Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವೈದ್ಯ ಸೀಟು ಹಂಚಿಕೆ ವಿಳಂಬ – ಸುಪ್ರೀಂ ಮೊರೆ ಹೋಗುವಂತೆ ಸರ್ಕಾರಕ್ಕೆ ಹೆಚ್‍ಡಿಕೆ ಒತ್ತಾಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವೈದ್ಯ ಸೀಟು ಹಂಚಿಕೆ ವಿಳಂಬ – ಸುಪ್ರೀಂ ಮೊರೆ ಹೋಗುವಂತೆ ಸರ್ಕಾರಕ್ಕೆ ಹೆಚ್‍ಡಿಕೆ ಒತ್ತಾಯ

Bengaluru City

ವೈದ್ಯ ಸೀಟು ಹಂಚಿಕೆ ವಿಳಂಬ – ಸುಪ್ರೀಂ ಮೊರೆ ಹೋಗುವಂತೆ ಸರ್ಕಾರಕ್ಕೆ ಹೆಚ್‍ಡಿಕೆ ಒತ್ತಾಯ

Public TV
Last updated: December 20, 2021 1:25 pm
Public TV
Share
3 Min Read
HDK 2
SHARE

ಬೆಂಗಳೂರು: ವೈದ್ಯ ವಿದ್ಯಾರ್ಥಿಗಳಿಗೆ ಸೀಟು ಹಂಚಿಕೆ ಪ್ರಕ್ರಿಯೆ ನೆನೆಗುದಿಗೆ ಬಿದ್ದಿರುವ ಬಗ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ಟೀಕಾಪ್ರಹಾರ ನಡೆಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ರಾಜ್ಯ ಸರ್ಕಾರ ಕೂಡಲೇ ಸುಪ್ರೀಂ ಕೋರ್ಟ್‍ಗೆ ಅರ್ಜಿ ಸಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ.

Doctor

ಈ ಬಗ್ಗೆ ಇಂದು ಬೆಳಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ವೈದ್ಯ ಸೀಟುಗಳ ಹಂಚಿಕೆ ವಿಳಂಬ ಆಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಗಳೇ ಮ್ಯಾನೇಜ್ ಮೆಂಟುಗಳಿಗೆ ಅನುಕೂಲ ಮಾಡಿಕೊಡುತ್ತಿವೆ ಎಂದು ದೂರಿದ್ದಾರೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮರುಪ್ರತಿಷ್ಠಾಪನೆ

ವೈದ್ಯ ಶಿಕ್ಷಣವನ್ನು ಹಳ್ಳಿ ವಿದ್ಯಾರ್ಥಿಗಳಿಗೆ ನೀಟಾಗಿ ತಪ್ಪಿಸುವ ಹುನ್ನಾರ ನಡೆಯುತ್ತಿದೆಯಾ? ಎನ್ನುವ ಅನುಮಾನ ಕಾಡುತ್ತಿದೆ. ಕೇಂದ್ರ ಸರ್ಕಾರಕ್ಕೆ ನೀಟ್ ವ್ಯವಸ್ಥೆಯನ್ನು ಹಾಳು ಮಾಡುವ ಬಗ್ಗೆ ಇದ್ದ ಉತ್ಸಾಹ ಸರಿ ಮಾಡಲು ಇಲ್ಲ ಎನ್ನುವುದು ವಿದ್ಯಾರ್ಥಿಗಳಿಗೆ ಮನವರಿಕೆಯಾಗಿದೆ ಎಂದಿದ್ದಾರೆ.

