Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹರಿತವಾದ ಕಥೆಯ ಸುಳಿವಿನೊಂದಿಗೆ ಬಂತು ‘ಹರಿಕಥೆ ಅಲ್ಲ ಗಿರಿಕಥೆ’ ಟ್ರೈಲರ್!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಹರಿತವಾದ ಕಥೆಯ ಸುಳಿವಿನೊಂದಿಗೆ ಬಂತು ‘ಹರಿಕಥೆ ಅಲ್ಲ ಗಿರಿಕಥೆ’ ಟ್ರೈಲರ್!

Cinema

ಹರಿತವಾದ ಕಥೆಯ ಸುಳಿವಿನೊಂದಿಗೆ ಬಂತು ‘ಹರಿಕಥೆ ಅಲ್ಲ ಗಿರಿಕಥೆ’ ಟ್ರೈಲರ್!

Public TV
Last updated: June 15, 2022 1:08 pm
Public TV
Share
2 Min Read
Harikathe Alla Girikathe
SHARE

ರಿಷಬ್ ಶೆಟ್ಟಿ, ನಾಯಕರಾಗಿ ನಟಿಸಿರುವ ‘ಹರಿಕಥೆ ಅಲ್ಲ ಗಿರಿಕಥೆ’ ಚಿತ್ರ ಈಗಾಗಲೇ ಹಲವಾರು ದಿಕ್ಕುಗಳಲ್ಲಿ ಚರ್ಚೆಗಳನ್ನು ಹುಟ್ಟುಹಾಕಿದೆ. ಸಂದೇಶ್ ಪ್ರೊಡಕ್ಷನ್ಸ್ ಬ್ಯಾನರ್‌ನಡಿಯಲ್ಲಿ ಸಂದೇಶ ಅವರು ನಿರ್ಮಾಣ ಮಾಡಿರುವ ಈ ಸಿನಿಮಾ ಜನರನ್ನು ಸೆಳೆದಿರುವುದೇ ತನ್ನೊಳಗೆ ಬಚ್ಚಿಟ್ಟುಕೊಂಡಿರುವ ಭಿನ್ನವಾದ ಕಥೆಯ ಸುಳಿವಿನಿಂದ. ಟ್ರೈಲರ್‌ನಲ್ಲಿ ಒಂದಷ್ಟು ವಿಶೇಷತೆಗಳು ಕಾಣಿಸಬಹುದೆಂಬ ಕಾರಣದಿಂದ ಅದರತ್ತ ಜನ ಆಸೆಯಿಟ್ಟು ಕಾದು ಕೂತಿದ್ದರು. ಕಡೆಗೂ ಇದೀಗ ಹರಿತವಾದ, ವಿಶೇಷವಾದ ಕಥೆಯ ಸುಳಿವಿನೊಂದಿಗೆ ‘ಹರಿಕಥೆ ಅಲ್ಲ ಗಿರಿಕಥೆ’ಯ ಟ್ರೈಲರ್ ಬಿಡುಗಡೆಗೊಂಡಿದೆ.

ಇದು ಮೂರು ‘ಗಿರಿ’ಗಳ ಸುತ್ತ ನಡೆಯೋ ಕಥಾನಕ ಎಂಬಂಥಾ ಸಣ್ಣ ಸುಳಿವನ್ನಷ್ಟೇ ಚಿತ್ರತಂಡ ಬಿಟ್ಟುಕೊಟ್ಟಿತ್ತು. ಹಾಗಾದರೆ ಈ ಗಿರಿ ಅಂದರೇನೆಂಬ ಹುಳವನ್ನು ಪ್ರತಿಯೊಬ್ಬರೂ ತಲೆಗೆ ಬಿಟ್ಟುಕೊಂಡಿದ್ದರು. ಇದೀಗ ಅದಕ್ಕೆ ಉತ್ತರ ಸಿಕ್ಕಿದೆ. ಈಗ ರಿಲೀಸ್ ಆಗಿರುವ ಟ್ರೈಲರ್ ಎಲ್ಲ ವಿಧದಲ್ಲಿಯೂ ನಿರೀಕ್ಷೆ ಮೂಡಿಸಿದೆ. ಇದನ್ನೂ ಓದಿ: ಯೂಟ್ಯೂಬ್ ನೋಡಿ ಕಳ್ಳತನ ಮಾಡಿದ ಆರೋಪಿ ಪೊಲೀಸರಿಗೆ ಸಿಕ್ಕಿಬಿದ್ದ 

