Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಎಂ ಮೇಲೆ ಗಣಿ ಕಳಂಕ- 2 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಎಚ್‍ಡಿಕೆ ಆರೋಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿಎಂ ಮೇಲೆ ಗಣಿ ಕಳಂಕ- 2 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಎಚ್‍ಡಿಕೆ ಆರೋಪ

Bengaluru City

ಸಿಎಂ ಮೇಲೆ ಗಣಿ ಕಳಂಕ- 2 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಎಚ್‍ಡಿಕೆ ಆರೋಪ

Public TV
Last updated: January 13, 2018 1:58 pm
Public TV
Share
3 Min Read
HDK 7
SHARE

ಬೆಂಗಳೂರು: ಅಸೆಂಬ್ಲಿ ಎಲೆಕ್ಷನ್ ಹೊತ್ತಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲೆ ಗಣಿ ಅಕ್ರಮದ ಆರೋಪ ಕೇಳಿ ಬಂದಿದೆ.

ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಿಎಂ ಎಚ್‍ಡಿ ಕುಮಾರಸ್ವಾಮಿ, ಸರ್ಕಾರದ ಗಣಿ ಇಲಾಖೆಯಲ್ಲಿ ನಡೆದಿರುವ ಅಕ್ರಮದ ಬಗ್ಗೆ ಒಂದು ತಿಂಗಳಲ್ಲಿ ದಾಖಲೆ ಬಿಡುಗಡೆ ಮಾಡುತ್ತೇನೆ ಎಂದಿದ್ದೆ. ಆ ಸಮಯ ಈಗ ಬಂದಿದೆ. ಭ್ರಷ್ಟಾಚಾರ ವಿಷಯದ ಬಗ್ಗೆ ಇತ್ತೀಚೆಗೆ ಮಾತನಾಡಲು, ಅಕ್ರಮಗಳ ಬಗ್ಗೆ ನಾವು ಎಷ್ಟು ದಾಖಲೆ ಕೊಟ್ಟರೂ ಹಾಗೂ ತಾರ್ಕಿಕ ಅಂತ್ಯ ಮುಟ್ಟಿಸಲು ಆಗುತ್ತಿಲ್ಲ ಅನ್ನೋ ಬೇಸರ ಇದೆ ಎಂದು ಹೇಳಿದ್ರು.

ಗಣಿ ಇಲಾಖೆ ಮಂತ್ರಿ ನೆಪ ಮಾತ್ರಕ್ಕೆ ಅಷ್ಟೇ. ಸಿಎಂ ಕಚೇರಿಯಲ್ಲೇ ಇಲಾಖೆ ನಿರ್ವಹಣೆ ಆಗುತ್ತಿದೆ. ರಾಮನ ಲೆಕ್ಕ ಕೃಷ್ಣನ ಲೆಕ್ಕ ಆಗುತ್ತಿರೋದು ಅಲ್ಲಿಂದಲೇ. ಗಣಿ ಮಂತ್ರಿ ವಿನಯ್ ಕುಲಕರ್ಣಿ ಅವರನ್ನ ಸಮಾಜ ಒಡೆಯುವ ಕೆಲಸಕ್ಕೆ ನೇಮಿಸಿದ್ದಾರೆ. ಸಿಎಂ ಧರ್ಮ ಪ್ರಚಾರಕ್ಕೆ ವಿನಯ್ ಕುಲಕರ್ಣಿ ಅವರನ್ನ ನೇಮಿಸಿದ್ದಾರೆ ಎಂದು ಸಿಎಂ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ರು.

