Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೇಸರಿ ಶಾಲು, ಹಿಜಬ್ ಧರಿಸುವಂತಿಲ್ಲ : ಹೈಕೋರ್ಟ್ ಮಧ್ಯಂತರ ಆದೇಶದಲ್ಲಿ ಏನಿದೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕೇಸರಿ ಶಾಲು, ಹಿಜಬ್ ಧರಿಸುವಂತಿಲ್ಲ : ಹೈಕೋರ್ಟ್ ಮಧ್ಯಂತರ ಆದೇಶದಲ್ಲಿ ಏನಿದೆ?

Latest

ಕೇಸರಿ ಶಾಲು, ಹಿಜಬ್ ಧರಿಸುವಂತಿಲ್ಲ : ಹೈಕೋರ್ಟ್ ಮಧ್ಯಂತರ ಆದೇಶದಲ್ಲಿ ಏನಿದೆ?

Public TV
Last updated: February 11, 2022 1:19 pm
Public TV
Share
2 Min Read
high court (1)
SHARE

ಬೆಂಗಳೂರು: ವಿದ್ಯಾರ್ಥಿಗಳು ತರಗತಿಗಳಲ್ಲಿ ಹಿಜಬ್, ಕೇಸರಿ ಶಾಲು ಧರಿಸದಂತೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶ ಪ್ರಕಟಿಸಿದೆ.

ನಿನ್ನೆ ವಿಚಾರಣೆ ವೇಳೆ ಹೇಳಲಾಗಿದ್ದ ಮೌಖಿಕ ಆದೇಶ ಇವತ್ತು ಕರ್ನಾಟಕ ಹೈಕೋರ್ಟ್ ವೆಬ್‍ಸೈಟ್‍ನಲ್ಲಿ ಪ್ರಕಟ ಆಗಿದೆ. ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ, ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಮತ್ತು ಜೆ ಎಂ ಖಾಜಿ ಅವರಿದ್ದ ಪೀಠ  ಆದೇಶ ಪ್ರಕಟಿಸಿದೆ. ಇದನ್ನೂ ಓದಿ: ಹಿಜಬ್- ಕೇಸರಿ ಶಾಲು ವಿವಾದ- ಹೋರಾಟಕ್ಕಾಗಿಯೇ ವಿದ್ಯಾರ್ಥಿಗಳು ಟ್ವಿಟ್ಟರ್ ಖಾತೆ ಓಪನ್..!

court

ಹೈಕೋರ್ಟ್ ಆದೇಶದಲ್ಲಿ ಏನಿದೆ?: ಮೊದಲಿಗೆ, ವಿಶೇಷವಾಗಿ ಈ ಪ್ರಕರಣ ಈ ಕೋರ್ಟ್‍ನಲ್ಲಿ ವಿಚಾರಣೆಯಲ್ಲಿರುವಾಗ ಮತ್ತು ಸಂವಿಧಾನಿಕ ಪ್ರಾಮುಖ್ಯತೆಯ ವಿಷಯಗಳು ಮತ್ತು ವೈಯಕ್ತಿಕ ಕಾನೂನುಗಳ ಬಗ್ಗೆ ಗಂಭೀರ ಚರ್ಚೆ ನಡೆಯುತ್ತಿರುವಾಗ ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆ ಮತ್ತು ಶಿಕ್ಷಣ ಸಂಸ್ಥೆಗಳು ಮುಚ್ಚಿರುವುದು ನಮಗೆ ನೋವು ತಂದಿದೆ.

UDP HIJAB 1 1

ನಮ್ಮದು ಬಹು ಸಂಸ್ಕೃತಿ, ಧರ್ಮ, ಭಾಷೆಗಳ ದೇಶ. ಯಾವುದೇ ಒಂದು ಧರ್ಮದೊಂದಿಗೆ ನಮ್ಮ ರಾಷ್ಟ್ರ ಗುರುತಿಸಿಕೊಂಡಿಲ್ಲ. ಜ್ಯಾತ್ಯಾತೀತ ರಾಷ್ಟ್ರವಾಗಿ, ಪ್ರತಿಯೊಬ್ಬರಿಗೂ ಆತನ ಆಯ್ಕೆಯ ನಂಬಿಕೆಯನ್ನು ಆಚರಿಸಲು ಹಕ್ಕಿದೆ ನಿಜ. ಇಂತಹ ಹಕ್ಕುಗಳ ಮೇಲೆ ಭಾರತದ ಸಂವಿಧಾನ ತಾರ್ಕಿಕ ನಿರ್ಬಂಧಗಳನ್ನು ಹೇರಿದೆ. ಸಂವಿಧಾನಿಕವಾಗಿ ತರಗತಿಯೊಳಗೆ ಹಿಜಬ್ ಧರಿಸುವುದು ಇಸ್ಲಾಂನ ಅವಿಭಾಜ್ಯ ಅಂಗವೇ ಎಂಬ ಬಗ್ಗೆ ಆಳವಾದ ಪರಿಶೀಲನೆ ಆಗಬೇಕಿದೆ. ಅದಕ್ಕಾಗಿ ಸುಪ್ರೀಂಕೋರ್ಟ್‍ನ ಮತ್ತು ಇತರೆ ಹೈಕೋರ್ಟ್‍ಗಳ ಆದೇಶವನ್ನು ಬಳಸಿಕೊಳ್ಳಲಾಗುತ್ತಿದೆ.

