Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೇಡಿತನದ ರಾಜಕಾರಣ ಮಾಡದೇ, ಧೈರ್ಯವಾಗಿ ಮುಂದೆ ಬಂದು ಮಾತನಾಡಿ: ಬಿಎಸ್‍ವೈಗೆ ಎಚ್‍ಡಿಕೆ ಸವಾಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹೇಡಿತನದ ರಾಜಕಾರಣ ಮಾಡದೇ, ಧೈರ್ಯವಾಗಿ ಮುಂದೆ ಬಂದು ಮಾತನಾಡಿ: ಬಿಎಸ್‍ವೈಗೆ ಎಚ್‍ಡಿಕೆ ಸವಾಲು

Bengaluru City

ಹೇಡಿತನದ ರಾಜಕಾರಣ ಮಾಡದೇ, ಧೈರ್ಯವಾಗಿ ಮುಂದೆ ಬಂದು ಮಾತನಾಡಿ: ಬಿಎಸ್‍ವೈಗೆ ಎಚ್‍ಡಿಕೆ ಸವಾಲು

Public TV
Last updated: May 24, 2017 5:11 pm
Public TV
Share
3 Min Read
hdk bsy hdd
SHARE

– ಬಿಜೆಪಿಯಿಂದ ನನ್ನ ವಿರುದ್ಧ ಐಟಿಗೆ ದೂರು ದಾಖಲು
– ದೂರು ನೀಡಿದ ವೆಂಕಟೇಶ್ ಗೌಡ ಕೆಜೆಪಿ ಕಾರ್ಯಕರ್ತ

ಬೆಂಗಳೂರು: ಹೇಡಿತನದ ರಾಜಕಾರಣ ಮಾಡಬೇಡಿ, ಧೈರ್ಯವಾಗಿ ಮುಂದೆ ಬಂದು ಮಾತನಾಡಿ ಎಂದು ಮಾಜಿ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್‍ವೈಗೆ ಸವಾಲು ಎಸೆದಿದ್ದಾರೆ.

ತನ್ನ ವಿರುದ್ಧ ವೆಂಕಟೇಶ್ ಗೌಡ ಎಂಬವರು ಆದಾಯ ತೆರಿಗೆ ಇಲಾಖೆಗೆ ದೂರು ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಯಡಿಯೂರಪ್ಪ ನೇತೃತ್ವದಲ್ಲೆ ಈ ದೂರಿನ ಪತ್ರ ರೆಡಿಯಾಗಿದೆ. ಬಿಜೆಪಿ ಕಚೇರಿಯಿಂದಲೇ ದೂರಿನ ಪ್ರತಿ ಸಿದ್ಧವಾಗಿದೆ ಎಂದು ಆರೋಪಿಸಿದರು.

ನನ್ನ ಇಮೇಜ್ ಹಾಳು ಮಾಡಲು ಇಂತಹ ಆರೋಪ ಮಾಡ್ತಿದ್ದಾರೆ. ಪ್ರಧಾನಿ ಮಂತ್ರಿಗಳಿಗೆ ಕೈ ಮುಗಿದು ಬೇಡಿಕೊಳ್ಳುತ್ತೇನೆ. 20 ಸಾವಿರ ಕೋಟಿ ರೂ. ಆರೋಪ ಮಾಡಿರುವ ಈ ಹಣವನ್ನು ಕಂಡು ಹಿಡಿದು ರೈತರ ಸಾಲ ಮನ್ನ ಮಾಡಲಿ. ತನಿಖೆ ನಡೆಸುವುದೇ ಆದರೆ ಬ್ಲಾಂಕ್ ಸ್ಟಾಂಪ್ ಪೇಪರ್ ಮೇಲೆ ಬರೆದುಕೊಡಲು ನಾನು ಸಿದ್ಧ ಎಂದು ಎಚ್‍ಡಿಕೆ ತಿಳಿಸಿದರು.

ಹೇಡಿತನದ ರಾಜಕಾರಣ:ಧೈರ್ಯವಾಗಿ ಮುಂದೆ ಬಂದು ಮಾತಾಡಿ. ಹೇಡಿತನದ ರಾಜಕಾರಣ ಮಾಡಬೇಡಿ, ಕುತಂತ್ರದ ರಾಜಕಾರಣಕ್ಕೆ ನನ್ನ ಬಲಿಪಶು ಮಾಡಲು ನೀವು ದೂರು ಕೊಟ್ಟಿದ್ದೀರಿ. ಮಂಗಳವಾರ ಮಧ್ಯಾಹ್ನ ದೂರು ನೀಡಿ ರಾತ್ರಿ ವಾಟ್ಸಪ್ ಮೂಲಕ ಮಾಧ್ಯಮದವರಿಗೆ ಸುದ್ದಿ ಕಳುಹಿಸಿದ್ದೀರಿ. ಸುದ್ದಿಗೋಷ್ಠಿ ನಡೆಸಿ ಎಲ್ಲರ ಮುಂದೆಯೇ ಆರೋಪ ಮಾಡಬಹುದಿತ್ತಲ್ಲ. ನಿಮ್ಮದು ಹೇಡಿತನದ ರಾಜಕಾರಣ. ಜನರ ಮಧ್ಯೆ ನನ್ನ ಇಮೇಜ್ ಕೆಡಿಸಲು ಇಂತಹ ಮಾರ್ಗ ಹಿಡಿಯುತ್ತಿದ್ದೀರಿ ಎಂದು ಬಿಎಸ್‍ವೈ ಅವರನ್ನು ಎಚ್‍ಡಿಕೆ ದೂರಿದರು.

