Public TV
No Result
View All Result
  • LIVE TV
  • Latest
  • Karnataka
  • Districts
    • All
    • Bagalkot
    • Belgaum
    • Bellary
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
    ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ರಾಧಿಕಾ ಪಂಡಿತ್

    ಹುಟ್ಟುಹಬ್ಬದ ಸಂಭ್ರಮದಲ್ಲಿ ರಾಧಿಕಾ ಪಂಡಿತ್‌ – ಅಭಿಮಾನಿಗಳಿಗೆ ಪ್ರೀತಿಯ ಪತ್ರ

    ರಾಜಕೀಯ ನಿವೃತ್ತಿ ಬಯಸಿದ್ದ ಅನಂತ ಕುಮಾರ್ ಹೆಗಡೆ- ಸದ್ಯ ಕ್ಷೇತ್ರದ ಜನರಿಗೆ ಅಲಭ್ಯ

    ರಾಜಕೀಯ ನಿವೃತ್ತಿ ಬಯಸಿದ್ದ ಅನಂತ ಕುಮಾರ್ ಹೆಗಡೆ- ಸದ್ಯ ಕ್ಷೇತ್ರದ ಜನರಿಗೆ ಅಲಭ್ಯ

    ರಾಜ್ಯದ ನಗರಗಳ ಹವಾಮಾನ ವರದಿ: 23-03-2020

    ರಾಜ್ಯದ ಹವಾಮಾನ ವರದಿ 7-3-2021

    ಅಯ್ಯಯ್ಯೋ ನಾನು ತಿಳ್ಕೊಂಡು ನಿಧಿ ಸುಬ್ಬಯ್ಯ ಅಲ್ಲ ಅವ್ರು: ಲ್ಯಾಗ್ ಮಂಜು

    ಅಯ್ಯಯ್ಯೋ ನಾನು ತಿಳ್ಕೊಂಡು ನಿಧಿ ಸುಬ್ಬಯ್ಯ ಅಲ್ಲ ಅವ್ರು: ಲ್ಯಾಗ್ ಮಂಜು

    ಜೀರ್ಣೋದ್ಧಾರ, ಮಹಾ ಕುಂಭಾಭಿಶೇಕಕ್ಕೆ ತಯಾರಾದ ಚೋಳರ ಕಾಲದ ದೇವಾಲಯ

    ಜೀರ್ಣೋದ್ಧಾರ, ಮಹಾ ಕುಂಭಾಭಿಶೇಕಕ್ಕೆ ತಯಾರಾದ ಚೋಳರ ಕಾಲದ ದೇವಾಲಯ

    ಬೆಂಗಳೂರಿನಲ್ಲಿ 36.50 ಕೋಟಿ ಮೌಲ್ಯದ ಒಟ್ಟು 20.08 ಎಕರೆ ಒತ್ತುವರಿ ಭೂಮಿ ತೆರವು: ಜೆ.ಮಂಜುನಾಥ್

    ಬೆಂಗಳೂರಿನಲ್ಲಿ 36.50 ಕೋಟಿ ಮೌಲ್ಯದ ಒಟ್ಟು 20.08 ಎಕರೆ ಒತ್ತುವರಿ ಭೂಮಿ ತೆರವು: ಜೆ.ಮಂಜುನಾಥ್

