Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಘನಘೋರ ದುರಂತ – ಸಾವಿನ ಸಂಖ್ಯೆ 9ಕ್ಕೆ ಏರಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಘನಘೋರ ದುರಂತ – ಸಾವಿನ ಸಂಖ್ಯೆ 9ಕ್ಕೆ ಏರಿಕೆ

Crime

ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಘನಘೋರ ದುರಂತ – ಸಾವಿನ ಸಂಖ್ಯೆ 9ಕ್ಕೆ ಏರಿಕೆ

Public TV
Last updated: September 13, 2025 7:36 am
Public TV
Share
3 Min Read
Hassan
SHARE

– 20ಕ್ಕೂ ಹೆಚ್ಚು ಮಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ

ಹಾಸನ: ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ ಮಾಸುವ ಮುನ್ನವೇ ಹಾಸನದಲ್ಲಿ ಗಣೇಶ ಮೆರವಣಿಗೆ (Hassan Ganesh Procession) ವೇಳೆ ಘನಘೋರ ದುರಂತವೊಂದು ಸಂಭವಿಸಿದೆ. ಗಣೇಶ ಮೆರವಣಿಗೆ ಹೋಗುತ್ತಿದ್ದವರ ಮೇಲೆ ಏಕಾಏಕಿ ಟ್ರಕ್ ಹರಿದು ಸಾವನ್ನಪ್ಪಿದವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.

ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಅಪಘಾತ ಸಂಭವಿಸಿದೆ. ಅವಘಡದಲ್ಲಿ (Accident) 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಹಾಸನ| ಗಣಪತಿ ಮೆರವಣಿಗೆ ವೇಳೆ ಭೀಕರ ದುರಂತ – ಟ್ರಕ್‌ ಹರಿದು 8 ಮಂದಿ ಸ್ಥಳದಲ್ಲೇ ಸಾವು

ಮೃತರ ವಿವರ ಹೀಗಿದೆ…
1. ಪ್ರವೀಣ್ ಕುಮಾರ್, ಅಂತಿಮ ಬಿಇ ವಿದ್ಯಾರ್ಥಿ, ಬಳ್ಳಾರಿ
2. ರಾಜೇಶ ಬಿನ್ ಮೂರ್ತಿ 17 ವರ್ಷ ಕೆ.ಬಿ.ಪಾಳ್ಯ, ಹಳೆಕೋಟೆ ಹೋಬಳಿ, ಹೊಳೆನರಸೀಪುರ ತಾಲ್ಲೂಕು
3. ಈಶ್ವರ ಬಿನ್ ರವಿಕುಮಾರ (17) ಡನಾಯಕನಹಳ್ಳಿ ಕೊಪ್ಪಲು, ಹೊಳೆನರಸೀಪುರ ತಾಲೂಕು
4. ಗೋಕುಲ ಬಿನ್ ಸಂಪತ್ ಕುಮಾರ್ (17) ಮುತ್ತಿಗೆಹೀರಳ್ಳಿ ಗ್ರಾಮ, ಹೊಳೆನರಸೀಪುರ ತಾಲ್ಲೂಕು
5. ಕುಮಾರ ಬಿನ್ ತಿಮ್ಮಯ್ಯ (25 ) ಕಬ್ಬಿನಹಳ್ಳಿ ಗ್ರಾಮ, ಹಳೇಕೋಟೆ ಹೋಬಳಿ, ಹೊಳೆನರಸೀಪುರ ತಾಲ್ಲೂಕು.
6. ಪ್ರವೀಣ ಬಿನ್ ಹನುಮಯ್ಯ (25) ಕಬ್ಬಿನಹಳ್ಳಿ ಗ್ರಾಮ ಹಳೇಕೋಟೆ ಹೋಬಳಿ, ಹೊಳೆನರಸೀಪುರ ತಾಲ್ಲೂಕು.
7. ಮಿಥುನ್ ಬಿನ್ ವಿಜಯ್ (23) ಗವಿಗಂಗಾಪುರ ಗ್ರಾಮ, ಹೊಸದುರ್ಗ ತಾಲೂಕು ಚಿತ್ರದುರ್ಗ ಜಿಲ್ಲೆ.
8. ಸುರೇಶ ಬಿನ್ ರಮೇಶ ಬಿಇ ವಿದ್ಯಾರ್ಥಿ ಮಣೆನಹಳ್ಳಿ ಮರ್ಲೆ ಗ್ರಾಮ, ಚಿಕ್ಕಮಗಳೂರು ಜಿಲ್ಲೆ
9. ಪ್ರಭಾಕರ್ (55) ಬಂಟರಹಳ್ಳಿ, ಹಾಸನ ತಾಲ್ಲೂಕು

