Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಮ್ಮ ದೇಶ ಥರ್ಡ್ ಪಾರ್ಟಿಯ ಮಧ್ಯಸ್ಥಿಕೆ ಇಟ್ಟುಕೊಂಡಿಲ್ಲ: ಕುಮಾರಸ್ವಾಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಮ್ಮ ದೇಶ ಥರ್ಡ್ ಪಾರ್ಟಿಯ ಮಧ್ಯಸ್ಥಿಕೆ ಇಟ್ಟುಕೊಂಡಿಲ್ಲ: ಕುಮಾರಸ್ವಾಮಿ

Bengaluru City

ನಮ್ಮ ದೇಶ ಥರ್ಡ್ ಪಾರ್ಟಿಯ ಮಧ್ಯಸ್ಥಿಕೆ ಇಟ್ಟುಕೊಂಡಿಲ್ಲ: ಕುಮಾರಸ್ವಾಮಿ

Public TV
Last updated: May 12, 2025 3:29 pm
Public TV
Share
2 Min Read
H D Kumaraswamy
SHARE

– ಇನ್ನೂ ಪಾಕ್ ಬುದ್ಧಿ ಕಲಿಯದೇ ಇದ್ರೇ ಸರ್ವನಾಶ

ಬೆಂಗಳೂರು: ನಮ್ಮ ದೇಶ ಮೂರನೇ ಪಾರ್ಟಿಯ ಮಧ್ಯಸ್ಥಿಕೆ ಇಟ್ಟುಕೊಂಡಿಲ್ಲ. ಪಾಕ್ ಹಾಗೂ ನಮ್ಮ ನಡುವಿನ ಎಲ್ಲಾ ವಿಚಾರವನ್ನು ನಿಭಾಯಿಸುವ ಶಕ್ತಿಯಿದೆ ಎಂದು ಪ್ರಧಾನಿಯವರು ಸ್ಪಷ್ಟವಾಗಿ ಹೇಳಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ(H D Kumaraswamy) ಹೇಳಿದರು.

ಬೆಂಗಳೂರಿನಲ್ಲಿ(Bengaluru) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನದವರು(Pakistan) ಏನೇ ಉಪಟಳ ಮಾಡಿದ್ರೂ ಅವರಿಗೆ ಅಂತಿಮವಾಗಿ ದೊಡ್ಡಮಟ್ಟದ ಹೊಡೆತ ಬೀಳಲಿದೆ. ರಷ್ಯಾ ಮತ್ತು ಉಕ್ರೇನ್ ಇವತ್ತು ಯಾವ ಸ್ಥಿತಿ ಅನುಭವಿಸ್ತಾ ಇವೆ ಎಂದು ಎಲ್ಲರಿಗೂ ತಿಳಿದಿದೆ. ಆ ದೃಷ್ಟಿಯಿಂದ ಕೆಲವು ನಿರ್ಧಾರ ತೆಗೆದುಕೊಳ್ಳಲು ಮುಂದಾಗಿದ್ದರು. ಇನ್ನೂ ಪಾಕ್ ಬುದ್ಧಿ ಕಲಿಯದೇ ಇದ್ರೇ ಸರ್ವನಾಶವಾಗಲಿದೆ ಎಂದರು. ಇದನ್ನೂ ಓದಿ: ದೇಶದ ಸೈನಿಕರ ರಕ್ಷಣೆಗಾಗಿ ಮಂತ್ರಾಲಯದಲ್ಲಿ ವಿಶೇಷ ಪೂಜೆ

ಕಳೆದ ಒಂದು ವಾರದಿಂದ ಪಹಲ್ಗಾಮ್‌ನಲ್ಲಿ(Pahalgam) ನಡೆದ ಉಗ್ರರ ಕೃತ್ಯ ದೇಶಾದ್ಯಂತ ಚರ್ಚೆಯಾಯ್ತು. ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ(Narendra Modi), ರಕ್ಷಣಾ ಸಚಿವರು ಹಲವು ಸಭೆಗಳನ್ನು ಮಾಡಿ ಉಗ್ರ ಚಟುವಟಿಕೆ ಅಂತಿಮ ಇತೀಶ್ರೀ ಹಾಡಬೇಕು ಎಂದು ಹೆಜ್ಜೆಯಿಟ್ಟರು. ನಮ್ಮ ದೇಶದ ಗೌರವ ಹಾಳಾಗಬಾರದೆಂದು ಪ್ರಧಾನಿಯವರು ಹಾಗೂ ಅಧಿಕಾರಿಗಳು ಕದನವಿರಾಮದ(Ceasefire) ನಿರ್ಧಾರ ತೆಗೆದುಕೊಂಡರು ಹೇಳಿದರು. ಇದನ್ನೂ ಓದಿ: ರಾಕೇಶ್ ಅಕಾಲಿಕ ಮರಣ ನೋವು ತಂದಿದೆ: ಯೋಗರಾಜ್ ಭಟ್

