Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಮೂರು ರಾಜ್ಯಗಳ ಜನಾದೇಶ ಲೋಕಸಭೆಯ ಹ್ಯಾಟ್ರಿಕ್‌ ಗೆಲುವಿನ ಗ್ಯಾರಂಟಿ: ಮೋದಿ ಭರವಸೆ

Public TV
Last updated: December 3, 2023 9:06 pm
Public TV
Share
2 Min Read
narendra modi
SHARE

ನವದೆಹಲಿ: ಮೂರು ರಾಜ್ಯಗಳ ಜನಾದೇಶ (ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸಗಢ) ಲೋಕಸಭೆಯ ಹ್ಯಾಟ್ರಿಕ್‌ ಗೆಲುವಿನ ಗ್ಯಾರಂಟಿ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಆಶಯ ವ್ಯಕ್ತಪಡಿಸಿದ್ದಾರೆ.

ನಾಲ್ಕು ರಾಜ್ಯಗಳ ಪೈಕಿ ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಸಾಧಿಸಿದೆ. ಬಿಜೆಪಿ ಗೆಲುವಿನ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಕಾರ್ಯಕರ್ತರು ಮತ್ತು ದೇಶದ ಜನತೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಿದರು.

bjp leaders workers

ಇದು ರೈತರು, ಆದಿವಾಸಿಗಳು, ಮಹಿಳೆಯರ ಗೆಲುವು. ಈ ಗೆಲುವಿನಲ್ಲಿ ಮಹಿಳೆಯರು, ಯುವಕರು ತಮ್ಮ ಗೆಲುವು ನೋಡುತ್ತಿದ್ದಾರೆ. 2047 ಭಾರತವನ್ನು ವಿಕ್ಸಿತ್ ದೇಶ ಮಾಡುವ ಗುರಿಗೆ ಶಕ್ತಿ ನೀಡಲಿದೆ. ಈ ಚುನಾವಣೆಯಲ್ಲಿ ನಾರಿ ಶಕ್ತಿ ದೊಡ್ಡದಾಗಿ ಹೊರ‌ಹೊಮ್ಮಿದೆ. ದೇಶದ ಮಹಿಳೆಯರು ಸುರಕ್ಷಾ‌ ಕವಚವಾಗಿ ನಿಂತರೆ, ಯಾವುದೇ ಕಾರಣಕ್ಕೂ ಹಾನಿಯಾಗಲು ಬಿಡುವುದಿಲ್ಲ. ಬಿಜೆಪಿ ಸರ್ಕಾರದಲ್ಲಿ‌ ಮಹಿಳೆಯರು ಸಕ್ರಿಯವಾಗಿ ಭಾಗಿಯಾಗಿದ್ದಾರೆ. ನಮಗೆ ರಕ್ಷಾ ಕವಚವಾಗಿದ್ದಾರೆ ಎಂದು ಮಹಿಳೆಯರಿಗೆ ಪ್ರಧಾನಿ ಕೃತಜ್ಞತೆ ಸಲ್ಲಿಸಿದ್ದಾರೆ.

ನಾನು ಇಂದು ವಿನ್ರಮವಾಗಿ ದೇಶದ ಜನರಿಗೆ ಹೇಳುತ್ತಿದ್ದೇನೆ. ನಾವು ನೀಡಿದ ಎಲ್ಲ ಭರವಸೆಗಳನ್ನು ಈಡೇರಿಸಲಿದ್ದೇವೆ. ಇದು ಮೋದಿ ಗ್ಯಾರಂಟಿ. ಗ್ಯಾರಂಟಿ ಪೂರ್ಣ ಮಾಡುವುದು ಮೋದಿ ಗ್ಯಾರಂಟಿ. ದೇಶದ ಯುವಕರು ಅಭಿವೃದ್ಧಿಯನ್ನು ಮಾತ್ರ ಕೇಳುತ್ತಾರೆ. ಇದಕ್ಕೆ ವಿರುದ್ಧವಾಗಿ ಕೆಲಸ ಮಾಡಿದವರು ಅಧಿಕಾರದಿಂದ ಹೊರಗಿದ್ದಾರೆ. ಪೇಪರ್ ಲೀಕ್ ಸೇರಿದಂತೆ ಹಲವು ಹರಗಣ ಮಾಡಿದ ಪಕ್ಷಗಳು ಅಧಿಕಾರದಿಂದ ಹೊರಗಿವೆ. ದೇಶದ ಯುವಕರಲ್ಲಿ ಬಿಜೆಪಿ ಮೇಲೆ ಭರವಸೆ ಹೆಚ್ಚಿದೆ. ನಮ್ಮ ಆಕಾಂಕ್ಷೆಗಳನ್ನು ಬಿಜೆಪಿ ಪೂರ್ಣ ಮಾಡಬಲ್ಲದು ಎಂದು ಯುವಕರು ನಂಬಿದ್ದಾರೆ ಎಂದು ಮೋದಿ ಅಭಿಪ್ರಾಯಪಟ್ಟಿದ್ದಾರೆ.

