Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಳೆ ಬಂದ್ರು ನಾವೇ ಬರ್ಸಿದ್ವಿ ಅಂತಾರೆ, ರೋಡ್ ಮಾಡಿದ್ರು ನಾವೇ ಅಂತಾರೆ: ಎಚ್‍ಡಿಡಿ ವಿರುದ್ಧ ಬಿಜೆಪಿ ಶಾಸಕ ಗರಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮಳೆ ಬಂದ್ರು ನಾವೇ ಬರ್ಸಿದ್ವಿ ಅಂತಾರೆ, ರೋಡ್ ಮಾಡಿದ್ರು ನಾವೇ ಅಂತಾರೆ: ಎಚ್‍ಡಿಡಿ ವಿರುದ್ಧ ಬಿಜೆಪಿ ಶಾಸಕ ಗರಂ

Districts

ಮಳೆ ಬಂದ್ರು ನಾವೇ ಬರ್ಸಿದ್ವಿ ಅಂತಾರೆ, ರೋಡ್ ಮಾಡಿದ್ರು ನಾವೇ ಅಂತಾರೆ: ಎಚ್‍ಡಿಡಿ ವಿರುದ್ಧ ಬಿಜೆಪಿ ಶಾಸಕ ಗರಂ

Public TV
Last updated: December 3, 2018 5:29 pm
Public TV
Share
2 Min Read
HSN PROTEST
SHARE

ಹಾಸನ: ಮಳೆ ಬಂದರು ನಾವೇ ಮಳೆ ಬರುವಂತೆ ಮಾಡಿದ್ದು ಎಂದು ಹೇಳುತ್ತಾರೆ. ಕ್ಷೇತ್ರದಲ್ಲಿ ರಸ್ತೆ ಕೆಲಸ ಮಾಡಿಸಿದರು ನಮ್ಮದೇ ಎಂದು ಹೇಳುತ್ತಾರೆ. ಕಳೆದ ನಾಲ್ಕು ವರ್ಷಗಳಿಂದ ಹಾಸನ ಲೋಕಸಭಾ ಪ್ರತಿನಿಧಿಯಾಗಿ ಆಯ್ಕೆ ಮಾಡಿ ಶಕ್ತಿ ಕೊಟ್ಟಿದ್ದು, ಆದರೆ ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಸಮಸ್ಯೆ ಪರಿಹರಿಸಲು ಮಾತ್ರ ವಿಫಲರಾಗಿದ್ದಾರೆ ಎಂದು ಹಾಸನ ಕ್ಷೇತ್ರದ ಬಿಜೆಪಿ ಶಾಸಕ ಪ್ರೀತಂಗೌಡ ಮಾಜಿ ಪ್ರಧಾನಿಗಳ ಹೆಸರು ಹೇಳದೆ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

ಆನೆ ದಾಳಿ ನಿಯಂತ್ರಣ ಹಾಗೂ ಪರಿಹಾರ ಕೋರಿ ಸಕಲೇಶಪುರದ ಬಾಳ್ಳುಪೇಟೆಯಲ್ಲಿ ನಡೆಯುತ್ತಿರುವ ರೈತರ ಹೋರಾಟ 5ನೇ ದಿನಕ್ಕೆ ಕಾಲಿಟ್ಟಿದ್ದು, ಹಾಸನ ಕ್ಷೇತ್ರದ ಶಾಸಕ ಪ್ರೀತಂ ಗೌಡ ಇಂದು ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು. ಕಳೆದ ನಾಲ್ಕು ದಶಕದಿಂದ ಹಾಸನ ಲೋಕಸಭಾ ಪ್ರತಿನಿಧಿಯಾಗಿದ್ದು, ದೇವರ ಆಶೀರ್ವಾದದಿಂದ ಅವರು ಪಧಾನಿಯೂ ಆಗಿದ್ದಾರೆ. ಆದರೆ ಕ್ಷೇತ್ರದ ಸಂಸದರು ಮಾತ್ರ ಕಾಡಾನೆ ಹಾವಳಿ ಬಗೆಹರಿಸುವಲ್ಲಿ ವಿಫಲವಾಗಿದ್ದಾರೆ. ಈ ಹೋರಾಟ ಕಳೆದ 3 ವರ್ಷಗಳಿಂದ ನಡೆಯುತ್ತಿದ್ದು, ಈ ಸಮಸ್ಯೆ ಬಗೆಹರಿಸಲು ಬೇಕಿರುವುದು ಇಚ್ಛಾಶಕ್ತಿ ಎಂದು ಹೇಳಿದ್ದಾರೆ.

