Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊರೊನಾ ನಿಯಂತ್ರಣಕ್ಕೆ ಸರ್ಕಾರಕ್ಕೆ ಸಲಹೆ ಕೊಟ್ಟ ಕುಮಾರಸ್ವಾಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೊರೊನಾ ನಿಯಂತ್ರಣಕ್ಕೆ ಸರ್ಕಾರಕ್ಕೆ ಸಲಹೆ ಕೊಟ್ಟ ಕುಮಾರಸ್ವಾಮಿ

Bengaluru City

ಕೊರೊನಾ ನಿಯಂತ್ರಣಕ್ಕೆ ಸರ್ಕಾರಕ್ಕೆ ಸಲಹೆ ಕೊಟ್ಟ ಕುಮಾರಸ್ವಾಮಿ

Public TV
Last updated: March 15, 2020 12:47 pm
Public TV
Share
1 Min Read
hdk 5
SHARE

ಬೆಂಗಳೂರು: ದೇಶದೆಲ್ಲೆಡೆ ಕೊರೊನಾ ವೈರಸ್ ಭೀತಿ ಹರಡಿದೆ. ಇದೀಗ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕೊರೊನಾ ನಿಯಂತ್ರಣಕ್ಕೆ ಸರ್ಕಾರಕ್ಕೆ ಸಲಹೆ ಕೊಟ್ಟಿದ್ದಾರೆ.

ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡುವ ಮೂಲಕ ಸರ್ಕಾರಕ್ಕೆ ಸಲಹೆ ಕೊಟ್ಟಿದ್ದಾರೆ. ಮೊದಲನೆಯದಾಗಿ “ಕೊರೊನಾ ಸೋಂಕಿತರಿಗೆ ಪ್ರತ್ಯೇಕವಾಗಿ ಚಿಕಿತ್ಸೆ ನೀಡುವುದೇ ಮುಂಜಾಗ್ರತಾ ಕ್ರಮ. ಇದಕ್ಕಾಗಿ ಕೆಲ ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಿಭಾಗ ತೆರೆದಿರುವುದಾಗಿ ಸರ್ಕಾರ ಹೇಳುತ್ತಿದೆ. ಆದರೆ ಇತರ ರೋಗಿಗಳ ಜೊತೆ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುವುದು ಸರಿಯೇ? ಇದರ ಬದಲು ಖಾಲಿ ಉಳಿದಿರುವ ಸರ್ಕಾರಿ ಕಟ್ಟಡಗಳನ್ನು ಇದಕ್ಕಾಗಿ ಬಳಸಿಕೊಳ್ಳಬೇಕು” ಎಂದು ಬರೆದುಕೊಂಡಿದ್ದಾರೆ. ಇದನ್ನೂ: ಅನಿವಾಸಿ ಭಾರತೀಯನ ಸಾವನ್ನು ಕೊರೊನಾ ಜೊತೆ ಲಿಂಕ್ ಮಾಡ್ಬೇಡಿ: ಉಡುಪಿ ಡಿಸಿ

ಕೊರೋನಾ ಸೋಂಕಿತರಿಗೆ ಪ್ರತ್ಯೇಕವಾಗಿ ಚಿಕಿತ್ಸೆ ನೀಡುವುದೇ ಮುಂಜಾಗ್ರತಾ ಕ್ರಮ. ಇದಕ್ಕಾಗಿ ಕೆಲ ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಿಭಾಗ ತೆರೆದಿರುವುದಾಗಿ ಸರ್ಕಾರ ಹೇಳುತ್ತಿದೆ.ಆದರೆ ಇತರ ರೋಗಿಗಳ ಜೊತೆ ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡುವುದು ಸರಿಯೇ? ಇದರ ಬದಲು ಖಾಲಿ ಉಳಿದಿರುವ ಸರ್ಕಾರಿ ಕಟ್ಟಡಗಳನ್ನು ಇದಕ್ಕಾಗಿ ಬಳಸಿಕೊಳ್ಳಬೇಕು.
1/4

