Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ – ಹೆಚ್‍ಡಿಕೆ

Public TV
Last updated: December 27, 2021 12:40 pm
Public TV
Share
3 Min Read
HDK 2
SHARE

ಬೆಂಗಳೂರು: ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ. ಕೇಂದ್ರ ಸರ್ಕಾರ ಉದ್ಯೋಗ ಅವಕಾಶಗಳಲ್ಲಿ ಕನ್ನಡಿಗರನ್ನು ಹತ್ತಿಕ್ಕಲಾಗುತ್ತಿದೆ. ಮತ್ತು ಅವಕಾಶಗಳನ್ನು ನಿರಾಕರಿಸುವ ಕುತಂತ್ರ ನಿರಂತರವಾಗಿ ನಡೆಯುತ್ತಲೇ ಇದೆ ಎಂದು ಹೇಳುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ.

ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ಭಾನುವಾರ ನಡೆಸಿದ ಯುಜಿಸಿ-ಎನ್‍ಇಟಿ ಕನ್ನಡ ಐಚ್ಛಿಕ ಭಾಷೆಯ ಪ್ರಶ್ನೆ ಪತ್ರಿಕೆಯಲ್ಲಿ 100ರಲ್ಲಿ 90 ರಷ್ಟು ಪ್ರಶ್ನೆಗಳು ಹಿಂದಿ ಭಾಷೆಯಲ್ಲಿದ್ದರಿಂದ ಸಾವಿರಾರು ವಿದ್ಯಾರ್ಥಿಗಳು ಗೊಂದಲಕ್ಕೀಡಿ ಪರೀಕ್ಷೆಯನ್ನು ಅರ್ಧಕ್ಕೆ ಬಿಟ್ಟು ಹೊರನಡೆದರು. ಈ ವಿಚಾರವಾಗಿ ಅನೇಕ ವಿದ್ಯಾರ್ಥಿಗಳು ಪರೀಕ್ಷಾ ಪ್ರಾಧಿಕಾರದ ವಿರುದ್ಧ ಪ್ರತಿಭಟನೆ ನಡೆಸುವ ಅಕ್ರೋಶ ವ್ಯಕ್ತಪಡಿಸಿದರು. ಮತ್ತೊಮ್ಮೆ ಪರೀಕ್ಷೆ ನಡೆಸಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕೆಂದು ಪಟ್ಟು ಹಿಡಿದಿದ್ದರು.

CET EXAM 5 medium

ಇದೀಗ ಈ ಕುರಿತಂತೆ ಹೆಚ್.ಡಿ ಕುಮಾರಸ್ವಾಮಿ ಅವರು ತಮ್ಮ ಟ್ವಿಟ್ಟರ್‌ನಲ್ಲಿ ಸರಣಿ ಟ್ವೀಟ್ ಮಾಡುವ ಮೂಲಕ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ. ನಾನು ಮೊದಲಿನಿಂದಲೂ ಹೇಳುತ್ತಿರುವ ಮಾತಿದು. ಈ ಮಾತು ಪದೇ ಪದೇ ಮರುಕಳಿಸುತ್ತಿರುವುದು ನನಗೆ ಬಹಳ ನೋವುಂಟು ಮಾಡಿದೆ. ಕೇಂದ್ರ ಸರ್ಕಾರದ ಉದ್ಯೋಗ ಅವಕಾಶಗಳಲ್ಲಿ ಕನ್ನಡಿಗರನ್ನು ಹತ್ತಿಕ್ಕಲಾಗುತ್ತಿದೆ. ಮತ್ತು ಅವಕಾಶಗಳನ್ನು ನಿರಾಕರಿಸುವ ಕುತಂತ್ರ ನಿರಂತರವಾಗಿ ನಡೆಯುತ್ತಲೇ ಇದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಒಂದು ಕಡೆ ಸಿನಿಮಾ, ಮತ್ತೊಂದು ಕಡೆ ರಾಜ್ಯ ಏನ್ಮಾಡ್ಬೇಕು ಗೊತ್ತಾಗ್ತಿಲ್ಲ: ರಚಿತಾ ರಾಮ್

