Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಕ್ತಿದೇವತೆ ಹಾಸನಾಂಬೆ ಜಾತ್ರೆಗೆ ವಿಧ್ಯುಕ್ತ ತೆರೆ – ಶಾಸ್ತ್ರೋಕ್ತವಾಗಿ ಗರ್ಭಗುಡಿ ಬಾಗಿಲು ಬಂದ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಶಕ್ತಿದೇವತೆ ಹಾಸನಾಂಬೆ ಜಾತ್ರೆಗೆ ವಿಧ್ಯುಕ್ತ ತೆರೆ – ಶಾಸ್ತ್ರೋಕ್ತವಾಗಿ ಗರ್ಭಗುಡಿ ಬಾಗಿಲು ಬಂದ್

Districts

ಶಕ್ತಿದೇವತೆ ಹಾಸನಾಂಬೆ ಜಾತ್ರೆಗೆ ವಿಧ್ಯುಕ್ತ ತೆರೆ – ಶಾಸ್ತ್ರೋಕ್ತವಾಗಿ ಗರ್ಭಗುಡಿ ಬಾಗಿಲು ಬಂದ್

Public TV
Last updated: October 23, 2025 5:27 pm
Public TV
Share
Hasanamba Temple 1
SHARE

– 2026ರ ಅ.29ರಿಂದ ನ.11ರವರೆಗೆ ದರ್ಶನ ನೀಡಲಿರುವ ಹಾಸನಾಂಬೆ

ಹಾಸನ: ವರ್ಷಕ್ಕೊಮ್ಮೆ ಮಾತ್ರ ದರ್ಶನ ಕರುಣಿಸುವ ಶಕ್ತಿದೇವತೆ, ಹಾಸನದ ಅಧಿದೇವತೆ ಹಾಸನಾಂಬೆ ದೇವಿ (Hasanamba Devi) ಗರ್ಭಗುಡಿ ಬಾಗಿಲು ಶಾಸ್ತ್ರೋಕ್ತವಾಗಿ ಬಂದ್ ಆಗಿದೆ.

ಪ್ರಧಾನ ಅರ್ಚಕ ನಾಗರಾಜ್ ನೇತೃತ್ವದಲ್ಲಿ ಅಂತಿಮ ಪೂಜೆ ನಡೆದಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಅವರ ಸಮ್ಮುಖದಲ್ಲಿ ಗರ್ಭಗುಡಿಗೆ ಅರ್ಚಕರು ಬೀಗ ಹಾಕಿದರು. ಈ ಮೂಲಕ 15 ದಿನಗಳ ಕಾಲ ನಡೆದ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ತೆರೆ ಬಿದ್ದಿದೆ.ಇದನ್ನೂ ಓದಿ:ಶಾಸ್ತ್ರೋಕ್ತವಾಗಿ ಮುಚ್ಚಿದ ಕೇದಾರನಾಥ ಧಾಮದ ಬಾಗಿಲು

ಅ.9ರಿಂದ ಆರಂಭವಾಗಿ ಅ.23ರವರೆಗೆ ದರ್ಶನ ಭಾಗ್ಯ ಕರುಣಿಸಿದ ಹಾಸನಾಂಬೆ ಮತ್ತೆ ಒಂದು ವರ್ಷಗಳ ಕಾಲ ಮರೆಗೆ ಸರಿದಳು. ಇಂದು ಮಧ್ಯಾಹ್ನ 1:06ಕ್ಕೆ ಶಾಸ್ತ್ರೋಕ್ತವಾಗಿ ಗರ್ಭಗುಡಿ ಬಾಗಿಲನ್ನು ಮುಚ್ಚಲಾಯಿತು. ಈ ವೇಳೆ ಪಂಜಿನ ಪೂಜೆ, ಮಂಗಳವಾದ್ಯ ಮೊಳಗಿತು.

ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ರಾಜ್ಯ ಸರ್ಕಾರದ ಸಚಿವರು, ಶಾಸಕರು, ನಟ, ನಟಿಯರು ವಿವಿಧ ಕ್ಷೇತ್ರದ ಗಣ್ಯರು ದೇವಿಯ ದರ್ಶನ ಪಡೆದು ಪುನೀತರಾಗಿದ್ದಾರೆ. ಈ ಬಾರಿಯ 13 ದಿನಗಳ ಸಾರ್ವಜನಿಕ ದರ್ಶನದಲ್ಲಿ ವಿವಿಐಪಿ ಪಾಸ್‌ಗಳ ರದ್ದು ಮಾಡಿ ಗೋಲ್ಡ್ ಪಾಸ್, ಪ್ರೋಟೋಕಾಲ್‌ಗೆ ಸಮಯ ನಿಗದಿ ಮಾಡಿದ್ದರಿಂದ ಸಾರ್ವಜನಿಕರಿಗೆ ಸುಗಮವಾಗಿ ಹಾಸನಾಂಬ ದೇವಿಯ ದರ್ಶನ ಆಗಿದೆ. ನಿರೀಕ್ಷೆಗೂ ಮೀರಿದ ಸಂಖ್ಯೆಯಲ್ಲಿ ಭಕ್ತರು ಬಂದಿದ್ದರಿಂದ ದರ್ಶನ ಸಮಯ ವಿಳಂಬ ಬಿಟ್ಟರೆ ಉಳಿದಂತೆ ಜಾತ್ರಾ ಮಹೋತ್ಸವ ಯಶಸ್ವಿಯಾಗಿ ನಡೆದಿದೆ.

ಕಳೆದ ಬಾರಿ ಜಾತ್ರೆ ವೇಳೆ ಅವ್ಯವಸ್ಥೆ ಆಗಿತ್ತು. ಇದನ್ನು ಸರಿಪಡಿಸಿ ಶಾಂತಿಯುತವಾಗಿ ದರ್ಶನ ಆಗಲು ಜಿಲ್ಲಾಡಳಿತ, ಸಚಿವರ ಜಾಣ್ಮೆ ಕಾರ್ಯವೈಖರಿಯಿಂದ ಎಲ್ಲವನ್ನೂ ಕಾಲಕಾಲಕ್ಕೆ ಸರಿಪಡಿಸಿ ಯಶಸ್ವಿಯಾದ ಜಾತ್ರೆ ನಡೆಸಿದ್ದಾರೆ. ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಪೌರಕಾರ್ಮಿಕರು, ವಿದ್ಯುತ್ ಇಲಾಖೆ, ಅಗ್ನಿಶಾಮಕದಳ, ಡಿಎಫ್‌ಓ ಸೇರಿ ಎಲ್ಲಾ ಇಲಾಖೆಯವರು ಪ್ರಮಾಣಿಕವಾಗಿ ಕೆಲಸ ಮಾಡಿದ್ದಾರೆ. ಹಗಲು ರಾತ್ರಿ ದುಡಿದಿದ್ದಾರೆ.ಇದನ್ನೂ ಓದಿ: ಖಾದ್ಯ ತೈಲ ಘಟಕ ನೋಂದಣಿ ಕಡ್ಡಾಯ: ಸಚಿವ ಪ್ರಹ್ಲಾದ್‌ ಜೋಶಿ

ಈ ಬಾರಿಯ ಉತ್ಸವದ ವೇಳೆ ಒಂದು ವಾರಗಳ ಕಾಲ ಪ್ರತಿನಿತ್ಯ ಸುರಿಯುತ್ತಿದ್ದ ಮಳೆಯನ್ನೂ ಲೆಕ್ಕಿಸದೆ ದೇವಿ ದರ್ಶನ ಪಡೆದಿದ್ದಾರೆ. ಬುಧವಾರ ಸಂಜೆಯವರೆಗೂ 26.13 ಲಕ್ಷಕ್ಕೂ ಹೆಚ್ಚು ಭಕ್ತರು ದೇವಿಯ ದರ್ಶನ ಪಡೆದಿದ್ದಾರೆ. ಶೀಘ್ರ ದರ್ಶನದ ಟಿಕೆಟ್ ಮಾರಾಟದಿಂದ 21.82 ಕೋಟಿ ರೂ. ಹಣ ಸಂಗ್ರಹವಾಗಿದೆ. ಉಳಿದಂತೆ ಹುಂಡಿ ಎಣಿಕೆ ಕಾರ್ಯ ಬಾಕಿಯಿದ್ದು, 25 ಕೋಟಿ ತಲುಪಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಕೃಷ್ಣ ಬೈರೇಗೌಡ ಹೇಳಿದ್ದಾರೆ.

