Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ನಮಗೆ ಗೌರವ ಕೊಟ್ಟಿದ್ದಕ್ಕೆ ಜಾರಕಿಹೊಳಿಗೆ ಅಭಿನಂದನೆ: ಎಚ್‍ಡಿಕೆ

Public TV
Last updated: January 26, 2022 2:24 pm
Public TV
Share
2 Min Read
kumarswamy jarkiholly
SHARE

– ಸಿದ್ದರಾಮಯ್ಯ ಇದ್ದಾಗಲೂ ನಮ್ಮ ಪಕ್ಷದಲ್ಲಿ 19% ಮತ ಬರುತ್ತಿತ್ತು, ಈಗಲೂ ಬರುತ್ತಿದ್ದೆ

ರಾಮನಗರ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಮ್ಮ ಪಕ್ಷದ ಮೇಲೆ ಅಷ್ಟೊಂದು ಕನಿಕರ ಇಟ್ಟಿದಕ್ಕೆ ಧನ್ಯವಾದ ಎಂದು ಮಾಜಿ ಸಿಎಂ ಕುಮಾರಸ್ವಾಮಿ ತಿಳಿಸಿದರು.

ಜಾರಕಿಹೊಳಿ ಜೆಡಿಎಸ್ ಬಗ್ಗೆ ಕೊಟ್ಟ ಹೇಳಿಕೆ ಕುರಿತು ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಾರಕಿಹೊಳಿ ಅವರು ನಾವು ಕಾಂಗ್ರೆಸ್ ನಿಂದ 16 ಜನರನ್ನು ತಯಾರು ಮಾಡಿದ್ದೇವೆ. ಆದರೆ ಜೆಡಿಎಸ್‍ಗೆ ಕೈ ಹಾಕುವುದಿಲ್ಲ ಎಂದಿದ್ದಾರೆ. ನಮ್ಮ ಪಕ್ಷದ ಬಗ್ಗೆ ಅಷ್ಟೋಂದು ಕನಿಕರ ಇಟ್ಟುಕೊಂಡಿರುವುದಕ್ಕೆ ನಮ್ಮ ಪಕ್ಷದ ಕಾರ್ಯಕರ್ತರ ಪರವಾಗಿ ನಾನು ಅವರಿಗೆ ಧನ್ಯವಾದವನ್ನು ಸಲ್ಲಿಸುತ್ತೇನೆ ಎಂದರು.

jds

ಜೆಡಿಎಸ್ ಪಕ್ಷವನ್ನು ನಾವು ಕದಲಿಸುವುದಿಲ್ಲ ಎಂದು ಅವರು ಹೇಳಿದ್ದಾರೆ. ಅಷ್ಟಾದರೂ ನಮಗೆ ಅವರು ಗೌರವ ಕೊಟ್ಟಿರುವುದಕ್ಕೆ ನಮ್ಮ ಕಡೆಯಿಂದ ಅವರಿಗೆ ಅಭಿನಂದನೆಗಳು ಎಂದು ತಿಳಿಸಿದರು. ಇದನ್ನೂ ಓದಿ: ಪ್ರೀತಿ ಇದ್ದಲ್ಲಿಗೆ ಹೋಗುತ್ತೇನೆ: ರಮೇಶ್ ಜಾರಕಿಹೊಳಿ

ಇದೇ ವೇಳೆ ಜೆಡಿಎಸ್ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ಕುರಿತು ಅವರು, ಕಾಂಗ್ರೆಸ್ ನಾಯಕರು ನಾನು ಜೆಡಿಎಸ್ ಅಲ್ಲಿ ಇದ್ದಾಗ ಎಲ್ಲಿರೀ ಕುಮಾರಸ್ವಾಮಿ ಇದ್ರೂ ಎಂದು ಪ್ರಶ್ನೆ ಕೇಳಿದ್ದಾರೆ. ಆದರೆ ಅವರು ನಮ್ಮ ಪಕ್ಷದಲ್ಲಿ ಅಧ್ಯಕ್ಷರಾಗಿ ದುಡಿದಿದ್ದಕ್ಕೆ ನನ್ನ ಶ್ರಮ, ದುಡಿಮೆಯೂ ಇದೆ. ಇವತ್ತು ಅದನ್ನು ಅವರು ಮರೆತ್ತಿದ್ದಾರೆ ಎಂದು ಹೇಳಿದರು.

siddu 1

ಕಾಂಗ್ರೆಸ್‍ನಲ್ಲಿ ಯಾರು ನಿಷ್ಠಾವಂತ ಸದಸ್ಯರಿದ್ದರೂ, ಅವರನ್ನು ಮೂಲೆಗುಂಪು ಮಾಡಿ ಇವತ್ತು ಅವರೇ ಮುಂದೆ ಇದ್ದಾರೆ. ಅದೇ ರೀತಿ ಅವರು ನಮ್ಮ ಪಕ್ಷದಲ್ಲಿ ಇದ್ದಾಗಲೂ ಆಗುತ್ತಿತ್ತು ಎಂದು ವಿವರಿಸಿದರು.

