Public TV
No Result
View All Result
  • LIVE TV
  • Latest
  • Karnataka
  • Districts
    • All
    • Bagalkot
    • Belgaum
    • Bellary
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
    ಖ್ಯಾತ ಕವಿ ಎನ್.ಎಸ್ ಲಕ್ಷ್ಮೀ ನಾರಾಯಣ ಭಟ್ಟ ಇನ್ನಿಲ್ಲ

    ಖ್ಯಾತ ಕವಿ ಎನ್.ಎಸ್ ಲಕ್ಷ್ಮೀ ನಾರಾಯಣ ಭಟ್ಟ ಇನ್ನಿಲ್ಲ

    ಬೆಳಗಾವಿಯಲ್ಲಿ ವ್ಯಾಪಕ ಪ್ರತಿಭಟನೆ – ರಾಸಲೀಲೆ ಪ್ರಕರಣ ಸಿಐಡಿ ತನಿಖೆಗೆ ಒತ್ತಾಯ

    ಬೆಳಗಾವಿಯಲ್ಲಿ ವ್ಯಾಪಕ ಪ್ರತಿಭಟನೆ – ರಾಸಲೀಲೆ ಪ್ರಕರಣ ಸಿಐಡಿ ತನಿಖೆಗೆ ಒತ್ತಾಯ

    ಎಲ್ಲರೂ ಡಿಸ್‍ಲೈಕ್ ಮಾಡಿದ ನಿರ್ಮಲಗೆ ದಿವ್ಯಾ ಲೈಕ್ ಕೊಟ್ಟಿದ್ಯಾಕೆ..?

    ಎಲ್ಲರೂ ಡಿಸ್‍ಲೈಕ್ ಮಾಡಿದ ನಿರ್ಮಲಗೆ ದಿವ್ಯಾ ಲೈಕ್ ಕೊಟ್ಟಿದ್ಯಾಕೆ..?

    ವೀಡಿಯೋ ಮಾಡಲು ಹೋಗಿ ಎಡವಟ್ಟು- ಭಾರೀ ಅನಾಹುತದಿಂದ ಪೊಲೀಸ್ ಪಾರು

    ವೀಡಿಯೋ ಮಾಡಲು ಹೋಗಿ ಎಡವಟ್ಟು- ಭಾರೀ ಅನಾಹುತದಿಂದ ಪೊಲೀಸ್ ಪಾರು

    ಮನೆಯ ಮೇಲ್ಛಾವಣಿ ಕುಸಿದು ವಯೋವೃದ್ಧೆ ಸಾವು

    ಮನೆಯ ಮೇಲ್ಛಾವಣಿ ಕುಸಿದು ವಯೋವೃದ್ಧೆ ಸಾವು

    ಮೂವರು ಸಿಡಿಪಿಓಗಳು ಜೈಲು ಪಾಲು

    ಮೂವರು ಸಿಡಿಪಿಓಗಳು ಜೈಲು ಪಾಲು

    ಒಂದೆ ವಾರಕ್ಕೆ ಮನೆಯಿಂದ ಹೋಗ್ಬೇಕಾ ಅಂದ ಧನುಶ್ರೀ..!

    ಒಂದೆ ವಾರಕ್ಕೆ ಮನೆಯಿಂದ ಹೋಗ್ಬೇಕಾ ಅಂದ ಧನುಶ್ರೀ..!

    ಕೋಣ ಓಡ್ಸೋದೇ, ಮೆಡಲ್ ಗೆಲ್ಲೋದೇ- ವೀರ ಗ್ರಾಮೀಣ ಕ್ರೀಡೆ ಕಂಬಳ ಗದ್ದೆಗಿಳಿದ ಉಡುಪಿಯ ಪೋರಿ

    ಕೋಣ ಓಡ್ಸೋದೇ, ಮೆಡಲ್ ಗೆಲ್ಲೋದೇ- ವೀರ ಗ್ರಾಮೀಣ ಕ್ರೀಡೆ ಕಂಬಳ ಗದ್ದೆಗಿಳಿದ ಉಡುಪಿಯ ಪೋರಿ

    ಪತ್ನಿ ನಡತೆ ಅನುಮಾನಿಸಿದ ಪತಿಯ ಕಿವಿಯೇ ಕಟ್..!

