Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನೀಚ ಸಿಎಂ ಬೆಳೆಸಿ ನಾನು ಮಹಾ ಅಪರಾಧ ಮಾಡಿದೆ: ಕನ್ನಡಿಗರಲ್ಲಿ ಕ್ಷಮೆ ಕೇಳಿದ ಎಚ್‍ಡಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನೀಚ ಸಿಎಂ ಬೆಳೆಸಿ ನಾನು ಮಹಾ ಅಪರಾಧ ಮಾಡಿದೆ: ಕನ್ನಡಿಗರಲ್ಲಿ ಕ್ಷಮೆ ಕೇಳಿದ ಎಚ್‍ಡಿಡಿ

Bengaluru City

ನೀಚ ಸಿಎಂ ಬೆಳೆಸಿ ನಾನು ಮಹಾ ಅಪರಾಧ ಮಾಡಿದೆ: ಕನ್ನಡಿಗರಲ್ಲಿ ಕ್ಷಮೆ ಕೇಳಿದ ಎಚ್‍ಡಿಡಿ

Public TV
Last updated: February 10, 2018 5:34 pm
Public TV
Share
2 Min Read
hd devegowda and siddaramaiah
SHARE

ಬೆಂಗಳೂರು: ಸಿದ್ದರಾಮಯ್ಯ ನಂತಹ ನೀಚ ಮುಖ್ಯಮಂತ್ರಿಯನ್ನು ಬೆಳೆಸಿ ನಾನು ಜೀವನದಲ್ಲಿ ಮಹಾ ಅಪರಾಧವನ್ನು ಮಾಡಿದೆ. ಸಿದ್ದರಾಮಯ್ಯನವರನ್ನು ಬೆಳೆಸಿದ್ದಕ್ಕೆ ನಾನು ಅಂದಿನ 5 ಕೋಟಿ ಜನರಲ್ಲಿ ಕ್ಷಮೆ ಕೇಳುತ್ತೇನೆ ಎಂದು ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡ ಹೇಳಿದ್ದಾರೆ.

ಕೆಂಗೇರಿಯಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಅವರು, ನಿಮ್ಮ ಅಧಿಕಾರ ಎಷ್ಟು ದಿವಸ ಇರುತ್ತೆ ಅಂತ ನಾನು ನೋಡ್ತೀನಿ. ನೀವು ಏನೇನು ಮಾಡಿದ್ದೀರಾ ಎಂಬುವುದನ್ನು ಅಂಕಿ ಅಂಶ ಸಮೇತ ಕೊಟ್ಟು ಮಾತನಾಡುತ್ತೇನೆ. ಖಜಾನೆಯನ್ನು ಲೂಟಿ ಮಾಡ್ತಾ ಇದ್ದೀರಿ. ಇನ್ನೇನು ನಿಮ್ಮ ಟೈಂ ಮುಗೀತಾ ಬಂತು. ನಿಮಗೆ ಕೇವಲ 120 ದಿನಗಳು ಮಾತ್ರ ಉಳಿದಿದೆ ಎಂದು ಸಿದ್ದರಾಮಯ್ಯನವರಿಗೆ ಎಚ್ಚರಿಕೆ ನೀಡಿದರು.

ಈ ರಾಜ್ಯದಲ್ಲಿ ಏನೂ ನೀವು ಒಬ್ಬರೇ ದೊಡ್ಡ ಸತ್ಯವಂತರ ಸಿದ್ದರಾಮಯ್ಯನವರೇ? ಏನ್ ಇವರ ಮನೆ ಪಕ್ಕನೇ ಸತ್ಯ ಹರಿಶ್ಚಂದ್ರ ಹಾದು ಹೋಗುತ್ತಿದ್ದಾರೆ ವರ್ತಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯನವರನ್ನು ಮಾಜಿ ಪ್ರಧಾನಿ ಗೇಲಿ ಮಾಡಿದರು.

