Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

ರೋಹಿತ್‌ ಪತ್ನಿ ರಿತಿಕಾ ಅಸಮಾಧಾನ ಬೆನ್ನಲ್ಲೇ ಪಾಂಡ್ಯನಿಗೆ ಬಿಗ್‌ ವಾರ್ನಿಂಗ್‌!

Public TV
Last updated: February 8, 2024 9:19 pm
Public TV
Share
3 Min Read
Rohit Sharma and wife Ritika Sajdeh
SHARE

ಮುಂಬೈ: 2024ರ ಐಪಿಎಲ್‌ (IPL 2024) ಟೂರ್ನಿಗೆ ಕೆಲವೇ ದಿನಗಳು ಬಾಕಿಯಿದ್ದು, ಹೊಸ ಹೊಸ ಬೆಳವಣಿಗೆಗಳು ಬರುತ್ತಿವೆ. ಪ್ರಮುಖ ಆಟಗಾರರ ಬದಲಾವಣೆಯಿಂದ 10 ತಂಡಗಳೂ ಬಲಿಷ್ಠವಾಗಿದ್ದು, ಈ ಬಾರಿಯ ಚಾಂಪಿಯನ್‌ ಯಾರಾಗ್ತಾರೆ ಎಂಬ ಕುತೂಹಲ ಹೆಚ್ಚಾಗಿದೆ. ಈ ನಡುವೆ ಮುಂಬೈ ಇಂಡಿಯನ್ಸ್‌ (Mumbai Indians) ತಂಡದಲ್ಲಿ ನಾಯಕತ್ವ ಬದಲಾವಣೆಯಾದ ಬಳಿಕ ಹಲವು ವಿಷಯಗಳು ಚರ್ಚೆಯಾಗುತ್ತಿವೆ.

Head Coach of Mumbai Indians Mark Boucher about the Captaincy selection.

Rohit Sharma’s wife Ritika commented “???????? ???????????????? ???????????????????????? ???????????????????? ???????????????? ????????????????…”#RohitSharma #MumbaiIndians pic.twitter.com/RncyzxcuJI

— Ajay Gautam (@gautam_ajay007) February 6, 2024

ಇತ್ತೀಚೆಗೆ ಮುಂಬೈ ಕೋಚ್ ಮಾರ್ಕ್ ಬೌಚರ್ (Mark Boucher), ರೋಹಿತ್​​ರನ್ನು ನಾಯಕತ್ವದಿಂದ ಕೆಳಗಿಳಿಸಿದ್ದಕ್ಕೆ ಸ್ಪಷ್ಟನೆ ನೀಡಿದ್ದರು. ಇದಕ್ಕೆ ಸಂಬಂಧಿಸಿ ರೋಹಿತ್​ ಪತ್ನಿ ರಿತಿಕಾ ಸಜ್ದೇಹ್ (Ritika Sajdeh) ಅವರ ಪ್ರತಿಕ್ರಿಯಿಸಿ, ಇದರಲ್ಲಿ ಎಲ್ಲವೂ ಸರಿಯಿಲ್ಲ, ಬಹಳ ವಿಷಯಗಳು ತಪ್ಪಿನಿಂದ ಕೂಡಿದೆ ಎಂದು ಕಾಮೆಂಟ್‌ ಮಾಡಿದ್ದರು. ಈ ವಿಷಯ ಜಾಲತಾಣದಲ್ಲಿ ಸದ್ದು ಮಾಡುತ್ತಿದ್ದಂತೆ ಮಾಜಿ ಕ್ರಿಕೆಟಿಗ ಹಾಗೂ ಕ್ರಿಕೆಟ್‌ ಕಮೆಂಟೇಟರ್‌ ಆಕಾಶ್‌ ಚೋಪ್ರಾ ಹಾರ್ದಿಕ್‌ ಪಾಂಡ್ಯಗೆ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಆಕಾಶ್ ಚೋಪ್ರಾ, ರಿತಿಕಾ ಅವರ ಕಾಮೆಂಟ್‌ ನಂತರ ಮುಂಬೈ ಇಂಡಿಯನ್ಸ್‌ ಕುಟುಂಬವು ಒಂದು ತಂಡವಾಗಿ ಮುಂದುವರಿಯುವುದೇ ಎಂಬುದು ಅನುಮಾನವಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ICC ಟೆಸ್ಟ್‌ ರ‍್ಯಾಂಕಿಂಗ್‌ನಲ್ಲಿ ನಂ.1 ಪಟ್ಟ – ಹೊಸ ಇತಿಹಾಸ ನಿರ್ಮಿಸಿದ ಬೂಮ್‌ ಬೂಮ್‌ ಬುಮ್ರಾ

