಡೆದುಕೊಂಡಿದ್ದೇವೆ. ಜನರ ಪ್ರೀತಿ, ಅಭಿಮಾನ, ನಮ್ಮ ದುಡಿಮೆ ಫಲವಾಗಿ ಜಿಲ್ಲೆಯಲ್ಲಿ ರಾಜಕೀಯ ಮಾಡುತ್ತಿದ್ದೇವೆ. ಜನರೇ ನಮಗೆ ಅಧಿಕಾರ ನೀಡಿದ್ದಾರೆ. ಇದನ್ನೂ ಓದಿ: ಕಾರ್ಯಕ್ರಮದಲ್ಲಿ ಸಿಎಂ ಎದುರೇ ಡಿಕೆ ಸುರೇಶ್‌, ಅಶ್ವಥ್‌ ನಾರಾಯಣ ನಡುವೆ ಜಟಾಪಟಿ

ಕನಕಪುರ, ರಾಮನಗರ ಯಾರೋಬ್ಬರ ಸ್ವತ್ತಲ್ಲ. ಈ ನೆಲದ ಮಕ್ಕಳು ಎಂದು ಬಡಾಯಿ ಬಿಡುವ ಸಹೋದರರು ಇದೇ ನೆಲವನ್ನು ಹೇಗೆಲ್ಲಾ ನುಂಗಿ ನೀರು ಕುಡಿಯುತ್ತಿದ್ದಾರೆ ಎಂಬುದು ನನಗಿಂತ ಇಲ್ಲಿನ ಜನರಿಗೇ ಚೆನ್ನಾಗಿ ಗೊತ್ತು. ಆಟ ಎಂದ ಮೇಲೆ ಅಂತ್ಯವೂ ಇರಬೇಕಲ್ಲವೇ? ಆ ಕ್ಷಣ ಹತ್ತಿರ ಬಂದಿದೆಯೇನೋ. 2/5

— H D Kumaraswamy (@hd_kumaraswamy) January 4, 2022

ಹೌದು, ಹರದನಹಳ್ಳಿ ನನ್ನ ಜನ್ಮಸ್ಥಳ. ಬಿಡದಿ ನನ್ನ ಕರ್ಮಸ್ಥಳ. ಇದುವೇ ನನ್ನ ಪಾಲಿನ ಧರ್ಮಸ್ಥಳ. ಈ ಮಣ್ಣಲ್ಲಿಯೇ ನಾನು ಮಣ್ಣಾಗುವೆ ಎಂದು ಈಗಾಗಲೇ ಹೇಳಿದ್ದೇನೆ. ಇದರ ಹೊರತಾಗಿ ರಾಮನಗರಕ್ಕೆ ರಿಯಲ್ ಎಸ್ಟೇಟ್ ಮಾಡಲಿಕ್ಕೆ ನಾನು ಬಂದವನಲ್ಲ ಎಂದು ವಾಗ್ದಾಳಿ ಮಾಡಿದ್ದರೆ.

ಕಲ್ಲು ಬಂಡೆಗಳನ್ನು ನುಂಗಿ, ಮಣ್ಣು ಬಗೆದು ಪರರಿಗೆ ಬಿಕರಿ ಮಾಡಿಕೊಂಡು ಕೋಟೆ ಕೊತ್ತಲಗಳನ್ನು ಕಟ್ಟಿಕೊಂಡು ಮೆರೆಯುತ್ತಿರುವ ʼಡಿಸೈನ್ ವೀರರಿಗೆʼ ನಮ್ಮ ನೆಲ, ನಮ್ಮ ಜಲ ಎನ್ನುವುದು ಈಗ ನೆನಪಿಗೆ ಬಂದಿದೆ. ಆಭದ್ರತೆ ಅಡಿಪಾಯವನ್ನೇ ಅಲ್ಲಾಡಿಸುತ್ತಿದೆ! ಅಲ್ಲವೇ? 1/5

— H D Kumaraswamy (@hd_kumaraswamy) January 4, 2022

ಹಾದಿ ತಪ್ಪಿದ ರಾಜಕಾರಣ ಬಹಳ ದಿನ ನಡೆಯಲ್ಲ. ಹಣ, ದರ್ಪ, ಧಮ್ಕಿ, ಧಿಮಾಕು ಇನ್ನು ಸಾಕು. ಜನ ಕೊಟ್ಟೂ ನೋಡುತ್ತಾರೆ, ಕೆಲವೊಮ್ಮೆ ಬಿಟ್ಟೂ ನೋಡುತ್ತಾರೆ. ಅನುಭವದಿಂದ ಪಾಠ ಕಲಿತರೆ ಒಳ್ಳೆಯದು. ಉಳಿದದ್ದು ಅವರಿಗೇ ಬಿಟ್ಟಿದ್ದು ಎಂದು ಖಡಕ್‌ ವಾರ್ನಿಂಗ್ ನೀಡಿದ್ದಾರೆ.

TAGGED:bengalurubjpcongressh d kumaraswamyಕಾಂಗ್ರೆಸ್ಡಿಕೆ ಸುರೇಶ್ಬಿಜೆಪಿಬೆಂಗಳೂರು
Share This Article
Facebook Whatsapp Whatsapp Telegram

You Might Also Like

Expressway Swift Car Accident
Crime

ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ತಡೆಗೋಡೆಗೆ ಕಾರು ಡಿಕ್ಕಿ – ಮೂವರ ದುರ್ಮರಣ

Public TV
By Public TV
6 minutes ago
Kota Srinivas Rao
Cinema

750ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಹಿರಿಯ ನಟ ಕೋಟ ಶ್ರೀನಿವಾಸ ರಾವ್ ವಿಧಿವಶ

Public TV
By Public TV
15 minutes ago
Gali Anjaneya Temple Bengaluru
Bengaluru City

ಮುಜರಾಯಿ ಸುಪರ್ದಿಗೆ ಗಾಳಿ ಆಂಜನೇಯ ದೇವಸ್ಥಾನ – ಕೋರ್ಟ್ ಮೊರೆಹೋದ ಆಡಳಿತ ಮಂಡಳಿ

Public TV
By Public TV
35 minutes ago
k.l.rahul test
Cricket

ಕನ್ನಡಿಗ ರಾಹುಲ್‌ ಆಕರ್ಷಕ ಶತಕ; ಇಂಗ್ಲೆಂಡ್‌ ಲೆಕ್ಕ ಚುಕ್ತಾ ಮಾಡಿದ ಟೀಂ ಇಂಡಿಯಾ

Public TV
By Public TV
8 hours ago
bannerghatta national park
Bengaluru Rural

ಪ್ರಾಣಿ ಪ್ರಿಯರಿಗೆ ಟಿಕೆಟ್ ದರ ಏರಿಕೆ ಶಾಕ್ – ಬನ್ನೇರುಘಟ್ಟ ಜೈವಿಕ ಉದ್ಯಾನ ಟಿಕೆಟ್ ದರ 20% ಏರಿಕೆ

Public TV
By Public TV
9 hours ago
Mantralayam Three youths who went swimming in Tungabhadra River go missing 2
Crime

ಮಂತ್ರಾಲಯ | ಸ್ನಾನಘಟ್ಟದ ಬಳಿ ಈಜಲು ಹೋಗಿದ್ದ ಮೂವರು ಯುವಕರು ನಾಪತ್ತೆ

Public TV
By Public TV
9 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?