devegowda and siddaramaiah 2

ಬೆಂಗಳೂರಿನ ಅಭಿವೃದ್ಧಿಗೆ ನಾನು ಸಹ ದುಡಿದಿದ್ದೇನೆ. ಮುಖ್ಯ ಮಂತ್ರಿಯಾಗಿ ಮತ್ತು ಪ್ರಧಾನ ಮಂತ್ರಿಯಾಗಿ ಮಾಡಿರುವ ಕೆಲಸಗಳ ಪಟ್ಟಿಯನ್ನು ಬಿಡಿ ಬಿಡಿಯಾಗಿ ವಿವರಿಸಿದ ದೇವೇಗೌಡರು, ಕಾವೇರಿ ನೀರು ತರಲು 1400 ಕೋಟಿ ರೂ. ಮತ್ತು ಕೃಷ್ಣ ನದಿಗೆ 1000 ಕೋಟಿ ರೂ. ಕೊಟ್ಟಿದ್ದೇನೆ. ವೀರಪ್ಪ ಮೊಯಿಲಿ ಅವರು ಬಿಟ್ಟು ಹೋಗಿದ್ದ 120 ಕೋಟಿ ರೂ. ಸಾಲವನ್ನು ತೀರಿಸಿದ್ದೇನೆ. ಬೆಂಗಳೂರಿನಲ್ಲಿ ಹೊರ ವರ್ತುಲ ರಸ್ತೆಗಳು, ಮೇಲ್ಸೇತುವೆಗಳು, ಐಟಿ-ಬಿಟಿಗೆ ನೆರವುಗಳನ್ನು ಕೊಟ್ಟಿದೇನೆ ಎಂದು ಹೇಳಿದರು.

ಈ ರಾಜ್ಯದಲ್ಲಿ ಮತ್ತು ದೇಶದಲ್ಲಿ ಯಾರಾದರೂ ಒಬ್ಬ ಸಾಮಾಜಿಕ ನ್ಯಾಯ ಒದಗಿಸಿದ್ದರೇ ಅದು ನಿಮ್ಮ ದೇವೇಗೌಡ ಮಾತ್ರ. ಎಲ್ಲರಿಗೂ ನ್ಯಾಯ ಒದಗಿಸಬೇಕೆಂದು ಹಗಲಿರುಳು ದುಡಿದೆ. ದಯಮಾಡಿ ನಿಮ್ಮಲ್ಲಿ ಒಂದು ಮನವಿ ಮಾಡುತ್ತೇನೆ, ಈ ಬಾರಿ ನಿಮ್ಮ ಮನೆ ಮಗ ಜವರೇ ಗೌಡನನ್ನು ಗೆಲ್ಲಿಸಿ ಕೊಡಿ ಮತ್ತು ಕುಮಾರಣ್ಣನಿಗೆ ಶಕ್ತಿ ತುಂಬಿ ಎಂದು ಸಮಾವೇಶದಲ್ಲಿ ನೆರೆದವರ ಮುಂದೆ ಕೈ ಮುಗಿದು ಮನವಿ ಮಾಡಿಕೊಂಡರು.

CM 1

ಸಿದ್ದರಾಮಯ್ಯ ನಂತವರ ಕೀಳು ಮಟ್ಟದ ರಾಜಕಾರಣಿಯನ್ನು ಎಲ್ಲೂ ನೋಡಿಲ್ಲ. ಈ ಹಿಂದೆ ರಾಜ್ಯದ ಜನರ ಮನ ಗೆಲ್ಲುವ ಸಂದರ್ಭದಲ್ಲಿ ನಿಮಗೆ ಈ ದೇವೇಗೌಡ ಬೇಕಾಗಿದ್ದ. ಈಗ ಮುಖ್ಯಮಂತ್ರಿಯಾದ ಬಳಿಕ ಶ್ರವಣಬೆಳಗೊಳದ ಕಾರ್ಯಕ್ರಮದಲ್ಲಿ ನನಗೇ ಮಾತನಾಡುವುದಕ್ಕೆ ಅವಕಾಶವೇ ಕೊಡಲಿಲ್ಲ ಎಂದು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು.

ಕಾಂಗ್ರೆಸ್ ನಲ್ಲಿ ಈಗ ಸೋನಿಯಾ ಗಾಂಧಿಯವರ ಬಲ ಕುಗ್ಗಿ ಹೋಗಿದೆ. ಇದನ್ನೇ ನೆಪ ಮಾಡಿಕೊಂಡು ಇವತ್ತು ಕಾಂಗ್ರೆಸ್‍ನಲ್ಲಿ ಸಿಎಂ ಸರ್ವಾಧಿಕಾರಿಯಂತೆ ಮೆರೆಯುತ್ತಿದ್ದಾರೆ. ಯಾವ ಶಕ್ತಿ ನಿಮ್ಮನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಕುಳ್ಳಿಸಿತ್ತೋ.  ಅದೇ ಶಕ್ತಿ ಇಂದು ನಿಮ್ಮನ್ನು ಮುಖ್ಯಮಂತ್ರಿ ಸ್ಥಾನದಿಂದ ಕಿತ್ತು ಎಸೆಯಲು ಪ್ರಯತ್ನಿಸುತ್ತಿದೆ. ನಿಮ್ಮನ್ನು ಅಧಿಕಾರದಿಂದ ಕೆಳಗೆ ಇಳಿಸಿಯೇ ತೀರೋದು ಎಂದು ಶಪಥ ಮಾಡಿದರು.

