Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 16 ಮಕ್ಕಳನ್ನು ಹೊಂದುವ ಬಗ್ಗೆ ಯೋಚಿಸಿ – ತಮಿಳುನಾಡು ಸಿಎಂ ಸ್ಟಾಲಿನ್‌ ಕರೆ ಕೊಟ್ಟಿದ್ದೇಕೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | 16 ಮಕ್ಕಳನ್ನು ಹೊಂದುವ ಬಗ್ಗೆ ಯೋಚಿಸಿ – ತಮಿಳುನಾಡು ಸಿಎಂ ಸ್ಟಾಲಿನ್‌ ಕರೆ ಕೊಟ್ಟಿದ್ದೇಕೆ?

Latest

16 ಮಕ್ಕಳನ್ನು ಹೊಂದುವ ಬಗ್ಗೆ ಯೋಚಿಸಿ – ತಮಿಳುನಾಡು ಸಿಎಂ ಸ್ಟಾಲಿನ್‌ ಕರೆ ಕೊಟ್ಟಿದ್ದೇಕೆ?

Public TV
Last updated: October 21, 2024 10:28 pm
Public TV
Share
2 Min Read
MK Stalin (1)
SHARE

ಚೆನ್ನೈ: ಹಿಂದಿನ ಕಾಲದಲ್ಲಿ ಹಿರಿಯರು ನವ ದಂಪತಿಗಳಿಗೆ 16 ರೂಪದ ಸಂಪತ್ತನ್ನು ಹೊಂದುವಂತೆ ಆಶೀರ್ವದಿಸುತ್ತಿದ್ದರು. ಬಹುಶಃ ಈಗ 16 ರೂಪದ ಸಂಪತ್ತಿನ ಬದಲು 16 ಮಕ್ಕಳನ್ನು (Childrens) ಹೊಂದುವಂತೆ ಆಶೀರ್ವಾದ ನೀಡುವ ಸಮಯ ಬಂದಿದೆ ಎಂದು ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್‌ (MK Stalin) ಹೇಳಿದ್ದಾರೆ.

Marriage

ಇತ್ತೀಚೆಗಷ್ಟೇ ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು (Chandrababu Naidu) ದಕ್ಷಿಣ ಭಾರತ ರಾಜ್ಯಗಳ ಜನರು ಹೆಚ್ಚಿನ ಮಕ್ಕಳನ್ನು ಹೊಂದಬೇಕು ಎಂದು ಕರೆ ನೀಡಿದ್ದರು. ಎರಡಕ್ಕಿಂತ ಹೆಚ್ಚು ಮಕ್ಕಳಿರುವವರು ಮಾತ್ರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸಲು ಅರ್ಹರಾಗುವ ಕಾನೂನು ತರಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಸಹ ಜೇಳಿದ್ದರು. ಈ ಬೆನ್ನಲ್ಲೇ ತಮಿಳುನಾಡು (Tamil Nadu) ಸಿಎಂ ದಂಪತಿಗಳು ಹಚ್ಚೆಚ್ಚು ಮಕ್ಕಳನ್ನು ಹೊಂದುವಂತೆ ಕರೆ ನೀಡಿದ್ದಾರೆ. ಇದನ್ನೂ ಓದಿ: ಶಿಮ್ಲಾದಲ್ಲಿ ಅಕ್ರಮ ಮಸೀದಿ ತೆರವು ಕಾರ್ಯ ಆರಂಭ – 5 ಮಹಡಿಯ ಕಟ್ಟಡದಲ್ಲಿ 3 ಮಹಡಿ ಅಕ್ರಮ ನಿರ್ಮಾಣ

ಚೆನ್ನೈನಲ್ಲಿ ರಾಜ್ಯದ ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯು ಆಯೋಜಿಸಿದ್ದ ಕಾರ್ಯಕ್ರಮದಲಿ 31 ಜೋಡಿಗಳ ಸಾಮೂಹಿಕ ವಿವಾಹ ಮಹೋತ್ಸವ ನೆರವೇರಿಸಿ ಅವರು ಮಾತನಾಡಿದರು. ತಮಿಳುನಾಡಿನಲ್ಲಿ ಹಿಂದಿನ ಕಾಲದಿಂದಲೂ ಚಾಲ್ತಿಯಲ್ಲಿ ಇರುವ ನಾಣ್ಣುಡಿ ಒಂದಿದೆ. ಹಿಂದೆ ನಮ್ಮ ಹಿರಿಯರೆಲ್ಲ 16 ವಿವಿಧ ಬಗೆಯ ಸಂಪತ್ತುಗಳನ್ನು ಹೊಂದಿರಬೇಕು ಎಂದು ಆಶೀರ್ವದಿಸುತ್ತಿದ್ದರು. ಈಗ 16 ಮಕ್ಕಳನ್ನು ಹೊಂದುವಂತೆ ಆಶೀರ್ವಾದ ಮಾಡುವ ಸಮಯ ಬಂದಿದೆ ಎಂದು ಹೇಳಿದ್ದಾರೆ.