ನಮ್ಮಂತಹ ಕಾರ್ಯಕರ್ತರು ನಾವು ಸಂಪಾದಿಸಿದ ಹಣವನ್ನು ಪಕ್ಷದ ಸಂಘಟನೆಗೆ, ಪಕ್ಷದ ಕಾರ್ಯಕ್ರಮಗಳಿಗೆ ಹಾಕುತ್ತೇವೆ. ಇವರು ಅಧ್ಯಕ್ಷರಾದಾಗ ಜನರನ್ನು ನಾವೇ ಸೇರಿಸಿದ್ದೇವೆ. ಕಾರ್ಯಕ್ರಮಕ್ಕೆ ಬೇಕಾಗಿದ್ದ ಎಲ್ಲ ಸಿದ್ಧತೆಗಳನ್ನು ಮಾಡಿ ನಾವು ಹಿಂದೆ ಇರುತ್ತಿದ್ದೆವು ಎಂದರು.

58 ಸೀಟ್ ಗೆದ್ದಿದ್ದು ಅವರಿಂದ ಎಂದು ಸಿದ್ದರಾಮಯ್ಯ ಅವರು ಹೇಳಿಕೊಂಡು ಬರುತ್ತಿದ್ದಾರೆ. ಆ 58 ಸೀಟ್ ನಲ್ಲಿಯೂ ಕುಮಾರಸ್ವಾಮಿ ಧೆಣಿಗೆ ಇದೆ. ಚುನಾವಣೆಯ ಸಂಪೂರ್ಣ ಜವಾಬ್ದಾರಿ ಮತ್ತು ವೆಚ್ಚವನ್ನು ನೋಡಿಕೊಂಡಿದ್ದು ಕುಮಾರಸ್ವಾಮಿ. ನಾನು ಈ ಬಗ್ಗೆ ಹಲವಾರು ಉದಾಹರಣೆಯನ್ನು ಕೊಡಬಲ್ಲೆ. ಯಾವ ಕ್ಷೇತ್ರಕ್ಕೆ ಎಷ್ಟು ಹಣಕೊಟ್ಟಿದ್ದೇನೆ ಎಂದು ನಾನು ಹೇಳಬಲ್ಲೆ ಎಂದು ಸವಾಲು ಹಾಕಿದರು.

Multicolor Polyester Congress Party Flag, Rs 120 /piece Prakash Trading | ID: 14933618662

ಸಿದ್ದರಾಮಯ್ಯ ಅವರಿಂದ ಪಕ್ಷ ಗೆದ್ದಿಲ್ಲ. ದೇವೇಗೌಡರಿಂದ ಗೆದ್ದಿರುವುದು. ಪಕ್ಷದ ಲಕ್ಷಾಂತರ ಕಾರ್ಯಕರ್ತರ ದುಡಿಮೆಯಿಂದ ನಾವು ಗೆದ್ದಿದ್ದೇವೆ. ನಾನು ಬಂದ ಮೇಲೆ ಪಕ್ಷ ಏನಾಯಿತು ಎಂದು ಅವರು ಕೇಳಿದ್ದಾರೆ. ಅವರು ಹೋದ ಮೇಲೆಯೂ ನಮ್ಮ ಪಕ್ಷ ಒಂದು ಚುನಾವಣೆಯಲ್ಲಿ 28 ಸೀಟ್, ಒಂದು ಸಂದರ್ಭದಲ್ಲಿ 40 ಸೀಟ್ ಗೆದ್ದಿದ್ದೇವೆ. ಯಾರು ಇಲ್ಲದೆ ನಮ್ಮ ಪಕ್ಷ 40 ಸ್ಥಾನ ಗೆದ್ದಿತ್ತು ಎಂದು ತಿಳಿಸಿದರು. ಇದನ್ನೂ ಓದಿ: ಶಕ್ತಿಧಾಮದ ಮಕ್ಕಳನ್ನ ಬಸ್ಸಿನಲ್ಲಿ ತಾವೇ ಡ್ರೈವ್ ಮಾಡಿ ರೌಂಡ್ ಹಾಕಿಸಿದ ಶಿವಣ್ಣ

ಸಿದ್ದರಾಮಯ್ಯ ಅವರು ನಮ್ಮ ಪಕ್ಷದಲ್ಲಿ ಇದ್ದಾಗ ನಮ್ಮ ಪಕ್ಷಕ್ಕೆ 19% ಮತ ಬರುತ್ತಿತ್ತು. ಅವರು ಹೋದ ಮೇಲೆಯೂ ಸಹ ನಮ್ಮ ಪಕ್ಷದ ಮತ ಅದೇ ರೀತಿ ಇದೆ. ಇದಕ್ಕೆ ಕಾರಣ ಯಾರು ನನ್ನ ಕಾರ್ಯಕರ್ತರು ಎಂದರು.

