Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸ್ಲಂ ಬೋರ್ಡ್ ಮನೆ ನಿರ್ಮಾಣದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ – ತಹಶೀಲ್ದಾರ್ ವರದಿಯಲ್ಲಿ ಬಯಲಾಯ್ತು ಕರ್ಮಕಾಂಡ‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸ್ಲಂ ಬೋರ್ಡ್ ಮನೆ ನಿರ್ಮಾಣದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ – ತಹಶೀಲ್ದಾರ್ ವರದಿಯಲ್ಲಿ ಬಯಲಾಯ್ತು ಕರ್ಮಕಾಂಡ‌

Districts

ಸ್ಲಂ ಬೋರ್ಡ್ ಮನೆ ನಿರ್ಮಾಣದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ – ತಹಶೀಲ್ದಾರ್ ವರದಿಯಲ್ಲಿ ಬಯಲಾಯ್ತು ಕರ್ಮಕಾಂಡ‌

Public TV
Last updated: June 30, 2025 7:53 pm
Public TV
Share
2 Min Read
Haveri Corruption in slum board house construction
SHARE

ಹಾವೇರಿ: ಕೊಳಗೇರಿ ನಿವಾಸಿಗಳಿಗೆ ಕಳೆದ ಎರಡು ವರ್ಷಗಳಿಂದ ಸ್ಲಂ ಬೋರ್ಡ್‌ನಿಂದ (Slum Board) ಮನೆಗಳನ್ನು ನಿರ್ಮಿಸಲಾಗುತ್ತಿದೆ. ಅದರೆ ಸ್ಲಂ ಬೋರ್ಡ್‌ನ ಅಧಿಕಾರಿಗಳ ಮತ್ತು ಗುತ್ತಿಗೆದಾರ ಹಣದಾಹದಿಂದ ಮನೆಗಳು ಅರ್ಧಕ್ಕೆ ನಿಂತಿದ್ದು, ಫಲಾನುಭವಿಗಳು ಕಣ್ಣೀರು ಹಾಕುತ್ತಿದ್ದಾರೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಒಂದು ಸ್ವಂತ ಸೂರು ಇರಬೇಕು ಎನ್ನುವ ಕನಸು ಇರುತ್ತೆ. ಈ ಕನಸು ನನಸು ಮಾಡಲು ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿ ಮುಂದಾಗಿತ್ತು. ಆದರೆ ಅಧಿಕಾರಿಗಳ ಹಣದಾಹದಿಂದ ಆ ಕನಸು ನುಚ್ಚುನೂರಾಗಿದೆ.

Haveri Corruption in slum board house construction 1

ಶಿಗ್ಗಾಂವಿ (Shiggaon) ತಾಲೂಕಿನ ಬಂಕಾಪುರದಲ್ಲಿ (Bankapura) ಹಿಂದೆ ಸ್ಲಂ ಬೋರ್ಡ್‌ನಿಂದ ಮನೆ ಮಂಜುರಾಗಿತ್ತು. ಆದರೆ ಗುತ್ತಿಗೆದಾರ ಅರ್ಧ ಮನೆ ನಿರ್ಮಾಣ ಮಾಡಿ ನಾಪತ್ತೆ ಆಗಿದ್ದಾನೆ. ಹೀಗಾಗಿ ಜನರೇ ಹಣ ಹಾಕಿ ಮನೆ ನಿರ್ಮಾಣ ಮಾಡಿಕೊಳ್ಳಲು ಮುಂದಾಗಿದ್ದಾರೆ. ಸರ್ಕಾರದಿಂದ ಮನೆ ನಿರ್ಮಾಣ ಮಾಡಲು ಪ್ರತಿ ಮನೆಗಳಿಗೆ 7 ಲಕ್ಷದ 20 ಸಾವಿರ ರೂ. ಹಣ ಬಿಡುಗಡೆ ಮಾಡಿದೆ. ಅದರೆ ಸ್ಲಂ ಬೋರ್ಡ್ ಅಧಿಕಾರಿಗಳು ಮತ್ತು ಗುತ್ತಿಗೆದಾರರ 50% ರಷ್ಟು ಜಲ್ಲಿಕಲ್ಲು, ಕಬ್ಬಿಣ ಮತ್ತು ಸಿಮೆಂಟ್ ನೀಡಿ ಕೈತೊಳೆದುಕೊಂಡಿದ್ದಾರೆ. ಇದನ್ನೂ ಓದಿ: ಹುಕ್ಕೇರಿಯಲ್ಲಿ ಗೋರಕ್ಷಕರ ಮೇಲೆ ಹಲ್ಲೆ ಪ್ರಕರಣ – ಶ್ರೀರಾಮಸೇನೆ ಕಾರ್ಯಕರ್ತರ ವಿರುದ್ಧ FIR

