Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ- ಸೂರಜ್ ರೇವಣ್ಣ ಎ1 ಆರೋಪಿಯಾದ್ರೂ ಬಂಧನವಿಲ್ಲ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ- ಸೂರಜ್ ರೇವಣ್ಣ ಎ1 ಆರೋಪಿಯಾದ್ರೂ ಬಂಧನವಿಲ್ಲ

Districts

ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ- ಸೂರಜ್ ರೇವಣ್ಣ ಎ1 ಆರೋಪಿಯಾದ್ರೂ ಬಂಧನವಿಲ್ಲ

Public TV
Last updated: December 6, 2019 8:09 am
Public TV
Share
2 Min Read
HASSAN
SHARE

ಹಾಸನ: ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣದಲ್ಲಿ ಮಾಜಿ ಸಚಿವ ರೇವಣ್ಣ ಅವರ ಪುತ್ರ ಸೂರಜ್ ರೇವಣ್ಣ ಎ1 ಆರೋಪಿಯಾದರು ಬಂಧಿಸಿಲ್ಲ ಎಂದು ಬಿಜೆಪಿ ಕಾರ್ಯಕರ್ತರು ಆರೋಪ ಮಾಡಿದ್ದಾರೆ.

ಮಂಗಳವಾರ ರಾತ್ರಿ ಉಪಚುನಾವಣೆಗೆ ಹಣ ಹಂಚಲು ಬಂದಿದ್ದಾರೆ ಎಂದು ಹಾಸನದ ಚನ್ನರಾಯಪಟ್ಟಣ ತಾ. ಕೆ.ಆರ್ ಪೇಟೆ ಗಡಿಭಾಗದ ನಂಬಿಹಳ್ಳಿ ಗ್ರಾಮದಲ್ಲಿ ಸೂರಜ್ ರೇವಣ್ಣ ಮತ್ತು ಅವರ ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದರು.

ಈ ವಿಚಾರವಾಗಿ ಸೂರಜ್ ರೇವಣ್ಣ ಸೇರಿದಂತೆ ಏಳು ಜನರ ಮೇಲೆ ಬಿಜೆಪಿ ಕಾರ್ಯಕರ್ತರು ಚನ್ನರಾಯಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಎಫ್‍ಐಆರ್ ದಾಖಲಾಗಿದೆ. ಆದರೆ ದೂರು ನೀಡಿ 24 ಗಂಟೆ ಕಳೆದರೂ ಎ1 ಆರೋಪಿ ಬಂಧನವಾಗಿಲ್ಲ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರನ್ನೂ ಬಂಧಿಸಿಲ್ಲ ಎಂದು ಬಿಜೆಪಿ ಕಾರ್ಯಕರ್ತರು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

vlcsnap 2019 12 06 08h02m07s163 e1575599947272

ಈ ಹಲ್ಲೆಗೆ ಸಂಬಂಧಿಸಿದ ವಿಡಿಯೋ ಈಗ ಪಬ್ಲಿಕ್ ಟಿವಿಗೆ ಲಭ್ಯವಾಗಿದ್ದು, ನಾನು ಕಳೆದ 20-30 ವರ್ಷಗಳಿಂದ ಜೆಡಿಎಸ್ ಕಾರ್ಯಕರ್ತನಾಗಿ ದುಡಿದ್ದೇನೆ. ಈಗ ಅವರು ಮಾತು ಕೇಳಲಿಲ್ಲ ಎಂದು ನನ್ನ ಮೇಲೆ ರಕ್ತ ಬರುವಂತೆ ಹಲ್ಲೆ ಮಾಡಿದ್ದಾರೆ. ಇವರು ಜನಪ್ರತಿನಿಧಿಗಳ ಅಥವಾ ರೌಡಿಗಳಾ..?. ನಮ್ಮ ಮೇಲೆ ಹಲ್ಲೆ ಮಾಡಿ ರೌಡಿಸಂ ನಡೆಸುತ್ತಿದ್ದಾರೆ. ಪ್ರಾಣ ತೆಗೆಯುವುದಾದರೆ ಎದುರಿಗೆ ಬಂದು ಪ್ರಾಣ ತೆಗೆಯಬೇಕೆಂದು ಎಂದು ವಿಡಿಯೋದಲ್ಲಿ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಏನಿದು ಘಟನೆ?
ಮಂಗಳವಾರ ಬೆಂಗಳೂರಿನ ವಿಜಯನಗರ ಮೂಲದ ರವೀಂದ್ರ ಎಂಬವರು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ನಂಬಿಹಳ್ಳಿ ಗ್ರಾಮದ ಸ್ನೇಹಿತನ ಮನೆಗೆ ತನ್ನ ಸಹಪಾಠಿಗಳೊಂದಿಗೆ ಬಂದಿದ್ದರು. ರವೀಂದ್ರ ಬಂದಿರುವ ವಿಚಾರವನ್ನ ಜೆಡಿಎಸ್ ಕಾರ್ಯಕರ್ತರು ಸೂರಜ್ ರೇವಣ್ಣನವರಿಗೆ ದೂರವಾಣಿ ಮುಖಾಂತರ ತಿಳಿಸಿದ್ದು, ರವೀಂದ್ರ ಕೆಆರ್ ಪೇಟೆಯ ಬಿಜೆಪಿ ಅಭ್ಯರ್ಥಿ ನಾರಾಯಣಗೌಡರ ಪರವಾಗಿ ಹಣ ಹಂಚಲು ಬಂದಿದ್ದಾರೆಂಬ ಅನುಮಾನದ ಮೇಲೆ ಜೆಡಿಎಸ್ ಕಾರ್ಯಕರ್ತರು ಬಿಜೆಪಿಯ ಕೆಲವು ಕಾರ್ಯಕರ್ತರಿಗೆ ಮತ್ತು ಹೊರಬಂದಿದ್ದ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿ ಮಾರಣಾಂತಿಕ ಹಲ್ಲೆ ನಡೆಸಿದ್ದರು.