ವೈದ್ಯ ಶಿಕ್ಷಣವನ್ನು ಹಳ್ಳಿ ವಿದ್ಯಾರ್ಥಿಗಳಿಗೆ ʼನೀಟಾಗಿʼ ತಪ್ಪಿಸುವ ಹುನ್ನಾರ ನಡೆಯುತ್ತಿದೆಯಾ? ಎನ್ನುವ ಅನುಮಾನ ಕಾಡುತ್ತಿದೆ. ಕೇಂದ್ರ ಸರಕಾರಕ್ಕೆ ʼನೀಟ್‌ʼ ವ್ಯವಸ್ಥೆಯನ್ನು ಹಾಳು ಮಾಡುವ ಬಗ್ಗೆ ಇದ್ದ ಉತ್ಸಾಹ ಸರಿ ಮಾಡಲು ಇಲ್ಲ ಎನ್ನುವುದು ವಿದ್ಯಾರ್ಥಿಗಳಿಗೆ ಮನವರಿಕೆಯಾಗಿದೆ. 1/6

— H D Kumaraswamy (@hd_kumaraswamy) December 20, 2021

ಸಮಾನ ಶಿಕ್ಷಣ, ಸಮಾನ ಅವಕಾಶಗಳ ಸಂವಿಧಾನದ ಆಶಯವನ್ನು ಕೇಂದ್ರ ಸರ್ಕಾರ ಗಾಳಿಗೆ ಬಿಟ್ಟಿದೆ. ನಾಲ್ಕು ತಿಂಗಳಿನಿಂದ ವೈದ್ಯ ಸೀಟುಗಳು ಹಂಚಿಕೆಯಾಗಿಲ್ಲ. ಪರಿಣಾಮ ಎಂಜಿನಿಯರಿಂಗ್ ಕೌನ್ಸೆಲಿಂಗ್ ಕೂಡ ತಡವಾಗಿ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿದೆ. ಸಮರ್ಪಕ ನಿರ್ವಹಣೆ, ಅದಕ್ಷತೆಗೆ ಹಿಡಿದ ಕನ್ನಡಿ ಇದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಶಾಂತಿ ಕದಡುವುದೇ ನಾಡದ್ರೋಹಿ ಕಾಂಗ್ರೆಸ್ ಉದ್ದೇಶ – ಕೈ ವಿರುದ್ಧ ಬಿಜೆಪಿ ಟ್ವೀಟ್ ದಾಳಿ

“ಸಮಾನ ಶಿಕ್ಷಣ, ಸಮಾನ ಅವಕಾಶ”ಗಳ ಸಂವಿಧಾನದ ಆಶಯವನ್ನು ಕೇಂದ್ರ ಸರಕಾರ ಗಾಳಿಗೆ ಬಿಟ್ಟಿದೆ. ನಾಲ್ಕು ತಿಂಗಳಿನಿಂದ ವೈದ್ಯ ಸೀಟುಗಳು ಹಂಚಿಕೆಯಾಗಿಲ್ಲ. ಪರಿಣಾಮ ಎಂಜಿನಿಯರಿಂಗ್‌ ಕೌನ್ಸೆಲಿಂಗ್‌ ಕೂಡ ತಡವಾಗಿ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿದೆ. ಸಮರ್ಪಕ ನಿರ್ವಹಣೆ, ಅದಕ್ಷತೆಗೆ ಹಿಡಿದ ಕನ್ನಡಿ ಇದು.2/6

— H D Kumaraswamy (@hd_kumaraswamy) December 20, 2021

ಉನ್ನತ ಶಿಕ್ಷಣ ಉಳ್ಳವರಿಗೆ ಮಾತ್ರವೇ? ಇದೇ ಸತ್ಯ ಎನ್ನುವಂತೆ ಕೇಂದ್ರ ಸರ್ಕಾರ ನಡೆದುಕೊಳ್ಳುತ್ತಿದೆ. ಗುಣಮಟ್ಟದ ಕೋಚಿಂಗ್ ಪಡೆಯಲು ಶಕ್ತಿ ಇಲ್ಲದ, ಆರ್ಥಿಕವಾಗಿ ದುರ್ಬಲರಾದ ಗ್ರಾಮೀಣ ವಿದ್ಯಾರ್ಥಿಗಳಿಗೆ ವೈದ್ಯ ಶಿಕ್ಷಣವನ್ನು ಶಾಶ್ವತವಾಗಿ ತಪ್ಪಿಸುವ ದುರಾಲೋಚನೆ ಈ ವಿಳಂಬ ದ್ರೋಹದ ಹಿಂದೆ ಇದೆಯಾ? ಎಂದು ಪ್ರಶ್ನಿಸಿದ್ದಾರೆ.

