Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

‘ದಿ ಕೇರಳ ಫೈಲ್ಸ್’ ನಿರ್ಮಾಪಕನನ್ನು ಗಲ್ಲಿಗೇರಿಸಿ : ಸಿಡಿದೆದ್ದ ಎನ್.ಸಿ.ಪಿ ನಾಯಕ

Public TV
Last updated: May 9, 2023 5:28 pm
Public TV
Share
2 Min Read
the kerala story 5
SHARE

ವಿವಾದಿತ ‘ದಿ ಕೇರಳ ಫೈಲ್ಸ್’ (The Kerala Story) ಸಿನಿಮಾದ ನಿರ್ಮಾಪಕನ (Producer) ವಿರುದ್ಧ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್.ಸಿ.ಪಿ) (NCP)  ನಾಯಕ ಜಿತೇಂದ್ರ ಅವ್ಹಾದ್ (Jitendra Awhad) ವಿವಾದಾತ್ಮಕ ಹೇಳಿಕೆ ನೀಡಿದ್ದು, ಸಿನಿಮಾದಲ್ಲಿ ಸುಳ್ಳುಗಳನ್ನೇ ತುಂಬಿಸಿರುವ ಅವರನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಿ (Hanging) ಎಂದು ಹೇಳಿಕೆ ನೀಡಿದ್ದಾರೆ. ಮತಿಯ ಭಾವನೆಯನ್ನು ಹರಡುತ್ತಿರುವ ಈ ಸಿನಿಮಾವನ್ನು ಕೂಡಲೇ ಭಾರತದಾದ್ಯಂತ ನಿಷೇಧ ಹೇರಬೇಕು ಎಂದು ಅವರು ಆಗ್ರಹಿಸಿದ್ದಾರೆ.

The Kerala Story 3

ಮೊದ ಮೊದಲು ಈ ಸಿನಿಮಾದಲ್ಲಿ 32 ಸಾವಿರ ಮಹಿಳೆಯರು ಕಾಣೆಯಾಗಿದ್ದಾರೆ ಎಂದು ಹೇಳಿದ್ದರು. ಆನಂತರ ಅದು 3 ಸಾವಿರಕ್ಕೆ ಇಳಿಯಿತು. ಮೂವತ್ತೆರಡು ಸಾವಿರಕ್ಕೂ, ಮೂರು ಸಾವಿರಕ್ಕೂ ವ್ಯತ್ಯಾಸ ಗೊತ್ತಿಲ್ಲವಾ? ಎಂದು ಪ್ರಶ್ನೆ ಮಾಡಿರುವ ಜಿತೇಂದ್ರ, ಕೇರಳದಲ್ಲಿ ಹಿಂದೂಗಳ ಮದುವೆಯನ್ನು ಮುಸ್ಲಿಂ ನೆರವೇರಿಸಿದ್ದನ್ನು ಯಾಕೆ ತೋರಿಸಿಲ್ಲ ಎಂದು ಅವರು ಕೇಳಿದ್ದಾರೆ. ಇದನ್ನೂ ಓದಿ:ವಿಜಯ್ ದೇವರಕೊಂಡ ಹುಟ್ಟು ಹಬ್ಬಕ್ಕೆ ‘ಖುಷಿ’ಯ ಹಾಡು ರಿಲೀಸ್

The Kerala Story 2

ಕೇರಳದಲ್ಲಿ ಥಿಯೇಟರ್ ಮಾಲೀಕರು ಚಿತ್ರ ಪ್ರದರ್ಶನಕ್ಕೆ ಹಿಂದೇಟು ಹಾಕಿದ್ದರೆ, ತಮಿಳು ನಾಡಿನಲ್ಲೂ ಅಘೋಷಿದ ನಿಷೇಧ ಹೇರಲಾಗಿದೆ. ಹಾಗಾಗಿ ಆ ರಾಜ್ಯದಲ್ಲೂ ಚಿತ್ರ ಪ್ರದರ್ಶನವಿಲ್ಲ. ಇನ್ನು ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಚಿತ್ರಕ್ಕೆ ನಿಷೇಧವನ್ನೇ ಹೇರಿದ್ದಾರೆ. ಹೀಗಾಗಿ ನಿರ್ಮಾಪಕರು ಅಕ್ಷರಶಃ ಕಂಗಾಲಾಗಿದ್ದಾರೆ. ಈ ಕುರಿತಂತೆ ಅವರು ಕೋರ್ಟ್ ಮೊರೆ ಹೋಗಿದ್ದಾರೆ.

The Kerala Story

ದಿ ಕೇರಳ ಸ್ಟೋರಿ ಚಿತ್ರದ ನಿರ್ಮಾಪಕರು ಪಶ್ಚಿಮ ಬಂಗಾಳದ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದು, ಅದೇ ಅರ್ಜಿಯಲ್ಲೇ ತಮಿಳು ನಾಡು ಸರಕಾರಕ್ಕೆ ಚಿತ್ರಮಂದಿರಗಳಿಗೆ ಭದ್ರತೆ ನೀಡುವಂತೆ ಸೂಚಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ. ಭದ್ರತೆ ದೃಷ್ಟಿ ಕಾರಣವನ್ನು ನೀಡಿ ತಮಿಳು ನಾಡಿನ ಚಿತ್ರಮಂದಿರಗಳ ಮಾಲೀಕರು ಪ್ರದರ್ಶನಕ್ಕೆ ಹಿಂದೇಟು ಹಾಕಿದ್ದರಿಂದ ಒಂದೇ ಅರ್ಜಿಯಲ್ಲೇ ಎರಡೂ ವಿಷಯಗಳನ್ನು ಪ್ರಸ್ತಾಪ ಮಾಡಿದೆ ಚಿತ್ರತಂಡ.

