Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇನ್ಸ್‌ಪೆಕ್ಟರ್‌ ನಂದೀಶ್ ಸಾವಿಗೆ ಪೋಸ್ಟಿಂಗ್ ಲಂಚ ಕಾರಣನಾ? – ಸಂಚಲನ ಮೂಡಿಸಿದ ಎಂಟಿಬಿ ಮಾತು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಇನ್ಸ್‌ಪೆಕ್ಟರ್‌ ನಂದೀಶ್ ಸಾವಿಗೆ ಪೋಸ್ಟಿಂಗ್ ಲಂಚ ಕಾರಣನಾ? – ಸಂಚಲನ ಮೂಡಿಸಿದ ಎಂಟಿಬಿ ಮಾತು

Bengaluru City

ಇನ್ಸ್‌ಪೆಕ್ಟರ್‌ ನಂದೀಶ್ ಸಾವಿಗೆ ಪೋಸ್ಟಿಂಗ್ ಲಂಚ ಕಾರಣನಾ? – ಸಂಚಲನ ಮೂಡಿಸಿದ ಎಂಟಿಬಿ ಮಾತು

Public TV
Last updated: October 28, 2022 11:11 pm
Public TV
Share
3 Min Read
Nandish
SHARE

ಬೆಂಗಳೂರು: ಕರ್ತವ್ಯ ಲೋಪದ ಆರೋಪದಡಿ ಕಳೆದ ವಾರ ಸಸ್ಪೆಂಡ್ ಆಗಿದ್ದ ಕೆಆರ್‌ಪುರ ಇನ್ಸ್‌ಪೆಕ್ಟರ್‌ ನಂದೀಶ್ (Inspector Nandish) ನಿನ್ನೆ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಇದೀಗ ನಂದೀಶ್ ಸಾವು ರಾಜಕೀಯ ಸ್ವರೂಪ ಪಡೆದುಕೊಂಡಿದೆ.

MTB

ಲಕ್ಷ ಲಕ್ಷ ನೀಡಿ ಎರಡು ತಿಂಗಳ ಹಿಂದೆ ಕೆಆರ್‌ಪುರಕ್ಕೆ ಪೋಸ್ಟಿಂಗ್ ಹಾಕಿಸಿಕೊಂಡಿದ್ರು. ಆದ್ರೆ ದಿಢೀರ್ ಅಮಾನತು ಕಾರಣ ಮಾನಸಿಕವಾಗಿ ಕುಗ್ಗಿ ಹೋಗಿದ್ರು. ಪೋಸ್ಟಿಂಗ್ ವಾಪಸ್ ಕೊಡಿಸಿ ಎಂದು ಹಲವರ ದುಂಬಾಲು ಬಿದ್ದಿದ್ರು ಪ್ರಯೋಜನ ಆಗಿರಲಿಲ್ಲ ಎಂಬ ಮಾತು ಹರಿದಾಡುತ್ತಿವೆ. ಇದಕ್ಕೆ ಪೂರಕ ಎಂಬಂತೆ ಸಚಿವ ಎಂಟಿಬಿ ನಾಗರಾಜ್ (MTB Nagaraj), ಪೋಸ್ಟಿಂಗ್‍ಗೆ 60-70 ಲಕ್ಷ ರೂ. ಕೊಟ್ಟು ಬಂದ್ರೆ ಹೃದಯಾಘಾತ ಆಗದೆ ಇನ್ನೇನಾಗುತ್ತೆ ಎಂದು ಹೇಳಿದ್ದಾರೆ. ಇದೀಗ ರಾಜ್ಯ ರಾಜಕೀಯದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಬಿಜೆಪಿಯಲ್ಲಿರುವ ನಟಿಯರು ಐಟಂಗಳು ಹೇಳಿಕೆಗೆ ಕ್ಷಮೆಯಾಚಿಸಿದ ಕನಿಮೋಳಿ

ಕೆಆರ್‌ಪುರ ಪೊಲೀಸ್ ಇನ್ಸ್‌ಪೆಕ್ಟರ್‌ ಆಗಿದ್ದ ನಂದೀಶ್ ನಿನ್ನೆ ಹೃದಯಾಘಾತದಿಂದ ಸಾವನ್ನಪ್ಪಿದ್ರು. ಇದೀಗ ಇನ್ಸ್‌ಪೆಕ್ಟರ್‌ ಸಾವಿಗೆ ಪೋಸ್ಟಿಂಗ್‍ಗಾಗಿ ಲಂಚದ ಆರೋಪ ಕೇಳಿಬಂದಿದೆ. ಅವಧಿ ಮೀರಿ ಪಬ್ ಓಪನ್ ಮಾಡಲು ಅವಕಾಶ ಕೊಟ್ಟಿದ್ದಾರೆ ಅಂತಾ ಅಮಾನತು ಶಿಕ್ಷೆ ವಿಧಿಸಲಾಗಿತ್ತು. ಕೇವಲ ಎರಡು ತಿಂಗಳ ಹಿಂದಷ್ಟೆ ಕೆಆರ್‌ಪುರ ಇನ್ಸ್‌ಪೆಕ್ಟರ್‌ ಆಗಿ ನಂದೀಶ್ ವರ್ಗಾವಣೆಯಾಗಿದ್ರು. ಅಮಾನತು ಶಿಕ್ಷೆಗೆ ನಂದೀಶ್ ಮಾನಸಿಕವಾಗಿ ಕುಗ್ಗಿಹೋಗಿದ್ರಂತೆ. ವಾಪಸ್ ಪೋಸ್ಟಿಂಗ್ ಕೊಡಿಸುವಂತೆ ಕೆಲ ನಾಯಕರ ಬೆನ್ನು ಬಿದ್ದಿದ್ರು ಅಂತಾ ಮಾತುಗಳು ಕೇಳಿ ಬರುತ್ತಿದೆ.