“ಉನ್ನತ ಶಿಕ್ಷಣ ಉಳ್ಳವರಿಗೆ ಮಾತ್ರವೇ?” ಇದೇ ಸತ್ಯ ಎನ್ನುವಂತೆ ಕೇಂದ್ರ ಸರಕಾರ ನಡೆದುಕೊಳ್ಳುತ್ತಿದೆ. ಗುಣಮಟ್ಟದ ಕೋಚಿಂಗ್‌ ಪಡೆಯಲು ಶಕ್ತಿ ಇಲ್ಲದ, ಆರ್ಥಿಕವಾಗಿ ದುರ್ಬಲರಾದ ಗ್ರಾಮೀಣ ವಿದ್ಯಾರ್ಥಿಗಳಿಗೆ ವೈದ್ಯ ಶಿಕ್ಷಣವನ್ನು ಶಾಶ್ವತವಾಗಿ ತಪ್ಪಿಸುವ ದುರಾಲೋಚನೆ ಈ “ವಿಳಂಬ ದ್ರೋಹ”ದ ಹಿಂದೆ ಇದೆಯಾ? 3/6

— H D Kumaraswamy (@hd_kumaraswamy) December 20, 2021

ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಸರ್ಕಾರಗಳು ಅಸಹಾಯತೆಯ ನಾಟಕ ಆಡುತ್ತಾ ವಿದ್ಯಾರ್ಥಿ-ಪೋಷಕರನ್ನು ಯಾಮಾರಿಸುತ್ತಿವೆ. ನೀಟ್ ವಿಳಂಬದಿಂದ ವೈದ್ಯ, ಎಂಜಿನಿಯರಿಂಗ್ ಸೀಟುಗಳ ಕಾಳಸಂತೆ ಬಿಕರಿಗೆ ಸರ್ಕಾರಗಳೇ ಅವಕಾಶ ಮಾಡಿಕೊಟ್ಟಂತೆ ಆಗಿದೆ. ಇದ್ಯಾವ ಸೀಮೆ ಶಿಕ್ಷಣ ನೀತಿ? ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಪ್ರತಿಮೆ ಭಗ್ನ ಮಾಡೋರು ನೀವೇ, ಗೌರವ ಸಲ್ಲಿಸೋರು ನೀವೇ – ಸಿದ್ದು ವಿರುದ್ಧ ಬಿಜೆಪಿ ಕಿಡಿ

ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಸರಕಾರಗಳು ಅಸಹಾಯತೆಯ ʼನಾಟಕʼವಾಡುತ್ತಾ ವಿದ್ಯಾರ್ಥಿ-ಪೋಷಕರನ್ನು ಯಾಮಾರಿಸುತ್ತಿವೆ. ನೀಟ್‌ ವಿಳಂಬದಿಂದ ವೈದ್ಯ, ಎಂಜಿನಿಯರಿಂಗ್‌ ಸೀಟುಗಳ “ಕಾಳಸಂತೆ ಬಿಕರಿ”ಗೆ ಸರಕಾರಗಳೇ ಅವಕಾಶ ಮಾಡಿಕೊಟ್ಟಂತೆ ಆಗಿದೆ. ಇದ್ಯಾವ ಸೀಮೆ ಶಿಕ್ಷಣ ನೀತಿ? 4/6