    ಪತ್ನಿ ನಡತೆ ಅನುಮಾನಿಸಿದ ಪತಿಯ ಕಿವಿಯೇ ಕಟ್..!

    ಕೆಂಪು, ಹಳದಿ ಶಾಲು ಕಂಡರೆ ಖುಷಿ ಪಡೋದಾ?, ಭಯ ಪಡೋದಾ?: ಕಿಚ್ಚ ಸುದೀಪ್

    ಕೆಂಪು, ಹಳದಿ ಶಾಲು ಕಂಡರೆ ಖುಷಿ ಪಡೋದಾ?, ಭಯ ಪಡೋದಾ?: ಕಿಚ್ಚ ಸುದೀಪ್

    ರಾಜ್ಯದ ನಗರಗಳ ಹವಾಮಾನ ವರದಿ: 23-03-2020

    ರಾಜ್ಯದ ಹವಾಮಾನ ವರದಿ 6-3-2021

    ಮುದ್ದಿನ ಮಗನೊಂದಿಗೆ ಆಟವಾಡುತ್ತ ಕಾಲ ಕಳೆದ ರಾಕಿ ಭಾಯ್

    ಮುದ್ದಿನ ಮಗನೊಂದಿಗೆ ಆಟವಾಡುತ್ತ ಕಾಲ ಕಳೆದ ರಾಕಿ ಭಾಯ್

    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP
Public TV

ಬೆಳ್ಳಂಬೆಳಗ್ಗೆ ಭೀಕರ ಅಪಘಾತ – ಅಬಕಾರಿ ಅಧಿಕಾರಿ, ಮೂವರು ಐಟಿ ಉದ್ಯೋಗಿಗಳ ದುರ್ಮರಣ

Public Tv by Public Tv
3 weeks ago
Reading Time: 1min read
ಬೆಳ್ಳಂಬೆಳಗ್ಗೆ ಭೀಕರ ಅಪಘಾತ – ಅಬಕಾರಿ ಅಧಿಕಾರಿ, ಮೂವರು ಐಟಿ ಉದ್ಯೋಗಿಗಳ ದುರ್ಮರಣ

ಹಾಸನ: ಕಂಟೈನರ್‌ಗೆ ಹಿಂದಿನಿಂದ ಕಾರು ಡಿಕ್ಕಿಯಾದ ಪರಿಣಾಮ ಡ್ಯೂಟಿ ರಿಪೋರ್ಟ್ ಮಾಡಿಕೊಳ್ಳಲು ತೆರಳುತ್ತಿದ್ದ ಅಬಕಾರಿ ಅಧಿಕಾರಿ ಸೇರಿದಂತೆ ಮೂವರು ಐಟಿ ಉದ್ಯೋಗಿಗಳು ಸಾವನ್ನಪ್ಪಿರುವ ಮನಕಲಕುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ.

ಅಪಘಾತದಲ್ಲಿ ಮಂಜುನಾಥ್, ಚೇತನ್, ವಿಕ್ರಂ, ಅಭಿಷೇಕ್ ಮೃತ ದುರ್ದೈವಿಗಳಾಗಿದ್ದಾರೆ. ಈ ನಾಲ್ವರೂ ಸ್ನೇಹಿತರಾಗಿದ್ದು ಒಂದೇ ಕಾರಿನಲ್ಲಿ ಪ್ರಯಾಣ ಬೆಳಸುವಾಗ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಹಾಸನ ಕಡೆಗೆ ನಾಲ್ವರು ಪ್ರಯಾಣಿಸುತ್ತಿದ್ದರು. ಈ ವೇಳೆ ಚನ್ನರಾಯಪಟ್ಟಣ ಸಮೀಪ ಕಂಟೈನರ್‌ಗೆ ಹಿಂಬದಿಯಿಂದ ಕಾರ್ ಡಿಕ್ಕಿಯಾದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚನ್ನರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: carfriendshassanhospitalpolicePublic TVroadಆಸ್ಪತ್ರೆಕಾರುಪಬ್ಲಿಕ್ ಟವಿಪೊಲೀಸ್ರಸ್ತೆಸ್ನೇಹಿತರುಹಾಸನ
  • Privacy Policy
  • Terms of Service

© 2021 Public TV

No Result
View All Result
  • LIVE TV
  • Latest
  • Karnataka
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP

© 2021 Public TV