ಭಾರತೀಯ ಸೇನೆಯು ಕೇವಲ ಪಾಕ್‌ನ ಉಗ್ರ ನೆಲಗಳ ಮೇಲೆ ಮಾತ್ರ ದಾಳಿ ಮಾಡಿದೆ. ನಮ್ಮ ಸೈನಿಕರು ದೇಶಕ್ಕೆ ಗೌರವ ತರುವ ಕೆಲಸ ಮಾಡಿದ್ದಾರೆ. ಕೇವಲ ಎರಡೇ ದಿನದಲ್ಲಿ ಪಾಕ್ ಶರಣಾಗತಿಯಾಯ್ತು. ನನ್ನ ವೈಯಕ್ತಿಕ ಅಭಿಪ್ರಾಯವೇನೆಂದರೆ, ನಮ್ಮ ದಾಳಿಯಿಂದ ಪಾಕ್‌ಗೆ ಮುಖಭಂಗವಾಗಿದೆ. ಭಾರತ ಸೈನಿಕರ ದಾಳಿಯು ಪಾಕ್‌ಗೆ ನಡುಕ ಉಂಟುಮಾಡಿದೆ ಎಂದು ನುಡಿದರು.

ಪಿಒಕೆ ವಿಷಯದಲ್ಲಿ ನಮ್ಮ ಪ್ರಶ್ನೆ ಏನೆಂದರೆ ನಾವು ಯಾವುದೇ ಮಧ್ಯಸ್ಥಿಕೆಗೆ ಅವಕಾಶ ಕೊಟ್ಟಿಲ್ಲ. ಅಮೆರಿಕದ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಅನ್ನುವುದಕ್ಕಿಂತ ಪಾಕಿಸ್ಥಾನಕ್ಕೆ ಆದ ಮುಖಭಂಗ ಮತ್ತು ನಮ್ಮ ಸೈನಿಕರ ಮೇಲುಗೈ ಗಮನಿಸಿ ಕೆಲವು ತೀರ್ಮಾನ ತೆಗೆದುಕೊಳ್ಳಲಾಗಿತ್ತು. ನಾವು ಇಲ್ಲಿಯವರೆಗೆ ಯಾವುದೇ ಮಧ್ಯಸ್ಥಿಕೆಗೆ ಅವಕಾಶ ಕೊಟ್ಟಿಲ್ಲ. ಇದನ್ನೂ ಪ್ರಧಾನಿಯವರು ಸ್ಪಷ್ಟವಾಗಿ ಹೇಳಿದ್ದಾರೆ. ಈ ಬಗ್ಗೆ ಚರ್ಚೆ ಮಾಡಲು ಡಿಜಿಎಂಒಗಳ ಸಭೆಯನ್ನು ಕರೆದಿದ್ದರು. ಆದರೆ ಈ ಸಭೆ ಸಂಜೆಗೆ ಮುಂದೂಡಿಕೆಯಾಗಿದೆ ಎಂದರು. ಇದನ್ನೂ ಓದಿ: ಪಾಕ್ ಮೇಲೆ ಪ್ರಕೃತಿಗೂ ಮುನಿಸು – ಮತ್ತೆ ಭೂಕಂಪ

ಯುದ್ಧದ ಬಗ್ಗೆ ಜನರಲ್ಲಿ ಎರಡು ತರಹದ ಭಾವನೆಗಳಿವೆ. ಯುದ್ಧವಾಗಬೇಕು ಅನ್ನೋದು ಒಂದು ವರ್ಗದ ಭಾವನೆಯಾದರೆ, ಮತ್ತೊಂದೆಡೆ ನಮಗೆ ಆಗುವ ಪ್ರಾಣಿಹಾನಿಯಾಗುತ್ತದೆ. ನಮಗೆ ಶಕ್ತಿಯಿದೆ ಅಂತಾ ಇನ್ನೊಂದು ದೇಶದ ಮೇಲೆ ಗದಾಪ್ರಹಾರ ಮಾಡಿದ್ರೇ, ಇವತ್ತು ಉಕ್ರೇನ್, ರಷ್ಯಾದವರು ಒಂದು ವರ್ಷದಿಂದ ಯುದ್ಧ ಮಾಡಿ ಏನು ಸಾಧನೆ ಮಾಡ್ತಾ ಇದ್ದಾರೆ ಎಂಬುದು ಕೆಲವರ ಭಾವನೆಯಾಗಿದೆ ಎಂದು ವಿವರಿಸಿದರು. ಇದನ್ನೂ ಓದಿ: ಬ್ಲಾಕ್‌ ಸೀರೆಯಲ್ಲಿ ಕಲರ್‌ಫುಲ್‌ ಆಗಿ ಮಿಂಚಿದ ನಭಾ!