ಆದಿವಾಸಿಗಳನ್ನು ತಾತ್ಸರ ಮಾಡಿದ ಪಕ್ಷವನ್ನು ಅವರು ಅಧಿಕಾರದಿಂದ ಕೆಳಗಿಳಿಸಿದ್ದಾರೆ. ಆದಿವಾದಿಗಳಿರುವ ರಾಜ್ಯದಲ್ಲಿ ಕಾಂಗ್ರೆಸ್ ನೆಲೆ ಕಳೆದುಕೊಂಡಿದೆ. ಆದಿವಾಸಿ ಸಮುದಾಯದ ಅಭಿವೃದ್ಧಿ ನಿರೀಕ್ಷೆಯಲ್ಲಿದ್ದಾರೆ. ಈ‌ ನಿರೀಕ್ಷೆಯನ್ನು ಬಿಜೆಪಿ ಪೂರ್ಣ ಮಾಡಬಲ್ಲದು ಎಂದು ನಂಬಿದ್ದಾರೆ ಎಂದು ತಿಳಿಸಿದ್ದಾರೆ.

bjp leaders 1

ರಾಷ್ಟ್ರಿಯ ಅಧ್ಯಕ್ಷ ನಡ್ಡಾ ಅವರ ಕಾರ್ಯತಂತ್ರವೂ ಗೆಲವಿಗೆ ಕಾರಣ. ಈ ಚುನಾವಣೆ ಅವಧಿಯಲ್ಲಿ ನಡ್ಡಾ ಮನೆಯಲ್ಲಿ ದುರ್ಘಟನೆ ನಡೆಯಿತು. ಆದಾಗ್ಯೂ ಕಾರ್ಯಕರ್ತನಂತೆ ಕೆಲಸ ಮಾಡಿದರು. ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರ ವಾಪಸ್ ಬರಲ್ಲ ಎಂದು ಹೇಳಿದ್ದೆ. ನಾನು ಭವಿಷ್ಯ ನಂಬಲ್ಲ, ಆದರೆ‌ ರಾಜಸ್ಥಾನ ಜನರ ಮೇಲೆ‌ ನನಗೆ ವಿಶ್ವಾಸವಿತ್ತು. ಈಗ ಅದು ನಿಜವಾಗಿದೆ. ಬಿಜೆಪಿ ಮೇಲೆ ರಾಜಸ್ಥಾನದಲ್ಲಿ ಭರವಸೆ ಹೆಚ್ಚಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ತೆಲಂಗಾಣ ಜನರಿಗೆ ನಾನು ಅಭಾರಿ. ನಿರಂತರವಾಗಿ ಬಿಜೆಪಿ ಜನಪ್ರಿಯತೆ ಹೆಚ್ಚುತ್ತಿದೆ. ಬಿಜೆಪಿ ತೆಲಂಗಾಣ ಜನರ ಸೇವೆಯಲ್ಲಿ ಲೋಪ ಮಾಡುವುದಿಲ್ಲ. ಬಿಜೆಪಿ ತೆಲಂಗಾಣ ಅಭಿವೃದ್ಧಿಗೆ ಕೆಲಸ‌ ಮಾಡಲಿದೆ. ನಮಗೂ ತೆಲಂಗಾಣಕ್ಕೂ ಒಳ್ಳೆಯ ಅನುಬಂಧವಿದೆ ಎಂದು ತೆಲುಗಿನಲ್ಲಿ ಮೋದಿ ಮಾತನಾಡಿ ಗಮನ ಸೆಳೆದಿದ್ದಾರೆ.