ಇನ್ನು ಮೊಸಳೆಹೊಸಳ್ಳಿ ಗ್ರಾಮಸ್ಥರು ಗ್ರಾಮದಲ್ಲಿ 25 ವರ್ಷಗಳಿಂದ ಗ್ರಾಮಸ್ತರು ಗಣಪತಿ ಕೂರಿಸುತ್ತಿದ್ದಾರೆ. ಇಂದು ಆರ್ಕೆಸ್ಟ್ರಾ ಆಯೋಜಿಸಲಾಗಿತ್ತು. ಮೆರವಣಿಗೆಯಲ್ಲಿ ಆರ್ಕೆಸ್ಟ್ರಾ ಬಳಿಗೆ ಸಾವಿರಾರು ಮಂದಿ ಬರುತ್ತಿದ್ದರು. ಈ ವೇಳೆ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಯಮಸ್ವರೂಪಿ ಟ್ರಕ್ ಹರಿದು ದುರಂತ ಸಂಭವಿಸಿದೆ. ಇದನ್ನೂ ಓದಿ: ಹಾಸನ| ಗಣೇಶ ಮೆರವಣಿಗೆ ವೇಳೆ ಭೀಕರ ಅಪಘಾತ – ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಮೆರವಣಿಗೆಯಲ್ಲಿ ಭಾಗಿಯಾಗಿದ್ದ ಐವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ದುರಂತ ಸಾವು ಕಂಡಿದ್ದಾರೆ. ಮೊಸಳೆಹೊಸಳ್ಳಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಈವರೆಗೆ ಸಾವಿನ ಸಂಖ್ಯೆ 9ಕ್ಕೆ ಏರಿಕೆಯಾಗಿದ್ದು, ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. 20 ಗಾಯಾಳುಗಳಿಗೆ ಹಿಮ್ಸ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಈ ಪೈಕಿ ಮೂವರು ಐಸಿಯುನಲ್ಲಿದ್ದಾರೆ. 7 ಮಂದಿ ಗಾಯಳುಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇದನ್ನೂ ಓದಿ: ಚಾ.ನಗರ ಆಕ್ಸಿಜನ್ ದುರಂತ ಸಂತ್ರಸ್ತರಿಗೆ ಕೊನೆಗೂ ಭರವಸೆಯ ಬೆಳಕು; ಸರ್ಕಾರಿ ನೌಕರಿ ಕೊಡಲು ಸಚಿವ ಸಂಪುಟ ಅಸ್ತು

ಏನಿದು ಘನಘೋರ ದುರಂತ?
ಹಾಸನದಿಂದ ಹೊಳೆನರಸೀಪುರದ ಕಡೆಗೆ ಮಹಾರಾಷ್ಟ್ರಕ್ಕೆ ಸೇರಿದ ಟ್ರಕ್ ಹೋಗುತ್ತಿತ್ತು. ಬೈಕ್‌ಗೆ ಡಿಕ್ಕಿ ತಪ್ಪಿಸಲು ಹೋಗಿ ಮೆರವಣಿಗೆ ಹೋಗುತ್ತಿದ್ದವರ ಮೇಲೆ ವಾಹನ ನುಗ್ಗಿದೆ. ಬೈಕ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಚಾಲಕ ಭುವನೇಶ್‌ಗೆ ಸ್ಥಳೀಯರು ಹಿಡಿದು ಥಳಿಸಿದ್ದಾರೆ. ಗಾಯಗೊಂಡ ಹೊಳೆನರಸೀಪುರ ತಾಲ್ಲೂಕಿನ ಕಟ್ಟೆಬೆಳಗುಲಿಯ ಚಾಲಕ ಭುವನೇಶ್‌ನನ್ನು ಹಾಸನದ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಡಿಸಿ ಲತಾ ಕುಮಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.