hijab udupi 1

ನಮ್ಮದು ನಾಗರಿಕ ಸಮಾಜವಾಗಿ ಯಾವುದೇ ವ್ಯಕ್ತಿ ಧರ್ಮ, ಸಂಸ್ಕøತಿ ಅಥವಾ ಇತರೆ ಹೆಸರಲ್ಲಿ ಸಾರ್ವಜನಿಕ ಶಾಂತಿ ಮತ್ತು ಸೌಹಾರ್ದತೆಗೆ ಭಂಗ ತರಲು ಅನುಮತಿ ಇಲ್ಲ. ಮುಗಿಯದ ಪ್ರತಿಭಟನೆಗಳು ಮತ್ತು ಅನಿರ್ದಿಷ್ಟವಾಗಿ ಶಿಕ್ಷಣ ಸಂಸ್ಥೆಗಳನ್ನು ಮುಚ್ಚಿರುವುದು ಒಳ್ಳೆಯದಲ್ಲ. ತುರ್ತು ಆಧಾರದಲ್ಲಿ ಈ ವಿಷಯಗಳ ವಿಚಾರಣೆ ಮುಂದುವರಿಯಲಿದೆ. ಪ್ರತಿಭಟನೆಗಳ ಮುಂದುವರಿಕೆ ಮತ್ತು ಶಿಕ್ಷಣ ಸಂಸ್ಥೆಗಳನ್ನು ಮುಚ್ಚುವುದರ ಬದಲು ತರಗತಿಗಳಿಗೆ ಮರುಳುವುದರಿಂದ ವಿದ್ಯಾರ್ಥಿಗಳ ಹಿತಾಸಕ್ತಿಗೆ ಒಳ್ಳೆಯದು. ಶೈಕ್ಷಣಿಕ ವರ್ಷ ಶೀಘ್ರವೇ ಅಂತ್ಯವಾಗಲಿದೆ. ಸಂಬಂಧಪಟ್ಟವರು ಮತ್ತು ಸಾರ್ವಜನಿಕರು ಶಾಂತಿ ಮತ್ತು ಸೌಹಾರ್ದತೆಯನ್ನು ಆಶಿಸುತ್ತೇವೆ ಮತ್ತು ನಂಬುತ್ತೇವೆ. ಇದನ್ನೂ ಓದಿ: ಹಿಜಬ್ ನಿಷೇಧಕ್ಕೆ ತಡೆ ಕೋರಿ ಅರ್ಜಿ ವಿಚಾರಣೆ ನಡೆಸಲು ನಿರಾಕರಿಸಿದ ಸುಪ್ರೀಂಕೋರ್ಟ್

