Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಐಶ್ವರ್ಯಗೆ ಸಮನ್ಸ್ ನೀಡಿರುವ ಹಿಂದೆ ಕೇಂದ್ರದ ಅಧಿಕಾರಿಗಳಿದ್ದಾರೋ, ಬೇರೆಯವರಿದ್ದಾರೋ ಗೊತ್ತಿಲ್ಲ: ಎಚ್ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಐಶ್ವರ್ಯಗೆ ಸಮನ್ಸ್ ನೀಡಿರುವ ಹಿಂದೆ ಕೇಂದ್ರದ ಅಧಿಕಾರಿಗಳಿದ್ದಾರೋ, ಬೇರೆಯವರಿದ್ದಾರೋ ಗೊತ್ತಿಲ್ಲ: ಎಚ್ಡಿಕೆ

Districts

ಐಶ್ವರ್ಯಗೆ ಸಮನ್ಸ್ ನೀಡಿರುವ ಹಿಂದೆ ಕೇಂದ್ರದ ಅಧಿಕಾರಿಗಳಿದ್ದಾರೋ, ಬೇರೆಯವರಿದ್ದಾರೋ ಗೊತ್ತಿಲ್ಲ: ಎಚ್ಡಿಕೆ

Public TV
Last updated: September 11, 2019 9:24 pm
Public TV
Share
2 Min Read
hdk 1
SHARE

ರಾಮನಗರ: ಇಡಿ ಕಸ್ಟಡಿಯಲ್ಲಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ಪುತ್ರಿ ಐಶ್ವರ್ಯಗೆ ಇಡಿ ಸಮನ್ಸ್ ನೀಡಿರುವ ವಿಚಾರದಲ್ಲಿ ಇಷ್ಟೊಂದು ತರಾತುರಿ ಅಗತ್ಯ ಇರಲಿಲ್ಲ. ಹಲವರು ದೊಡ್ಡ ಮಟ್ಟದಲ್ಲಿ ಕಾನೂನುಬಾಹಿರ ಚಟುವಟಿಕೆ ಮಾಡಿರುವ ಬಗ್ಗೆ ಗಮನವಿಲ್ಲ. ಆದರೆ ಇದ್ಯಾವುದೋ ಕೇಸ್ ಇಟ್ಕೊಂಡು ಅವರ ಕುಟುಂಬದ ವಿರುದ್ಧ ಹೊರಟ್ಟಿದ್ದಾರೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.

ಇಂದು ಚನ್ನಪಟ್ಟಣದಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸಿ ಮಾತನಾಡುದ ಎಚ್‍ಡಿಕೆ ಅವರು, ಡಿಕೆಶಿ ಪುತ್ರಿಗೆ ಸಮನ್ಸ್ ನೀಡಿದ್ದರಲ್ಲಿ ಕೇಂದ್ರದ ಅಧಿಕಾರಿಗಳಿದ್ದಾರೋ, ಬೇರೆಯವರಿದ್ದಾರೋ ಗೊತ್ತಿಲ್ಲ ಎಂದರು.

ಇದೇ ವೇಳೆ ರಾಜ್ಯದಲ್ಲಿ ನೂತನವಾಗಿ ಜಾರಿಯಾಗಿರುವ ಮೋಟಾರ್ ವಾಹನ ಕಾಯ್ದೆ ಅನ್ವಯ ಜನಸಾಮಾನ್ಯರಿಗೆ ಅನುಕೂಲವಾಗುವ ತೀರ್ಮಾನವನ್ನು ಮಾಡಬೇಕು. ಈಗ ನನ್ನ ಕೈಯಲ್ಲಿ ಅಧಿಕಾರವಿಲ್ಲ, ಅಧಿಕಾರದಲ್ಲಿ ಇರುವವರು ಏನು ಮಾಡುತ್ತಾರೆ ನೋಡೋಣ. ಬಿಜೆಪಿಯಲ್ಲಿರುವವರಿಗೆ ಗೊತ್ತು ಗುರಿಯಿಲ್ಲ. ಅವರು ಅಧಿಕಾರ ಮಾಡುತ್ತಿರುವ ವಿಧಾನ ನಿಮಗೆ ಗೊತ್ತಿದೆ. ನಾನು ಈ ಬಗ್ಗೆ ಚರ್ಚೆ ಮಾಡಲ್ಲ, ಜನರಿಗೆ ಈ ಸರ್ಕಾರದ ಪೆಟ್ಟು ಕೆಲವೇ ದಿನಗಳಲ್ಲಿ ಗೊತ್ತಾಗಲಿದೆ ಎಂದರು.

