Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಹನುಮ ಜಯಂತಿ ಹಿನ್ನೆಲೆ ಏನು? – ಆಂಜನೇಯ ಹುಟ್ಟಿದ್ದು ಹೇಗೆ?

Public TV
Last updated: April 12, 2025 6:58 am
Public TV
Share
2 Min Read
Hanuman Jayanti History Significance And Other Things
SHARE

ಅಚಲ ಭಕ್ತಿ, ಧೈರ್ಯ ಮತ್ತು ಶಕ್ತಿಗೆ ಹೆಸರುವಾಸಿಯಾದ ದೇವರು ಯಾರು ಎಂದರೆ ಅದು ಹನುಮಂತ (Hanumantha). ರಾಮನ ಮೇಲಿಟ್ಟ ಭಕ್ತಿ, ಲಂಕೆಗೆ ಏಕಾಂಗಿಯ ಹೋಗಿ ಲಂಕಾದಹನ ಮಾಡಿದ ಪರಾಕ್ರಮಿ, ಗಟ್ಟಿ ಮುಟ್ಟಾದ ದೇಹವನ್ನು ಹೊಂದಿರುವ ಆಂಜನೇಯನ ಜನ್ಮವನ್ನು ಸ್ಮರಿಸಲು ಆಚರಿಸಲಾಗುವ ಹಿಂದೂಗಳ ಹಬ್ಬವೇ ಹನುಮ ಜಯಂತಿ (Hanuman Jayanti).

ಹನುಮಂತ ಹುಟ್ಟಿದ್ದು ಹೇಗೆ?
ಒಂದು ದಿನ ಪಾರ್ವತಿ, ಪರಮೇಶ್ವರರು ಕೈಲಾಸ ಪರ್ವತದಲ್ಲಿದ್ದಾಗ ಒಂದು ವಾನರಯುಗ್ಮವನ್ನು ಕಂಡರು. ಪಾರ್ವತಿ ಶಿವನೊಂದಿಗೆ ಕಲೆತು ಗರ್ಭವನ್ನು ಧರಿಸಿ ಅದನ್ನು ತಾಳಲಾರದೇ ಶಿವನಲ್ಲಿ ಮನವಿ ಮಾಡಿದಾಗ ಶಿವ ಆ ಗರ್ಭವನ್ನು ಪಾರ್ವತಿಯ ನಾಭಿಯಿಂದ ಹೊರಬೀಳುವಂತೆ ಮಾಡಿದ. ಭೂದೇವಿ ಅದನ್ನು ಧರಿಸಲಾರದೇ ಕಂಗೆಟ್ಟಳು.

ಅದೇ ಸಮಯದಲ್ಲಿ ಗೌತಮನ ಪುತ್ರಿ, ಕೇಸರಿಯ ಪತಿ ಆಂಜನೆ ಪುತ್ರಕಾಂಕ್ಷೆಯಿಂದ ತೀವ್ರವಾದ ಜಪ, ತಪ ಕೈಗೊಂಡಿದ್ದಳು. ಆಗ ವಾಯುದೇವ ಆಕೆಯ ರೂಪಕ್ಕೆ ಮರುಳಾಗಿ, ಆ ಗರ್ಭವನ್ನು ತೆಗೆದುಕೊಂಡು ಆಕೆಯ ಅಂಗೈಯಲ್ಲಿಟ್ಟ. ಆಕೆ ಅದನ್ನು ನುಂಗಿದಳು. ನವಮಾಸಗಳು ತುಂಬಿದ ಬಳಿಕ ಒಬ್ಬ ವಟು ಜನಿಸಿದ. ಜನಿಸಿದ ವಟುವೇ ಆಂಜನೇಯ.

Anjaneya

ಹನುಮಂತ ಹೆಸರು ಬಂದಿದ್ದು ಹೇಗೆ?
ಈ ವಟು ಸೂರ್ಯನನ್ನು ನೋಡಿ ಸೂರ್ಯನನ್ನೇ ನುಂಗಲು ಹೋಗಿದ್ದ. ಇಂದ್ರನ ವಜ್ರಾಯುಧದ ಪೆಟ್ಟಿನಿಂದ ಮೂರ್ಛೆ ಬಿದ್ದರೂ ದೇವತೆಗಳ ಮೂಲಕ ಅನೇಕ ವರಗಳನ್ನು ಪಡೆದ. ಇಂದ್ರನ ವಜ್ರಾಯುಧದಿಂದ ಪೆಟ್ಟು ಬಿದ್ದು ಒಂದು ಕೆನ್ನೆ ಗಾಯವಾಗಿ ಸೊಟ್ಟಗಾಯಿತು. ಈ ಕಾರಣದಿಂದ ಹನುಮಂತ ಎಂಬ ಹೆಸರು ಬಂದಿತು.