mnd cm 1

ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕು ಬಳಿ ಸುಬ್ಬರಾಯನ ಹಳ್ಳಿ, ತಿಮ್ಮಪ್ಪನ ಗುಡಿ ಬಳಿ ಎಂ.ಎಂ. ಹಿಲ್ಸ್ ಗೆ ಗಣಿ ಗುತ್ತಿಗೆ ನೀಡಲಾಗಿದೆ. ಮುಚ್ಚಂಡಿ ಎಂಟರ್ ಪ್ರೈಸಸ್‍ನಿಂದ ಅಕ್ರಮ ನಡೆದಿದೆ. ಸಿದ್ದರಾಮಯ್ಯ ಅವರ ಸರ್ಕಾರ ಮೂರು ಕಂಪನಿಗಳಿಗೆ ರೈಸಿಂಗ್ ಕಾಂಟ್ರಾಕ್ಟ್ ನೀಡಿದ್ದಾರೆ. ಸುಬ್ಬರಾಯನ ಹಳ್ಳಿ ಬಳಿ 30 ಲಕ್ಷ ಮೆಟ್ರಿಕ್ ಟನ್ ಉತ್ಖನನ ಮಾಡಲು ಅವಕಾಶ ನೀಡಲಿದೆ. ಟೆಂಡರ್ ಕೊಡುವುದಕ್ಕೆ, ಅಗ್ರಿಮೆಂಟ್ ಮಾಡಿಕೊಳ್ಳುವುದಕ್ಕೆ ಮುಂಚೆ ಆ ಕಂಪನಿ ಮೈನಿಂಗ್ ಶುರು ಮಾಡಿದ್ದಾರೆ ಎಂದು ಹೇಳಿದ್ರು.

2014-15 ನೇ ಸಾಲಿನಲ್ಲೇ 2062 ಕೋಟಿ ರೂಪಾಯಿ ಅಕ್ರಮ ನಡೆದಿದೆ. ಈವರೆಗಿನ ಲೆಕ್ಕ ತೆಗೆದರೆ ಇದು ಇನ್ನೂ ದೊಡ್ಡ ಮೊತ್ತವಾಗಲಿದೆ. ಹೇಮಲತಾ ಎಂಬ ಅಧಿಕಾರಿ ಅಕ್ರಮದ ಬಗ್ಗೆ ತನಿಖೆ ನಡೆಸಲು ಮುಂದಾಗಿದ್ದರು. ಆದರೆ ತಕ್ಷಣ ಅವರನ್ನು ಎತ್ತಂಗಡಿ ಮಾಡಿದರು. ಮೂರು ವರ್ಷಗಳಲ್ಲಿ 8 ಜನ ಅಧಿಕಾರಿಗಳು ಬದಲಾಗಿದ್ದಾರೆ. ತುಷಾರ್ ಗಿರಿನಾಥ್ ಅವರ ಅವಧಿಯಲ್ಲೇ ಇಷ್ಟೆಲ್ಲ ಅಕ್ರಮ ನಡೆದಿದೆ. ಈ ಕಾರಣಕ್ಕಾಗಿಯೇ ತುಷಾರ್ ಅವರನ್ನು ಸಿಎಂ ಕಚೇರಿಯಲ್ಲಿ ಉಳಿಸಿಕೊಂಡಿದ್ದಾರೆ. ತೋರಿಕೆಗೆ ಅಕ್ರಮದ ತನಿಖೆಗೆ ಸಮಿತಿ ರಚಿಸುತ್ತಾರೆ. ಜೊತೆಗೆ ಹಿರಿಯ ಅಧಿಕಾರಿಗಳ ಸಮಿತಿ ರಚಿಸಿ, ಅಕ್ರಮ ಮುಚ್ಚಿಹಾಕುವ ಪ್ರಯತ್ನ ನಡೆಯುತ್ತಿದೆ. ಅಷ್ಟೇ ಅಲ್ಲದೇ ಬಿಎಸ್‍ವೈ ಗೊತ್ತಾಗದೆ ಚೆಕ್ ಮೂಲಕ ಹಣ ಪಡೆದಿದ್ದಾರೆ. ಆದರೆ ಸಿದ್ದರಾಮಯ್ಯ ಅವರು ಬೇರೆ ಮಾರ್ಗದ ಮುಖಾಂತರ ವ್ಯವಹಾರ ನಡೆಸಿದ್ದರು ಎಂದು ಹೇಳಿದರು.