ಸಂಶಯಕ್ಕಾಗಿ ಆರೋಪ: ಬಿಜೆಪಿ ಅವಧಿಯಲ್ಲಿ ನನ್ನ ವಿರುದ್ಧ ಬೇನಾಮಿ ಆಸ್ತಿ ಮಾಡಿದ ಆರೋಪ ಕೇಳಿ ಬಂದಿತ್ತು. ಆಗ ನಾನು ಈ ಸಿಬಿಐ ತನಿಖೆ ಮಾಡಿ ಎಂದು ಉಪವಾಸ ಧರಣಿ ಮಾಡಿದ್ದೆ. ಯಾಕೆ ಈಗ ನನ್ನ ವಿರುದ್ಧ ಇಂತಹ ಆರೋಪಗಳನ್ನು ಮಾಡಲಾಗ್ತಿದೆ ಅಂತ ಗೊತ್ತಿದೆ. ಸಾರ್ವಜನಿಕವಾಗಿ ನನ್ನ ವಿರುದ್ಧ ಸಂಶಯಗಳು ಬರಲಿ ಎಂದು ಸಂಚು ಮಾಡುತ್ತಿದ್ದಾರೆ. ಜನರ ಭಾವನೆ ನನ್ನ ಪರವಾಗಿದೆ ಅಂತ ಎರಡು ರಾಷ್ಟ್ರೀಯ ಪಕ್ಷಗಳಿಗೆ ಗೊತ್ತಾಗಿದೆ. ಹೀಗಾಗಿ ಎರಡು ಪಕ್ಷಗಳು ನನ್ನ ವಿರುದ್ಧ ಕೆಲಸ ಮಾಡುತ್ತಿವೆ ಎಂದು ಆರೋಪಿಸಿದರು.

ಒಬ್ಬ ಮನುಷ್ಯನಿಗೆ ಕಿರುಕುಳ ಕೊಡುವುದಕ್ಕೂ ಇತಿಮಿತಿ ಇದೆ. ಎಲ್ಲ ಕಿರುಕುಳಗಳನ್ನು ಸಹಿಸಿಕೊಂಡು ಬರುತ್ತಿದ್ದೇನೆ. ಎರಡೂ ರಾಷ್ಟ್ರೀಯ ಪಕ್ಷಗಳು ಚುನಾವಣೆಗೋಸ್ಕರ ನನ್ನ ವಿರುದ್ಧ ಪಿತೂರಿ ನಡೆಸುತ್ತಿವೆ. ಸುಪ್ರೀಂ ಕೋರ್ಟ್ ಸೂಚನೆ ಮೇರೆಗೆ ಎಸ್‍ಐಟಿ ತನಿಖೆ ನಡೆಯುತ್ತಿದೆ. ಈ ಪ್ರಕರಣದಲ್ಲಿ ನಾನು ನಾನು ಆರೋಪಿಯೇ ಅಲ್ಲ ವ್ಯವಸ್ಥಿತವಾಗಿ ನನ್ನ ವಿರುದ್ಧ ಪಿತೂರಿ ನಡೆಯುತ್ತಿದೆ ಎಂದರು.

ದೇವೇಗೌಡರು ಮುಖ್ಯಮಂತ್ರಿ ಆಗಿದಾಗಿನಿಂದ ಇಂದಿನವರೆಗೂ ನಮ್ಮ ಕುಟುಂಬದ ಬಗ್ಗೆ ತನಿಖೆ ಮಾಡಿಸಿ. ನಿವೃತ್ತ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಿಂದ ಪ್ರಾಮಾಣಿಕ ನಿಸ್ಪಕ್ಷಪಾತ ತನಿಖೆ ನಡೆಸಿ. ಈ ತನಿಖೆಗೆ ನಾನು ಸಿದ್ದ ಎಚ್‍ಡಿಕೆ ಬಿಎಸ್‍ವೈಗೆ ಸವಾಲು ಎಸೆದರು.

