Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜಕಾರಣದಲ್ಲಿ ಉತ್ತುಂಗದಲ್ಲಿ ಕಾಣುವ ಮೊದಲನೇ ವ್ಯಕ್ತಿ ವಾಜಪೇಯಿ: ಹೆಚ್‍ಡಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ರಾಜಕಾರಣದಲ್ಲಿ ಉತ್ತುಂಗದಲ್ಲಿ ಕಾಣುವ ಮೊದಲನೇ ವ್ಯಕ್ತಿ ವಾಜಪೇಯಿ: ಹೆಚ್‍ಡಿಡಿ

Karnataka

ರಾಜಕಾರಣದಲ್ಲಿ ಉತ್ತುಂಗದಲ್ಲಿ ಕಾಣುವ ಮೊದಲನೇ ವ್ಯಕ್ತಿ ವಾಜಪೇಯಿ: ಹೆಚ್‍ಡಿಡಿ

Public TV
Last updated: August 16, 2018 8:08 pm
Public TV
Share
2 Min Read
HD Deve Gowda Vajapeyee
SHARE

ಬೆಂಗಳೂರು: ಅಟಲ್ ಬಿಹಾರಿ ವಾಜಪೇಯಿ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಅಟಲ್ ಬಿಹಾರ್ ವಾಜಪೇಯಿಯವರು ರಾಜಕಾರಣದಲ್ಲಿ ಉತ್ತುಂಗದಲ್ಲಿ ಕಾಣುವ ಮೊದಲನೇ ವ್ಯಕ್ತಿಯೆಂದು ಕೊಂಡಾಡಿದ್ದಾರೆ.

ಭಾವುಕರಾದ ಎಚ್‍ಡಿಡಿ:
ವಾಜಪೇಯಿಯವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ತೀವ್ರ ಆಘಾತವಾಗಿದೆ. 4 ದಶಕಗಳ ಕಾಲ ರಾಜಕೀಯದಲ್ಲಿ ಸೇವೆ ಸಲ್ಲಿಸಿ, ನಿವೃತ್ತಿಹೊಂದಿ ಇಂದು ತಮ್ಮ ಪಯಣವನ್ನು ಮುಕ್ತಗೊಳಿಸಿದ್ದಾರೆ. ಅವರು ವಿದೇಶಾಂಗ ಮಂತ್ರಿಯಾಗಿ, ಪ್ರಧಾನಿಯಾಗಿ ರಾಷ್ಟ್ರಕ್ಕೆ ಅಪಾರವಾದ ಸೇವೆ ಸಲ್ಲಿಸಿದ್ದಾರೆ.

h190520034

ಅವರೊಬ್ಬ ಶ್ರೇಷ್ಠ ನಾಯಕರು. ಅವರ ಭಾಷಣ ಕೇಳಲು ವಿರೋಧ ಪಕ್ಷದಲ್ಲಿದ್ದ ನಾನು ಸ್ವತಃ ತೆರಳುತ್ತಿದ್ದೆ. ಅವರ ಸ್ಥಾನವನ್ನು ತುಂಬಲು ಯಾರಿಂದಲೂ ಸಾಧ್ಯವಿಲ್ಲ. ತನ್ನ ಶತ್ರುವನ್ನು ಸಹ ಎಂದಿಗೂ ಕಟುವಾಗಿ ಮಾತನಾಡಿಸಿದ ವ್ಯಕ್ತಿ ಅವರಲ್ಲ. ನಾನು ಪ್ರಧಾನಿಯಾಗಿದ್ದಾಗ ಲೋಕಸಭಾ ಕಾರ್ಯಕಲಾಪಕ್ಕೆ ಎಂದಿಗೂ ಅಡ್ಡಿಪಡಿಸಿರಲಿಲ್ಲ. ಯುದ್ಧ ಸಾಮಗ್ರಿ ಖರೀದಿ ವೇಳೇ ನನ್ನ ಸರ್ಕಾರದ ಪರ ನಿಂತಿದ್ದರು. ಅಲ್ಲದೇ ನಾನು ರಾಜೀನಾಮೆ ಕೊಡುವ ಸಮಯ ಬಂದಾಗ, ನೀವು ನಿಶ್ಚಂತೆಯಿಂದಿರಿ ನಾನು ನಿಮ್ಮ ಸ್ಥಾನವನ್ನು ಉಳಿಸಿಕೊಡುತ್ತೇನೆಂದು ಪಕ್ಷದ ಮುಖಂಡರ ಮನವೊಲಿಸಿದ ಮಹಾನ್ ವ್ಯಕ್ತಿ ವಾಜಪೇಯಿ.