ನಿನ್ನೆ ನಂದೀಶ್‍ರ ಪಾರ್ಥಿವ ಶರೀರದ ದರ್ಶನಕ್ಕೆ ಬಂದಿದ್ದ ಸಚಿವ ಎಂಟಿಬಿ ನಾಗರಾಜ್ ಮಾತುಗಳಿಂದ, ಪೋಸ್ಟಿಂಗ್ ಉಚಿತವಾಗಿ ಸಿಗ್ತಿಲ್ಲ ಅನ್ನೋದು ದೃಢಪಟ್ಟಂತಾಗಿದೆ. ಪೋಸ್ಟಿಂಗ್‍ಗೆ 70-80 ಲಕ್ಷ ರೂ. ಕೊಟ್ಟು ಬಂದ್ರೆ ಹೃದಯಾಘಾತ ಆಗದೆ ಇನ್ನೇನಾಗುತ್ತೆ ಅನ್ನೊ ಎಂಟಿಬಿ ನಾಗರಾಜ್ ಹೇಳಿಕೆ ತೀವ್ರ ಸಂಚಲನ ಉಂಟು ಮಾಡಿದ್ದು, ಜೆಡಿಎಸ್ ನಾಯಕ ಹೆಚ್‍.ಡಿ ಕುಮಾರಸ್ವಾಮಿ (HD Kumaraswamy) ಟ್ವೀಟ್ ಮೂಲಕ ಸರ್ಕಾರದ ಮೇಲೆ ಮುಗಿಬಿದ್ದಿದ್ದಾರೆ. ಇದನ್ನೂ ಓದಿ: ಸಿದ್ದು, ಡಿಕೆಶಿಗೆ ಖರ್ಗೆಯ ಭಯ ಶುರುವಾಗಿದೆ: ಕಟೀಲ್

ಅಮಾನತು ಶಿಕ್ಷೆಗೆ ಗುರಿಯಾಗಿ ಧಾರುಣ ಸಾವಿಗೆ ತುತ್ತಾದ ಕೆ.ಆರ್.ಪುರ ಠಾಣೆ ಇನ್ಸಪೆಕ್ಟರ್ ನಂದೀಶ್ ಅವರ ಹೃದಯಾಘಾತಕ್ಕೆ ಕಾರಣವೇನು? ಇದು, ಇಡೀ ರಾಜ್ಯದ ಪ್ರಶ್ನೆ.

ಈಗ ಸರಕಾರವೇ ಸತ್ಯ ಹೇಳಿದೆ! ಸದ್ಯ, ಸರಕಾರವು ಸಾವಿನಲ್ಲೂ ಸತ್ಯ ಹೇಳುವ ಧೈರ್ಯ ಮಾಡಿದೆ!! ಶ್ರೀ @BSBommai ಸಂಪುಟ ಸಚಿವರೇ ವಿಷಯ ಬಹಿರಂಗ ಮಾಡಿದ್ದಾರೆ.1/7#CashForPosting pic.twitter.com/mXqghB6cHz