ಮುಂದುವರಿದು, ಇವತ್ತಿನ ಪರಿಸ್ಥಿತಿಯಲ್ಲಿ ದಕ್ಷಿಣ ಭಾರತದಲ್ಲಿ ಲೋಕಸಭಾ ಸ್ಥಾನಗಳು ಕುಸಿಯುತ್ತಿದೆ. ಹೀಗಾಗಿ ಇದು ಹಲವು ಪ್ರಶ್ನೆಗಳನ್ನು ಹುಟ್ಟು ಹಾಕುತ್ತಿದೆ. ನಾವು ಏಕೆ ಕಡಿಮೆ ಮಕ್ಕಳನ್ನು ಹೊಂದಬೇಕು ಎಂದು ನಿರ್ಬಂಧ ಹಾಕಿಕೊಳ್ಳಬೇಕು? ನಾವೇಕೆ 16 ಮಕ್ಕಳನ್ನು ಹೊಂದುವ ಗುರಿ ಹಾಕಿಕೊಳ್ಳಬಾರದು? ಎಂದು ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ರಾಮಜನ್ಮಭೂಮಿ ವಿವಾದ ಪರಿಹಾರಕ್ಕೆ ದೇವರಲ್ಲಿ ಪ್ರಾರ್ಥಿಸಿದ್ದೆ: ಸಿಜೆಐ ಚಂದ್ರಚೂಡ್‌

TamilNadu 1

ಸ್ಟಾಲಿನ್‌ ಹೇಳಿಕೆಗೆ ಕಾರಣ ಏನು?
ಜನಸಂಖ್ಯೆ ಹೆಚ್ಚಳ ಮಾಡಿಕೊಳ್ಳಿ ಎಂದು ತಮಿಳುನಾಡು ಸಿಎಂ ಎಂ. ಕೆ. ಸ್ಟಾಲಿನ್ ಕರೆ ನೀಡೋದಕ್ಕೆ ರಾಜಕೀಯ ಕಾರಣಗಳೂ ಇವೆ ಎಂದು ರಾಜಕೀಯ ವಿಶ್ಲೇಷಕರು ಹೇಳಿದ್ದಾರೆ. ಇದನ್ನೂ ಓದಿ: ಚನ್ನಪಟ್ಟಣ ಉಪಕಣ; ದೋಸ್ತಿಗಳಲ್ಲಿ ಮೂಡದ ಒಮ್ಮತ – ಮುಂದಿನ ಆಯ್ಕೆ ಮುಕ್ತವಾಗಿರಿಸಿದ ಮಾಜಿ ಮಂತ್ರಿ

ಇಂದಿನ ದಿನಗಳಲ್ಲಿ ಉತ್ತರ ಭಾರತಕ್ಕೆ ಹೋಲಿಕೆ ಮಾಡಿದರೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಜನಸಂಖ್ಯೆ ಕಡಿಮೆ ಇದೆ. ಲೋಕಸಭಾ ಸದಸ್ಯ ಸ್ಥಾನಗಳು ಜನಸಂಖ್ಯೆ ಆಧಾರದ ಮೇಲೆ ನಿರ್ಧಾರ ಆಗುವ ಕಾರಣ, ಜನಸಂಖ್ಯೆ ಕಡಿಮೆ ಇರುವ ದಕ್ಷಿಣ ಭಾರತಕ್ಕೆ ಕಡಿಮೆ ಸಂಸದರು ಸಿಗುತ್ತಾರೆ. ಮುಂದಿನ ದಿನಗಳಲ್ಲಿ ಇದು ಪ್ರಾದೇಶಿಕ ಅಸಮತೋಲನಕ್ಕೆ ಕಾರಣವಾಗುತ್ತದೆ ಅನ್ನೋದು ತಮಿಳುನಾಡು ಸಿಎಂ ಕಳವಳ ಎಂದು ವಿಶ್ಲೇಷಕರು ಹೇಳಿದ್ದಾರೆ.

ಕಳವಳ ಏಕೆ?
ಮುಂದಿನ ದಿನಗಳಲ್ಲಿ ತಮಿಳುನಾಡು ಮತ್ತು ಇತರ ದಕ್ಷಿಣ ಭಾರತದ ರಾಜ್ಯಗಳ ಲೋಕಸಭಾ ಸ್ಥಾನಗಳ ಸಂಖ್ಯೆ ಜನಸಂಖ್ಯೆ ಹೆಚ್ಚಳದಿಂದ 753ಕ್ಕೆ ಹೆಚ್ಚಾಗುವ ಸಾಧ್ಯತೆಯಿದೆ ಎಂಬುದು ಕೆಲವರ ಅಂದಾಜು. ಭಾರತದ ಅತಿದೊಡ್ಡ ರಾಜ್ಯವಾದ ಉತ್ತರ ಪ್ರದೇಶದಲ್ಲಿ ಹಾಲಿ ಕ್ಷೇತ್ರಗಳ ಸಂಖ್ಯೆ 80 ರಿಂದ 126ಕ್ಕೆ ಜಿಗಿಯುವ ಸಾಧ್ಯತೆಯಿದೆ. ದಕ್ಷಿಣದ ರಾಜ್ಯಗಳ ಪೈಕಿ, ಕರ್ನಾಟಕದಲ್ಲಿ 28 ರಿಂದ 36ಕ್ಕೆ, ತಮಿಳುನಾಡಿನಲ್ಲಿ 39ರಿಂದ 41ಕ್ಕೆ ಮತ್ತು ಆಂಧ್ರ, ತೆಲಂಗಾಣ ರಾಜ್ಯಗಳಲ್ಲಿ ತಲಾ ಮೂರು ಸ್ಥಾನಗಳು ಹೆಚ್ಚಾಗುವ ಸಾಧ್ಯತೆಯಿದೆ ಎಂದು ವರದಿಗಳು ಉಲ್ಲೇಖಿಸಿವೆ.

