Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಅಪವಿತ್ರ ಮೈತ್ರಿ ಎಂದು ಟೀಕಿಸಿದ್ದ ಅಮಿತ್ ಶಾಗೆ ತಿರುಗೇಟು ನೀಡಿದ ಹೆಚ್‍ಡಿಕೆ

Public TV
Last updated: May 21, 2018 9:30 pm
Public TV
Share
2 Min Read
HDK Amit shah
SHARE

ಬೆಂಗಳೂರು: ಚುನಾವಣೆ ಬಳಿಕ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಅಪವಿತ್ರ ಎಂದು ಟೀಕೆ ಮಾಡಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ನಿಯೋಜಿತ ಸಿಎಂ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಟ್ವೀಟ್ 1: ಜೆಡಿಎಸ್ -ಕಾಂಗ್ರೆಸ್ ಮೈತ್ರಿ ಕೂಟ ಅಪವಿತ್ರ ಎಂಬುದು ಅಮಿತ್ ಶಾ ಅವರ ವಾದ. ಹಾಗಾದರೆ ಪವಿತ್ರವಾದದ್ದು ಯಾವುದು? ನಮ್ಮ ಪಕ್ಷಗಳ ಚಿಹ್ನೆಯಿಂದ ಆಯ್ಕೆಯಾದವರನ್ನು ಖರೀದಿಸಲು ಮುಂದಾಗಿದ್ದು, ಅವರ ಮೂಲಕ ರಾಜೀನಾಮೆ ಕೊಡಿಸಲು ಪ್ರಯತ್ನಿಸಿದ್ದು ಪವಿತ್ರ ಕಾರ್ಯವೇ ಎಂದು ಪ್ರಶ್ನಿಸಿದ್ದಾರೆ.

ಟ್ವೀಟ್ 2: ಕರ್ನಾಟಕದಲ್ಲಿ ಜೆಡಿಎಸ್-ಕಾಂಗ್ರೆಸ್ ಯಾವ ಕಾರಣಕ್ಕೆ ಸಂಭ್ರಮಿಸುತ್ತಿವೆ ಎಂದು ಅಮಿತ್ ಶಾ ಅವರು ಇಂದು ಪ್ರಶ್ನಿಸಿದ್ದಾರೆ. ರಾಜ್ಯದಲ್ಲಿ ಜಾತ್ಯತೀತ ಸರ್ಕಾರವೊಂದನ್ನು ರಚಿಸುತ್ತಿರುವ ಕಾರಣಕ್ಕೆ, ಕೋಮುವಾದಿ ಪಕ್ಷವೊಂದನ್ನು ಅಧಿಕಾರದಿಂದ ದೂರವಿಟ್ಟ ಕಾರಣಕ್ಕಾಗಿ ನಾವು ಸಂಭ್ರಮಿಸುತ್ತಿದ್ದೇವೆ ಅಮಿತ್ ಶಾ ಅವರೇ.

ಟ್ವೀಟ್ 3: ರಾಜ್ಯದಲ್ಲಿ ಯಾರಿಗೂ ಬಹುಮತ ಬಂದಿಲ್ಲ. ಬಿಜೆಪಿಗೂ ಕೂಡ. ಹಾಗಾಗಿಯೇ ಜಾತ್ಯತೀತ ತತ್ವದಡಿ ಜೆಡಿಎಸ್-ಕಾಂಗ್ರೆಸ್ ಒಂದಾಗಿವೆ. ಈ ಮೈತ್ರಿಗೆ ಒಂದು ನೆಲೆ ಇದೆ. ಸರ್ವರ ಹಿತ ಕಾಯುವ, ಎಲ್ಲರೊಂದಿಗೆ ಪ್ರಗತಿ ಕಡೆಗೆ ಹೆಜ್ಜೆ ಹಾಕುವುದು ಈ ಮೈತ್ರಿಯ ಮೂಲ ನೆಲೆ. ಅದನ್ನು ಅಪವಿತ್ರ ಎನ್ನುತ್ತಿರುವ ನಿಮ್ಮ ಅಭಿಪ್ರಾಯ ಅಪವಿತ್ರ.

