Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 2023ರವರೆಗೆ ಅರುಣ್ ಸಿಂಗ್ ರಾಜ್ಯ ಬಿಜೆಪಿ ಉಸ್ತುವಾರಿ ಆಗಲಿ: ಹೆಚ್.ಡಿ.ರೇವಣ್ಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | 2023ರವರೆಗೆ ಅರುಣ್ ಸಿಂಗ್ ರಾಜ್ಯ ಬಿಜೆಪಿ ಉಸ್ತುವಾರಿ ಆಗಲಿ: ಹೆಚ್.ಡಿ.ರೇವಣ್ಣ

Districts

2023ರವರೆಗೆ ಅರುಣ್ ಸಿಂಗ್ ರಾಜ್ಯ ಬಿಜೆಪಿ ಉಸ್ತುವಾರಿ ಆಗಲಿ: ಹೆಚ್.ಡಿ.ರೇವಣ್ಣ

Public TV
Last updated: September 2, 2021 3:20 pm
Public TV
Share
2 Min Read
Revanna 2
SHARE

– ಅರುಣ್ ಸಿಂಗ್ 30 ಸೀಟ್ ಗೆಲ್ಲಿಸಲಿ

ಹಾಸನ: 2023ರವರೆಗೆ ಇವರೇ ಇದ್ದರೆ ಜೆಡಿಎಸ್ ಮುಳುಗುತ್ತೋ ಅಥವಾ ಯಾವುದು ಮುಳುಗುತ್ತೋ ನೋಡೋಣ. ಅರುಣ್ ಸಿಂಗ್ ಅವರನ್ನೇ ರಾಜ್ಯ ಬಿಜೆಪಿ ಉಸ್ತುವಾರಿಯಾಗಿ ಮುಂದುವರಿಸಬೇಕೆಂದು ಕೇಂದ್ರ ನಾಯಕರನ್ನು ಮನವಿ ಮಾಡುತ್ತೇನೆ ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ತಿರುಗೇಟು ನೀಡಿದ್ದಾರೆ.

ಯಡಿಯೂರಪ್ಪ 150 ಸೀಟ್ ಗೆಲ್ಲಿಸುತ್ತೇನೆ ಎನ್ನುತ್ತಿದ್ದಾರೆ. ಯಡಿಯೂರಪ್ಪ ಜೊತೆ ಸೇರಿ ಅರುಣ್ ಸಿಂಗ್ ಇನ್ನೂ 30 ಸೀಟ್ ಹೆಚ್ಚು ಗೆಲ್ಲಿಸಲಿ. ಈಗಿರುವ ರಾಜ್ಯ ಬಿಜೆಪಿ ಉಸ್ತುವಾರಿ ಅವರು 2023ರವರೆಗೆ ಇದ್ದು ಜೆಡಿಎಸ್ ಮುಳುಗಿಸಲಿ. ನಾವೇನು ಬಿಜೆಪಿಗೆ ಬರುತ್ತೀವಿ ಎಂದು ಅರ್ಜಿ ಹಾಕಿಕೊಂಡಿದ್ದೆವಾ? ಈ ಕುಟುಂಬ ಅಧಿಕಾರಕ್ಕೆ ಆಸೆ ಪಡುವುದಿಲ್ಲ. ಕಳೆದ ಲೋಕಸಭೆ ಚುನಾವಣೆ ದಿನಾಂಕ ಘೋಷಣೆ ಹಿಂದಿನ ದಿನ, ನೀನೇ ಐದು ವರ್ಷ ಮುಖ್ಯಮಂತ್ರಿಯಾಗಿರು ಎಂದು ಪ್ರಧಾನಮಂತ್ರಿ ಹೇಳಿದ್ದರು. ಕುಮಾರಸ್ವಾಮಿ ರಾಜೀನಾಮೆ ಕೊಟ್ಟು ಮುಂದುವರಿಯಬಹುದಿತ್ತು. ಇದನ್ನು ರಾಜ್ಯ ಉಸ್ತುವಾರಿ ವಿಚಾರಣೆ ಮಾಡಲಿ. ಮುಳುಗುತ್ತೆ ಅನ್ನುವುದು ಲೂಸ್ ಟಾಕ್ ಅಲ್ವಾ. ಮುಳುಗುತ್ತೆ ಅಂತಾ ಭವಿಷ್ಯ ಹೇಳಲು ಇವರು ಯಾರು ಎಂದು ಪ್ರಶ್ನಿಸಿದರು.