HDK tweet

ನಿನ್ನೆ ರಾಷ್ಟ್ರೀಯ ಪರಿಕ್ಷಾ ಸಂಸ್ಥೆ ನಡೆಸಿದ ಪರೀಕ್ಷೆಯಲ್ಲಿ ಯುಜಿಸಿ – ಎನ್ ಇಟಿ ಕನ್ನಡ ಐಚ್ಛಿಕ ಭಾಷಾ ಪಶ್ನೆ ಪತ್ರಿಕೆಯ 100 ಪ್ರಶ್ನೆಗಳಲ್ಲಿ 90 ಪ್ರಶ್ನೆಗಳು ಹಿಂದಿಯಲ್ಲೇ ಇದ್ದವು. ಅದನ್ನು ಕಂಡ ಅಭ್ಯರ್ಥಿಗಳು ಗೊಂದಲಕ್ಕೆ ಒಳಗಾಗಿ ಪರೀಕ್ಷೆಯನ್ನು ಬಹಿಷ್ಕರಿಸಿ, ಪ್ರತಿಭಟನೆ ನಡೆಸಿದ್ದಾರೆ ಎಂದಿದ್ದಾರೆ.

tweet

ಇದು ಕನ್ನಡದ ಮೇಲಿನ ತಾತ್ಸಾರ ಹಾಗೂ ಹಿಂದಿ ಹೇರಿಕೆಯ ವಿಪರೀತ. ಅಲ್ಲದೇ ಪರೀಕ್ಷೆ ನಡೆಸಿದ ಸಂಸ್ಥೆ ಮಾಡಿರುವ ಕನ್ನಡ ದ್ರೋಹ. ಉದ್ದೇಶಪೂರ್ವಕವಾಗಿಯೇ ಇಂಥ ಕೃತ್ಯಗಳನ್ನು ಕನ್ನಡದ ವಿರುದ್ಧ ಎಸಗಲಾಗುತ್ತಿದೆ. ಕನ್ನಡಿಗರ ಬಗ್ಗೆ ಈ ಕಠಿಣತೆ ಏಕೆ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಕೊರೊನಾದೊಂದಿಗೆ ಪ್ರತಿಪಕ್ಷಗಳು ಸ್ನೇಹ ಬೆಳೆಸುತ್ತಿದೆ: ಯೋಗಿ ಆದಿತ್ಯನಾಥ್

ಇದು ಕನ್ನಡದ ಮೇಲಿನ ತಾತ್ಸಾರ ಹಾಗೂ ಹಿಂದಿ ಹೇರಿಕೆಯ ವಿಪರೀತ. ಅಲ್ಲದೆ, ಪರೀಕ್ಷೆ ನಡೆಸಿದ ಸಂಸ್ಥೆ ಮಾಡಿರುವ ಕನ್ನಡ ದ್ರೋಹ. ಉದ್ದೇಶಪೂರ್ವಕವಾಗಿಯೇ ಇಂಥ ಕೃತ್ಯಗಳನ್ನು ಕನ್ನಡದ ವಿರುದ್ಧ ಎಸಗಲಾಗುತ್ತಿದೆ. ಕನ್ನಡಿಗರ ಬಗ್ಗೆ ಈ ಕಠಿಣತೆ ಏಕೆ?3/6

— H D Kumaraswamy (@hd_kumaraswamy) December 27, 2021

ರೈಲ್ವೆ, ಬ್ಯಾಂಕಿಂಗ್ ಸೇರಿದಂತೆ ಕೇಂದ್ರ ಸರಕಾರದ ಇನ್ನು ಹಲವಾರು ಉದ್ಯೋಗ ಅವಕಾಶಗಳಲ್ಲಿ ಕನ್ನಡದ ಪ್ರತಿಭಾವಂತ ಯುವಜನರಿಗೆ ಅನ್ಯಾಯ ಆಗುತ್ತಿದೆ. ಕನ್ನಡಿಗರ ಕಡೆಗಣನೆ ದೇಶಕ್ಕೆ ಒಳ್ಳೆಯದಲ್ಲ. ನಮ್ಮ ಮೌನ ನಮ್ಮ ದೌರ್ಬಲ್ಯವಲ್ಲ ಎಂಬುದು ನೆನಪಿರಲಿ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: 56ನೇ ವಸಂತಕ್ಕೆ ಕಾಲಿಟ್ಟ ಬಾಲಿವುಡ್ ಸುಲ್ತಾನ್ – ಫಾರ್ಮ್ ಹೌಸ್‍ನಲ್ಲಿ ಪಾರ್ಟಿ