ಭಾರತದ ಮತದಾರರು ಪರಿಪಕ್ವರಿದ್ದಾರೆ. ಸ್ಥಿರ ಸರ್ಕಾರಕ್ಕಾಗಿ ಯೋಚಿಸಿ ಬಹುಮತ ನೀಡುತ್ತಿದ್ದಾರೆ. ನಮ್ಮ ನೀತಿ ನಿರ್ಣಗಳಲ್ಲಿ ದೇಶ ಇದೆ. ಭಾರತ ಮಾತಾ ಕಿ ಜೈ ನಮ್ಮ ಮಂತ್ರವಾಗಿದೆ. ಬಿಜೆಪಿ ಬರೀ ನೀತಿ ರೂಪಿಸುವುದಿಲ್ಲ. ಅದರ ಹಕ್ಕುದಾರರಿಗೆ ತಲುಪಿಸುತ್ತದೆ. ಭಾರತ ಮುಂದುವರಿದರೆ ರಾಜ್ಯವೂ ಮುಂದುವರಿಯಲಿದೆ. ಜನರ ಜೀವನ ಮಟ್ಟ ಉತ್ತಮವಾಗಲಿದೆ. ಅದಕ್ಕಾಗಿ ಜನರು ನಿರಂತರವಾಗಿ ಬಿಜೆಪಿಯನ್ನು ಆಯ್ಕೆ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಬಿಜೆಪಿ ದೇಶದಲ್ಲಿ ಭ್ರಷ್ಟಾಚಾರದ ವಿರುದ್ಧ ನಡೆಸುತ್ತಿರುವ ಹೋರಾಟಕ್ಕೆ ಜನರ ಬೆಂಬಲ‌ ಸಿಗುತ್ತಿದೆ. ಕೆಲವು ಜನರು ಭ್ರಷ್ಟಾಚಾರಿಗಳ ಜೊತೆಗೆ ‌ನಿಂತಿದ್ದಾರೆ. ಅವರಿಗೆ ಜನರು ಉತ್ತರವನ್ನು ಕೊಟ್ಟಿದ್ದಾರೆ. ಭಾರತ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ ದೇಶ. ಇಂದು ಭಾರತದಲ್ಲಿ ದಾಖಲೆಯ ಜಿಎಸ್ಟಿ ಸಂಗ್ರಹವಾಗುತ್ತಿದೆ. ಕೃಷಿ, ಡಿಜಿಟಲ್ ಹಣ ವರ್ಗಾವಣೆ ಹೆಚ್ಚುತ್ತಿದೆ. ವಿದೇಶಿ ಕಂಪನಿಗಳು ಭಾರತದಲ್ಲಿ ಹೂಡಿಕೆ ಮಾಡುತ್ತಿವೆ ಎಂದು ಹೇಳಿದ್ದಾರೆ.

TAGGED:bjpChattisgarhMadhya Pradeshnarendra modirajasthanಛತ್ತೀಸಗಢನರೇಂದ್ರ ಮೋದಿಬಿಜೆಪಿಮಧ್ಯಪ್ರದೇಶರಾಜಸ್ಥಾನ
Share This Article
Facebook Whatsapp Whatsapp Telegram

You Might Also Like

Banshankari Police Station
Bengaluru City

ರಾಜಕಾರಣಿಗಳೊಂದಿಗೆ ಮಲಗಲು ಒಪ್ಪದಿದ್ದಕ್ಕೆ 6 ಬಾರಿ ತಲಾಖ್ – ಸೈಕೋ ಪತಿ ವರ್ತನೆಗೆ ಬೇಸತ್ತು ಪತ್ನಿ ದೂರು

Public TV
By Public TV
19 minutes ago
Bengaluru Hosur Toll Hike
Bengaluru City

ಬೆಂಗಳೂರು ಜನತೆಗೆ ಮತ್ತೆ ದರ ಏರಿಕೆ ಬಿಸಿ – ಹೊಸೂರು ರಸ್ತೆಯ ಎರಡು ಟೋಲ್ ದರ ಏರಿಕೆ

Public TV
By Public TV
54 minutes ago
Commercial LPG Cylinder 19kg
Latest

ಗುಡ್‌ ನ್ಯೂಸ್‌; ವಾಣಿಜ್ಯ ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್‌ ಬೆಲೆ ಭಾರಿ ಇಳಿಕೆ

Public TV
By Public TV
57 minutes ago
Abdul Rahim Murder 1
Crime

ಅಬ್ದುಲ್ ರಹಿಮಾನ್ ಹತ್ಯೆ ಕೇಸ್ – ಇನ್ನೋರ್ವ ಆರೋಪಿ ಅರೆಸ್ಟ್

Public TV
By Public TV
1 hour ago
iqbal hussain
Districts

ಶೀಘ್ರದಲ್ಲೇ ಡಿಕೆಶಿ ಸಿಎಂ ಆಗ್ತಾರೆ – ಇಕ್ಬಾಲ್ ಹುಸೇನ್ ಬಾಂಬ್

Public TV
By Public TV
2 hours ago
davanagere mosque
Davanagere

ಪ್ರಾಣ ಹೋದ್ರೂ ಸರಿ ಮಸೀದಿ ನಿರ್ಮಾಣಕ್ಕೆ ಬಿಡಲ್ಲ: ಮುಸ್ಲಿಂ ಮುಖಂಡರ ವಿರುದ್ಧ ಸ್ಥಳೀಯರ ಆಕ್ರೋಶ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?