DEEKESHI HDK

ಸಿಪಿವೈಗೆ ಪರೋಕ್ಷ ಟಾಂಗ್ : ಪ್ರಗತಿ ಪರಿಶೀಲನ ಸಭೆಯಲ್ಲಿ ಮಾತನಾಡುತ್ತಾ ಕೆಲವರು ಈಗ ಹಣದ ವಸೂಲಿ ದಂಧೆಗೆ ಇಳಿದಿದ್ದಾರೆ. ಯಾವುದೇ ಕಾರಣಕ್ಕೂ ಅಧಿಕಾರಿಗಳು ಅಂತಹವರಿಗೆ ಮಣೆ ಹಾಕಬೇಡಿ ನನಗೆ ಗೊತ್ತಿದೆ. ಈ ಸರ್ಕಾರದ ಆಯಸ್ಸು ಕೆಲವೇ ತಿಂಗಳು ಮಾತ್ರ. ನಿಮ್ಮ ಜೊತೆಗೆ ನಾನಿದ್ದೇನೆ ಎಂದು ಅಧಿಕಾರಿಗಳಿಗೆ ಹೇಳುವ ಮೂಲಕ ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್‍ಗೆ ಪರೋಕ್ಷವಾಗಿ ಟಾಂಗ್ ನೀಡಿದರು.

ಪೊಲೀಸ್ ಇಲಾಖೆ ತಮ್ಮ ವ್ಯಾಪ್ತಿಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಲಿ. ಅಕ್ರಮ ಮರಳು ಸಾಗಾಣಿಕೆಗೆ ನಾನೆಂದೂ ಪ್ರೋತ್ಸಾಹ ನೀಡಿಲ್ಲ. ಪೊಲೀಸ್ ಇಲಾಖೆಯನ್ನು ರಾಜಕೀಯವಾಗಿ ದುರ್ಬಳಕೆ ಮಾಡಿಕೊಂಡಿಲ್ಲ. ನಾನು ಜವಾನನಿಂದ ಹಿಡಿದು ಎಲ್ಲರನ್ನೂ ಬಹುವಚನದಿಂದಲೇ ಮಾತನಾಡಿದ್ದೇನೆ. ಅಧಿಕಾರ ಶಾಶ್ವತ ಅಲ್ಲ, ನಾನು ದಬ್ಬಾಳಿಕೆ ನಡೆಸುವುದಿಲ್ಲ. ಕ್ಷೇತ್ರದ ಜನತೆ ಕೆಲಸ ಕಾರ್ಯಗಳಿಗೆ ಯಾವುದೇ ಅಧಿಕಾರಿ ತೊಂದರೆ ಮಾಡಬೇಡಿ ಎಂದು ಎಚ್ಚರಿಸಿದರು.