ಬಂಕಾಪುರ ಪಟ್ಟಣದಲ್ಲಿಯೇ 27.76 ಕೋಟಿ ರೂ. ವೆಚ್ಚದಲ್ಲಿ 454 ಮನೆಗಳ ಮಂಜೂರು ಮಾಡಲಾಗಿದೆ. ಸರಿಯಾದ ಮೂಲಭೂತ ಸೌಕರ್ಯಗಳ ಕೊರತೆ ದೂರು ನೀಡಿದ ಹಿನ್ನಲೆ ಸವಣೂರು ಉಪವಿಭಾಗಾಧಿಕಾರಿ ನೇತೃತ್ವದಲ್ಲಿ 7 ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ ಜಿಲ್ಲಾಡಳಿತಕ್ಕೆ ವರದಿಯ ನೀಡಲಾಗಿದೆ. ಮನೆಯ ನಿರ್ಮಾಣಕ್ಕಾಗಿ ಇಟ್ಟಿಗೆ ಸಿಮೆಂಟ್, ಕಬ್ಬಿಣವನ್ನು 50% ಮಾತ್ರ ನೀಡಿದ್ದಾರೆ. ಮನೆ ಕಟ್ಟಿದ ಕಾರ್ಮಿಕರ ಕೂಲಿಯನ್ನೂ ನೀಡಿಲ್ಲ ಎಂದು ಫಲಾನುಭವಿಗಳು ಆಕ್ರೋಶ ಹೊರಹಾಕಿದ್ದಾರೆ. ಕಳಪೆ ಗುಣಮಟ್ಟದ ವಸ್ತುಗಳ ಬಳಕೆ ಮಾಡಿದ್ದರಿಂದ ಮನೆಗಳು ಮಳೆಯಿಂದ ಸೋರುತ್ತಿವೆ. ಮನೆಯಲ್ಲಿದ್ದವರ ಬಂಗಾರ ಮಾರಾಟ ಮಾಡಿ ಮನೆ ಕಟ್ಟಲು ಹಾಕಿದರೂ ಮನೆ ಮುಕ್ತಾಯ ಆಗಿಲ್ಲ ಎಂದು ಜನ ಬೇಸರ ಹೊರಹಾಕಿದ್ದಾರೆ.

ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದಲ್ಲಿ 43 ಕೋಟಿ ರೂ. ವೆಚ್ಚದಲ್ಲಿ 696 ಮನೆಗಳು ಮಂಜೂರು, ಶಿಗ್ಗಾಂವಿ 46 ಕೋಟಿಯಲ್ಲಿ 850 ಮನೆಗಳು ಮಂಜೂರಾಗಿವೆ. ಕಳೆದ ಎರಡು ವರ್ಷಗಳಿಂದ 20% ರಷ್ಟು ಮನೆಗಳು ಮಾತ್ರ ಪೂರ್ಣಗೊಂಡಿದ್ದು, ಇನ್ನೂ 60% ಮನೆಗಳು ಪ್ರಗತಿ ಹಂತದಲ್ಲಿವೆ. ಸ್ಥಳ ಪರಿಶೀಲನೆ ವೇಳೆ 50% ರಷ್ಟು ಮಾತ್ರ ಮನೆಗಳಿವೆ. ಮನೆಗಳಿಗೆ ವಿದ್ಯುತ್ ಸಂಪರ್ಕ ಇಲ್ಲ ಹಾಗೂ ಮನೆಯ ನಿರ್ಮಾಣ ಮಾಡಿದ ಲೇಬರ್ ಹಣ ಬಿಡುಗಡೆ ಮಾಡಿಲ್ಲ ಎಂಬುದನ್ನು ವರದಿಯಲ್ಲಿ ಉಲ್ಲೇಖ ಮಾಡಲಾಗಿದೆ. ಕೆಲವು ಫಲಾನುಭವಿಗಳಿಗೆ ಬಂಗಾರ ಮಾರಾಟ ಮಾಡಿ ಮನೆಯನ್ನ‌ ಕಟ್ಟಿಸಿಕೊಳ್ಳುತ್ತಿದ್ದಾರೆ. ಇನ್ನೂ ಕೆಲವು ಫಲಾನುಭವಿಗಳು ಜಮೀನು ಅಡವಿಟ್ಟು ಮನೆ ನಿರ್ಮಾಣ ಮಾಡಿಕೊಳ್ಳುತ್ತಿದ್ದಾರೆ. ಈ ವರದಿಯನ್ನು ಸ್ಲಂ ಬೋರ್ಡ್ ಕೇಂದ್ರ ಕಚೇರಿಗೆ ಕಳಿಸಲಾಗಿದೆ ಎಂದು ಹಾವೇರಿ ಜಿಲ್ಲಾಧಿಕಾರಿ ವಿಜಯ್ ಮಹಾಂತೇಶ್ ದಾನಮ್ಮನವರ್ ಹೇಳಿದ್ದಾರೆ.