ಮುಂದಿನ ವರ್ಷದ ಹಾಸನಾಂಬೆ ಉತ್ಸವಕ್ಕೆ ದಿನಾಂಕ ನಿಗದಿ:
ಈ ಬಾರಿಯ ಹಾಸನಾಂಬೆ ದರ್ಶನೋತ್ಸವ ಇತಿಹಾಸ ನಿರ್ಮಸಿ, ದಾಖಲೆ ಬರೆಯುವ ಜೊತೆಗೆ ಅತ್ಯಂತ ಯಶಸ್ವಿ ಮತ್ತು ಅಚ್ಚುಕಟ್ಟಾಗಿ ನಡೆಯಿತು. ಮುಂದಿನ ವರ್ಷದ ಹಾಸನಾಂಬೆ ಉತ್ಸವ ದಿನಾಂಕವನ್ನು ಪಂಚಾಂಗದ ಪ್ರಕಾರ, ನಿಗದಿ ಮಾಡಲಾಗಿದೆ. 2026ರ ಅಕ್ಟೋಬರ್ 29ರಿಂದ ನವೆಂಬರ್ 11ರವರೆಗೆ ನಡೆಯಲಿದೆ. ಒಟ್ಟು 14 ದಿನ ಗರ್ಭಗುಡಿ ತೆರೆದಿರಲಿದ್ದು, ಈ ಪೈಕಿ 12 ದಿನ ಭಕ್ತರ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಒಟ್ಟಿನಲ್ಲಿ ಹಾಸನಾಂಬೆಯ ಈ ಬಾರಿಯ ಉತ್ಸವಕ್ಕೆ ವಿದ್ಯುಕ್ತ ತೆರೆ ಬಿದ್ದಿದೆ. 13 ದಿನಗಳ ಕಾಲ ಜನ ಜಂಗುಳಿಯಿಂದ ತುಂಬಿ ತುಳುಕುತ್ತಿದ್ದ ಹಾಸನಾಂಬೆ ದೇಗುಲ ಆವರಣ ಈಗ ಭಣಗುಡುತ್ತಿದೆ.ಇದನ್ನೂ ಓದಿ: ಚಿತ್ತಾಪುರ RSS ಪಥ ಸಂಚಲನ – ಸರ್ಕಾರದ ಆದೇಶದಂತೆ ಜಿಲ್ಲಾಡಳಿತ ತೀರ್ಮಾನ: ಪರಮೇಶ್ವರ್

TAGGED:hasanambe templehassanಹಾಸನಹಾಸನಾಂಬಾ ಉತ್ಸವಹಾಸನಾಂಬಾ ದೇವಿಹಾಸನಾಂಬೆ ದರ್ಶನ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

SRH 1
Cricket

ಹಿಂಗೆ ಬೆಂಕಿ ಬೌಲಿಂಗ್‌ಗೆ ರಾಯಲ್ಸ್‌ ಬರ್ನ್‌ – ಹೈದ್ರಾಬಾದ್‌ನಲ್ಲಿ ಸನ್‌ ಶೈನಿಂಗ್‌

Public TV
By Public TV
4 hours ago
Praful Hinge 1 1
Cricket

1 ಪಂದ್ಯ, 3 ವಿಕೆಟ್‌, 3 ದಾಖಲೆ – ʻರಾಜʼರನ್ನು ಉರುಳಿಸಿ ಇತಿಹಾಸ ಬರೆದ ಪ್ರಫುಲ್‌ ಹಿಂಗೆ ಯಾರು?

Public TV
By Public TV
4 hours ago
MLAs Meet Mallikarjun Kharge in Delhi
Bengaluru City

ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಶಾಸಕರು – ಮೇ 15ರೊಳಗೆ ಕ್ಯಾಬಿನೆಟ್ ಪುನಾರಚನೆಗೆ ಒತ್ತಾಯ

Public TV
By Public TV
5 hours ago
Strait of Hormuz 1
Latest

1 ದಿನಕ್ಕೆ 4 ಸಾವಿರ ಕೋಟಿ ರೂ. – ನೌಕಾ ದಿಗ್ಬಂಧನದಿಂದ ಇರಾನ್‌ ಆರ್ಥಿಕತೆಗೆ ಭಾರೀ ನಷ್ಟ!

Public TV
By Public TV
6 hours ago
Rohini Sindhuri Supreme Court
Court

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ – ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

Public TV
By Public TV
6 hours ago
Irans Ambassador to India Mohammad Fathali
Latest

ಭಾರತೀಯ ಟ್ಯಾಂಕರ್‌ಗಳಿಗೆ ಯಾವುದೇ ಶುಲ್ಕ ವಿಧಿಸಿಲ್ಲ: ಇರಾನ್‌ ಸ್ಪಷ್ಟನೆ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?