ಕೆಜೆಪಿ ಸದಸ್ಯ: ನನ್ನ ವಿರುದ್ಧ ಬೇನಾಮಿ ಆಸ್ತಿ ಆರೋಪದಲ್ಲಿ ದೂರು ನೀಡಿದ ವೆಂಕಟೇಶ್ ಗೌಡ ಈ ಮೊದಲು ಕಾಂಗ್ರೆಸ್ ನಲ್ಲಿದ್ದು ಬಳಿಕ ಕೆಜೆಪಿ ಸೇರಿದ್ದ. 2013 ರ ಚುನಾವಣೆಯಲ್ಲಿ ರಾಜರಾಜೇಶ್ವರಿ ಕ್ಷೇತ್ರದಲ್ಲಿ ವೆಂಕಟೇಶ್ ಕೆಜೆಪಿ ಅಭ್ಯರ್ಥಿಯಾಗಿದ್ದ. ವೆಂಕಟೇಶ್ ಗೌಡ ಬಗ್ಗೆ ಯಡಿಯೂರಪ್ಪ ಅವರ ಬಳಿ ಸಂಪೂರ್ಣ ಮಾಹಿತಿ ಇದೆ ಎಂದು ಕುಮಾರಸ್ವಾಮಿ ಹೇಳಿದರು.

ಮಾನ ಮರ್ಯಾದೆ ಇಲ್ಲ: ಪೇದೆ ಸುಭಾಷ್ ಆತ್ಮಹತ್ಯೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವ್ರು ಬೆಟ್ಟಿಂಗ್ ದಂಧೆ ಯಿಂದ ಪೊಲೀಸ್ ಪೇದೆ ಆತ್ಮಹತ್ಯೆ ಯತ್ನಿಸಿದ್ದಾರೆ. ಬೆಟ್ಟಿಂಗ್ ದಂಧೆ ಬಗ್ಗೆ ಎಷ್ಟುಬಾರಿ ಹೇಳಿದ್ದೇನೆ. ಯಾವುದೇ ಕ್ರಮ ಸರ್ಕಾರ ತೆಗದುಕೊಂಡಿಲ್ಲ. ಹಿರಿಯ ಪೊಲೀಸ್ ಅಧಿಕಾರಿಗಳು ಬೆಟ್ಟಿಂಗ್ ದಂಧೆಯಿಂದ ತಿಂಗಳಿಗೆ 4-5 ಕೋಟಿ ಹಣ ಹೋಗ್ತಿದೆ. ಇವೆಲ್ಲ ಸರ್ಕಾರಕ್ಕೆ ಗಮನ ತಂದಿದ್ದೇನೆ. ಈ ಸರ್ಕಾರಕ್ಕೆ ಮಾನ ಮರ್ಯಾದೆ ಇಲ್ಲ ಅಂತ ವಾಗ್ದಾಳಿ ನಡೆಸಿದರು.

venkatesh gowda kjp hdk

TAGGED:bjpbs yeddyurappahd kumaraswamyjdskarnatakaಆದಾಯ ತೆರಿಗೆಕರ್ನಾಟಕಕುಮಾರಸ್ವಾಮಿಬಿಜೆಪಿಯಡಿಯೂರಪ್ಪ
Share This Article
Facebook Whatsapp Whatsapp Telegram

Cinema news

ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood

You Might Also Like

Chikkaballapura Man Attempts Suicide By Writing Death Note Against Tahsildar
Chikkaballapur

ಮನೆ ತೆರವಿಗೆ ಮುಂದಾದ ತಹಶೀಲ್ದಾರ್ – ಡೆತ್ ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆಗೆ ಯತ್ನ

Public TV
By Public TV
5 minutes ago
Karnataka Student Missing In California
Crime

ಕ್ಯಾಲಿಫೋರ್ನಿಯಾದಲ್ಲಿ ಕರ್ನಾಟಕ ಮೂಲದ ವಿದ್ಯಾರ್ಥಿ ನಾಪತ್ತೆ

Public TV
By Public TV
41 minutes ago
Chikkaballapura 1
Chikkaballapur

ಅಧಿಕಾರ ವ್ಯಾಪ್ತಿ ಮೀರಿ ವಾಹನ ತಪಾಸಣಾ ವರದಿ – 5‌,000 ಲಂಚಕ್ಕೆ ಕಣ್ಮುಚ್ಚಿ ಸಹಿ ಹಾಕಿದ್ರಾ RTO ಇನ್ಸ್‌ಪೆಕ್ಟರ್?

Public TV
By Public TV
44 minutes ago
Korean Games Crime
Crime

ಧಾರವಾಡ | ಕೊರಿಯನ್ ಗೇಮ್‍ ಗೀಳಿಗೆ ಯುವಕ ಬಲಿ

Public TV
By Public TV
51 minutes ago
Mysuru
Crime

ಮೈಸೂರು | ಪೆಟ್ರೋಲ್ ಬಂಕ್‌ಗೆ ನುಗ್ಗಿ ದರೋಡೆ – ಎದೆ ಝಲ್‌ ಎನಿಸುತ್ತೆ ವಿಡಿಯೋ

Public TV
By Public TV
1 hour ago
Vishnuvardhan
Bengaluru City

Viral Video | ವಿಷ್ಣುವರ್ಧನ್‌ಗೆ ಪುಂಡರಿಂದ ಅಪಮಾನ – ವಿದ್ಯಾರ್ಥಿಗಳ ತಪ್ಪಿಗೆ ಪೋಷಕರಿಂದ ಕ್ಷಮೆಯಾಚನೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?