ಅಟಟಲ್ ಬಿಹಾರಿ ವಾಜಪೇಯಿಯವರು ರಾಜಕಾರಣದಲ್ಲಿ ಎತ್ತರಕ್ಕೆ ಬೆಳೆದ ವ್ಯಕ್ತಿಯಾಗಿದ್ದಾರೆ. ಅಲ್ಲದೇ ಅವರು ಪ್ರಧಾನಿಯಾಗಿದ್ದಾಗ ಪಾಕಿಸ್ತಾನದ ಸಂಬಂಧ ಉತ್ತಮ ಪಡಿಸಲು ಸಾಕಷ್ಟು ಪ್ರಯತ್ನ ಮಾಡಿದ್ದರು. ಅಲ್ಲದೇ ಲಾಹೋರ್‍ಗೂ ತೆರಳಿ ಮುಷರಫ್‍ರೊಂದಿಗೆ ಮಾತುಕತೆಯನ್ನು ಮಾಡಿದ್ದರು. ಆದರೆ ಅವರ ಪ್ರಯತ್ನ ಸಫಲವಾಗಲಿಲ್ಲ. ಪಾಕಿಸ್ತಾನ ತನ್ನ ಕುತಂತ್ರದಿಂದ ಯುದ್ಧ ಮಾಡಿತು. ಆದರೆ ನಮ್ಮ ಶಕ್ತಿ ಏನೆಂದು ಕಾರ್ಗಿಲ್ ಯುದ್ಧದ ಮೂಲಕ ಪಾಕಿಸ್ತಾನಕ್ಕೆ ತೋರಿಸಿ ಕೊಟ್ಟಿದ್ದರು.

h290520037

ನಾನು ಪ್ರಧಾನಿಯಾಗಿದ್ದಾಗ ಅಣು ಪರೀಕ್ಷೆ ನಿರ್ಧಾರಕ್ಕೆ ಅನುಮತಿ ನೀಡಿರಲಿಲ್ಲ. ಆದರೆ ಅವರು ಅದನ್ನು ಮಾಡಿಸಿ ತೋರಿಸಿ, ಎಲ್ಲಾ ರಾಷ್ಟ್ರಗಳಲ್ಲೂ ಭಯ ಹುಟ್ಟಿಸುವಂತೆ ಮಾಡಿದ್ದರು. ರಾಜಕಾರಣ ಹೇಗೆ ನಡೆಸಬೇಕು ಅನ್ನೋದನ್ನ ಅವರ ಗೋದ್ರಾ ಪ್ರಕರಣವೇ ಸಾಕ್ಷಿಯಾಗಿದೆ. ಖುದ್ದು ಪ್ರಧಾನಿ ನರೇಂದ್ರ ಮೋದಿಯವರಿಗೆ ರಾಜಧರ್ಮ ಪಾಲನೆ ಮಾಡಿಲ್ಲ ಅಂತ ಹೇಳಿದ್ದರು. ಅದು ವಾಜಪೇಯಿಯವರ ವ್ಯಕ್ತಿತ್ವ, ಇಂದು ನಮ್ಮನ್ನೆಲ್ಲಾ ಅವರು ಬಿಟ್ಟುಹೋಗಿದ್ದಾರೆ ವಿಷಾದ ವ್ಯಕ್ತಪಡಿಸಿದರು.

