Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಏರ್‌ಪೋರ್ಟ್‌ ಬಳಿ ಬಾಂಬ್ ಇಡಲು ಸಿಸಿಟಿವಿ ಆಫ್ ಮಾಡಿಸಿದ್ರಾ?: ಎಚ್‍ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಏರ್‌ಪೋರ್ಟ್‌ ಬಳಿ ಬಾಂಬ್ ಇಡಲು ಸಿಸಿಟಿವಿ ಆಫ್ ಮಾಡಿಸಿದ್ರಾ?: ಎಚ್‍ಡಿಕೆ

Dakshina Kannada

ಏರ್‌ಪೋರ್ಟ್‌ ಬಳಿ ಬಾಂಬ್ ಇಡಲು ಸಿಸಿಟಿವಿ ಆಫ್ ಮಾಡಿಸಿದ್ರಾ?: ಎಚ್‍ಡಿಕೆ

Public TV
Last updated: January 21, 2020 7:13 pm
Public TV
Share
2 Min Read
HDK 1
SHARE

–  ಬಿಜೆಪಿ, ಸಂಘ ಪರಿವಾರ, ಪೊಲೀಸರ ವಿರುದ್ಧ ಕಿಡಿ

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆಯಾದ ಬಗ್ಗೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ, ಕೇಂದ್ರ ಸರ್ಕಾರ, ಆರ್‌ಎಸ್‌ಎಸ್‌ ಮತ್ತು ಪೊಲೀಸ್ ಇಲಾಖೆಯನ್ನು ತರಾಟೆಗೆ ತೆಗೆದುಕೊಂಡರು.

ಮಂಗಳೂರಿಗೆ ಆಗಮಿಸಿದ ಎಚ್.ಡಿ.ಕುಮಾರಸ್ವಾಮಿ ಅವರು ಘಟನೆ ಬಗ್ಗೆ ಸುದ್ದಿಗೋಷ್ಠಿ ನಡೆಸಿ, ಖಾರವಾಗಿ ಪ್ರತಿಕ್ರಿಯೆ ನೀಡಿದರು. ಮೈತ್ರಿ ಸರ್ಕಾರ ಆಡಳಿತದಲ್ಲಿ ಇದ್ದಾಗ ಕರಾವಳಿ ಶಾಂತವಾಗಿತ್ತು. ಕೇಂದ್ರದ ಸಿಎಎ, ಎನ್‍ಆರ್‌ಸಿ ನಿರ್ಧಾರದಿಂದ ಇಷ್ಟೆಲ್ಲ ಆತಂಕ ಆಗುತ್ತಿದೆ. ಕಾಯ್ದೆ ಪ್ರೋತ್ಸಾಹಿಸುವ ಮೂಲಕ ಭಯ ಪ್ರೋತ್ಸಾಹಿಸುವ ಹಿಂದೂಪರ ಸಂಘಟನೆ ಕಾರ್ಯಕ್ರಮ ರೂಪಿಸುತ್ತಿದ್ದಾರೆ. ಸರ್ಕಾರದ ಅಧಿಕಾರಿಗಳೇ ಮಾಹಿತಿ ನೀಡಿದ್ದಾರೆ ಎಂದು ದೂರಿದರು. ಇದನ್ನೂ ಓದಿ: ಎಚ್‍ಡಿಕೆಗಾಗಿ ಅರ್ಧ ಗಂಟೆ ಕಾದು ಭೇಟಿಯಾದ ಮಂಗ್ಳೂರು ಪೊಲೀಸ್ ಆಯುಕ್ತ ಹರ್ಷ

mng security 3

ಬಿಜೆಪಿ ಸರ್ಕಾರವಿದ್ದಾಗ ಹಿಂದೆ ಚರ್ಚ್ ದಾಳಿ ಘಟನೆ ನಡೆದಿತ್ತು. ಈಗ ಪೌರತ್ವ ಕಾಯ್ದೆ ಕಾನೂನಿಂದ ಅಶಾಂತಿ ಶುರುವಾಗಿದೆ ಎಂದರು.