ಹನುಮಂತ, ಆಂಜನೇಯ, ವಾಯುಪುತ್ರ, ಹನುಮ, ಭಜರಂಗಿ, ಅಕ್ಷಾಂತಕ, ಕಪೀಶ ಎಂದು ಕರೆಯುವ ಹನುಮಂತನ ಜನ್ಮ ಆಗಿದ್ದು ಹಿಂದೂ ಚಂದ್ರಮಾನ ಮಾಸದ ಹುಣ್ಣಿಮೆಯ ದಿನ. ಸಾಮಾನ್ಯವಾಗಿ ಗ್ರೆಗೋರಿಯನ್ ಕ್ಯಾಲೆಂಡರ್‌ನಲ್ಲಿ ಮಾರ್ಚ್ ಅಥವಾ ಏಪ್ರಿಲ್‌ನಲ್ಲಿ ಹನುಮ ಜಯಂತಿ ಬರುತ್ತದೆ.

ಹನುಮ ಜಯಂತಿಯಂದು ಪ್ರಾರ್ಥನೆ, ಉಪವಾಸ, ಹನುಮಾನ್ ಚಾಲೀಸಾ (ಹನುಮನನ್ನು ಸ್ತುತಿಸುವ ಸ್ತೋತ್ರ) ಪಠಣ ಮತ್ತು ಹನುಮನಿಗೆ ಸಮರ್ಪಿತವಾದ ದೇವಾಲಯಗಳಿಗೆ ಭೇಟಿ ನೀಡುವ ಮೂಲಕ ಭಕ್ತರು ಆಚರಿಸುತ್ತಾರೆ.

anjaneya temple

ಸಂಜೀವಿನಿಯನ್ನೇ ತಂದ:
ರಾಮ-ರಾವಣರ ಮಧ್ಯೆ ಯುದ್ಧ ನಡೆಯುತ್ತಿದ್ದಾಗ ಮೇಘನಾಥನ ಜೊತೆಗಿನ ಕಾದಾಟದಲ್ಲಿ ಲಕ್ಷಣ ತೀವ್ರವಾಗಿ ಗಾಯಗೊಳ್ಳುತ್ತಾನೆ. ಮೂರ್ಛೆ ಹೋಗಿ ನೆಲದ ಮೇಲೆ ಉರುಳಿದ್ದ ಲಕ್ಷ್ಮಣನನ್ನು ಎತ್ತಿಕೊಂಡು ಬಂದ ಹನುಮಂತ ರಾಮನ ಮುಂದೆ ಮುಂದೆ ಇಡುತ್ತಾನೆ.

ಈ ಸಂದರ್ಭದಲ್ಲಿ ಅಲ್ಲಿದ್ದ ಸುಷೇನರು ಹಿಮಾಲಯದಲ್ಲಿ ಇರುವಂತಹ ಸಂಜೀವಿನಿ ಪರ್ವತದಲ್ಲಿ ಔಷಧಿ ಇದೆ. ಅದನ್ನು ತಂದರೆ ಲಕ್ಷ್ಮಣನನ್ನು ಗುಣಪಡಿಸಬಹುದು ಎಂದು ಹೇಳುತ್ತಾರೆ. ಈ ವಿಚಾರ ತಿಳಿಯುತ್ತಿದ್ದಂತೆ ಹನುಮಂತ ಹಿಮಾಲಯಕ್ಕೆ ಬಂದು ಔಷಧಿ ಸಸಿಗಳನ್ನು ಹುಡುಕುತ್ತಾನೆ. ಆದರೆ ಔಷಧಿ ಸಸಿ ಸಿಗದ ಕಾರಣ ಕೊನೆಗೆ ಇಡೀ ಪರ್ವತವನ್ನೇ ಹೊತ್ತುಕೊಂಡು ಲಂಕೆಗೆ ಬರುತ್ತಾನೆ. ಸುಷೇನರು ಔಷಧಿ ಸಸ್ಯದಿಂದ ಲಕ್ಷಣನಿಗೆ ಔಷಧ ನೀಡಿದರು. ತಕ್ಷಣ ಲಕ್ಷಣನಿಗೆ ಪ್ರಜ್ಞೆ ಬರುತ್ತದೆ. ಜೀವ ಉಳಿಸುವ ಗಿಡಮೂಲಿಕೆಯನ್ನು ತರಲು ಒಬ್ಬಂಟಿಯಾಗಿ ಇಡೀ ಪರ್ವತವನ್ನು ಹೊತ್ತುಕೊಂಡು ತರುವ ಮೂಲಕ ತನ್ನ ಅಪಾರ ಶಕ್ತಿಯನ್ನು ಹನುಮಂತ ಪ್ರದರ್ಶಿಸಿದ್ದ.