Revanna 3

ಸಿಎಂ ಬಸವರಾಜ ಬೊಮ್ಮಾಯಿ ಭ್ರಷ್ಟಾಚಾರಕ್ಕೆ ಎಡೆಮಾಡಿಕೊಡಲ್ಲ ಎಂದಿದ್ದರು. ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ, ಸಿಎಂ ಕಾರ್ಯಕ್ರಮಗಳಲ್ಲಿ ಬ್ಯುಸಿಯಾಗಿದ್ದಾರೆ. 2023 ಕ್ಕೆ ಎರಡು ರಾಷ್ಟ್ರೀಯ ಪಕ್ಷಗಳ ವಿರುದ್ಧ ಚುನಾವಣೆ ಎದುರಿಸಲು ಸಿದ್ಧರಿದ್ದೇವೆ. ದೇವೇಗೌಡರು ಬದುಕಿರುವವರೆಗೂ ಪಕ್ಷ ಮುಳುಗಲು ಸಾಧ್ಯವಿಲ್ಲ ಎಂದು ರೇವಣ್ಣ ಕಿಡಿಕಾರಿದ್ದಾರೆ. ನಾನು ಯಾವತ್ತು ಬೊಮ್ಮಾಯಿ ಮನೆ ಬಾಗಿಲಿಗೆ ಹೋಗಿಲ್ಲ. ಅವರೇ ಬಾಯಿಬಿಟ್ಟು ಸಪೋರ್ಟ್ ಮಾಡಿ ಎಂದು ಹೇಳಿದಾಗ ಬೆಂಬಲ ನೀಡುವುದು ತಪ್ಪಾ? ಕಷ್ಟ ಬಂದಾಗ ನಿಮಗೆ ಸಹಾಯ ಮಾಡುತ್ತೇವೆ ಎಂದು ದೇವೇಗೌಡರು ಹೇಳಿದ್ದಾರೆ ಎಂದರು.

Revanna 1

ಜಿ.ಟಿ.ದೇವೇಗೌಡರಿಗೆ ಭಗವಂತ ಒಳ್ಳೆಯದು ಮಾಡಲಿ
ಜಿ.ಟಿ.ದೇವೇಗೌಡರು ದೊಡ್ಡವರಿದ್ದಾರೆ. ಭಗವಂತ ಅವರಿಗೆ ಒಳ್ಳೆಯದು ಮಾಡಲಿ. ಅವರಿಗೆ ಕುಮಾರಣ್ಣ ದೊಡ್ಡ ಹುದ್ದೆ ಕೊಡಲು ಆಗಲಿಲ್ಲ ಎಂದು ವ್ಯಂಗ್ಯವಾಡಿದ್ರು. ಜಿಟಿಡಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಸಿದ್ದರಾಮಯ್ಯ ಹೈಕಮಾಂಡ್ ಗೆ ಪತ್ರ ಬರೆದಿದ್ದಾರೆ. ಹೈಕಮಾಂಡ್ ಗೆ ಹೇಳಿ ಬೇಗ ಅವರಿಗೆ ಹುದ್ದೆ ಕೊಡಲಿ. ಮುಂದಿನ ದಿನಗಳಲ್ಲಿ ಅವರ ರಾಜಕೀಯ ಭವಿಷ್ಯ ಉಜ್ವಲವಾಗಿರಲಿ. ಅವರು ರಾಷ್ಟ್ರೀಯ ಪಕ್ಷಕ್ಕೆ ಸೇರುತ್ತಿದ್ದಾರೆ ಎಂದರು. ಇದನ್ನೂ ಓದಿ: ಜೆಡಿಎಸ್ ಮುಳುಗುತ್ತಿದೆ, ಬಿಜೆಪಿ ಬೆಳೆಯುತ್ತಿದೆ : ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್