Mumbai Indians 1

ನಾನು ಮಾರ್ಕ್ ಬೌಚರ್ ಅವರೊಂದಿಗಿನ ಸಂದರ್ಶನ ಕೇಳುತ್ತಿದ್ದೆ, ಅಲ್ಲಿ ಅವರು ನಾಯಕತ್ವವನ್ನು ಏಕೆ ಬದಲಾಯಿಸಿದರು ಎಂದು ವಿವರಿಸಿದರು. ಇದೇ ವೇಳೆ ಪ್ರಮುಖ ಕಾರಣಗಳನ್ನು ತಿಳಿಸಿದ್ದಾರೆ. ಆದ್ರೆ ಇದಕ್ಕೆ ರಿತಿಕಾ ಅವರು ಮಾಡಿದ ಕಾಮೆಂಟ್‌ ಭಾರೀ ಸದ್ದು ಮಾಡುತ್ತಿದೆ ಅನ್ನೋದಂತೂ ಸತ್ಯ. ಒಟ್ಟಿನಲ್ಲಿ ಯಾವುದು ಸರಿ? ಯಾವುದು ತಪ್ಪು ಅನ್ನೋದು ನಮಗೆ ತಿಳಿದಿಲ್ಲ. ಆದ್ರೆ ಮುಂಬೈ ಅಸಾಧಾರಣ ತಂಡ ಹೊಂದಿರೋದ್ರಿಂದ ಹಾರ್ದಿಕ್‌ ಪಾಂಡ್ಯ ಅವರ ಮೇಲೆ ಒತ್ತಡವಿದೆ. ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುವಂತಹ ದೊಡ್ಡ ಜವಾಬ್ದಾರಿ ಅವರ ಮೇಲಿದೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

Hardik Pandya 1

ಪಾಂಡ್ಯ ಇನ್‌ಸ್ಟಾ ಅನ್‌ಫಾಲೋ ಮಾಡಿದ್ರಾ ರೋಹಿತ್‌?
ರೋಹಿತ್‌ ಪತ್ನಿ ರಿತಿಕಾ ಹೇಳಿಕೆ ಬಳಿಕ ಹಾರ್ದಿಕ್‌ ಪಾಂಡ್ಯ ಹಾಗೂ ರೋಹಿತ್‌ ಶರ್ಮಾ ಪರಸ್ಪರ ಇನ್‌ಸ್ಟಾಗ್ರಾಂನಲ್ಲಿ ಒಬ್ಬರನ್ನೊಬ್ಬರು ಅನ್‌ಫಾಲೋ ಮಾಡಿದ್ದಾರೆ ಎಂದೂ ಹೇಳಲಾಗುತ್ತಿದೆ. ಆದ್ರೆ ಈವರೆಗೆ ರೋಹಿತ್‌ ಶರ್ಮಾ, ಹಾರ್ದಿಕ್‌ ಪಾಂಡ್ಯ ಈ ಬಗ್ಗೆ ಪ್ರತಿಕ್ರಿಯಿಸಿಲ್ಲ. ಇದನ್ನೂ ಓದಿ: ಡೇವಿಸ್ ಕಪ್‍ನಲ್ಲಿ ಕೊಡಗಿನ ಯುವಕನ ಸಾಧನೆ – ವರ್ಲ್ಡ್‌‌ ಕಪ್ 1ರಲ್ಲಿ ಸ್ಥಾನ ಗಿಟ್ಟಿಸಿಕೊಂಡ ಭಾರತ