dk shivakumar aishwarya 1

ಇದಕ್ಕೂ ಮುನ್ನ ಮಳೂರು ಸಮೀಪದ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಅವರು ಭಾಗಿಯಾಗಿ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿದರು. ಆ ಬಳಿಕ ಮಾತನಾಡಿ, ಋಣ ಮುಕ್ತ ಕಾಯ್ದೆ ವಿಚಾರದಲ್ಲಿ ಇಂದಿನ ಸರ್ಕಾರ ಕ್ರಮ ಕೈಗೊಳ್ಳಬೇಕು. ಕಾಯ್ದೆ ಜಾರಿಯ ಬಗ್ಗೆ ಜವಾಬ್ದಾರಿಯೂ ಕೂಡ ಇದೆ. ನಾನು ಋಣ ಮುಕ್ತ ಖಾಯ್ದೆ ಜಾರಿಗೆ ತಂದಿದ್ದು, ಯಾರು ಖಾಸಗಿ ವ್ಯಕ್ತಿಗಳಿಂದ ಹಣವನ್ನು ಬಡ್ಡಿಗೆ ಸಾಲ ಪಡೆದು, ಅಸಲಿಗಿಂತ ಬಡ್ಡಿಯನ್ನ ಜಾಸ್ತಿ ಕಟ್ಟಿರುವ ಪ್ರಕರಣಗಳು ನನ್ನ ಗಮನಕ್ಕೆ ಬಂದ ಕಾರಣದಿಂದ ಯೋಜನೆ ಜಾರಿ ಮಾಡಿದೆ. ಬಡವರು ಸಮಸ್ಯೆಯಿಂದ ಬಳಲಬಾರದು ಎಂಬುವುದು ನನ್ನ ಯೋಜನೆಯನ್ನು ಜಾರಿಗೆ ತಂದಿದ್ದೆ ಎಂದು ತಿಳಿಸಿದರು.

TAGGED:Aishwarya ShivakumarEDEx CM HD KumaraswamyPublic TVramanagaraಇಂಡಿಐಶ್ವರ್ಯ ಶಿವಕುಮಾರ್ಪಬ್ಲಿಕ್ ಟಿವಿಮಾಜಿ ಸಿಎಂ ಎಚ್‍ಡಿ ಕುಮಾರಸ್ವಾಮಿರಾಮನಗರಸಮನ್ಸ್
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

RCB vs SRH Special appreciation for phil salt By Dinesh Karthik Stunning catch 1
Cricket

ನಾನು ಎಲ್ಲಿ ಎಂದಿದ್ದಕ್ಕೆ ಡಿಕೆಯಿಂದ ಬೆಂಕಿ ಪೋಸ್ಟ್‌ – ಸಾಲ್ಟ್‌ಗೆ ವಿಶೇಷ ಗೌರವ

Public TV
By Public TV
16 minutes ago
Husband And Wife
Bengaluru City

ನನ್ನ ಸ್ನೇಹಿತೆ ಜೊತೆಗೂ ಸೇರು.. ಪತ್ನಿಯ ವಿಕೃತ ಸೆಕ್ಸ್‌ ದಾಹಕ್ಕೆ ಬೇಸತ್ತು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪತಿ

Public TV
By Public TV
19 minutes ago
Wood stove 5
Chikkaballapur

ಎಲ್‌ಪಿಜಿ ಅಭಾವ – ಹೊಗೆರಹಿತ ಎಲೆಕ್ಟ್ರಿಕ್‌ ಸೌದೆ ಒಲೆ ಮೊರೆ ಹೋದ ಹೋಟೆಲ್ ಮಾಲೀಕ

Public TV
By Public TV
35 minutes ago
Lecturer body found in burnt condition in Shivamogga Holehonnuru
Crime

ಹೊಳೆಹೊನ್ನೂರಲ್ಲಿ ಉಪನ್ಯಾಸಕ ನಿಗೂಢ ಸಾವು – ಹೊತ್ತಿ ಉರಿಯುತ್ತಿದ್ದ ಸ್ಥಿತಿಯಲ್ಲಿ ಶವ ಪತ್ತೆ

Public TV
By Public TV
59 minutes ago
qamar javed bajwa
Latest

ಬಾತ್‌ರೂಮಲ್ಲಿ ಬಿದ್ದು ಗಂಭೀರ ಗಾಯಗೊಂಡಿದ್ದ ಪಾಕ್‌ ಮಾಜಿ ಸೇನಾ ಮುಖ್ಯಸ್ಥ ಬಾಜ್ವಾ ಸಾವು

Public TV
By Public TV
1 hour ago
Rajanna Hotel 2
Bengaluru City

ತಗ್ಗದ ವಾಣಿಜ್ಯ ಸಿಲಿಂಡರ್ ಅಭಾವ – ಭಾನುವಾರದ ಬಾಡೂಟಕ್ಕೂ ʻಗ್ಯಾಸ್‌ ಟ್ರಬಲ್‌ʼ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?