Harikathe Alla Girikathe 1

ಇಲ್ಲಿ ರಿಷಬ್‌ ಶೆಟ್ಟಿ ನಿರ್ದೇಶಕನಾಗೋ ಕನಸು ಹೊತ್ತು ತಿರುಗಾಡುವ ಡೈರೆಕ್ಟರ್ ಗಿರಿ ಎಂಬ ಪಾತ್ರಕ್ಕೆ ಜೀವ ತುಂಬಿದ್ದಾರೆಂಬ ಸುಳಿವು ಸಿಕ್ಕಿದೆ. ಅದರ ಜೊತೆ ಜೊತೆಗೇ ಪ್ರಮೋದ್ ಶೆಟ್ಟಿ, ರಚನಾ ಇಂದರ್, ತಪಸ್ವಿನಿ ಮುಂತಾದವರ ಪಾತ್ರಗಳು ಕೂಡಾ ಸಣ್ಣಮಟ್ಟದಲ್ಲಿ ಸುಳಿವು ಬಿಟ್ಟುಕೊಟ್ಟಿವೆ. ಇದುವರೆಗೆ ಜಾಹೀರಾಗಿರುವ ವಿಚಾರಗಳಾಚೆಗೆ ಇಲ್ಲಿನ ಕಥೆ ಹಬ್ಬಿಕೊಂಡಿದೆ ಎಂಬ ಸ್ಪಷ್ಟ ನಂಬಿಕೆ ಮೂಡಿಸುವಲ್ಲಿಯೂ ಈ ಟ್ರೈಲರ್ ಯಶಸ್ಸು ಕಂಡಿದೆ.

ಇದುವರೆಗೂ ಸಿನಿಮಾ ಕನಸು ಹೊತ್ತು ಗಾಂಧಿನಗರದಲ್ಲಿ ಸುಳಿದಾಡುವವರ ಕಥೆಗಳು ಸಾಕಷ್ಟು ಕಾಣಿಸಿಕೊಂಡಿವೆ. ಆದರೆ ‘ಹರಿಕಥೆ ಅಲ್ಲ ಗಿರಿಕಥೆ’ಯಲ್ಲಿರೋದು ಡಿಫರೆಂಟಾದ ಕಥೆ ಎಂಬುದನ್ನು ನಿರ್ದೇಶಕದ್ವಯರು ನಿಖರವಾಗಿಯೇ ನಿರೂಪಿಸಿದ್ದಾರೆ. ಅದು ಈ ಟ್ರೈಲರ್‌ನ ನಿಜವಾದ ಪ್ಲಸ್ ಪಾಯಿಂಟ್.

ಈ ಮೂಲಕ ದೊಡ್ಡ ಚಾಲೆಂಜೊಂದರಲ್ಲಿ ಚಿತ್ರತಂಡ ಗೆದ್ದಂತಾಗಿದೆ. ಈ ಟ್ರೈಲರ್‍ಗೆ ಸಿಗುತ್ತಿರುವ ವ್ಯಾಪಕ ಮೆಚ್ಚುಗೆ ಮತ್ತು ಬೆಂಬಲಗಳೇ ಸಿನಿಮಾದ ಗೆಲುವನ್ನು ನಿಕ್ಕಿಯಾಗಿಸಿದೆ. ಇದು ಚಿತ್ರತಂಡದ ಉತ್ಸಾಹವನ್ನು ಇಮ್ಮಡಿಗೊಳಿಸಿದೆ. ನಿಖರವಾಗಿ ಹೇಳಬೇಕೆಂದರೆ ‘ಹರಿಕಥೆ ಅಲ್ಲ ಗಿರಿಕಥೆ’ಯ ಟ್ರೈಲರ್ ನಿಜಕ್ಕೂ ಪರಿಣಾಮಕಾರಿಯಾಗಿದೆ.

Harikathe Alla Girikathe 2

ಸಂದೇಶ್ ನಾಗರಾಜ್ ನಿರ್ಮಾಣದಲ್ಲಿ ಮೂಡಿ ಬಂದಿರುವ ಚಿತ್ರ ‘ಹರಿಕಥೆ ಅಲ್ಲ ಗಿರಿಕಥೆ’. ಕರಣ್ ಅನಂತ್ ಮತ್ತು ಅನಿರುದ್ಧ ಮಹೇಶ್ ಈ ಸಿನಿಮಾದ ನಿರ್ದೇಶನದ ಜವಾಬ್ದಾರಿಯನ್ನು ನಿರ್ವಹಿಸಿದ್ದಾರೆ. ಇದು ಓರ್ವ ನಟನಾಗಿ ರಿಷಬ್ ಶೆಟ್ಟಿ ವೃತ್ತಿ ಬದುಕಿನ ಮಹತ್ವದ ಚಿತ್ರವಾಗೋದರಲ್ಲಿ ಯಾವ ಸಂದೇಹವೂ ಇಲ್ಲ. ಇದನ್ನೂ ಓದಿ:  ಕುವೆಂಪು, ಬಸವಣ್ಣಗೆ ಕುತ್ತು ಬಂದ ಮೇಲೆ ನಾವಿದ್ದು ಏನು ಮಾಡೋದು: ಹಂಸಲೇಖ 