ಬಾಂಬ್ ನಿಷ್ಕ್ರಿಯ ಮಾಡಲು ಇಡೀ ದಿನ ಬೇಕಾಯಿತು. ತಜ್ಞರು ಇದ್ದರೂ ಇಷ್ಟೆಲ್ಲಾ ತಡವಾಗಲು ಕಾರಣವೇನು? ಒಂದು ಬಾಂಬ್ ನಿಷ್ಕ್ರಿಯ ಮಾಡಲು ಇಷ್ಟೆಲ್ಲಾ ನಾಟಕ ಮಾಡುವ ಅವಶ್ಯಕತೆ ಇತ್ತಾ? ದಿನಪೂರ್ತಿ ಇಡೀ ರಾಜ್ಯವನ್ನು ಮಾಧ್ಯಮಗಳ ಮೂಲಕ ಪೊಲೀಸರು ದಿಕ್ಕು ತಪ್ಪಿಸಿದರು. ಜನ ಪ್ಯಾನಿಕ್ ಆಗುವಂತೆ ಮಾಡಿದರು ಎಂದು ಆರೋಪಿಸಿದರು.

MNG BLAST a copy

ಪಟಾಕಿಗೆ ಬಳಸುವ ಮಿಣಿಮಿಣಿ:
ಬಾಂಬ್ ಒಳಗೆ ಪಟಾಕಿಗೆ ಬಳಸುವ ಮಿಣಿ ಮಿಣಿ ಪೌಡರ್ ತುಂಬಿದ್ದರು. ಸ್ಟೀಲ್ ಬಾಕ್ಸ್ ಒಳಗೆ ತುಂಡಾದ ವಯರ್ ಇತ್ತು. ಬಾಂಬ್ ಸಾಗಾಟಕ್ಕೆ ಕಂಟೈನರ್ ಬಳಸಲಾಗಿತ್ತು. ಮುಖಕ್ಕೆ ಹಚ್ಚುವ ಪೌಡರ್ ತುಂಬಿದ್ರೋ ಏನೋ ಎಂದು ಪ್ರಶ್ನಿಸಿ ವ್ಯಂಗ್ಯವಾಡಿದರು. ಮಂಗಳೂರಲ್ಲಿ ಗಣರಾಜ್ಯೋತ್ಸವ, ಸ್ವಾತಂತ್ರ್ಯ ದಿನದಂದು ಮಾಡುವ ಅಣುಕು ಪ್ರದರ್ಶನದಂತೆ ಇತ್ತು ಎಂದರು.

ರಾಜ್ಯದಲ್ಲಿ ಸಂಘದ ಸರ್ಕಾರವಿಲ್ಲ:
ರಾಜ್ಯದಲ್ಲಿ ವಿಶ್ವ ಹಿಂದೂ ಪರಿಷತ್, ಆರ್‌ಎಸ್‌ಎಸ್‌ ಸರ್ಕಾರ ಇಲ್ಲ ಎಂದು ಚಾಟಿ ಬೀಸಿದ ಕುಮಾರಸ್ವಾಮಿ, ಅಧಿಕಾರಿಗಳು ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳಿ. ಯಾರನ್ನೋ ಮೆಚ್ಚಿಸಲು ಕೆಲಸ ಮಾಡಬೇಡಿ. ನನ್ನ ಬಗ್ಗೆ ಯಾವುದೇ ಟೀಕೆ ಬಂದರೂ ಹೆದರಲ್ಲ ಎಂದರು.

HDK SHOBHA

ಇದೇ ವೇಳೆ ಸಂಸದೆ ಶೋಭಾ ಕರಂದ್ಲಾಜೆ ಅವರ ವಿರುದ್ಧ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ ಅವರು, ನನ್ನನ್ನು ಪ್ರಶ್ನೆ ಮಾಡುತ್ತಾರೆ. ನೀವು ನನಗೆ ಕೆಲಸ ಕೊಡಬೇಡಿ. ಸಂಘರ್ಷ ಹುಟ್ಟಿಸುವ ಕೆಲಸ ಮಾಡಬೇಡಿ. ಮಂಗಳೂರು ನಗರವನ್ನು ಹಾಳು ಮಾಡಬೇಡಿ. ಬಾಂಬ್ ಪ್ರಹಸನದ ಸತ್ಯಾಸತ್ಯತೆ ಹೊರಹಾಕಿ. ಎರಡು ಧರ್ಮದ ನಡುವೆ ಕಂದಕ ಉಂಟು ಮಾಡಲು ಬಾಂಬ್ ಇಡುವ ಪ್ರಹಸನ ನಡೆದಿದೆ ಎಂದು ಹೇಳಿದರು.