ಕಾಶ್ಮೀರದಲ್ಲಿ(Kashmir) ಸಿಲುಕಿದಕೊಂಡ ಕರ್ನಾಟಕದ ವಿದ್ಯಾರ್ಥಿಗಳ ಕುರಿತು ಮಾತನಾಡಿದ ಅವರು, ಈ ವಿಷಯ ತಿಳಿಯುತ್ತಿದ್ದಂತೆ ನಮ್ಮ ಇಲಾಖೆಯ ಗಮನಕ್ಕೆ ತಂದು ಅವರನ್ನು ಸುರಕ್ಷಿತವಾಗಿ ಕರೆತರುವ ವ್ಯವಸ್ಥೆ ಮಾಡಲಾಗಿದೆ. ನಿನ್ನೆ ದೆಹಲಿಗೆ ಅವರು ತಲುಪಿದ್ದು, ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಮಾಹಿತಿ ನೀಡಿದರು.

TAGGED:americabengaluruh d kumaraswamyIndia Pakistan Conflictಅಮೆರಿಕಬೆಂಗಳೂರುಭಾರತ ಪಾಕಿಸ್ತಾನ ಸಂಘರ್ಷಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

yash
40ನೇ ವರ್ಷದ ಹುಟ್ಟುಹಬ್ಬ ಸಂಭ್ರಮದಲ್ಲಿ ʻಮಾಸ್ಟರ್‌ಪೀಸ್‌ʼ ರಾಕಿಭಾಯ್‌
Cinema Latest Main Post Sandalwood
Thalapathy Vijay Jana Nayagan
ವಿಜಯ್‌ ಫ್ಯಾನ್ಸ್‌ಗೆ ಶಾಕ್‌; ಜ.9 ಕ್ಕೆ ‘ಜನನಾಯಗನ್‌’ ರಿಲೀಸ್‌ ಆಗಲ್ಲ
Cinema Latest Main Post South cinema
Supreme Court and Ramya
ಪುರುಷರ ಮನಸ್ಸನ್ನು ಅರ್ಥ ಮಾಡ್ಕೊಳ್ಳಕ್ಕೆ ಆಗಲ್ಲ, ಹಾಗಾದ್ರೆ ಎಲ್ಲರನ್ನೂ ಜೈಲಿಗೆ ಹಾಕ್ಬೇಕಾ? – ರಮ್ಯಾ ವಿವಾದಾತ್ಮಕ ಪೋಸ್ಟ್
Latest Sandalwood Top Stories
yash 4
ನಿಮ್ಮನ್ನ ನೋಡೋಕೆ ನಾನೂ ಕಾಯ್ತಿದ್ದೀನಿ ಎಂದ ಯಶ್
Cinema Latest Sandalwood Top Stories

You Might Also Like

Tiger Accused
Chamarajanagar

ಮಲೆ ಮಹದೇಶ್ವರ ವನ್ಯಧಾಮದಲ್ಲಿ ದೈತ್ಯ ಹುಲಿ ಹತ್ಯೆ ಕೇಸ್‌ – ʻಶಿಕಾರಿʼ ರಾಜ ಗೋವಿಂದ ಅರೆಸ್ಟ್‌

Public TV
By Public TV
23 minutes ago
Donald Trump
Latest

ಅಮೆರಿಕದ ಉತ್ಪನ್ನಗಳನ್ನು ಮಾತ್ರ ವೆನೆಜುವೆಲಾ ಖರೀದಿಸಬೇಕು: ಟ್ರಂಪ್‌ ಕಟ್ಟಪ್ಪಣೆ

Public TV
By Public TV
51 minutes ago
Chikkaballapura 1
Chikkaballapur

ಚಿಕ್ಕಬಳ್ಳಾಪುರ | ಅಣ್ಣ-ತಂಗಿಯ ಅಕ್ರಮ ಸಂಬಂಧ – ತಂಗಿ ಸಾವಿನಲ್ಲಿ ಅಂತ್ಯ

Public TV
By Public TV
59 minutes ago
udp monkey fever 3
Latest

ಉತ್ತರ ಕನ್ನಡ ಜಿಲ್ಲೆಯಲ್ಲಿ ವರ್ಷದ ಮೊದಲ ಮಂಗನಕಾಯಿಲೆ ಪತ್ತೆ

Public TV
By Public TV
9 hours ago
Bike Wheeling Mysuru
Crime

Video Viral | ಪೊಲೀಸರ ಕಣ್ಣೆದುರೇ ಯುವಕರು ಡೆಡ್ಲಿ ಬೈಕ್ ವ್ಹೀಲಿಂಗ್

Public TV
By Public TV
9 hours ago
Kogilu Layout Demolition 20 officials of Rajiv Gandhi Housing Scheme visited site
Bengaluru City

ಕೋಗಿಲು ಲೇಔಟ್‌ ಒತ್ತುವರಿ ತೆರವು ಕೇಸ್;‌ ಭೂಕಬಳಿಕೆಯಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳ ಬಂಧನ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?