hdk

ಮುಚ್ಚಂಡಿ ಕಂಪನಿಯಿಂದ ಭಾರಿ ಅಕ್ರಮ ನಡೆದಿದ್ದು, 2014-15 ರಲ್ಲಿ ಅದಿರು ಉತ್ಪಾದನೆ ಮಾಡಿರುವುದು 22,90,715 ಮೆಟ್ರಿಕ್ ಟನ್. ಆದರೆ ವರದಿ ಮಾಡಿರುವುದು  13,94,715 ಮೆ. ಟನ್. ಇವುಗಳ ಬಗ್ಗೆ ಮಾಡಿದ ಮೈನ್ಸ್ ಪ್ರೊಡಕ್ಷನ್ ರಿಜಿಸ್ಟರ್ ದಾಖಲೆಗಳೇ ಮಾಯವಾಗಿದೆ. 2015-16 ರಲ್ಲಿ ರೈಸಿಂಗ್ ಕಾಂಟ್ರಾಕ್ಟರ್ ಕೂಡಾ ರಿಜಿಸ್ಟರ್ ಗೆ ಸಹಿ ಮಾಡಿಲ್ಲ. ಉಸ್ತುವಾರಿ ಅಧಿಕಾರಿ ಕೂಡಾ ಸಹಿ ಮಾಡಿಲ್ಲ. 2015-16 ರಲ್ಲಿ ಕೂಡಾ ಇಷ್ಟೇ ಪ್ರಮಾಣದ ಅಕ್ರಮ ನಡೆದಿದೆ. 2014 ರಿಂದ 17 ರವರೆಗೆ ಅಧಿಕೃತವಾಗಿ ಇಂಡಿಯನ್ ಬ್ಯೂರೋ ಆಫ್ ಮೈನ್ಸ್ ಗೆ 60,56,440 ಮೆ. ಟನ್ ಅದಿರನ್ನು ಗಣಿಗಾರಿಕೆ ಮಾಡಿದ ಬಗ್ಗೆ ವರದಿ ನೀಡಲಾಗಿದೆ. ಇದರ ಮೌಲ್ಯ ಟನ್‍ಗೆ ಮೂರು ಸಾವಿರದಂತೆ ಲೆಕ್ಕ ಹಾಕಿದರೂ 5,450 ಕೋಟಿ ಆಗುತ್ತದೆ. ಆದರೆ ಇದರ ಎರಡು ಪಟ್ಟು ಅಕ್ರಮ ನಡೆದಿದೆ. ಆದ್ದರಿಂದ ಈ ಬಗ್ಗೆ ಸೂಕ್ತ ತನಿಖೆ ನಡೆಯಬೇಕು ಎಂದು ಆಗ್ರಹಿಸಿದರು.

ಮುಚ್ಚಂಡಿ ಸಂಸ್ಥೆಯ ಬಳಿ ಗಣಿಗಾರಿಕೆ ಯಂತ್ರಗಳೇ ಇರಲಿಲ್ಲ. ಮುಚ್ಚಂಡಿ ಹೆಸರಲ್ಲಿ ಸೌತ್ ವೆಸ್ಟ್ ಮೈನಿಂಗ್ ಕಾರ್ಪೊರೇಷನ್ ಕಂಪನಿ ಗಣಿಗಾರಿಕೆ ಮಾಡಿದೆ. ಯಡಿಯೂರಪ್ಪ ಅವರೊಂದಿಗೆ ಇದ್ದ ಸೌತ್‍ವೆಸ್ಟ್ ಮೈನಿಂಗ್ ಸಂಸ್ಥೆಯ ಸಂಬಂಧ ಈ ಸರ್ಕಾರದಲ್ಲೂ ಮುಂದುವರಿದೆ ಎಂದು ಹೇಳಿದ್ರು