hsn

ಆನೆ ಹಾವಳಿಯಲ್ಲಿ ರಾಜಕೀಯ ಮಾಡಲ್ಲ ಎನ್ನುತ್ತಲೇ ಎದುರಾಳಿಗಳ ವಿರುದ್ಧ ವಾಗ್ದಾಳಿ ನಡೆಸಿದ ಶಾಸಕ ಪ್ರೀತಂಗೌಡ, ಹಾಸನ ಸಂಸದರೂ ಕಾಡಾನೆ ಸಮಸ್ಯೆ ಬಗೆಹರಿಸುವಲ್ಲಿ ವಿಫಲವಾಗಿದ್ದಾರೆ. ಹೆದ್ದಾರಿಗೆ ನಿತಿನ್ ಗಡ್ಕರಿ ಭೇಟಿ ಮಾಡಿದಂತೆ ಕೇಂದ್ರ ಅರಣ್ಯ ಸಚಿವರನ್ನ ಭೇಟಿ ಮಾಡಿ ಸಮಸ್ಯೆ ಪರಿಹರಿಸಬಹುದಿತ್ತು. ಅವರದ್ದೇ ಶಾಸಕರೂ, ಸಚಿವರು, ಸಂಸದರು ಹಾಗೂ ಸಿಎಂ ಆಗಿದ್ದರು ಏನು ಮಾಡುತ್ತಾರೋ ಮಾಡಲಿ. ಆನೆ ಹಾವಳಿ ಎಂದಾಕ್ಷಣ ಕೇಂದ್ರ ಸರ್ಕಾರದ ಕಡೆ ಕೈ ತೋರಿಸುತ್ತಾರೆ. ಈ ರೀತಿ ಬುದ್ಧಿವಂತಿಕೆ ಮಾತುಗಳನ್ನ ಬಿಟ್ಟು ಕ್ಷೇತ್ರದ ಕಡೆ ಗಮನಹರಿಸಿ ಎಂದು ವ್ಯಂಗ್ಯ ಮಾಡಿದರು. ಇದನ್ನು ಓದಿ : 4 ದಿನದಿಂದ ಪ್ರತಿಭಟನೆ ನಡೆಸಿದ್ರು ಕೇರ್ ಮಾಡ್ತಿಲ್ಲ : ಸಿಎಂಗೆ ಹಾಸನ ಮಹಿಳೆ ಅವಾಜ್

ರೈತರ ಸಮಸ್ಯೆ ಬಗೆ ಹರಿದರೆ ನಾವೇ ಬೇಕಿದ್ದರೆ ಗಂಧದ ಹಾರ ಹಾಕಿ, ಜೇನು ತುಪ್ಪದ ಅಭಿಷೇಕ ಮಾಡಿ ದೆಹಲಿವರೆಗೂ ಕರೆದುಕೊಂಡು ಹೋಗುತ್ತೇವೆ. ಹೆಸರಿಗೆ ಮಾತ್ರ ರೈತರ ಮಗ, ಮೊದಲು ರೈತರ ಹೆಸರಿನಲ್ಲಿ ಪ್ರಮಾಣ ಮಾಡುವುದನ್ನ ಬಿಡಿ. ನಿಜವಾದ ರೈತರ ಸಮಸ್ಯೆ, ನಿಮ್ಮನ್ನ ಆಯ್ಕೆ ಮಾಡಿದವರ ಸಮಸ್ಯೆ ಬಗೆಹರಿಸಿ ಎಂದು ಒತ್ತಾಯ ಮಾಡಿದರು.