    ದೇಶದಲ್ಲಿ 71 ಲಕ್ಷಕ್ಕೇರಿದ ಕೊರೊನಾ ಸೋಂಕು- 62 ಲಕ್ಷಕ್ಕೂ ಅಧಿಕ ಮಂದಿ ಡಿಸ್ಚಾರ್ಜ್

    ಇಂದು 580 ಕೇಸ್ ಪತ್ತೆ- 427 ಜನ ಡಿಸ್ಚಾರ್ಜ್, 4 ಸಾವು

    ಪ್ರೀತಿಸಿ ಮದುವೆ ಆದ್ಮೇಲೆ ಎಲ್ಲಾ ಜಯಿಸಬೇಕು- ನವ ಜೋಡಿಗೆ ರೇಣುಕಾಚಾರ್ಯ ಕಿವಿ ಮಾತು

    ಪ್ರೀತಿಸಿ ಮದುವೆ ಆದ್ಮೇಲೆ ಎಲ್ಲಾ ಜಯಿಸಬೇಕು- ನವ ಜೋಡಿಗೆ ರೇಣುಕಾಚಾರ್ಯ ಕಿವಿ ಮಾತು

    ಕುಂಬಳ ಕಾಯಿ ಕಳ್ಳ ಅಂದ್ರೆ ಯಾಕೆ ಹೆಗಲು ಮುಟ್ಟಿಕೊಳ್ಳಬೇಕು: ಕೆಪಿಸಿಸಿ ವಕ್ತಾರ ಏಣಗಿ

    ಕುಂಬಳ ಕಾಯಿ ಕಳ್ಳ ಅಂದ್ರೆ ಯಾಕೆ ಹೆಗಲು ಮುಟ್ಟಿಕೊಳ್ಳಬೇಕು: ಕೆಪಿಸಿಸಿ ವಕ್ತಾರ ಏಣಗಿ

    ಸೊಸೆಯನ್ನು ಕೊಂದು ಮಾವನೂ ಆತ್ಮಹತ್ಯೆಗೆ ಶರಣು

    ಸೊಸೆಯನ್ನು ಕೊಂದು ಮಾವನೂ ಆತ್ಮಹತ್ಯೆಗೆ ಶರಣು

    ಸಿಡಿ ವಿಚಾರದಲ್ಲಿ ಏನು ಮಾತನಾಡಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

    ಸಿಡಿ ವಿಚಾರದಲ್ಲಿ ಏನು ಮಾತನಾಡಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

    ಮುನ್ನೆಚ್ಚರಿಕೆ ಕ್ರಮವಾಗಿ ಕೋರ್ಟ್ ಮೊರೆ ಹೋಗಿದ್ದೇವೆ: ಶಿವರಾಮ್ ಹೆಬ್ಬಾರ್

    ಮುನ್ನೆಚ್ಚರಿಕೆ ಕ್ರಮವಾಗಿ ಕೋರ್ಟ್ ಮೊರೆ ಹೋಗಿದ್ದೇವೆ: ಶಿವರಾಮ್ ಹೆಬ್ಬಾರ್

    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP
Public TV

ಶಾಂತವಾಗಿ ನೆರವೇರಿತು ಅಂಬಿ ಅಂತ್ಯಕ್ರಿಯೆ- ರಿಯಲ್ ಹೀರೋ ಆದ್ರು ಎಚ್‍ಡಿಕೆ

Public Tv by Public Tv
2 years ago
Reading Time: 1min read
ಶಾಂತವಾಗಿ ನೆರವೇರಿತು ಅಂಬಿ ಅಂತ್ಯಕ್ರಿಯೆ- ರಿಯಲ್ ಹೀರೋ ಆದ್ರು ಎಚ್‍ಡಿಕೆ

ಬೆಂಗಳೂರು: ಸ್ಯಾಂಡಲ್‍ವುಡ್‍ನ ರೆಬೆಲ್ ಸ್ಟಾರ್ ಅಂಬರೀಶ್ ಅವರ ಅಂತ್ಯಕ್ರಿಯೆಯನ್ನು ಶಾಂತವಾಗಿ ಯಾವುದೇ ಹಿಂಸಾಚಾರಕ್ಕೆ ಆಸ್ಪದ ಇಲ್ಲದಂತೆ ಮುಗಿಸಿದ ಶ್ರೇಯಸ್ಸು ಸರ್ಕಾರಕ್ಕೆ ಸಂದಿದೆ. ಅದರಲ್ಲೂ ಕುಮಾರಸ್ವಾಮಿ ಅವರ ಮುತುವರ್ಜಿಯಿಂದಾಗಿ ಈ ಘನಕಾರ್ಯ ನಡೆದಿದೆ. ಈ ಮೂಲಕ ಮುಖ್ಯಮಂತ್ರಿಯವರು ರಿಯಲ್ ಹೀರೋ ಆಗಿದ್ದಾರೆ.

ಡಾ. ರಾಜಕುಮಾರ್ ನಿಧನದ ವೇಳೆ ನಡೆದಿದ್ದ ಘಟನೆಗಳಿಂದ ಪಾಠ ಕಲಿತಿದ್ದ ಕುಮಾರಸ್ವಾಮಿ ಅವರು ಅಂಬಿ ಅವರ ಎಲ್ಲಾ ವಿಧಿವಿಧಾನಗಳನ್ನು ಶಾಂತಿಭಂಗವಾಗದಂತೆ ಸಮರ್ಥವಾಗಿ, ದಕ್ಷವಾಗಿ ನಿಭಾಯಿಸಿದ್ದಾರೆ.

ಸಿಎಂ ರಿಯಲ್ ಹೀರೋ ಅನಿಸಿದ್ದು ಹೇಗೆ?:
ನಟ ಅಂಬರೀಶ್ ಅವರ ಸಾವಿನ ಸುದ್ದಿ ಹೊರಬೀಳುತ್ತಿದ್ದಂತೆಯೇ ಕುಮಾರಸ್ವಾಮಿಯವರು ತಕ್ಷಣವೇ ಆಸ್ಪತ್ರೆಯತ್ತ ದೌಡಾಯಿಸಿದ್ದರು. ಅಲ್ಲದೇ ಆಸ್ಪತ್ರೆಯ ಮುಂದೆ ಅದಾಗಲೇ ನೆರೆದಿದ್ದ ಅಭಿಮಾನಿಗಳಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಿಕೊಂಡಿದ್ದರು.