ಟ್ವೀಟ್4: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ, ಸಂವಿಧಾನದ ಅಡಿಯಲ್ಲಿ ಬಹುಮತ ಇರುವವರು ಸರ್ಕಾರ ರಚಿಸುತ್ತಾರೆ. ಏಕೈಕ ದೊಡ್ಡ ಪಕ್ಷವೆಂದು ಬಹುಮತವಿಲ್ಲದಿದ್ದರೂ ಸರ್ಕಾರ ಮಾಡಲಾಗದು. ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟ 2.25 ಕೋಟಿ ಮತ ಪಡೆದಿದೆ. ಬಿಜೆಪಿ ಪಡೆದಿರುವುದು 1.31 ಕೋಟಿ ಮತ. ಯಾರಿಗೆ ಬಹುಮತ ಇದೆ? ಎಂಬುದನ್ನು ಅಮಿತ್ ಶಾ ಅರಿಯಲಿ  ಇದನ್ನೂ ಓದಿ: ನಾವು ಮೊದಲು ಕಾಂಗ್ರೆಸ್‍ಗೆ ಸಿಎಂ ಸ್ಥಾನ ಬಿಟ್ಟುಕೊಟ್ಟಿದ್ದೀವಿ: ಹೆಚ್‍ಡಿಡಿ

ಇದಕ್ಕೂ ಮುನ್ನ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಅಮಿತ್ ಶಾ ಅವರು, ಚುನಾವಣೆ ಫಲಿತಾಂಶದಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಮೇ 17ರಂದು ಬಿ.ಎಸ್.ಯಡಿಯೂರಪ್ಪ ರಾಜ್ಯಪಾಲರ ಅನುಮತಿ ಪಡೆದುಕೊಂಡು ಪ್ರಮಾಣ ವಚನ ಸ್ವೀಕರಿಸಿದ್ರು. ರಾಜ್ಯಪಾಲ ವಜೂಭಾಯಿ ವಾಲಾ ಬಹುಮತ ಸಾಬೀತಿಗೆ 15 ದಿನದ ಕಾಲಾವಕಾಶ ನೀಡಿದ್ದರು. ಆದ್ರೆ ಸುಪ್ರೀಂ ಕೋರ್ಟ್ ಅದೇಶದನ್ವಯ ಪ್ರಮಾಣ ವಚನದ ಮರುದಿನವೇ ಬಹುಮತ ಸಾಬೀತು ಮಾಡಬೇಕಾಗಿ ಬಂತು. ಸಹಜವಾಗಿ ನಮ್ಮ ಬಳಿ ಬಹುಮತವಿರದ ಕಾರಣ ಯಡಿಯೂರಪ್ಪ ರಾಜೀನಾಮೆ ನೀಡಬೇಕಾದ ಪರಿಸ್ಥಿತಿ ಎದುರಾಯಿತು ಅಂತಾ ಹೇಳಿದ್ರು.

ಇದೇ ವೇಳೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಬಗ್ಗೆ ಮಾತನಾಡಿದ್ದ ಅವರು, ಕರ್ನಾಟಕ ಚುನಾವಣೆಯಲ್ಲಿ ಬಿಜೆಪಿ 104 ಕ್ಷೇತ್ರಗಳಲ್ಲಿ ಅಭೂತಪೂರ್ವ ಗೆಲುವನ್ನು ಪಡೆದುಕೊಂಡಿದೆ. 104 ಸೀಟ್‍ಗಳೇನು ಕಡಿಮೆ ಸಂಖ್ಯೆಯೇನಲ್ಲ. ನಾವು ಕುದುರೆ ವ್ಯಾಪಾರ ಮಾಡುಲು ಮುಂದಾಗಿದ್ದೇವೆ ಅಂತಾ ಆರೋಪಿಸುತ್ತಿತ್ತು. ಆದ್ರೆ ತಾವೇ ಗೆದ್ದ ಎಲ್ಲ ಅಭ್ಯರ್ಥಿಗಳನ್ನು ರೆಸಾರ್ಟ್ ನಲ್ಲಿ ಇರಿಸಿತ್ತು ಎಂದು ಲೇವಡಿ ಮಾಡಿದ್ರು. ಅಲ್ಲದೇ ಸಂಸದೆ ಶೋಭಾ ಕರಂದ್ಲಾಜೆ, ಈಶ್ವರಪ್ಪ ಸೇರಿದಂತೆ ಹಲವು ನಾಯಕರು ಕಾಂಗ್ರೆಸ್ ಜೆಡಿಎಸ್ ಮೈತ್ರಿಯನ್ನು ಅಪವಿತ್ರ ಮೈತ್ರಿ ಎಂದು ಆರೋಪಿಸಿದ್ದರು.