ಸ್ಲಂ ಬೋರ್ಡ್‌ನಿಂದ ಸರ್ಕಾರ ಬಡವರಿಗೆ ಕೋಟ್ಯಂತರ ರೂ. ವೆಚ್ಚದಲ್ಲಿ ಮನೆ ನಿರ್ಮಾಣ ಮಾಡಲು ಮುಂದಾಗಿತ್ತು. ಆದರೆ ಅಧಿಕಾರಿಗಳ ಮತ್ತು ಗುತ್ತಿಗೆದಾರ ಹಣದಾಹದಿಂದ ಫಲಾನುಭವಿಗಳಿಗೆ ಇದು ನೆರವೇರಿಲ್ಲ. ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಂಡು, ಉಳಿದ ಅನುದಾನ ಬಿಡುಗಡೆ ಮಾಡಿ ಮನೆಗಳನ್ನ ಪೂರ್ಣಗೊಳಸಬೇಕು ಎಂದು ಫಲಾನುಭವಿಗಳು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಹಲವು ಮಹಿಳೆಯರ ಜೊತೆ ಅಫೇರ್‌ ಇಟ್ಕೊಂಡಿದ್ದ – ಯಶ್‌ ದಯಾಳ್‌ ವಿರುದ್ಧ ಮಹಿಳೆಯಿಂದ ಮತ್ತೊಂದು ಆರೋಪ

TAGGED:corruptionhaveriShiggaonSlum Board
Share This Article
Facebook Whatsapp Whatsapp Telegram

Cinema news

MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories
Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post

You Might Also Like

Gadag God Idol
Districts

ಗದಗದಲ್ಲಿ ಮತ್ತೆ ಕಿಡಿಗೇಡಿಗಳಿಂದ ಶಿವಲಿಂಗ, ಪಾಣಿಪೀಠ ಭಗ್ನ

Public TV
By Public TV
1 minute ago
ksrtc bmtc transport strike
Bengaluru City

ನಾಳೆ ಸಾರಿಗೆ ಮುಷ್ಕರ ಇಲ್ಲ| ಸರ್ಕಾರಕ್ಕೆ ಮತ್ತೊಂದು ಡೆಡ್‌ಲೈನ್‌ – ಇಂದು ಏನಾಯ್ತು?

Public TV
By Public TV
17 minutes ago
TAX
Bengaluru City

ಗ್ರಾ.ಪಂ ತೆರಿಗೆ ಸಂಗ್ರಹದಲ್ಲಿ ಹಿಂದೆ ಬಿದ್ದ ಗ್ರಾಮೀಣಾಭಿವೃದ್ಧಿ ಇಲಾಖೆ – ಈ ವರ್ಷ 71% ಮಾತ್ರ ಸಂಗ್ರಹ

Public TV
By Public TV
59 minutes ago
PM Modi AI MANAV vision sundar pichai Sam altman Dario Amode 1
Latest

ದೆಹಲಿಯಲ್ಲಿ ಎಐ ದಿಗ್ಗಜರು – ಏನಿದು ಮೋದಿಯ MANAV ವಿಷನ್‌?

Public TV
By Public TV
1 hour ago
Shalini Rajneesh
Bengaluru City

ಮುಡಾ ಮಾಜಿ ಆಯುಕ್ತ ನಟೇಶ್‌ ಮುಂಬಡ್ತಿಗೆ ಲಂಚ ಆರೋಪ – ಆಧಾರ ರಹಿತ ಆರೋಪಕ್ಕೆ ಕ್ರಮ: ಸ್ನೇಹಮಯಿಗೆ ಸಿಎಸ್‌ ಎಚ್ಚರಿಕೆ

Public TV
By Public TV
2 hours ago
Magadi road psi koushik
Bengaluru City

ನಿರೀಕ್ಷಣಾ ಜಾಮೀನು ಪಡೆದು ಠಾಣೆಗೆ ಹೋದ ವ್ಯಕ್ತಿ ಮೇಲೆ ಪಿಎಸ್‌ಐ ಹಲ್ಲೆ – ಎಫ್‌ಐಆರ್ ದಾಖಲು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?