— H D Kumaraswamy (@hd_kumaraswamy) December 20, 2021

ರಾಜ್ಯ ಸರ್ಕಾರ ಕೂಡಲೇ ಸುಪ್ರೀಂ ಕೋರ್ಟ್‍ಗೆ ಮನವಿ ಸಲ್ಲಿಸಿ ತ್ವರಿತ ತೀರ್ಪು ನೀಡುವಂತೆ ಮನವಿ ಮಾಡುವುದು ಸೇರಿ, ಕೇಂದ್ರದ ಮೇಲೆ ಒತ್ತಡ ಹೇರಬೇಕು. ಭಾರತವನ್ನು ವಿಶ್ವಗುರು ಮಾಡುವ ಉಮೇದಿನಲ್ಲಿರುವ ಕೇಂದ್ರವು, ಗ್ರಾಮೀಣ ವಿದ್ಯಾರ್ಥಿಗಳಿ ಹಿತ ಕಾಯಬೇಕು ಎಂದು ತಿಳಿಸಿದ್ದಾರೆ.

ರಾಜ್ಯ ಸರಕಾರ ಕೂಡಲೇ ಸುಪ್ರೀಂ ಕೋರ್ಟ್‌ʼಗೆ ಮನವಿ ಸಲ್ಲಿಸಿ ತ್ವರಿತ ತೀರ್ಪು ನೀಡುವಂತೆ ಮನವಿ ಮಾಡುವುದು ಸೇರಿ, ಕೇಂದ್ರದ ಮೇಲೆ ಒತ್ತಡ ಹೇರಬೇಕು. ಭಾರತವನ್ನು ʼವಿಶ್ವಗುರುʼ ಮಾಡುವ ಉಮೇದಿನಲ್ಲಿರುವ ಕೇಂದ್ರವು, ಗ್ರಾಮೀಣ ವಿದ್ಯಾರ್ಥಿಗಳ ಹಿತ ಕಾಯಬೇಕು. 5/6

— H D Kumaraswamy (@hd_kumaraswamy) December 20, 2021

ನೀಟ್ ಅವ್ಯವಸ್ಥೆ ಬಗ್ಗೆ ರಾಜ್ಯ ಸರ್ಕಾರವು ನೆರೆ ರಾಜ್ಯಗಳಂತೆ ದನಿಯೆತ್ತಬೇಕು. ಹಾಗೆ ಮಾಡದಿದ್ದರೆ, ಖಾಸಗಿ ವೈದ್ಯ ಕಾಲೇಜುಗಳ ಜತೆ ರಾಜ್ಯ ಸರ್ಕಾರ ಒಳ ಒಪ್ಪಂದ ಮಾಡಿಕೊಂಡಿದೆ ಎಂದು ಜನರು ಭಾವಿಸಬೇಕಾಗುತ್ತದೆ ಎಂದಿದ್ದಾರೆ.

ನೀಟ್‌ ಅವ್ಯವಸ್ಥೆ ಬಗ್ಗೆ ರಾಜ್ಯ ಸರಕಾರವು ನೆರೆ ರಾಜ್ಯಗಳಂತೆ ದನಿಯೆತ್ತಬೇಕು. ಹಾಗೆ ಮಾಡದಿದ್ದರೆ, ಖಾಸಗಿ ವೈದ್ಯ ಕಾಲೇಜುಗಳ ಜತೆ ಸರಕಾರ ಒಳ ಒಪ್ಪಂದ ಮಾಡಿಕೊಂಡಿದೆ ಎಂದು ಜನರು ಭಾವಿಸಬೇಕಾಗುತ್ತದೆ. ಉನ್ನತ ಶಿಕ್ಷಣ ಎಲ್ಲರ ಹಕ್ಕು. 6/6#ನೀಟ್

— H D Kumaraswamy (@hd_kumaraswamy) December 20, 2021

TAGGED:bengalurugovernmenth d kumaraswamyMedical seatNEETSupreme Courtನೀಟ್ಬೆಂಗಳೂರುವೈದ್ಯಕೀಯ ಸೀಟುಸರ್ಕಾರಸುಪ್ರೀಂ ಕೋರ್ಟ್ಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