TAGGED:Hanuman JayantiHanumanthahinduಆಂಜನೇಯಹನುಮ ಜಯಂತಿಹನುಮಂತ
Share This Article
Facebook Whatsapp Whatsapp Telegram

Cinema Updates

shivarajkumar
ಕಮಲ್ ಹಾಸನ್ ಹೇಳಿಕೆಯನ್ನು ಸಮರ್ಥನೆ ಮಾಡಿಕೊಳ್ಳಲ್ಲ: ಕೊನೆಗೂ ಮೌನ ಮುರಿದ ಶಿವಣ್ಣ
3 hours ago
smriti Irani e1500383222701
ಮತ್ತೆ ಬಣ್ಣ ಹಚ್ಚಿದ ಸ್ಮೃತಿ ಇರಾನಿ – 12 ವರ್ಷಗಳ ನಂತರ ಸೀರಿಯಲ್‌ಗೆ ರೀ ಎಂಟ್ರಿ
5 hours ago
darshan 1
‘ಅಂಬಿ’ ಕನ್ವರ್ ಲಾಲ್ ಲುಕ್‌ನಲ್ಲಿ ಬಂದ ದರ್ಶನ್- ‘ದ ಡೆವಿಲ್’ ಪೋಸ್ಟರ್ ಔಟ್
5 hours ago
disha patani 3
ಹಾಲಿವುಡ್‌ನತ್ತ ಹೊರಟ ಬಾಲಿವುಡ್ ಬೋಲ್ಡ್ ಬ್ಯೂಟಿ ದಿಶಾ ಪಟಾನಿ!
7 hours ago

You Might Also Like

mahesh joshi
Bengaluru City

ಮಹೇಶ್ ಜೋಶಿಗೆ ರಾಜ್ಯ ಸಚಿವ ಸ್ಥಾನಮಾನ ಸವಲತ್ತು ಹಿಂಪಡೆದ ಸರ್ಕಾರ

Public TV
By Public TV
11 minutes ago
CDS Anil Chauhan
Latest

ಪಾಕ್ ದಾಳಿಯಿಂದ ನಮ್ಮ ಫೈಟರ್ ಜೆಟ್‌ಗಳಿಗೂ ಹಾನಿ? – ಮೊದಲ ಬಾರಿಗೆ ಸಿಡಿಎಸ್ ಪ್ರತಿಕ್ರಿಯೆ ಏನು?

Public TV
By Public TV
43 minutes ago
MeghaPramod 2
Bengaluru City

ಅಖಂಡ ರಾಷ್ಟ್ರ ತಪಸ್ವಿನಿ ಅಹಲ್ಯಾಬಾಯಿ ಹೋಳ್ಕರ್: ಮೇಘಾ ಪ್ರಮೋದ್

Public TV
By Public TV
45 minutes ago
Saleem DGP KARNATAKA
Bengaluru City

ಮಂಡ್ಯ ಮಗು ಸಾವಿನ ಬಳಿಕ ಎಚ್ಚೆತ್ತ ಪೊಲೀಸ್‌ ಇಲಾಖೆ – ಕದ್ದು ಮುಚ್ಚಿ ಗಾಡಿ ಹಿಡಿಯದಂತೆ ಡಿಜಿ & ಐಜಿಪಿ ಆದೇಶ

Public TV
By Public TV
1 hour ago
covid 19 1
Bengaluru City

ಕೋವಿಡ್ ಕೇಸ್ ಏರಿಕೆ – ಆರೋಗ್ಯ ಇಲಾಖೆಯಿಂದ ಸಹಾಯವಾಣಿ ಬಿಡುಗಡೆ

Public TV
By Public TV
2 hours ago
dinesh gundu rao meeting
Dakshina Kannada

ಅಬ್ದುಲ್ ರಹಿಮಾನ್ ಹತ್ಯೆ ಕೇಸ್ – ಸಭೆಯಲ್ಲಿ ಉಸ್ತುವಾರಿ ಸಚಿವರ ಮುಂದೆಯೇ ಮುಸ್ಲಿಂ ಮುಖಂಡರ ಆಕ್ರೋಶ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?