ಕರ್ನಾಟಕದಲ್ಲಿ ಜೆಡಿಎಸ್-ಕಾಂಗ್ರೆಸ್ ಯಾವ ಕಾರಣಕ್ಕೆ ಸಂಭ್ರಮಿಸುತ್ತಿವೆ ಎಂದು ಅಮಿತ್ ಷಾ ಅವರು ಇಂದು ಪ್ರಶ್ನಿಸಿದ್ದಾರೆ.
ರಾಜ್ಯದಲ್ಲಿ ಜಾತ್ಯತೀತ ಸರ್ಕಾರವೊಂದನ್ನು ರಚಿಸುತ್ತಿರುವ ಕಾರಣಕ್ಕೆ, ಕೋಮುವಾದಿ ಪಕ್ಷವೊಂದನ್ನು ಅಧಿಕಾರದಿಂದ ದೂರವಿಟ್ಟ ಕಾರಣಕ್ಕಾಗಿ ನಾವು ಸಂಭ್ರಮಿಸುತ್ತಿದ್ದೇವೆ ಅಮಿತ್ ಷಾ ಅವರೇ. #SecularKarnataka

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 21, 2018

ಜೆಡಿಎಸ್​-ಕಾಂಗ್ರೆಸ್​ ಮೈತ್ರಿ ಕೂಟ ಅಪವಿತ್ರ ಎಂಬುದು ಅಮಿತ್ ಷಾ ಅವರ ವಾದ. ಹಾಗಾದರೆ ಪವಿತ್ರವಾದದ್ದು ಯಾವುದು @AmitShah? ನಮ್ಮ ಪಕ್ಷಗಳ ಚಿಹ್ನೆಯಿಂದ ಆಯ್ಕೆಯಾದವರನ್ನು ಖರೀದಿಸಲು ಮುಂದಾಗಿದ್ದು, ಅವರ ಮೂಲಕ ರಾಜೀನಾಮೆ ಕೊಡಿಸಲು ಪ್ರಯತ್ನಿಸಿದ್ದು ಪವಿತ್ರ ಕಾರ್ಯವೇ?

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 21, 2018

ರಾಜ್ಯದಲ್ಲಿ ಯಾರಿಗೂ ಬಹುಮತ ಬಂದಿಲ್ಲ. ಬಿಜೆಪಿಗೂ ಕೂಡ. ಹಾಗಾಗಿಯೇ ಜಾತ್ಯತೀತ ತತ್ವದಡಿ ಜೆಡಿಎಸ್​-ಕಾಂಗ್ರೆಸ್​ ಒಂದಾಗಿವೆ. ಈ ಮೈತ್ರಿಗೆ ಒಂದು ನೆಲೆ ಇದೆ. ಸರ್ವರ ಹಿತ ಕಾಯುವ, ಎಲ್ಲರೊಂದಿಗೆ ಪ್ರಗತಿ ಕಡೆಗೆ ಹೆಜ್ಜೆ ಹಾಕುವುದು ಈ ಮೈತ್ರಿಯ ಮೂಲ ನೆಲೆ. ಅದನ್ನು ಅಪವಿತ್ರ ಎನ್ನುತ್ತಿರುವ ನಿಮ್ಮ ಅಭಿಪ್ರಾಯ ಅಪವಿತ್ರ @AmitShah