ರೈಲ್ವೆ, ಬ್ಯಾಂಕಿಂಗ್ ಸೇರಿದಂತೆ ಕೇಂದ್ರ ಸರಕಾರದ ಇನ್ನು ಹಲವಾರು ಉದ್ಯೋಗ ಅವಕಾಶಗಳಲ್ಲಿ ಕನ್ನಡದ ಪ್ರತಿಭಾವಂತ ಯುವಜನರಿಗೆ ಅನ್ಯಾಯ ಆಗುತ್ತಿದೆ. ಕನ್ನಡಿಗರ ಕಡೆಗಣನೆ ದೇಶಕ್ಕೆ ಒಳ್ಳೆಯದಲ್ಲ. ನಮ್ಮ ಮೌನ ನಮ್ಮ ದೌರ್ಬಲ್ಯವಲ್ಲ ಎಂಬುದು ನೆನಪಿರಲಿ. 4/6

— H D Kumaraswamy (@hd_kumaraswamy) December 27, 2021

ಈ ಅನ್ಯಾಯವನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಕೂಡಲೇ ಪರಿಕ್ಷಾ ಸಂಸ್ಥೆಯು ಆಗಿರುವ ಲೋಪ ಸರಿಮಾಡಿ ಪುನಾ ಪರೀಕ್ಷೆ ನಡೆಸಬೇಕು. ಎರಡು ವರ್ಷಗಳಿಂದ ಪರಿಕ್ಷೆಗಾಗಿ ತಯಾರಿ ನಡೆಸಿರುವ ಅಭ್ಯರ್ಥಿಗಳಿಗೆ ನ್ಯಾಯ ಸಿಗುವಂತೆ ಕ್ರಮ ವಹಿಸಬೇಕು ಎಂದು ತಿಳಿಸಿದ್ದಾರೆ.

ಈ ಅನ್ಯಾಯವನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಕೂಡಲೇ ಪರಿಕ್ಷಾ ಸಂಸ್ಥೆಯು ಆಗಿರುವ ಲೋಪ ಸರಿಮಾಡಿ ಪುನಾ ಪರೀಕ್ಷೆ ನಡೆಸಬೇಕು. ಎರಡು ವರ್ಷಗಳಿಂದ ಪರಿಕ್ಷೆಗಾಗಿ ತಯಾರಿ ನಡೆಸಿರುವ ಅಭ್ಯರ್ಥಿಗಳಿಗೆ ನ್ಯಾಯ ಸಿಗುವಂತೆ ಕ್ರಮ ವಹಿಸಬೇಕು.5/6

— H D Kumaraswamy (@hd_kumaraswamy) December 27, 2021

ಪರೀಕ್ಷೆ ಅವ್ಯವಸ್ಥೆ ಆಗರವಾಗಿತ್ತು ಎನ್ನುವುದು ತಿಳಿದುಬಂದಿದೆ. ಅದನ್ನು ಸರಿಪಡಿಸಿ ಉತ್ತಮ ರೀತಿಯಲ್ಲಿ ಪರೀಕ್ಷೆ ನಡೆಸಬೇಕು. ಹಿಂದಿ ಹೇರಿಕೆ ನಿಲ್ಲಿಸಬೇಕು ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ:  ನ್ಯೂ ಇಯರ್ ಎಲ್ಲಾದ್ರೂ ಮಾಡ್ಲಿ, ಕೊರೊನಾ ನಿಯಮ ಪಾಲಿಸಲಿ: ಬೊಮ್ಮಾಯಿ