ಅಟಲ್ ಬಿಹಾರಿ ವಾಜಪೇಯಿಯವರು ದೇಶಕ್ಕೆ ಅಪಾರ ಕೊಡಗೆಯನ್ನು ನೀಡಿದ್ದಾರೆ. ಅವರು ಜಾತಿ, ಧರ್ಮ ಎನ್ನದೇ ಕೇವಲ ಭಾರತೀಯರ ಅಭಿವೃದ್ಧಿಗೆ ಶ್ರಮಿಸಿದ್ದರು. ಯಾರ ಮನಸ್ಸನ್ನು ನೋಯಿಸಬಾರದು ಅನ್ನುವುದು ಅವರ ಆಶಾವಾದವಾಗಿತ್ತು. ನನ್ನ ಸರ್ಕಾರವನ್ನು ಉಳಿಸಲು ಕೊನೆ ಕ್ಷಣದವರೆಗೂ ಪ್ರಯತ್ನ ಪಟ್ಟವರು ಅಟಲ್ ಜೀ, ಅವರ ಆತ್ಮಕ್ಕೆ ಶಾಂತಿ ಸಿಗಲಿ, ದೇವರು ಅವರ ಕುಟುಂಬಕ್ಕೆ ಅಗಲಿಕೆ ತುಂಬುವ ಶಕ್ತಿ ನೀಡಲಿ, ನಾನು ಸಹ ದೆಹಲಿಗೆ ಪ್ರಯಾಣ ಬೆಳೆಸಿ, ಅವರ ಅಂತಿಮ ದರ್ಶನ ಮಾಡಿಕೊಳ್ಳುತ್ತೇನೆಂದು ಹೇಳಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:Atal Bihari Vajpayeeformer Prime MinisterHD Deve GowdaPublic TVಅಟಲ್ ಬಿಹಾರಿ ವಾಜಪೇಯಿಎಚ್.ಡಿ. ದೇವೇಗೌಡನವದೆಹಲಿಪಬ್ಲಿಕ್ ಟಿವಿಬೆಂಗಳೂರುಮಾಜಿ ಪ್ರಧಾನಿ
Share This Article
Facebook Whatsapp Whatsapp Telegram

Cinema news

vidnyan mane and palash smriti
ಬೇರೊಬ್ಬಳೊಂದಿಗೆ ಏಕಾಂತದಲ್ಲಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಪಾಲಶ್ – ಸ್ಮೃತಿ ಮಂಧಾನ ಗೆಳೆಯ ವಿಧ್ಯಾನ್ ಮಾನೆ
Bollywood Cricket Latest National Sports Top Stories
Kamal R Khan
ವಸತಿ ಕಟ್ಟಡದ ಮೇಲೆ ಫೈರಿಂಗ್ – ಬಾಲಿವುಡ್ ನಟ ಕಮಲ್ ಆರ್ ಖಾನ್ ಅರೆಸ್ಟ್
Bollywood Cinema Crime Latest Top Stories
Karunya Ram 1
ಸಿಸಿಬಿಯಿಂದ ನನಗೆ ನ್ಯಾಯ ಸಿಕ್ಕಿದೆ: ಕಾರುಣ್ಯ ರಾಮ್‌
Cinema Latest Sandalwood Top Stories
indira film 1
ಇಂದಿರಾ ಇದು ಗಾಂಧಿ ಕಥೆಯಲ್ಲ: ಕುತೂಹಲ ಮೂಡಿಸಿದ ಸಿನಿಮಾ
Cinema Latest Sandalwood

You Might Also Like

Chalavadi Narayanswamy
Bengaluru City

ರಾಜಶೇಖರ ಹಿಟ್ನಾಳ್ ಉಚ್ಚಾಟನೆಗೆ ಆಗ್ರಹ – ಕಾಂಗ್ರೆಸ್ ದುರಾಡಳಿತ ಮೇರೆ ಮೀರಿದೆ: ಛಲವಾದಿ ನಾರಾಯಣಸ್ವಾಮಿ ಆಕ್ಷೇಪ

Public TV
By Public TV
25 minutes ago
POCSO Special Court
Bengaluru City

ಬೆಂಗಳೂರು | ಬಾಲಕನಿಗೆ ಲೈಂಗಿಕ ಕಿರುಕುಳ – ಕಾನ್ಸ್‌ಟೇಬಲ್‌ ಅರೆಸ್ಟ್‌

Public TV
By Public TV
33 minutes ago
TIRUPATI LADDU
Latest

ತಿರುಪತಿ ಲಡ್ಡುಗೆ ನಕಲಿ ತುಪ್ಪ ಬಳಕೆ; ನೆಲ್ಲೂರ್ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಸಿದ CBI

Public TV
By Public TV
55 minutes ago
KR Puram Hit And Run Delivery Boy Death
Bengaluru City

ಬೆಂಗಳೂರಲ್ಲಿ ಹಿಟ್ & ರನ್‌ಗೆ ಡೆಲಿವರಿ ಬಾಯ್ ಬಲಿ

Public TV
By Public TV
1 hour ago
pm modi rozgar mela
Latest

18ನೇ ರೋಜಗಾರ್ ಮೇಳದಲ್ಲಿ 61,000ಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರ ವಿತರಿಸಿದ ಮೋದಿ

Public TV
By Public TV
1 hour ago
Republic Day 2
Latest

Republic Day 2026 | ದೆಹಲಿ ಪರೇಡ್‌ಗೆ ಕರ್ನಾಟಕದ 12 ವಿದ್ಯಾರ್ಥಿಗಳು ಆಯ್ಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?