jds flag e1580382339690

TAGGED:hd kumaraswamyramanagararamesh jarkiholisiddaramaiahರಮೇಶ್ ಜಾರಕಿಹೋಳಿರಾಮನಗರಸಿದ್ದರಾಮಯ್ಯಹೆಚ್‌.ಡಿ.ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema Updates

kamal haasan thug life
‘ಥಗ್‌ ಲೈಫ್‌’ ಟೀಂ ಉದ್ಧಟತನ ಬಟಾಬಯಲು – ಕನ್ನಡ ಬಿಟ್ಟು 4 ಭಾಷೆಗಳಿಗೆ ಸಿನಿಮಾ ಡಬ್‌
37 minutes ago
Trisha
ಥಗ್‌ ಲೈಫ್ ಚಿತ್ರಕ್ಕೆ ʻಶುಗರ್‌ ಬೇಬಿʼ ಪಡೆದ ಸಂಭಾವನೆ ಎಷ್ಟು ಗೊತ್ತಾ?
2 hours ago
pawan kalyan sharmista panoli
ಪುಣೆ ಕಾನೂನು ವಿದ್ಯಾರ್ಥಿನಿ ಪರ ನಿಂತ ಪವನ್‌ ಕಲ್ಯಾಣ್‌ – ದೀದಿ ಹೇಳಿಕೆಗೆ ಖಂಡನೆ
6 hours ago
Mukhyamantri Chandru
ಶಿವಣ್ಣನ ರೀತಿಯಲ್ಲಿ ಇನ್ಯಾರು ಕಮಲ್‌ ಪರವಾಗಿದ್ದಾರೋ ಅವರೆಲ್ಲ ನಾಡದ್ರೋಹಿಗಳು: ಮುಖ್ಯಮಂತ್ರಿ ಚಂದ್ರು
6 hours ago

You Might Also Like

IndiGo Flight Delhi Rain
Karnataka

ದೆಹಲಿ | ಲ್ಯಾಂಡಿಂಗ್‌ ವೇಳೆ ತೀವ್ರ ಪ್ರಕ್ಷುಬ್ಧತೆ – 38 ನಿಮಿಷ ಆಕಾಶದಲ್ಲೇ ಗಿರಕಿ ಹೊಡೆದು ಲ್ಯಾಂಡ್‌ ಆದ ಇಂಡಿಗೋ ಫ್ಲೈಟ್

Public TV
By Public TV
14 minutes ago
covid schools
Bengaluru City

ಜ್ವರ, ಕೆಮ್ಮು, ನೆಗಡಿ ಲಕ್ಷಣ ಇರೋ ಮಕ್ಕಳು ಶಾಲೆಗೆ ಹೋಗೋದು ಬೇಡ: ಶಾಲೆಗಳಿಗೆ ಸರ್ಕಾರ ಗೈಡ್‌ಲೈನ್ಸ್‌

Public TV
By Public TV
2 hours ago
Heavy Rain in Northeast states
Latest

ಕೇರಳದಿಂದ ಈಶಾನ್ಯ ರಾಜ್ಯಗಳವರೆಗೂ ನಿಲ್ಲದ ವರುಣನ ಅಬ್ಬರ – ಮಳೆಯಾರ್ಭಟಕ್ಕೆ 30ಕ್ಕೂ ಹೆಚ್ಚು ಬಲಿ

Public TV
By Public TV
2 hours ago
Dinesh Gundu Rao 2
Dakshina Kannada

ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಬೇಡ ಎಂದಿಲ್ಲ: ದಿನೇಶ್ ಗುಂಡೂರಾವ್

Public TV
By Public TV
2 hours ago
MI vs PBKS rain
Cricket

ಪಂಜಾಬ್‌ vs ಮುಂಬೈ ಕ್ವಾಲಿಫೈಯರ್ 2 ಪಂದ್ಯಕ್ಕೆ ಮಳೆ ಅಡ್ಡಿ – ಮ್ಯಾಚ್‌ ರದ್ದಾದ್ರೆ ಯಾರಿಗೆ ನಷ್ಟ?

Public TV
By Public TV
2 hours ago
V Somanna
Bidar

ಡಿಕೆಶಿ ಪಾದಕ್ಕೆ ಕೋಟಿ ನಮಸ್ಕಾರ ಮಾಡ್ತೀನಿ, ಹೇಮಾವತಿ ಕೈ ಬಿಡಿ: ವಿ.ಸೋಮಣ್ಣ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?