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) March 15, 2020

ರಾಜ್ಯದಲ್ಲಿ ಹಲವು ಸರ್ಕಾರಿ ಮತ್ತು ಖಾಸಗಿ ಕಟ್ಟಡಗಳು ಖಾಲಿ ಉಳಿದಿವೆ. ಅವುಗಳನ್ನು ಕೊರೊನಾ ವೈರಸ್ ಸೋಂಕಿತರಿಗೆ ಚಿಕಿತ್ಸೆ ನೀಡುವ Quarantine ಕೇಂದ್ರಗಳಾಗಿ ಪರಿವರ್ತಿಸಬೇಕು. ಜನನಿಬಿಡ ಪ್ರದೇಶಗಳಿಂದ ದೂರದಲ್ಲಿ Quarantine ಕೇಂದ್ರ ತರೆಯಬೇಕು. ಸೋಂಕಿತರ ರಕ್ತ ಮಾದರಿ ಸಂಗ್ರಹಕ್ಕೆ ಅವರಿರುವಲ್ಲಿಯೇ ವ್ಯವಸ್ಥೆಯಾಗಬೇಕು ಎಂದರು.

ರಾಜ್ಯದಲ್ಲಿ ಹಲವು ಸರ್ಕಾರಿ ಮತ್ತು ಖಾಸಗಿ ಕಟ್ಟಡಗಳು ಖಾಲಿ ಉಳಿದಿವೆ. ಅವುಗಳನ್ನು ಕೊರೋನಾ ವೈರಸ್ ಸೋಂಕಿತರಿಗೆ ಚಿಕಿತ್ಸೆ ನೀಡುವ Quarantine ಕೇಂದ್ರಗಳಾಗಿ ಪರಿವರ್ತಿಸಬೇಕು. ಜನನಿಬಿಡ ಪ್ರದೇಶಗಳಿಂದ ದೂರದಲ್ಲಿ Quarantine ಕೇಂದ್ರ ತರೆಯಬೇಕು. ಸೋಂಕಿತರ ರಕ್ತ ಮಾದರಿ ಸಂಗ್ರಹಕ್ಕೆ ಅವರಿರುವಲ್ಲಿಯೇ ವ್ಯವಸ್ಥೆಯಾಗಬೇಕು.
2/4

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) March 15, 2020

ಕೊರೊನಾ ವೈರಸ್ ವಿರುದ್ಧ ಕೈಗೊಂಡ ಕ್ರಮಗಳ ಕುರಿತ ಸುದ್ದಿಯನ್ನು ಜನರಿಗೆ ತಿಳಿಸುವ ವಿಚಾರದಲ್ಲಿ ಸರ್ಕಾರದಲ್ಲಿ ಎರಡು ಧ್ರುವಗಳು ಸೃಷ್ಟಿಯಾದಂತಿವೆ. ಆರೋಗ್ಯ ಸಚಿವರು ಮತ್ತು ವೈದ್ಯಕೀಯ ಶಿಕ್ಷಣ ಸಚಿವರು ಒಮ್ಮತದಿಂದ ಕಾರ್ಯ ನಿರ್ವಹಿಸಲಿ. ಪರಸ್ಪರರ ನಡುವೆ ಸಹಕಾರವಿರಲಿ. ಇದು ಪ್ರಚಾರ ಪಡೆಯುವ ಪ್ರಹಸನವಾಗಬಾರದು ಎಂದು ಸರ್ಕಾರಕ್ಕೆ ಸಲಹೆ ಕೊಟ್ಟಿದ್ದಾರೆ.

#coronavirus ವಿರುದ್ಧ ಕೈಗೊಂಡ ಕ್ರಮಗಳ ಕುರಿತ ಸುದ್ದಿಯನ್ನು ಜನರಿಗೆ ತಿಳಿಸುವ ವಿಚಾರದಲ್ಲಿ ಸರ್ಕಾರದಲ್ಲಿ ಎರಡು ಧ್ರುವಗಳು ಸೃಷ್ಟಿಯಾದಂತಿವೆ. ಆರೋಗ್ಯ ಸಚಿವರು ಮತ್ತು ವೈದ್ಯಕೀಯ ಶಿಕ್ಷಣ ಸಚಿವರು ಒಮ್ಮತದಿಂದ ಕಾರ್ಯ ನಿರ್ವಹಿಸಲಿ. ಪರಸ್ಪರರ ನಡುವೆ ಸಹಕಾರವಿರಲಿ. ಇದು ಪ್ರಚಾರ ಪಡೆಯುವ ಪ್ರಹಸನವಾಗಬಾರದು. ಜನರಲ್ಲಿ ಗೊಂದಲ ಮೂಡದಿರಲಿ.
3/4