ಮಾರ್ಕ್ ಬೌಚರ್ ಹೇಳಿದ್ದೇನು?
ಮುಂಬೈ ಇಂಡಿಯನ್ಸ್‌ ನಾಯಕತ್ವದಿಂದ ರೋಹಿತ್‌ ಶರ್ಮಾ ಅವರನ್ನು ಕೆಳಗಿಳಿಸಿದ್ದಕ್ಕೆ ಸಂಬಂಧಿಸಿದಂತೆ ಪಾಡ್‌ಕಾಸ್ಟ್‌ವೊಂದರಲ್ಲಿ ಮಾತನಾಡಿದ್ದರು. ಇದು ಸಂಪೂರ್ಣವಾಗಿ ಕ್ರಿಕೆಟ್‌ಗೆ ಸಂಬಂಧಿಸಿದ ನಿರ್ಧಾರವೆಂದು ನಾನು ಭಾವಿಸುತ್ತೇನೆ, ಜೊತೆಗೆ ಪರಿವರ್ತನೆಯ ಹಂತವೂ ಹೌದು, ಆದ್ರೆ ಬಹಳಷ್ಟು ಜನರಿಗೆ ಇದು ಅರ್ಥವಾಗುವುದಿಲ್ಲ. ಇಲ್ಲಿನ ಜನರು ಸಾಕಷ್ಟು ಭಾವುಕರಾಗುತ್ತಾರೆ. ಆದರೆ ಕ್ರಿಕೆಟ್‌ನಲ್ಲಿ ಭಾವನೆಗಳ ಹೊರತಾಗಿ ಯೋಚಿಸಬೇಕು ಎಂದು ಹೇಳಿದ್ದರು. ಇದನ್ನೂ ಓದಿ: ಬೆಂಕಿ ದಾಳಿಗೆ ಆಂಗ್ಲರ ಪಡೆ ಛಿದ್ರ ಛಿದ್ರ – 6 ವಿಕೆಟ್ ಉರುಳಿಸಿ ಹಲವು ದಾಖಲೆ ಬರೆದ ಬುಮ್ರಾ

ಈ ನಿರ್ಧಾರವು ರೋಹಿತ್ ಅವರಿಂದ ಅತ್ಯುತ್ತಮ ಆಟವನ್ನು ಹೊರತರಲಿದೆ ಎಂದು ನಾನು ಭಾವಿಸುತ್ತೇನೆ. ಅವರು ಮೈದಾನಕ್ಕಿಳಿದು ಆಟವನ್ನು ಆನಂದಿಸಲು ಮತ್ತು ಉತ್ತಮ ರನ್‌ ಗಳಿಸಲು ಬಿಡಿ ಎಂದು ಮಾರ್ಕ್ ಬೌಚರ್ ಹೇಳಿದ್ದರು. ಇದಕ್ಕೆ ರೋಹಿತ್‌ ಶರ್ಮಾ ಅಭಿಮಾನಿಗಳು ಆಕ್ರೋಶ ಹೊರಹಾಕುತ್ತಿದ್ದಂತೆ, ರೋಹಿತ್‌ ಪತ್ನಿ ರಿತಿಕಾ ಸಜ್ದೇಹ್ ಸಹ ಪ್ರತಿಕ್ರಿಯೆ ನೀಡಿದ್ದರು. ಇದರಲ್ಲಿ ಎಲ್ಲವೂ ಸರಿಯಿಲ್ಲ, ಕೆಲವು ತಪ್ಪುಗಳಿದೆ ಎಂದು ಕಾಮೆಂಟ್‌ ಮಾಡಿದ್ದು, ಇದು ಭಾರೀ ಚರ್ಚೆಗೆ ಗ್ರಾಸವಾಗಿದೆ.