hsn elephant

ಕಾಡಾನೆ ಹಾವಳಿ ನಿಯಂತ್ರಣಕ್ಕೆ ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟ ತೀವ್ರಗೊಂಡಿದ್ದು, ಕೈಯಲ್ಲಿ ವಿಷದ ಬಾಟಲ್ ಹಿಡಿದ ರೈತರು ನಾಳೆ ಬೆಂಗಳೂರಿನಲ್ಲಿ ಸಿಎಂ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಸೂಕ್ತ ತೀರ್ಮಾನಕ್ಕೆ ಬರುವಂತೆ ಒತ್ತಾಯ ಮಾಡಿದ್ದಾರೆ. ಸಮಸ್ಯೆ ಬಗೆಹರಿಸಲು ವಿಫಲವಾದರೆ ಸಾಮೂಹಿಕವಾಗಿ ವಿಷ ಸೇವನೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:Elephant AttackEx Prime Minister HD Deve GowdafarmershassanMLA Preetham gowdaprotestPublic TVಆನೆ ದಾಳಿಪಬ್ಲಿಕ್ ಟಿವಿಪ್ರತಿಭಟನೆಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡರೈತರುಶಾಸಕ ಪ್ರೀತಂಗೌಡಹಾಸನ
Share This Article
Facebook Whatsapp Whatsapp Telegram

Cinema news

gilli rashika
ಗಿಲ್ಲಿ ಜೊತೆ ಜಗಳಕ್ಕೆ ಬಿದ್ದ ರಾಶಿಕಾ; ಕಾರಣವೇನು ಗೊತ್ತಾ?
Cinema Latest Top Stories TV Shows
Drishyam 3
ದೃಶ್ಯಂ-3 ರಿಲೀಸ್ ಡೇಟ್ ಫಿಕ್ಸ್: ಸಸ್ಪೆನ್ಸ್ ಥ್ರಿಲ್ಲರ್ ಸೀಕ್ವೆಲ್‌ಗೆ ಜನ ಕಾತುರ 
Cinema Latest South cinema Top Stories
bigg boss
ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಕ್ಕೆ ನೂರು ದಿನಗಳ ಸಂಭ್ರಮ; ಆಟ ಇಲ್ಲಿಗೆ ಮುಗಿದಿಲ್ಲ!
Cinema Latest Top Stories TV Shows
kiccha sudeep priya sudeep
ಕಿಚ್ಚನ ಪತ್ನಿಯ ಹುಟ್ಟುಹಬ್ಬ – ಹೊಸ ಪ್ರತಿಭೆಗಳಿಗೆ ಅವಕಾಶ ಘೋಷಣೆ
Cinema Latest Sandalwood Top Stories

You Might Also Like

Delhi Demolition
Crime

ಮಸೀದಿ ಬಳಿಯ ಅಕ್ರಮ ಕಟ್ಟಡಗಳು ಧ್ವಂಸ – ದೆಹಲಿಯಲ್ಲಿ ಕಲ್ಲುತೂರಾಟ, ಐವರು ಪೊಲೀಸರಿಗೆ ಗಾಯ

Public TV
By Public TV
6 minutes ago
Karwar Pavan Bhat
Crime

ಪುರೋಹಿತನ ಮದುವೆಗೆ ಒಪ್ಪದ ಯುವತಿ – ಯುವಕ ಆತ್ಮಹತ್ಯೆ

Public TV
By Public TV
23 minutes ago
Ballari Clash 1 1
Bellary

ರೆಡ್ಡಿ ಸಂಪ್ರದಾಯದ ಪ್ರಕಾರ ಹೂಳಬೇಕು, ರಾಜಶೇಖರ್‌ ದೇಹವನ್ನು ಸುಟ್ಟಿದ್ದು ಯಾಕೆ: ಶ್ರೀರಾಮುಲು ಪ್ರಶ್ನೆ

Public TV
By Public TV
41 minutes ago
iran protest 1
Latest

ಆರ್ಥಿಕ ಅಧಃಪತನ; ಇರಾನ್‌ನಲ್ಲಿ ಹಿಂಸಾಚಾರಕ್ಕೆ 35 ಬಲಿ – 1,200 ಮಂದಿ ಬಂಧನ

Public TV
By Public TV
8 hours ago
MB Patil
Districts

ಜ.9ರಂದು ಜಿಲ್ಲೆಯ ವಿವಿಧ ಅಭಿವೃದ್ದಿ ಕಾರ್ಯಗಳಿಗೆ ಮುಖ್ಯಮಂತ್ರಿಗಳಿಂದ ಉದ್ಘಾಟನೆ-ಶಂಕುಸ್ಥಾಪನೆ: ಎಂ.ಬಿ ಪಾಟೀಲ್

Public TV
By Public TV
9 hours ago
tumakuru suicide
Crime

ತುಮಕೂರು| ಮಕ್ಕಳೊಂದಿಗೆ ಸಂಪಿಗೆ ಬಿದ್ದು ತಾಯಿ ಆತ್ಮಹತ್ಯೆ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?