ಮಂಗಳೂರಿಗೆ ಬೆಂಕಿ ಇಡಬೇಡಿ ಎಂದ ಕುಮಾರಸ್ವಾಮಿ, ಘಟನೆ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನನ್ನದು ಹಾಗೂ ಎಲ್ಲರ ಮಂಪರು ಪರೀಕ್ಷೆ ಮಾಡಿಸಲಿ. ಬಿಜೆಪಿ 130 ಕೋಟಿ ಜನರ ಮಂಪರು ಪರೀಕ್ಷೆ ಮಾಡಲು ಹೊರಟಿದೆ ಎಂದು ಕಿಡಿ ಕಾರಿದರು. ಆದರೆ ಕುಮಾರಸ್ವಾಮಿ ಅವರು ಮಂಗಳೂರು ನಗರ ಕಮಿಷನರ್ ಹರ್ಷಾ ಅವರ ಭೇಟಿ ಬಗ್ಗೆ ಗೌಪ್ಯತೆ ಕಾಪಾಡಿದರು.

Mangaluru Airport Bomb Auto copy

ವಿಮಾನ ನಿಲ್ದಾಣದ್ಲಲಿ ಸಿಸಿಟಿವಿ ಆಫ್ ಮಾಡಿದ್ರಾ?
ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸಿಸಿಟಿವಿ ಇಲ್ವಾ? ಸಿಸಿಟಿವಿ ನಿಷ್ಕ್ರಿಯ ವಿಚಾರ ಸತ್ಯಾಸತ್ಯತೆ ಹೊರಬರಲಿ. ಸಿಸಿಟಿವಿ ಆಫ್ ಮಾಡಿದ್ಯಾರು? ನೆನ್ನೆ ಪ್ರಹಸನಕ್ಕಾಗಿ ಸಿಸಿಟಿವಿ ಆಫ್ ಮಾಡಿದ್ರಾ? ಕೇಂದ್ರ ವಿಮಾನಯಾನ ಸಚಿವರು ಉತ್ತರಿಸಲಿ ಎಂದು ಕುಮಾರಸ್ವಾಮಿ ಸವಾಲೆಸೆದರು. ಬಿಜೆಪಿ ಸರ್ಕಾರ ಆರ್‌ಎಸ್‌ಎಸ್‌ ಮಾರ್ಗದರ್ಶನದಲ್ಲಿ ಕೆಲಸ ಮಾಡಬಾರದು ಎಂದು ಕುಟುಕಿದರು.

TAGGED:bjph d kumaraswamyMangaluruPolice officialsPublic TVಎಚ್ ಡಿ ಕುಮಾರಸ್ವಾಮಿಪಬ್ಲಿಕ್ ಟಿವಿಪೊಲೀಸ್ಬಿಜೆಪಿಮಂಗಳೂರುವಿಮಾನ ನಿಲ್ದಾಣ
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

Haveri Samavesha
Districts

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ 1,000 ದಿನಗಳ ಸಂಭ್ರಮ – ಹಾವೇರಿ ಸಮಾವೇಶದಲ್ಲಿ ಸಿಎಂ ಪ್ರತಿಮೆ ಅನಾವರಣ

Public TV
By Public TV
1 minute ago
railway track
Bellary

ಬಳ್ಳಾರಿ, ಹೊಸಪೇಟೆ ನಡುವೆ ರೈಲ್ವೆ ಮಲ್ಟಿಟ್ರ‍್ಯಾಕ್ ನಿರ್ಮಾಣಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ

Public TV
By Public TV
5 minutes ago
Online Game
Explainer

Explainer | ಪಬ್‌ಜಿ, ಬ್ಲೂ ವೇಲ್‌, ಕೊರಿಯನ್‌ ಲವ್‌ ಗೇಮ್‌ – ಮಕ್ಕಳ ಜೀವ ಕಸಿಯುತ್ತಿದೆ ಆನ್‌ಲೈನ್‌ ಗೇಮಿಂಗ್‌ ಗೀಳು

Public TV
By Public TV
7 minutes ago
Mumbai Vande Bharat Express Train Man Arrested For Releasing Snake in Washroom
Latest

ಮುಂಬೈ-ಸೋಲಾಪುರ ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಹಾವು ಬಿಟ್ಟ ವ್ಯಕ್ತಿ ಅರೆಸ್ಟ್

Public TV
By Public TV
24 minutes ago
HDK 2 1
Bengaluru City

ರಾಜ್ಯದಲ್ಲಿರೋ ಭ್ರಷ್ಟ, ಕೆಟ್ಟ ಸರ್ಕಾರ ತೆಗೆಯೋದು ನನ್ನ ಅಜೆಂಡಾ – ಹೆಚ್‌ಡಿಕೆ

Public TV
By Public TV
28 minutes ago
Mumbai metro 2
Latest

ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್‌ ಕುಸಿದು ದುರಂತ – ಆಟೋ, ಕಾರು ಅಪ್ಪಚ್ಚಿ!

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?