TAGGED:Hardik PandyaIPL 2024Mark BoucherMumbai IndiansRitika SajdehRohit Sharmaಐಪಿಎಲ್‌ 2024ಮುಂಬೈ ಇಂಡಿಯನ್ಸ್ರಿತಿಕಾ ಸಜ್ದೇಹ್‌ರೋಹಿತ್ ಶರ್ಮಾಹಾರ್ದಿಕ್ ಪಾಂಡ್ಯ
Share This Article
Facebook Whatsapp Whatsapp Telegram

Cinema Updates

Vikram Sugumaran
ನಿರ್ಮಾಪಕರಿಗೆ ಕತೆ ಹೇಳಿ ವಾಪಸ್ ಆಗುತ್ತಿದ್ದಾಗ ಹೃದಯಾಘಾತ – ತಮಿಳು ನಿರ್ದೇಶಕ ವಿಕ್ರಂ ಸುಗುಮಾರನ್ ನಿಧನ
11 minutes ago
Vaishnavi Gowda Seetha Rama Serial Anukool Mishra
ಸೀರಿಯಲ್ ನಟಿ ವೈಷ್ಣವಿ ಗೌಡ ಮದುವೆ ಶಾಸ್ತ್ರಗಳು ಆರಂಭ‌
2 hours ago
shivarame gowda
ಕಮಲ್ ಹೇಳಿಕೆ ನೋಡಿದ್ರೆ.. ಕನ್ನಡಿಗರೆಲ್ಲಾ ತಮಿಳಿಗೆ ಹುಟ್ಟಿದ್ದಾರೆ ಅನ್ನೋ ರೀತಿಯಿದೆ – ಶಿವರಾಮೇಗೌಡ ಲೇವಡಿ
3 hours ago
Kamal Haasan 1
ʻಥಗ್‌ ಲೈಫ್‌ʼ ಸಿನಿಮಾಗೆ ಬ್ಯಾನ್‌ ಬಿಸಿ – ಹೈಕೋರ್ಟ್ ಮೆಟ್ಟಿಲೇರಿದ ಕಮಲ್ ಹಾಸನ್
4 hours ago

You Might Also Like

R Ashok
Bengaluru City

2 ಜಿಲ್ಲೆಗಳ ರೈತರ ಸಭೆ ಕರೆದು ಚರ್ಚಿಸಿ, ಪ್ರಕರಣ ವಾಪಸ್ ಪಡೆಯಿರಿ: ಆರ್ ಅಶೋಕ್ ಆಗ್ರಹ

Public TV
By Public TV
6 minutes ago
tumakuru outrage erupts against hemavati express link canal project work temporarily halted 1
Latest

ರಾಮನಗರ-ತುಮಕೂರು ಮಧ್ಯೆ ಹೇಮಾವತಿ ಕಲಹ – ಸರ್ವಪಕ್ಷ ಸಭೆ ಕರೆಯಲು ಬಿಜೆಪಿ ಆಗ್ರಹ

Public TV
By Public TV
16 minutes ago
Lashkar Group
Latest

ʻಆಪರೇಷನ್‌ ಸಿಂಧೂರʼ ವೇಳೆ ಭಾರತ ಧ್ವಂಸಗೊಳಿಸಿದ್ದ ಮುರಿಡ್ಕೆ ಮಸೀದಿಯಲ್ಲಿ ಮತ್ತೆ ತಲೆಎತ್ತಿದ ಲಷ್ಕರ್‌ ಗುಂಪು; ವಿಡಿಯೋ ವೈರಲ್‌

Public TV
By Public TV
33 minutes ago
M B Patil
Bengaluru City

ಜೂ. 4ರಂದು 10,000 ವನರಕ್ಷಕರಿಗೆ ಕೆಎಸ್‌ಡಿಎಲ್‌ನಿಂದ ಸುರಕ್ಷಾ ಕಿಟ್ ವಿತರಣೆ: ಎಂಬಿಪಿ

Public TV
By Public TV
39 minutes ago
Kalladka Prabhakar Bhat 1
Bengaluru City

ಪ್ರಚೋದನಾಕಾರಿ ಭಾಷಣ ಕೇಸ್‌ – ಕಲ್ಲಡ್ಕ ಪ್ರಭಾಕರ್ ಭಟ್‌ಗೆ ಬಿಗ್ ರಿಲೀಫ್

Public TV
By Public TV
1 hour ago
Unnatta Shikshana Paper Release
Bengaluru City

ಉನ್ನತ ಶಿಕ್ಷಣ ಸಮಗ್ರ ಮಾಹಿತಿಗಾಗಿ ಪತ್ರಿಕೆ ಬಿಡುಗಡೆ ಮಾಡಿದ ಸಿಎಂ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?