ಮೇಲ್ಕಾಣಿಸಿದ ಈ ಹಿನ್ನೆಲೆಯಲ್ಲಿ ಸರ್ಕಾರ ಮತ್ತು ಸಂಬಂಧಪಟ್ಟವರಿಗೆ ಆದಷ್ಟು ಬೇಗ ಶಿಕ್ಷಣ ಸಂಸ್ಥೆಗಳನ್ನು ತೆರೆಯುವಂತೆಯೂ ಮತ್ತು ವಿದ್ಯಾರ್ಥಿಗಳಿಗೆ ತರಗತಿಗಳಿಗೆ ಮರಳಲು ಅವಕಾಶ ಮಾಡಿಕೊಡುವಂತೆಯೂ ಕೋರುತ್ತೇವೆ. ಈ ಅರ್ಜಿಗಳ ವಿಚಾರಣೆ ಬಾಕಿ ಇರಿಸಿ, ಎಲ್ಲ ವಿದ್ಯಾರ್ಥಿಗಳು ಅವರವರ ಧರ್ಮ ಅಥವಾ ನಂಬಿಕೆ ಕೇಸರಿ ಶಾಲು, ಹಿಜಬ್, ಧರ್ಮ ಧ್ವಜಗಳು ಅಥವಾ ಇತರೆಗಳನ್ನು ತರಗತಿಯೊಳಗೆ ಮುಂದಿನ ಆದೇಶದವರೆಗೂ ಧರಿಸದಂತೆ ನಿರ್ಬಂಧಿಸುತ್ತಿದ್ದೇವೆ. ಈ ಆದೇಶ ಕಾಲೇಜು ಅಭಿವೃದ್ಧಿ ಸಮಿತಿ ವಿದ್ಯಾರ್ಥಿ ವಸ್ತ್ರ ಸಂಹಿತೆ, ಸಮವಸ್ತ್ರ ನಿಗದಿಪಡಿಸಿರುವ ಶಿಕ್ಷಣ ಸಂಸ್ಥೆಗಳಿಗೆ ಅನ್ವಯ ಆಗಲಿದೆ.

TAGGED:high courtHijabkesari shaluಕೇಸರಿ ಶಾಲುವಿದ್ಯಾರ್ಥಿಹಿಜಬ್ಹೈಕೋರ್ಟ್
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ʻಕಾಂತಾರʼ ದೈವ ನಿಂದಿಸಿದ್ದ ರಣವೀರ್‌ಗೆ ಪಾಪಪ್ರಜ್ಞೆ – ಚಾಮುಂಡಿ ದೇಗುಲದಲ್ಲೇ ಕ್ಷಮೆ ಕೇಳಲು ನಿರ್ಧಾರ
Cinema Districts Karnataka Latest National Sandalwood South cinema Top Stories
Badshah Isha Rikhi Marriage
ಡಿವೋರ್ಸ್ ಪಡೆದು 6 ವರ್ಷಗಳ ಬಳಿಕ ರ‍್ಯಾಪರ್ ಬಾದ್‌ಶಾ ಎರಡನೇ ಮದುವೆ
Cinema Latest Top Stories
Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories

You Might Also Like

Jakkur Flying School R Ashok
Bengaluru City

ಜಕ್ಕೂರು ಫ್ಲೈಯಿಂಗ್ ಸ್ಕೂಲ್ ಮೇಲೆ ರಿಯಲ್ ಎಸ್ಟೇಟ್ ಕಣ್ಣು – ಸರ್ಕಾರದ ಮೇಲೆಯೇ ಕಬಳಿಕೆ ಆರೋಪ

Public TV
By Public TV
15 minutes ago
narendra modi trump
Latest

ಪ್ರಧಾನಿ ಮೋದಿಗೆ ಟ್ರಂಪ್‌ ಕಾಲ್‌ – ಮಧ್ಯಪ್ರಾಚ್ಯ, ಹಾರ್ಮುಜ್‌ ಜಲಸಂಧಿ ಬಿಕ್ಕಟ್ಟಿನ ಬಗ್ಗೆ ಮಹತ್ವದ ಮಾತುಕತೆ

Public TV
By Public TV
25 minutes ago
Crude Oil 2
Latest

ಅಮೆರಿಕ ವಿನಾಯ್ತಿ ಬೆನ್ನಲ್ಲೇ ಇರಾನ್‌ನಿಂದ 50 ಲಕ್ಷ ಬ್ಯಾರಲ್‌ ಕಚ್ಚಾ ತೈಲ ಖರೀದಿಸಿದ ರಿಲಯನ್ಸ್

Public TV
By Public TV
53 minutes ago
Weather 1
Bengaluru City

ಮುಂದಿನ 3 ಗಂಟೆಯಲ್ಲಿ ರಾಜ್ಯದ ಹಲವೆಡೆ ಭಾರೀ ಮಳೆ ಎಚ್ಚರಿಕೆ

Public TV
By Public TV
2 hours ago
PM Modi
Latest

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ – ರಾಷ್ಟ್ರಕ್ಕೆ ಮೋದಿ ಅಭಯ

Public TV
By Public TV
2 hours ago
Dharwad
Dharwad

ಧಾರವಾಡ | ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ – ಮಾಜಿ ಶಾಸಕರ ಪುತ್ರ ರಾಜು ಬೋಳಶಟ್ಟಿಯ ಕೊಲೆ ಶಂಕೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?