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 21, 2018

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ, ಸಂವಿಧಾನದ ಅಡಿಯಲ್ಲಿ ಬಹುಮತ ಇರುವವರು ಸರ್ಕಾರ ರಚಿಸುತ್ತಾರೆ. ಏಕೈಕ ದೊಡ್ಡ ಪಕ್ಷವೆಂದು ಬಹುಮತವಿಲ್ಲದಿದ್ದರೂ ಸರ್ಕಾರ ಮಾಡಲಾಗದು. ಜೆಡಿಎಸ್​-ಕಾಂಗ್ರೆಸ್​ ಮೈತ್ರಿ ಕೂಟ 2.25 ಕೋಟಿ ಮತ ಪಡೆದಿದೆ. ಬಿಜೆಪಿ ಪಡೆದಿರುವುದು 1.31 ಕೋಟಿ ಮತ. ಯಾರಿಗೆ ಬಹುಮತ ಇದೆ? @AmitShah ಅರಿಯಲಿ.

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 21, 2018

TAGGED:Amit Shahcongressh d kumaraswamyjdskarnataka electionsPublic TVಅಮಿತ್ ಶಾಕರ್ನಾಟಕ ಚುನಾವಣೆಕಾಂಗ್ರೆಸ್ಜೆಡಿಎಸ್ಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema Updates

Shankar Mahadevan
IPL 2025 ಸಮಾರೋಪ ಸಮಾರಂಭದಲ್ಲಿ ʻಆಪರೇಷನ್ ಸಿಂಧೂರʼ ವಿಜಯೋತ್ಸವ – ಏನೆಲ್ಲಾ ವಿಶೇಷತೆ ಇರಲಿದೆ?
6 hours ago
anant nag
ಹಿರಿಯ ನಟ ಅನಂತ್ ನಾಗ್‌ಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ
3 hours ago
shine shetty
ಯಶಸ್ಸಿಗಾಗಿ ‘ವಿಲನ್’ ಆದ ‘ಬಿಗ್ ಬಾಸ್’ ಶೈನ್ ಶೆಟ್ಟಿ
7 hours ago
Kamal Haasan
ತಮಿಳಿನಿಂದ ಕನ್ನಡ ಹುಟ್ಟಿದ್ದು- ಕಮಲ್ ಹಾಸನ್ ಹೇಳಿಕೆಗೆ ಕನ್ನಡಿಗರ ಆಕ್ರೋಶ
9 hours ago

You Might Also Like

RCB 1
Cricket

9 ವರ್ಷಗಳ ಬಳಿಕ ಕ್ವಾಲಿಫೈಯರ್‌ 1ಗೆ ಲಗ್ಗೆಯಿಟ್ಟ ಆರ್‌ಸಿಬಿ

Public TV
By Public TV
1 hour ago
Jitesh Sharma 2
Cricket

IPL 2025 | ಪಂದ್ಯ ಸೋತು ಹೃದಯ ಗೆದ್ದ ಪಂತ್‌

Public TV
By Public TV
1 hour ago
big bulletin 28 may 2025 part 1
Big Bulletin

ಬಿಗ್‌ ಬುಲೆಟಿನ್‌ 28 May 2025 ಭಾಗ-1

Public TV
By Public TV
2 hours ago
padma awards
Latest

ಪದ್ಮ ಪ್ರಶಸ್ತಿ; ಕನ್ನಡದ ಹಿರಿಯ ನಟ ಅನಂತ್‌ ನಾಗ್‌, ರಿಕಿ ಕೇಜ್‌ ಸೇರಿ 68 ಸಾಧಕರಿಗೆ ಪದ್ಮ ಪುರಸ್ಕಾರ ಪ್ರದಾನ

Public TV
By Public TV
2 hours ago
big bulletin 28 may 2025 part 2
Big Bulletin

ಬಿಗ್‌ ಬುಲೆಟಿನ್‌ 28 May 2025 ಭಾಗ-2

Public TV
By Public TV
2 hours ago
big bulletin 28 may 2025 part 3
Big Bulletin

ಬಿಗ್‌ ಬುಲೆಟಿನ್‌ 28 May 2025 ಭಾಗ-3

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?