ಅಂಬಿ ಪಾರ್ಥಿವ ಶರೀರ ಕಂಠೀರವ ಸ್ಟೇಡಿಯಂನಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡುವುದಾಗಿ ಘೋಷಣೆ ಮಾಡಿದ್ದರು. ಮರುದಿನ ಅಂದರೆ ಭಾನುವಾರ ಮಂಡ್ಯದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಿದ್ರು. ಅಲ್ಲದೇ ಈ ಕುರಿತಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಜೊತೆ ಮಾತುಕತೆ ನಡೆಸಿ, ಸೇನಾ ಹೆಲಿಕಾಪ್ಟರ್ ನೀಡುವಂತೆ ರಕ್ಷಣಾ ಸಚಿವೆಯಲ್ಲಿ ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಸೇನಾ ಹೆಲಿಕಾಪ್ಟರ್ ಮೂಲಕ ಅಂಬಿ ಪಾರ್ಥಿವ ಶರೀರವನ್ನು ಮಂಡ್ಯಕ್ಕೆ ಶಿಫ್ಟ್ ಮಾಡುವಲ್ಲಿ ಯಶಸ್ವಿಯಾದ್ರು.

ಇಷ್ಟು ಮಾತ್ರವಲ್ಲದೇ ಅಂಬಿ ಪಾರ್ಥಿವ ಶರೀರದ ಜೊತೆ ಸೇನಾ ಹೆಲಿಕಾಪ್ಟರ್‍ನಲ್ಲಿ ಸಿಎಂ ಕೂಡ ತೆರಳಿದ್ದರು. ಅಲ್ಲಿಯೂ ಖುದ್ದು ನಿಂತು ವ್ಯವಸ್ಥೆ ಪರಿಶೀಲನೆ ನಡೆಸಿದ್ದರು. ಸಚಿವ ಪುಟ್ಟರಾಜು ಸೇರಿದಂತೆ ಹಲವರ ಉಸ್ತುವಾರಿಯ ಮುಖಾಂತರ ಮಂಡ್ಯದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿತ್ತು.

ಅಲ್ಲಿಂದ ಮತ್ತೆ ಅಂಬಿ ಪಾರ್ಥಿವ ಶರೀರವನ್ನು ಸೇನಾ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಕರೆತಂದಿದ್ದು, ಬಳಿಕ ಕಂಠೀರವ ಸ್ಟೇಡಿಯಂನಿಂದ ಸ್ಟುಡಿಯೋವರೆಗೆ ಅಂತಿಮ ಯಾನ ನಡೆಸಲಾಯಿತು. ಈ ವೇಳೆಯೂ ಕುಮಾರಸ್ವಾಮಿಯವರು ಅಂಬಿ ಪಾರ್ಥಿವ ಶರೀರದೊಂದಿಗೆ ಸಾಗಿದ್ದರು.

ಬಳಿಕ ಖುದ್ದು ಸಿಎಂ ಕುಮಾರಸ್ವಾಮಿಯೇ ಮುತುವರ್ಜಿ ವಹಿಸಿ ಅಂತ್ಯಕ್ರಿಯೆ ನೆರವೇರಿಸಿದ್ದರು. ಒಟ್ಟಿನಲ್ಲಿ ಶಾಂತವಾಗಿ ಯಾವುದೇ ಹಿಂಸಾಚಾರಕ್ಕೆ ಆಸ್ಪದ ಇಲ್ಲದಂತೆ ಅಂಬರೀಶ್ ಅಂತ್ಯಸಂಸ್ಕಾರವನ್ನು ಅಚ್ಚುಕಟ್ಟಾಗಿ ನೆರವೇರಿಸಿದ ಹೆಗ್ಗಳಿಕೆ ಸಿಎಂ ಕುಮಾರಸ್ವಾಮಿ ಪಾತ್ರರಾಗಿದ್ದಾರೆ.

https://www.youtube.com/watch?v=107Y6xA1jyg

https://www.youtube.com/watch?v=7x6fhqCn8pU

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Tags: actorAmbareeshbengalurucmformer ministerhd kumaraswamymandyaPublic TVsandalwoodಅಂಬರೀಶ್ಎಚ್ ಡಿ ಕುಮಾರಸ್ವಾಮಿನಟಪಬ್ಲಿಕ್ ಟಿವಿಬೆಂಗಳೂರುಮಂಡ್ಯಮಾಜಿ ಸಚಿವಸಿಎಂಸ್ಯಾಂಡಲ್ ವುಡ್
  • Privacy Policy
  • Terms of Service

© 2021 Public TV

No Result
View All Result
  • LIVE TV
  • Latest
  • Karnataka
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP

© 2021 Public TV