ಈ ಕಂಪನಿಗಳ ಮಾಲೀಕರು ಯಾರು ಎಂದು ನನಗೆ ಗೊತ್ತಿಲ್ಲ. ನನಗೆ ದುಡ್ಡು ಕೊಡುವುದಕ್ಕೂ ಯಾರೂ ಬರೋದಿಲ್ಲ. ಆದರೆ ನನ್ನ ಮನೆಗೆ ಬರುವವರೆಲ್ಲಾ ನನ್ನ ಹತ್ತಿರವೇ ದುಡ್ಡು ಕಿತ್ತುಕೊಂಡು ಹೋಗುತ್ತಾರೆ. ರಾಜ್ಯದ ಆಸ್ತಿ ಹೊಡೆಯುವವರ ಬಳಿ ಕಿಕ್ ಬ್ಯಾಕ್ ಪಡೆಯುವ ವ್ಯಕ್ತಿ ನಾನಲ್ಲ. ರಾಜ್ಯದ ಆಸ್ತಿ ಉಳಿಯಬೇಕು. ಇವತ್ತೂ ಮೂವರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಖ್ಯ ಮಂತ್ರಿಗಳು ರಾಜ್ಯದ ಜನರಿಗೆ ಯಾವ್ಯಾವುದೋ ಭಾಗ್ಯ ಕೊಟ್ಟಿದ್ದಾರಲ್ಲಾ ಹಾಗೆ ರೈತರಿಗೆ ಆತ್ಮಹತ್ಯೆ ಭಾಗ್ಯ ಕರುಣಿಸಿದ್ದಾರೆ ಎಂದು ಸಿಎಂ ವಿರುದ್ಧ ಕಿಡಿ ಕಾರಿದರು.

HDK

HDK 1

HDK 6

HDK 3

HDK 4

HDK 5

 

TAGGED:Bangalorehdkillegal mainingPublic TVsiddaramaiahಗಣಿ ಅಕ್ರಮಪಬ್ಲಿಕ್ ಟಿವಿಬೆಂಗಳೂರುಸಿದ್ದರಾಮಯ್ಯಹೆಚ್‍ಡಿಕೆ
Share This Article
Facebook Whatsapp Whatsapp Telegram

Cinema news

Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World

You Might Also Like

pm modi mann ki baat
Bengaluru City

ಮಧ್ಯಪ್ರಾಚ್ಯ ಬಿಕ್ಕಟ್ಟು: ಇಂದು ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಸಭೆ

Public TV
By Public TV
8 minutes ago
IPL 2026
Bengaluru City

ಮೇ 31 ರಂದು ಬೆಂಗಳೂರಲ್ಲೇ ಐಪಿಎಲ್‌ ಫೈನಲ್‌ – 2ನೇ ಹಂತದ ವೇಳಾಪಟ್ಟಿ ರಿಲೀಸ್‌

Public TV
By Public TV
8 minutes ago
ಸಾಂದರ್ಭಿಕ ಚಿತ್ರ
Bagalkot

1,700 ರೂ. ಸಿಲಿಂಡರ್ 3,600ಕ್ಕೆ ಮಾರಾಟ – ವಾಣಿಜ್ಯ ಗ್ಯಾಸ್ ಅಭಾವ; ಹೋಟೆಲ್ ಮಾಲೀಕರು ಹೈರಾಣು

Public TV
By Public TV
26 minutes ago
daily horoscope dina bhavishya
Astrology

ದಿನ ಭವಿಷ್ಯ: 27-03-2026

Public TV
By Public TV
49 minutes ago
KSRTC Bus Transport bus catches fire in front of Lulu Mall Bengaluru
Bengaluru City

ಲುಲು ಮಾಲ್‌ ಮುಂದೆ ಹೊತ್ತಿ ಉರಿದ ಬೆಂಗಳೂರು-ಶಿವಮೊಗ್ಗ KSRTC ಬಸ್‌

Public TV
By Public TV
9 hours ago
Accident
Crime

ಬಸ್, ಪಿಕಪ್ ನಡುವೆ ಭೀಕರ ಅಪಘಾತ – 10 ಮಂದಿ ದುರ್ಮರಣ, 20ಕ್ಕೂ ಹೆಚ್ಚು ಮಂದಿಗೆ ಗಾಯ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?