vlcsnap 2019 12 06 08h02m14s224

ಹಲ್ಲೆಗೊಳಗಾದ ಮತ್ತು ಗಂಭೀರವಾಗಿ ಗಾಯಗೊಂಡ ಮಾಜಿ ಬಿಬಿಎಂಪಿ ಕಾರ್ಪೊರೇಟರ್ ಸಹಪಾಠಿಗಳಾದ ಆನಂದ್ ಮತ್ತು ಸಂತೋಷ್ ಅವರನ್ನು ಬೆಂಗಳೂರಿನ ಕೊಲಂಬಿಯಾ ಏಪ್ಯಾ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ಕಳುಹಿಸಿಕೊಡಲಾಗಿದೆ. ಪರಿಸ್ಥಿತಿ ಉಲ್ಬಣಗೊಂಡ ಹಿನ್ನೆಲೆ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮನಿವಾಸ್ ಸೆಪಟ್ ಖುದ್ದು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಸಫಲತೆ ಕಂಡಿದ್ದರೂ, ಕೈಮೀರಿ ಹೋಗಿದ್ದರಿಂದ ಡಿಎಆರ್ ತುಕಡಿಯನ್ನು ನಿಯೋಜಿಸಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳದಲ್ಲಿದ್ದ ಮಾಜಿ ಸಚಿವ ಹೆಚ್ ಡಿ ರೇವಣ್ಣ ಪುತ್ರ ಸೂರಜ್ ರೇವಣ್ಣನೇ ಕಾರಣ ಎಂಬುದು ಬಿಜೆಪಿ ಕಾರ್ಯಕರ್ತರ ಆರೋಪವಾಗಿದೆ. ಪರಿಸ್ಥಿತಿ ನಿಯಂತ್ರಣಗೊಳ್ಳುವ ತನಕ ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು, ಕೃತ್ಯದಲ್ಲಿ ಭಾಗಿಯಾಗಿರೋ ಜೆಡಿಎಸ್ ಕಾರ್ಯಕರ್ತರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

TAGGED:ActivitsbjpByElectionshassanjdsPublic TVSuraj Revannaಉಪಚುನಾವಣೆಕಾರ್ಯಕರ್ತರುಜೆಡಿಎಸ್ಪಬ್ಲಿಕ್ ಟಿವಿಬಿಜೆಪಿಸೂರಜ್ ರೇವಣ್ಣಹಾಸನ
Share This Article
Facebook Whatsapp Whatsapp Telegram

Cinema news

Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World
Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National

You Might Also Like

CRIME
Crime

ಹಾಡಹಗಲೇ ಕತ್ತು ಕೊಯ್ದು ಪತ್ನಿಯ ಬರ್ಬರ ಹತ್ಯೆ – ಶವದ ಮೇಲೆ ಕಾರು ಹಾಯಿಸಿ ವಿಕೃತಿ, ಪತಿ ವಶಕ್ಕೆ

Public TV
By Public TV
42 minutes ago
Belagavi Ministers
Bagalkot

ಬೆಳಗಾವಿಯ ನಾಯಕರಿಗೆ ಉಪಕದನ ಗೆಲ್ಲಿಸುವ ಜವಾಬ್ದಾರಿ – ಕಾಂಗ್ರೆಸ್ ಹೈಕಮಾಂಡ್ ಆದೇಶ

Public TV
By Public TV
1 hour ago
Petrol 5
Bagalkot

ರಾಜ್ಯದಲ್ಲಿ ಪೆಟ್ರೋಲ್ ʻಹುಸಿ ಬಾಂಬ್ʼ ವದಂತಿ – ಪೆಟ್ರೋಲ್‌ಗೆ 300 ರೂಪಾಯಿ ಲಿಮಿಟ್

Public TV
By Public TV
2 hours ago
Koppal JE Suspend
Districts

ಲೋಕಾ ದಾಳಿ ವೇಳೆ 10 ಕೋಟಿ ಭ್ರಷ್ಟಾಚಾರ ಬಯಲು – ಕೊಪ್ಪಳ ನಗರಸಭೆಯ ಜೆಇ ಸಸ್ಪೆಂಡ್

Public TV
By Public TV
2 hours ago
biriyani
Bengaluru City

ಒಂದು ಸಿಲಿಂಡರ್ ಕೊಟ್ರೆ ತಿಂಗಳ ಪೂರ್ತಿ ಬಿರಿಯಾನಿ ಫ್ರೀ

Public TV
By Public TV
2 hours ago
SSLC Exams
Bengaluru City

SSLC ಹಿಂದಿ ಪರೀಕ್ಷೆ ರದ್ದಿಗೆ ಆಗ್ರಹ – ಪರೀಕ್ಷಾ ಕೇಂದ್ರಗಳಿಗೆ ಭದ್ರತೆ ಪಡೆಯುವಂತೆ DDPI ಗಳಿಗೆ ಪತ್ರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?