ಪರೀಕ್ಷೆ ಅವ್ಯವಸ್ಥೆ ಆಗರವಾಗಿತ್ತು ಎನ್ನುವುದು ತಿಳಿದುಬಂದಿದೆ. ಅದನ್ನು ಸರಿಪಡಿಸಿ ಉತ್ತಮ ರೀತಿಯಲ್ಲಿ ಪರೀಕ್ಷೆ ನಡೆಸಬೇಕು. 6/6#ಹಿಂದಿ_ಹೇರಿಕೆ_ನಿಲ್ಲಿಸಿ

— H D Kumaraswamy (@hd_kumaraswamy) December 27, 2021

TAGGED:bengaluruhd kumaraswamyhindi-questionskannada-optional-examಕನ್ನಡ ಐಚ್ಛಿಕ ಭಾಷೆಬೆಂಗಳೂರುಹಿಂದಿ ಹೇರಿಕೆಹೆಚ್‌.ಡಿ.ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

balaramana dinagalu
ಬಹುಕೋಟಿ ವೆಚ್ಚದಲ್ಲಿ ತಯಾರಾಗ್ತಿದೆ ಬಲರಾಮನ ದಿನಗಳು
Cinema Latest South cinema Top Stories
ashwini gowda
ʻನನ್ ತಲೇಲಿ ಬುದ್ಧಿ ಇಲ್ಲ’ ಹೇಳಲು ಅಶ್ವಿನಿ ಒಪ್ಪಲ್ಲ!
Cinema Latest TV Shows
Bigg Boss
ಗಿಲ್ಲಿ ಜೊತೆ ಕಿರಿಕ್ ಮಾಡ್ಕೊಂಡ ಬಿಗ್‌ಬಾಸ್ ಮಾಜಿ ಸ್ಪರ್ಧಿಗಳು
Cinema Latest Sandalwood Top Stories
Sathish Ninasam 2
ʻಏಳೋ ಏಳೋ ಮಾದೇವʼ ಸಾಂಗ್ – ಸತೀಶ್ ನೀನಾಸಂ ಸೂಪರ್
Cinema Latest Sandalwood

You Might Also Like

MURUGHA SHREE
Chitradurga

ಪೋಕ್ಸೋ ಪ್ರಕರಣದಲ್ಲಿ ಬಿಗ್‌ ರಿಲೀಫ್‌ – ಮುರುಘಾ ಶ್ರೀ ನಿರ್ದೋಷಿ

Public TV
By Public TV
1 minute ago
DK Shivakumar 7
Bengaluru City

ಸಿಎಂ ಹುದ್ದೆಗಿಂತ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದು ಮುಖ್ಯ: ಡಿಕೆಶಿ

Public TV
By Public TV
3 minutes ago
Nirmalanandanatha Swamiji
Districts

ಶಿವಕುಮಾರ್‌ ಮುಖ್ಯಮಂತ್ರಿಯಾಗಬೇಕು: ನಿರ್ಮಲಾನಂದನಾಥ ಸ್ವಾಮೀಜಿ ಶಂಖನಾದ

Public TV
By Public TV
23 minutes ago
Shalini Rajneesh 1
Bengaluru City

ಹೂವುಗಳ ಮಾರಾಟದಂತೆ ಔಷಧೀಯ ಗಿಡಮೂಲಿಕೆಗಳಿಗೂ ಹರಾಜು ಅವಶ್ಯಕ – ಡಾ.ಶಾಲಿನಿ ರಜನೀಶ್

Public TV
By Public TV
30 minutes ago
modi stadium ahmedabad
Latest

ಅಹಮದಾಬಾದ್‌ನಲ್ಲಿ 2030ರ ಕಾಮನ್‌ವೆಲ್ತ್‌ ಗೇಮ್ಸ್‌ – ಈಗ ಅಧಿಕೃತ ಘೋಷಣೆ

Public TV
By Public TV
56 minutes ago
Hong Kong Buildings Fire
Latest

ಹಾಂಕಾಂಗ್ ಏಳು ಬಹುಮಹಡಿ ಕಟ್ಟಡಗಳಲ್ಲಿ ಬೆಂಕಿ ಅವಘಡ; 13 ಸಾವು

Public TV
By Public TV
57 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?