ಇದುವರೆಗೆ ಯಾರೂ ನನ್ನ ಮೇಲೆ ಭ್ರಷ್ಟಾಚಾರದ ಆರೋಪವನ್ನು ಮಾಡಿಲ್ಲ ಅಂತಾ ಬೀಗುವ ನಿಮಗೆ ಅರ್ಕಾವತಿ ಕೆಂಪಣ್ಣ ಆಯೋಗ ಏನಾಯಿತು? ಇತರಹ ಸುಳ್ಳು ಹೇಳುವುದಕ್ಕೆ ನಾಚಿಕೆ ಆಗಲ್ವಾ ನಿಮಗೆ ಎಂದು ಪ್ರಶ್ನಿಸಿ ದೇವೇಗೌಡರು ಸಿದ್ದರಾಮಯ್ಯನವರನ್ನು ತರಾಟೆಗೆ ತೆಗೆದುಕೊಂಡರು. ಇದನ್ನೂ ಓದಿ: ಎಚ್‍ಡಿಡಿಗೆ ವಿಭಿನ್ನವಾಗಿ ಜೈಕಾರ ಕೂಗಿದ ಅಭಿಮಾನಿ- ಮಾಜಿ ಪ್ರಧಾನಿ ಫುಲ್ ಖುಷ್

 

TAGGED:apologycm siddaramaiahcongressHD Deve Gowdajdsಕೆಂಗೇರಿಕ್ಷಮೆಜಿಡಿಎಸ್ದೇವೇಗೌಡಪಬ್ಲಿಕ್ ಟಿವಿಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Drug Arrest bengaluru
Bengaluru City

ಬಟ್ಟೆ ಮಾರಾಟ ನೆಪದಲ್ಲಿ ಡ್ರಗ್ ಪೆಡ್ಲಿಂಗ್ – ನೈಜೀರಿಯಾ ಪ್ರಜೆ ಅರೆಸ್ಟ್, 2 ಕೋಟಿ ಮೌಲ್ಯದ ಮಾದಕವಸ್ತು ಜಪ್ತಿ

Public TV
By Public TV
9 minutes ago
kerala bjp manifesto
Latest

ಉಚಿತ ಎಲ್‌ಪಿಜಿ, ಏಮ್ಸ್ ಆಸ್ಪತ್ರೆ, ಬಡವರಿಗೆ 3,000 ರೂ. – ಕೇರಳಕ್ಕೆ ಬಿಜೆಪಿ ಚುನಾವಣಾ ಪ್ರಣಾಳಿಕೆ ಭರವಸೆಗಳು

Public TV
By Public TV
11 minutes ago
Railway Committee
Bellary

ಬಳ್ಳಾರಿ-ಸಿರುಗುಪ್ಪ-ಸಿಂಧನೂರು ನೂತನ ರೈಲ್ವೆ ಮಾರ್ಗದ ಅನುಮೋದನೆಗೆ ಮನವಿ

Public TV
By Public TV
1 hour ago
Jayalalithaas Hyderabad Bungalow
Latest

1.5 ಕೋಟಿ ರೂ. ಆಸ್ತಿ ತೆರಿಗೆ ಬಾಕಿ – ಹೈದರಾಬಾದ್‌ನಲ್ಲಿರೋ ಮಾಜಿ ಸಿಎಂ ಜಯಲಲಿತಾ ಬಂಗಲೆಗೆ ಬೀಗ

Public TV
By Public TV
1 hour ago
Vijayapura Bus Fire
Crime

ಲವ್ ಬ್ರೇಕಪ್ ಆಗಿದ್ದಕ್ಕೆ ಬಸ್ಸಿಗೆ ಡಿಕ್ಕಿ ಹೊಡೆದು ಸೂಸೈಡ್ – ಬೈಕ್ ಸವಾರ ಸಜೀವ ದಹನ, ಹೊತ್ತಿಯುರಿದ KSRTC

Public TV
By Public TV
2 hours ago
ABVP Protest
Bengaluru City

ಮೂಲ ಸೌಕರ್ಯಗಳ ಕೊರತೆ, ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ – ಮಹಾರಾಣಿ ಕ್ಲಸ್ಟರ್ ವಿವಿ ವಿರುದ್ಧ ಪ್ರತಿಭಟನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?