kicchana chappale ashwini gowda dhruvanth
Bigg Boss ಸೀಸನ್‌ 12ರ ಕೊನೆಯ ಕಿಚ್ಚನ ಚಪ್ಪಾಳೆ ಗಿಟ್ಟಿಸಿಕೊಂಡ ಅಶ್ವಿನಿ, ಧ್ರುವಂತ್‌
Cinema Latest Top Stories TV Shows
Monalisa Bhosle
ರೊಮ್ಯಾಂಟಿಕ್‌ ಸಾಂಗ್‌ನಲ್ಲಿ ಕುಂಭಮೇಳದ ನೀಲಿ ಕಂಗಳ ಚೆಲುವೆ – ದಿಲ್‌ ಕದ್ದ ಮೊನಾಲಿಸಾ!
Bollywood Cinema Latest National Top Stories
Niveditha Gowda
ಕಡಲ ಅಲೆಯಲ್ಲಿ ಗುಲಾಬಿ ದಳದಂತೆ ತೇಲಿದ ನಿವೇದಿತಾ!
Cinema Latest Sandalwood Top Stories
Beatriz Bach
ಟಾಕ್ಸಿಕ್ ಟೀಸರ್ ಹಾಟ್ ಬೆಡಗಿ ನಟಾಲಿಯಾ ಬರ್ನ್ ಅಲ್ಲ.. ಬೀಟ್ರಿಜ್ ಬಾಚ್..!
Cinema Latest Sandalwood Top Stories

You Might Also Like

Ayodhyas Ram Mandir namaz
Latest

ಅಯೋಧ್ಯೆ ರಾಮಮಂದಿರ ಆವರಣದಲ್ಲಿ ನಮಾಜ್‌ಗೆ ಯತ್ನ – ಕಾಶ್ಮೀರ ಮೂಲದ ವ್ಯಕ್ತಿ ಪೊಲೀಸ್ ವಶಕ್ಕೆ

Public TV
By Public TV
31 minutes ago
Anekal Dental Student Suicide
Bengaluru Rural

ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್‌ – ಡೆತ್‌ನೋಟ್ ಪತ್ತೆ, ನನ್ನ ಸಾವಿಗೆ ಯಾರು ಕಾರಣರಲ್ಲ ಎಂದು ಬರೆದಿಟ್ಟಿದ್ದ ಯಶಸ್ವಿನಿ

Public TV
By Public TV
53 minutes ago
room filled with smoke from a stove one dead 6 sick in Dharwad
Crime

ಚಿಕನ್ ಬೇಯಿಸಲು ಹಚ್ಚಿದ ಒಲೆಯಿಂದ ರೂಮ್‌ ತುಂಬಾ ಆವರಿಸಿದ ಹೊಗೆ – ಓರ್ವ ಸಾವು, 6 ಮಂದಿ ಅಸ್ವಸ್ಥ

Public TV
By Public TV
1 hour ago
crime news Nelamangala Accused arrested for threatening to kill young woman who rejected his love
Bengaluru Rural

ನೆಲಮಂಗಲ | ಪ್ರೀತಿ ತಿರಸ್ಕರಿಸಿದ ಯುವತಿ ಹತ್ಯೆಗೆ ಗನ್‌ ಹಿಡಿದು ಸುತ್ತಿದ ಪುಂಡ ಈಗ ಪೊಲೀಸರ ಅತಿಥಿ

Public TV
By Public TV
1 hour ago
Akhilesh Yadav
Latest

ಯುಪಿಯಲ್ಲಿ ಬಿಜೆಪಿ ಸರ್ಕಾರದ ‘ಜೀರೋ ಟಾಲರೆನ್ಸ್’ ಭರವಸೆ ಸಂಪೂರ್ಣ ವಿಫಲ: ಅಖಿಲೇಶ್‌ ಯಾದವ್‌ ಟೀಕೆ

Public TV
By Public TV
2 hours ago
CP Radhakrishan
Districts

ಶಿವಕುಮಾರ ಶಿವಯೋಗಿಗಳ ಪುಣ್ಯ ಸಂಸ್ಮರಣೋತ್ಸವ – ಜ.21ಕ್ಕೆ ತುಮಕೂರಿಗೆ ಉಪರಾಷ್ಟ್ರಪತಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?