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) March 15, 2020

“ಜನರಲ್ಲಿ ಗೊಂದಲ ಮೂಡದಿರಲಿ. ಸುರಕ್ಷತಾ ಕ್ರಮಗಳನ್ನು ವಿವರಿಸುವ ವಿಚಾರ ಪ್ರಚಾರದ ಸರಕಾಗಬಾರದು. ಹಾಗೆ ಆಗಿದ್ದೇ ಆದರೆ ಜನರಲ್ಲಿ ಆತಂಕ ಸೃಷ್ಟಿಯಾಗುತ್ತದೆ. ಆತಂಕ ಸಮೂಹ ಸನ್ನಿಯಾಗಿ ಪರಿವರ್ತನೆಯಾಗಿ ಜನಜೀವನ ಮೇಲೆ ನೇತ್ಯಾತ್ಮಕ ಪರಿಣಾಮಗಳು ಉಂಟಾಗದಿರಲಿ” ಎಂದು ಕುಮಾರಸ್ವಾಮಿ ಬರೆದುಕೊಂಡಿದ್ದಾರೆ.

ಸುರಕ್ಷತಾ ಕ್ರಮಗಳನ್ನು ವಿವರಿಸುವ ವಿಚಾರ ಪ್ರಚಾರದ ಸರಕಾಗಬಾರದು. ಹಾಗೆ ಆಗಿದ್ದೇ ಆದರೆ ಜನರಲ್ಲಿ ಆತಂಕ ಸೃಷ್ಟಿಯಾಗುತ್ತದೆ. ಆತಂಕ ಸಮೂಹ ಸನ್ನಿಯಾಗಿ ಪರಿವರ್ತನೆಯಾಗಿ ಜನಜೀವನ ಮೇಲೆ ನೇತ್ಯಾತ್ಮಕ ಪರಿಣಾಮಗಳು ಉಂಟಾಗದಿರಲಿ. #CoronaPolitics
4/4

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) March 15, 2020

TAGGED:bengaluruCoronavirusgovernmenthd kumaraswamyPublic TVಎಚ್ ಡಿ ಕುಮಾರಸ್ವಾಮಿಕೊರೊನಾ ವೈರಸ್ಪಬ್ಲಿಕ್ ಟಿವಿಬೆಂಗಳೂರುಸರ್ಕಾರ
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

daily horoscope dina bhavishya
Astrology

ದಿನ ಭವಿಷ್ಯ 14-03-2026

Public TV
By Public TV
2 minutes ago
cheng x ship karwar
Latest

ಯುದ್ಧ ಶುರುವಾದ ಬಳಿಕ ಯುಎಇಯಿಂದ ಕಾರವಾರಕ್ಕೆ ಬಂತು ಮೊದಲ ಹಡಗು

Public TV
By Public TV
7 minutes ago
IndiGo Flight
Latest

ವಿಮಾನಯಾನಕ್ಕೂ ತಟ್ಟಿದ ಸಂಘರ್ಷದ ಎಫೆಕ್ಟ್‌ – ಇಂಡಿಗೋ ವಿಮಾನದಲ್ಲಿ ಇಂಧನ ಬೆಲೆ ನಿಗದಿ

Public TV
By Public TV
8 hours ago
WhatsApp Image 2026 03 13 at 9.50.51 PM
Districts

ಡಿಸಿಎಂ ಡಿಕೆಶಿ ಭೇಟಿಯಾದ ವೀರಪ್ಪನ್ ಪುತ್ರಿ ವಿದ್ಯಾರಾಣಿ

Public TV
By Public TV
8 hours ago
Auto LPG
Chamarajanagar

ಚಾ.ನಗರ: ಮಧ್ಯಪ್ರಾಚ್ಯ ಯುದ್ಧದ ಎಪೆಕ್ಟ್ – ಗ್ಯಾಸ್ ಇಲ್ಲದೇ ಬಂಕ್ ಕ್ಲೋಸ್

Public TV
By Public TV
8 hours ago
01 7
Big Bulletin

ಬಿಗ್‌ ಬುಲೆಟಿನ್‌ 13 March 2026 ಭಾಗ-1

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?