TAGGED:ChildrensDelimitation RowmarriageMK Stalintamil naduWedding Eventಎಂ.ಕೆ.ಸ್ಟಾಲಿನ್ಜನಸಂಖ್ಯೆತಮಿಳುನಾಡಮಕ್ಕಳುಮದುವೆ
Share This Article
Facebook Whatsapp Whatsapp Telegram

Cinema news

Darshan 8
ಅಲೋಕ್‌ ಕುಮಾರ್‌ ಖಡಕ್‌ ನಡೆ – ದರ್ಶನ್‌ಗೆ ಮನೆಯ ಬ್ಲಾಂಕೆಟ್ ಸಿಗೋದು ಅನುಮಾನ
Bengaluru City Cinema Karnataka Latest Main Post
gilli rashika
ಗಿಲ್ಲಿ ಜೊತೆ ಜಗಳಕ್ಕೆ ಬಿದ್ದ ರಾಶಿಕಾ; ಕಾರಣವೇನು ಗೊತ್ತಾ?
Cinema Latest Top Stories TV Shows
Drishyam 3
ದೃಶ್ಯಂ-3 ರಿಲೀಸ್ ಡೇಟ್ ಫಿಕ್ಸ್: ಸಸ್ಪೆನ್ಸ್ ಥ್ರಿಲ್ಲರ್ ಸೀಕ್ವೆಲ್‌ಗೆ ಜನ ಕಾತುರ 
Cinema Latest South cinema Top Stories
bigg boss
ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಕ್ಕೆ ನೂರು ದಿನಗಳ ಸಂಭ್ರಮ; ಆಟ ಇಲ್ಲಿಗೆ ಮುಗಿದಿಲ್ಲ!
Cinema Latest Top Stories TV Shows

You Might Also Like

trump maga
Latest

ವೆನೆಜುವೆಲಾದಿಂದ 50 ಮಿಲಿಯನ್‌ ಬ್ಯಾರೆಲ್‌ ಕಚ್ಚಾ ತೈಲ ನಮಗೆ ಸಿಗಲಿದೆ: ಟ್ರಂಪ್‌

Public TV
By Public TV
5 minutes ago
BJP Worker
Crime

ಹುಬ್ಬಳ್ಳಿಯಲ್ಲಿ ಅಮಾನುಷ ಕೃತ್ಯ – ಪೊಲೀಸರಿಂದಲೇ ಬಿಜೆಪಿ ಕಾರ್ಯಕರ್ತೆಗೆ ಬಟ್ಟೆಬಿಚ್ಚಿ ಥಳಿಸಿದ ಆರೋಪ!

Public TV
By Public TV
36 minutes ago
Shivamogga
Crime

ಕೈದಿ ಭೇಟಿಯಾಗಲು ಗಾಂಜಾ ತಂದಿದ್ದ ಇಬ್ಬರು ಜೈಲಿನಲ್ಲೇ ಲಾಕ್‌!

Public TV
By Public TV
1 hour ago
Karwar Pavan Bhat
Crime

ಮದುವೆಗೆ ಒಪ್ಪದ ಯುವತಿ – ಪುರೋಹಿತ ಆತ್ಮಹತ್ಯೆ

Public TV
By Public TV
2 hours ago
Mandya HDK
Districts

ಮಂಡ್ಯದಲ್ಲಿ ಹೆಚ್‌ಡಿಕೆ Vs ಕಾಂಗ್ರೆಸ್ ಫೈಟ್ – ಕೈಗಾರಿಕೆ ಸ್ಥಾಪನೆಗೆ ಭೂಮಿಯಿಲ್ಲ ಎಂದ ಕುಮಾರಸ್ವಾಮಿ ವಿರುದ್ಧ ಕಿಡಿ!

Public TV
By Public TV
2 hours ago
Delhi Demolition
Crime

ಮಸೀದಿ ಬಳಿಯ ಅಕ್ರಮ ಕಟ್ಟಡಗಳು ಧ್ವಂಸ – ದೆಹಲಿಯಲ್ಲಿ ಕಲ್ಲುತೂರಾಟ, ಐವರು ಪೊಲೀಸರಿಗೆ ಗಾಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?