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 28, 2022

ಅಮಾನತು ಶಿಕ್ಷೆಗೆ ಗುರಿಯಾಗಿ ಧಾರುಣ ಸಾವಿಗೆ ತುತ್ತಾದ ಕೆಆರ್‌ಪುರ ಠಾಣೆ ಇನ್ಸ್‌ಪೆಕ್ಟರ್‌ ನಂದೀಶ್ ಅವರ ಹೃದಯಾಘಾತಕ್ಕೆ ಕಾರಣವೇನು? ಇದು, ಇಡೀ ರಾಜ್ಯದ ಪ್ರಶ್ನೆ. ಈಗ ಸರ್ಕಾರವೇ ಸತ್ಯ ಹೇಳಿದೆ! ಸದ್ಯ, ಸರ್ಕಾರವು ಸಾವಿನಲ್ಲೂ ಸತ್ಯ ಹೇಳುವ ಧೈರ್ಯ ಮಾಡಿದೆ! ಬೊಮ್ಮಾಯಿ (Basavaraj Bommai) ಸಂಪುಟ ಸಚಿವರೇ ವಿಷಯ ಬಹಿರಂಗ ಮಾಡಿದ್ದಾರೆ. ಬಿಜೆಪಿ ಸರ್ಕಾರವು ಕರ್ನಾಟಕ ಪೊಲೀಸ್ ವ್ಯವಸ್ಥೆಯ ನೈತಿಕಸ್ಥೈರ್ಯ ಕುಗ್ಗಿಸಿದೆ. ಬಿಜೆಪಿ ಹೈಕಮಾಂಡ್ ಏಜೆಂಟ್‍ರಂತೆ ವರ್ತಿಸುತ್ತಿರುವ ಉತ್ತರ ಭಾರತದ ಕೆಲ ಹಿರಿಯ ಹಿಂದಿ ಪೊಲೀಸ್ ಅಧಿಕಾರಿಗಳು, ಕನ್ನಡ ಅಧಿಕಾರಿಗಳನ್ನು ಗುಲಾಮರಂತೆ ನೋಡುತ್ತಿದ್ದಾರೆ. ನಮ್ಮ ಕಿರಿಯ ಮಟ್ಟದ ಅಧಿಕಾರಿಗಳು ಅವರಿಗೆ ಊಳಿಗ ಮಾಡುವಂತಹ ಸ್ಥಿತಿ ಇದೆ. ಅಲ್ಲದೆ, ಸಾವಿನ ಮನೆಗೆ ಸಾಂತ್ವನ ಹೇಳಲು ಹೋದ ಸಚಿವರೇ ಸತ್ತ ಜೀವದ ಬಗ್ಗೆ ಎಗ್ಗಿಲ್ಲದೇ ನಿರ್ಲಜ್ಜವಾಗಿ ಮಾತನಾಡಿದ್ದು ಸರಿಯೋ ತಪ್ಪೋ, ಆ ತರ್ಕ ಬೇಡ. ಆದರೆ, ರಾಜ್ಯದ ಜನತೆಗೆ ಸತ್ಯ ಗೊತ್ತಾಗಬೇಕಿದೆ. ಸಂಘ ಸಂಸ್ಕಾರದ ಸರ್ಕಾರಕ್ಕೆ ಸತ್ಯ ಹೇಳದೇ ದಾರಿ ಇಲ್ಲ ಎಂದು ಸರಣಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:bengaluruhd kumaraswamyInspector Nandishmtb nagarajಎಂಟಿಬಿ ನಾಗರಾಜ್ನಂದೀಶ್ಪೊಲೀಸ್ಬಿಜೆಪಿ
Share This Article
Facebook Whatsapp Whatsapp Telegram

Cinema news

rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood

You Might Also Like

ICC Mens T20 World Cup ind vs Namibia Jasprit Bumrahs stunning catch Axar Patel shocked
Cricket

ಬುಮ್ರಾ ಸ್ಟನ್ನಿಂಗ್‌ ಕ್ಯಾಚ್‌ – ಅಕ್ಷರ್‌ ಪಟೇಲ್‌ ಶಾಕ್‌!

Public TV
By Public TV
1 hour ago
kids died accident
Districts

ಶಾಲಾ ಬಸ್ ಹರಿದು ಮಕ್ಕಳು ಸಾವು – ಸ್ವಗ್ರಾಮದಲ್ಲಿ ನೆರವೇರಿದ ಅಂತ್ಯಕ್ರಿಯೆ

Public TV
By Public TV
2 hours ago
Ishan Kishan Hardik Pandya
Cricket

ಕಿಶನ್‌ ದಾಖಲೆಯ ಫಿಫ್ಟಿ, ಪಾಂಡ್ಯ ಆಲ್‌ರೌಂಡರ್‌ ಆಟ – ನಮೀಬಿಯಾ ವಿರುದ್ಧ 93 ರನ್‌ಗಳ ಭರ್ಜರಿ ಜಯ

Public TV
By Public TV
2 hours ago
DK Shivakumar Rahul Gandhi Sonia Gandhi 1 1
Bengaluru City

ಸಿಎಂ ಪಟ್ಟಕ್ಕೆ ಡಿಕೆಶಿ ಪಟ್ಟು – ಸೋನಿಯಾ, ರಾಹುಲ್‌ ಕೊಟ್ಟ ಅಭಯವೇನು?

Public TV
By Public TV
2 hours ago
Chikkamagaluru
Chikkamagaluru

2 ದಿನಗಳ ಬಳಿಕ ಮತ್ತೆ ಕಾಫಿನಾಡಲ್ಲಿ ಅಪರಿಚಿತ ಲಘು ವಿಮಾನ ಹಾರಾಟ

Public TV
By Public TV
3 hours ago
RCB 3
Bengaluru City

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌ – ಚಿನ್ನಸ್ವಾಮಿಯಲ್ಲಿ ಐಪಿಎಲ್‌ಗೆ ಸರ್ಕಾರ ಅನುಮತಿ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?