ARUN SINGH 2

ಬಿಜೆಪಿ ನಾಯಕರು ಕುಮಾರಸ್ವಾಮಿ ಫೋಟೋ ಹಿಡಿಯಬೇಕು. ಕಾಂಗ್ರೆಸ್ ನವರು 2007 ರಲ್ಲಿ ಯಾವ ರೀತಿ ನಡೆದುಕೊಂಡರು. ಕೆಲವು ಸನ್ನಿವೇಶದಲ್ಲಿ ಕುಮಾರಣ್ಣ ನಿರ್ಣಯ ತಗೆದುಕೊಂಡರು. ಅದರಲ್ಲಿ ಕೆಲವು ತಪ್ಪು ಇರುತ್ತೆ. ಕುಮಾರಣ್ಣ ಇರಲಿಲ್ಲ ಅಂದಿದ್ದರೆ ಬಿಜೆಪಿ ಎಲ್ಲಿ ಅಧಿಕಾರಕ್ಕೆ ಬರುತ್ತಿತ್ತು. ಜೆಡಿಎಸ್ ಪಕ್ಷ ಸೋಲು ಗೆಲುವು ಎರಡನ್ನು ಕಂಡಿದೆ. ನೋವು ನಲಿವನ್ನು ಅನುಭವಿಸಿದೆ ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು. ಇದನ್ನೂ ಓದಿ: ಕುಮಾರಸ್ವಾಮಿ ಗೌರವ ಕೊಡುವುದನ್ನು ತಂದೆಯಿಂದ ಕಲಿಯಲಿ: ಅರುಣ್ ಸಿಂಗ್

TAGGED:Arun Singhbjph d revannaPublic TVಅರುಣ್ ಸಿಂಗ್ಜೆಡಿಎಸ್ಪಬ್ಲಿಕ್ ಟಿವಿಬಿಜೆಪಿಹೆಚ್ ಡಿ ರೇವಣ್ಣಹೆಚ್.ಡಿ.ದೇವೇಗೌಡ
Share This Article
Facebook Whatsapp Whatsapp Telegram

Cinema news

Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories
samhita vinya
ಲಕ್ಕಿ ಹೀರೋಯಿನ್ ಸಂಹಿತಾ ವಿನ್ಯಾ ಮಿಂಚಿಂಗು
Cinema Latest Sandalwood Top Stories
Rakshita Prem and saptami gowda
ಪಾಪರಾಜಿಗಳ ವಿರುದ್ಧ ಸಿಡಿದೆದ್ದ ಚಂದನವನದ ತಾರೆಯರು
Cinema Latest Sandalwood Top Stories

You Might Also Like

Andhra Pradesh Chittoor Accident
Crime

ಕಂಟೇನರ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ – ಬೆಂಗಳೂರು ಮೂಲದ ಐವರು ದುರ್ಮರಣ

Public TV
By Public TV
2 minutes ago
ayatollah ali khamenei donald trump
Latest

ಕಳೆದ ವರ್ಷವೇ ಖಮೇನಿ ಮುಗಿಸಲು ಇಸ್ರೇಲ್ ಪ್ಲ್ಯಾನ್‌ – ಆಗ ಅಡ್ಡ ಬಂದಿದ್ದ ಟ್ರಂಪ್!

Public TV
By Public TV
10 minutes ago
holi 1
Bagalkot

ನಾಡಿನಾದ್ಯಂತ ಹೋಳಿ ಸಂಭ್ರಮ – ಬಣ್ಣದಲ್ಲಿ ಮಿಂದೆದ್ದ ಚಿಣ್ಣರು, ಯುವಕ-ಯುವತಿಯರು

Public TV
By Public TV
14 minutes ago
Iris Dena
Latest

ಶ್ರೀಲಂಕಾ ಬಳಿ ಅಮೆರಿಕದ ಸಬ್‌ಮೆರಿನ್ ಡಿಕ್ಕಿ; ಇರಾನ್‌ ನೌಕೆ ಮುಳುಗಡೆ – 148 ಮಂದಿ ನಾಪತ್ತೆ

Public TV
By Public TV
24 minutes ago
ಸಾಂರ್ದಭಿಕ ಚಿತ್ರ
Bengaluru City

KPSC ಪರೀಕ್ಷೆಯಲ್ಲಿ ಮತ್ತೆ ಗೊಂದಲ – 384 ಗೆಜೆಟೆಡ್ ಹುದ್ದೆಗಳ ಸಂದರ್ಶನ ಪಟ್ಟಿಯಲ್ಲಿ ಅಕ್ರಮ ಆರೋಪ

Public TV
By Public TV
35 minutes ago
Vivek Nagar death
Bengaluru City

ನಶೆಯಲ್ಲಿ ಮೊದಲ ಮಹಡಿಯಿಂದ ಬಿದ್ದು ವ್ಯಕ್ತಿ ಸಾವು – ಪೋಲಿಸರ ಎಂಟ್ರಿ ಬಳಿಕ ಬಯಲಾಯ್ತು ಕೊಲೆ ರಹಸ್ಯ

Public TV
By Public TV
55 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?