ಪೊಲೀಸರ ವೈಫಲ್ಯದಿಂದಲೇ ದುರಂತ
ಇದು ಪೊಲೀಸರ ವೈಫಲ್ಯದಿಂದಾಗಿರುವ ಘಟನೆ ಎಂದು ಶಾಸಕ ಎಚ್‌ಡಿ ರೇವಣ್ಣ ಆರೋಪಿಸಿದ್ದಾರೆ. ಇನ್ನು ಸಂಸದ ಶ್ರೇಯಸ್ ಪಟೇಲ್ ಪ್ರತಿಕ್ರಿಯಿಸಿ, ಇದೊಂದು ಕರಾಳ ದಿನ. ಎಲ್ಲಿಂದ ಲೋಪ ಆಗಿದೆ ಅಂತ ತಿಳಿಸಲು ಸೂಕ್ತ ತನಿಖೆಗೆ ಆಗ್ರಹಿಸುತ್ತೇನೆ ಎಂದಿದ್ದಾರೆ.

TAGGED:Ganesh ProcessionhassanHassan AccidentHassan. PoliceTruckಗಣೇಶ ಮೆರವಣಿಗೆಟ್ರಕ್ಹಾಸನಹಾಸನ ಅಪಘಾತಹಾಸನ. ಪೊಲೀಸ್
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

Chaluvarayaswamy
Bengaluru City

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ಸಿಎಂ ಜೊತೆ ಚರ್ಚೆ: ಚಲುವರಾಯಸ್ವಾಮಿ

Public TV
By Public TV
10 minutes ago
Nikhil Kumaraswamy
Bengaluru City

ವಿಧಾನಸೌಧಕ್ಕೆ ಮಾಧ್ಯಮಗಳಿಗೆ ನಿರ್ಬಂಧ: ರಾಹುಲ್ ಗಾಂಧಿ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

Public TV
By Public TV
32 minutes ago
Mandya Police
Crime

ಆ್ಯಸಿಡ್ ಅಟ್ಯಾಕ್ ಕಮ್ ದರೋಡೆ ನಾಟಕ – ಚಿನ್ನದಂಗಡಿ ಮಾಲೀಕನೀಗ ಪೊಲೀಸರ ಅತಿಥಿ

Public TV
By Public TV
1 hour ago
Vidhana Soudha
Bengaluru City

ಮಾಧ್ಯಮಗಳನ್ನ ಹತ್ತಿಕ್ಕಲು ಹೊರಟ ಸರ್ಕಾರ – ಶಕ್ತಿಸೌಧದಲ್ಲಿ ಭದ್ರತಾ ಲೋಪ ಬಯಲಿಗೆಳೆದಿದ್ದೇ ತಪ್ಪಾ..?

Public TV
By Public TV
2 hours ago
Byrati Basavaraj a
Bengaluru City

ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಬೈರತಿ ಫುಲ್ ಸೈಲೆಂಟ್ – ಕೊಲೆ ಆರೋಪಿಗಳ ಹೇಳಿಕೆಗಳೇ ಶಾಸಕರಿಗೆ ಕಂಟಕವಾಗುತ್ತಾ?

Public TV
By Public TV
2 hours ago
Cheetah Gamini
Latest

ಮತ್ತೆ 3 ಮರಿಗಳಿಗೆ ಜನ್ಮ ನೀಡಿದ ʻಗಾಮಿನಿʼ – ಕುನೋದಲ್ಲಿ ಚೀತಾಗಳ ಸಂಖ್ಯೆ 38ಕ್ಕೆ ಏರಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?