The Kerala Story 1

ದೇಶದಾದ್ಯಂತ ‘ದಿ ಕೇರಳ ಸ್ಟೋರಿ’ ಸಿನಿಮಾ ರಿಲೀಸ್ ಆಗಿದೆ. ಮಲಯಾಳಂ, ಹಿಂದಿ, ತಮಿಳು ಮತ್ತು ತೆಲುಗು ಭಾಷೆಯಲ್ಲಿ ಸಿನಿಮಾ ಮೂಡಿ ಬಂದಿದ್ದು, ಕೇರಳದಲ್ಲೂ ಚಿತ್ರ ಪ್ರದರ್ಶನಕ್ಕೆ ಥಿಯೇಟರ್ ಮಾಲೀಕರು ಹಿಂದೇಟು ಹಾಕಿದ್ದರು. ಕೇರಳ ಸರಕಾರದ ಸಪೋರ್ಟ್ ಇಲ್ಲದ ಕಾರಣದಿಂದಾಗಿ ಮತ್ತು ಪ್ರತಿಭಟನೆಯ ಕಾವು ಜೋರಾಗಿದ್ದರಿಂದ ಚಿತ್ರಮಂದಿರಗಳ ಮಾಲೀಕರು ಭಯದಲ್ಲಿದ್ದಾರಂತೆ. ಈ ಕಾರಣದಿಂದಾಗಿ ಸಾಕಷ್ಟು ಚಿತ್ರಮಂದಿರಗಳಲ್ಲಿ ಸಿನಿಮಾ ರಿಲೀಸ್ ಆಗಿಲ್ಲ.

TAGGED:hangingJitendra AwhadNCPproducerThe Kerala Storyಎನ್.ಸಿ.ಪಿಗಲ್ಲು ಶಿಕ್ಷೆಜಿತೇಂದ್ರ ಅವ್ಹಾದ್ದಿ ಕೇರಳ ಸ್ಟೋರಿನಿರ್ಮಾಪಕ
Share This Article
Facebook Whatsapp Whatsapp Telegram

You Might Also Like

Heavy Rain
Belgaum

ರಾಜ್ಯದ ಹಲವೆಡೆ ವರುಣಾರ್ಭಟ – ಭಾರೀ ಮಳೆಗೆ ರಸ್ತೆ ಮುಳುಗಡೆ, ಅವಾಂತರ ಸೃಷ್ಟಿ

Public TV
By Public TV
33 minutes ago
Temba Bavuma 2
Cricket

ಆಸೀಸ್‌ ಲಕ್ಕಿ ಚಾರ್ಮ್‌ಗಳಿಗೆ ಸೋಲಿನ ರುಚಿ ತೋರಿಸಿದ ಹರಿಣರು – ಹೇಜಲ್ವುಡ್‌ ಗೆಲುವಿನ ನಾಗಾಲೋಟಕ್ಕೆ ಬ್ರೇಕ್‌

Public TV
By Public TV
39 minutes ago
Koppal nava brindavana
Districts

ರಘುವರ್ಯ ತೀರ್ಥರ ಮಧ್ಯಾರಾಧನೆ ಮಹೋತ್ಸವ ಸಂಪನ್ನ

Public TV
By Public TV
56 minutes ago
WTC SA 3
Cricket

ದ. ಆಫ್ರಿಕಾ ಈಗ ʻವಿಶ್ವ ಟೆಸ್ಟ್‌ ಚಾಂಪಿಯನ್‌ʼ – 27 ವರ್ಷಗಳ ಬಳಿಕ ಐಸಿಸಿ ಪ್ರಶಸ್ತಿ ಬರ ನೀಗಿಸಿಕೊಂಡ ಹರಿಣರು

Public TV
By Public TV
1 hour ago
Chikkodi Crime
Belgaum

ಅಣ್ಣ ಶ್ರೀಮಂತ ಆಗ್ಬಿಟ್ಟ ಅಂತ ತಮ್ಮ ಮಾಡಿದ್ದೆಂತ ನೀಚ ಕೆಲ್ಸ ಗೊತ್ತಾ? – ಹಂತಕ ಸಿಕ್ಕಿಬಿದ್ದಿದ್ದೇ ರೋಚಕ!

Public TV
By Public TV
1 hour ago
Untitled 1 copy
Latest

11A ಸೀಟ್ ಮಿಸ್ಟರಿ – 2 ವಿಮಾನ ಪತನ, ಒಂದೇ ಕಡೆ ಕುಳಿತಿದ್ದ ಇಬ್ಬರು ಮೃತ್ಯುಂಜಯರು!

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?