ಈ ಚಿತ್ರ ಕೇವಲ ಕಥೆಯ ದಿಕ್ಕಿನಿಂದ ಮಾತ್ರವಲ್ಲದೇ ತಾಂತ್ರಿಕವಾಗಿಯೂ ಶ್ರೀಮಂತವಾಗಿದೆ. ಅದರ ಲಕ್ಷಣಗಳು ಈ ಟ್ರೈಲರ್‌ನಲ್ಲೂ ಕಾಣಿಸಿವೆ. ಇನ್ನುಳಿದಂತೆ ವಾಸುಕಿ ವೈಭವ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ರಿಷಬ್ ಶೆಟ್ಟಿ, ಪ್ರಮೋದ್ ಶೆಟ್ಟಿ, ರಚನಾ ಇಂದರ್, ತಪಸ್ವಿನಿ, ಹೊನ್ನವಳ್ಳಿ ಕೃಷ್ಣ ಮುಂತಾದವರ ತಾರಾಗಣದಿಂದ ‘ಹರಿಕಥೆ ಅಲ್ಲ ಗಿರಿಕಥೆ’ ಮೈಕೈ ತುಂಬಿಕೊಂಡಿದೆ. ಈ ಸಿನಿಮಾ ಜೂನ್‌ 23ಕ್ಕೆ ರಿಲೀಸ್‌ ಆಗುತ್ತಿದ್ದು, ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

TAGGED:Harikathe Alla Girikatherishab shettysandalwoodtrailerಚಂದನವನಟ್ರೈಲರ್ರಿಷಬ್ ಶೆಟ್ಟಿಸಿನಿಮಾಹರಿಕಥೆ ಅಲ್ಲ ಗಿರಿಕಥೆ
Share This Article
Facebook Whatsapp Whatsapp Telegram

Cinema news

Bharti Singh Haarsh Limbachiyaa
ಹಾಸ್ಯನಟಿ ಭಾರ್ತಿ ಸಿಂಗ್‌, ಹರ್ಷ್‌ ಲಿಂಬಾಚಿಯಾ ದಂಪತಿಗೆ 2ನೇ ಮಗು ಜನನ
Bollywood Cinema Latest Top Stories
Koragajja Kannada Film 1
ಕೊರಗಜ್ಜ ಚಿತ್ರಕ್ಕಿದೆ ಮೆಸ್ಸಿ ಹಾಡು ಕ್ರಿಯೇಟ್ ಮಾಡಿದ ತಂಡದ ಲಿಂಕ್
Cinema Latest TV Shows
Ranya Rao 1
ಕಾಫಿಪೋಸಾ ಆದೇಶ ಪ್ರಶ್ನಿಸಿದ್ದ ರನ್ಯಾಗೆ ಮತ್ತೆ ಶಾಕ್ – ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru City Cinema Court Districts Karnataka Latest Top Stories
Vijay Deverakonda
ವಿಜಯ್ ದೇವರಕೊಂಡ ನಟನೆಯ ಹೊಸ ಚಿತ್ರದ ಅಪ್‌ಡೇಟ್‌
Cinema Latest South cinema

You Might Also Like

Bidar Bus Accident
Bidar

KSRTC,  ಬೈಕ್ ಮುಖಾಮುಖಿ ಡಿಕ್ಕಿ – ಬಸ್ಸಿನ ಅಡಿಗೆ ಸಿಲುಕಿ ಸವಾರ ಸಾವು

Public TV
By Public TV
14 minutes ago
SIR Election
Latest

ಗುಜರಾತ್‌ SIR ಪ್ರಕಟ – 73.73 ಲಕ್ಷ ಮತದಾರರ ಹೆಸರು ಡಿಲೀಟ್‌

Public TV
By Public TV
21 minutes ago
PM Modi Oman
Latest

ಓಮನ್ ಭೇಟಿ ವೇಳೆ ಪ್ರಧಾನಿ ಕಿವಿಯಲ್ಲಿ ಆಭರಣ – ಮೋದಿ ಹೊಸ ಸ್ಟೈಲ್‌ ಬಗ್ಗೆ ಭಾರೀ ಚರ್ಚೆ, ಏನಿದು?

Public TV
By Public TV
46 minutes ago
nelamangala accident death
Bengaluru Rural

ನೆಲಮಂಗಲ| ರಸ್ತೆ ಗುಂಡಿ ತಪ್ಪಿಸಲು ಹೋಗಿ ಬಿದ್ದ ಸವಾರ ಚಿಕಿತ್ಸೆ ಫಲಿಸದೇ ಸಾವು

Public TV
By Public TV
1 hour ago
supreme Court 1
Court

ಪೆನ್ನಾರ್ ನದಿ ನೀರು ಹಂಚಿಕೆ ನ್ಯಾಯಮಂಡಳಿ ರಚನೆ ಸಾಧ್ಯತೆ

Public TV
By Public TV
1 hour ago
mysuru muda
Bengaluru City

ಮುಡಾ ಹಗರಣ – ಡಿ.23ಕ್ಕೆ ಸಿಎಂ ಭವಿಷ್ಯ ನಿರ್ಧಾರ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?