Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಇವನಿಂದ ನಾನೇನು ಕಲಿಯಬೇಕಾಗಿಲ್ಲ, ನನ್ನ ಸುದ್ದಿಗೆ ಇವನು ಬರಬೇಕಾಗಿಲ್ಲ – ಡಿ.ಕೆ.ಸುರೇಶ್‍ಗೆ ಏಕವಚನದಲ್ಲೇ ಹೆಚ್‍ಡಿಕೆ ವಾರ್ನಿಂಗ್

Public TV
Last updated: March 13, 2022 3:32 pm
Public TV
Share
2 Min Read
hdk
SHARE

ರಾಮನಗರ: ಇವನಿಂದ ನಾನೇನು ಕಲಿಯಬೇಕಾಗಿಲ್ಲ. ನನ್ನ ಸುದ್ದಿಗೆ ಇವನು ಬರಬೇಕಾಗಿಲ್ಲ. ಇವರ ಬ್ಯಾಕ್ ಗ್ರೌಂಡ್ ನನಗೆ ಗೊತ್ತಿಲ್ವಾ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪರೋಕ್ಷವಾಗಿ ಸಂಸದ ಡಿ.ಕೆ. ಸುರೇಶ್ ವಿರುದ್ಧ ಏಕವಚನದಲ್ಲೇ ಆಕ್ರೋಶ ಹೊರಹಾಕಿದ್ದಾರೆ.

DK SURESH

ರಾಮನಗರದ ಶ್ರೀ ರೇವಣಸಿದ್ದೇಶ್ವರ ಬೆಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗಲ್ ಟನ್‍ಗೆ 98 ಸಾವಿರ ಕೊಡಬೇಕು ಅಂತ ಹೇಳಿ 980 ಕೋಟಿ ದಂಡ ಹಾಕಿದ್ದು ಯಾರು? ನಾನು ರಾಮನಗರದಲ್ಲಿ ಇರುವುದು ಅನ್ಯಾಯದ ಬಗ್ಗೆ ಪ್ರಶ್ನಿಸುವುದಕ್ಕೆ. ಅನ್ಯಾಯವಾದಾಗ ಅನ್ಯಾಯ ಆಗಿದೆ ಎನ್ನುವುದು ತಪ್ಪೇ? ಯಾವುದೇ ವಿಷಯದಲ್ಲಿ ಅನ್ಯಾಯ ಆಗಿರಲಿ, ಅದನ್ನು ಜನತೆ ಮುಂದಿಡುವೆ. ಇಂತಹದನ್ನು ಜನತೆ ಮುಂದೆ ಇಡಲೆಂದೇ ನಾನಿರುವುದು. ಅವರಿಂದ ನಾನು ವಿಚಾರಗಳನ್ನು ಕಲಿಯಬೇಕಿಲ್ಲ. ಅವರಿಂದ ಯಾವ ವಿಷಯ ಎತ್ತಬೇಕು, ರೈತರ ವಿಷಯದಲ್ಲಿ ಏನು ಮಾತನಾಡಬೇಕು ಎಂದು ಕಲಿಯಬೇಕಾಗಿಲ್ಲ ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಚುನಾವಣೆಯಲ್ಲಿ ಸೋತರೂ ಸಿದ್ದರಾಮಯ್ಯಗೆ ಸೊಕ್ಕು ಇನ್ನೂ ಇಳಿದಿಲ್ಲ: ಈಶ್ವರಪ್ಪ

HDK

ಕನಕಪುರದಲ್ಲಿ ಎಷ್ಟು ರೈತ ಕುಟುಂಬಗಳನ್ನು ಹಾಳು ಮಾಡಿದ್ದಾರೋ, ಹಣ ದಾಹಕ್ಕೆ ಜಮೀನು ಒಡೆದು ಬಂಡೆಗಳನ್ನು ಲೂಟಿ ಮಾಡಿದ್ದಾರೋ, ಬಂಡೆಗಳನ್ನು ವಿದೇಶಕ್ಕೆ ಸಾಗಿಸಿದಂತವರು ಇವರು, ಇವರಿಂದ ನಾನು ಬುದ್ಧಿ ಕಲಿಯಬೇಕೇ? ರೈತರ ಬಗ್ಗೆ ರೈತರ ಪರವಾಗಿ ಯಾವ ವಿಷಯ ಚರ್ಚೆ ಮಾಡಬೇಕು ಅಂತ ನೀರಾವರಿ ಬಗ್ಗೆ 3 ಗಂಟೆಗಳ ಕಾಲ ಚರ್ಚೆ ನಡೆಸಿದ್ದೇನೆ. ಎತ್ತಿನಹೊಳೆ ಪರಿಸ್ಥಿತಿ ಏನು, ಮೇಕೆದಾಟು ಪರಿಸ್ಥಿತಿ ಏನು, ಕೃಷ್ಣ ಮೇಲ್ದಂಡೆ ಪರಿಸ್ಥಿತಿ ಏನಾಗಿದೆ, ನವಿಲೆ ಡ್ಯಾಮ್ ಕಟ್ಟಲು ಯಾವ ಸಮಸ್ಯೆ ಆಗಿದೆ. ಇದೆಲ್ಲಾ ವಿಷಯ ಸುದೀರ್ಘವಾಗಿ ಸದನದಲ್ಲಿ ಚರ್ಚೆ ಮಾಡಿದ್ದೇದೆ. ಇವರ ಬಳಿ ಒಂದು ಸಬ್ಜೆಕ್ಟ್ ಮಾಹಿತಿ ಇಟ್ಟುಕೊಂಡಿದ್ದರೋ? ನೀರಾವರಿ ವಿಚಾರದಲ್ಲಿ ಎರಡು ರಾಷ್ಟ್ರೀಯ ಪಕ್ಷಗಳು ದ್ರೋಹ ಮಾಡಿವೆ. ಇದನ್ನು ಸದನದಲ್ಲಿ ಚರ್ಚೆ ನಡೆಸುವ ಸಂದರ್ಭದಲ್ಲೇ ಹೇಳಿದ್ದೇನೆ ಎಂದು ಹೇಳಿದ್ದಾರೆ.

Krishna River

ಈಗಲ್ ಟನ್ ವಿಚಾರವಾಗಿ ಕೋರ್ಟ್ ಆದೇಶ ದಿಕ್ಕರಿಸಿದ್ದಾರೆ. ಇದರ ಬಗ್ಗೆ ನಾನು ಚರ್ಚೆ ಮಾಡಿದ್ದೇನೆ ಇದು ತಪ್ಪೇ? ಒಬ್ಬ ಜನ ಪ್ರತಿನಿಧಿಯಾಗಿ ಅನ್ಯಾಯದ ವಿರುದ್ಧ ಧ್ವನಿ ಎತ್ತಿದ್ದೇನೆ. ಯಾರಿಗೆ ಅನ್ಯಾಯವಾಗಲಿ, ಅನ್ಯಾಯದ ವಿರುದ್ಧ ಧ್ವನಿ ಎತ್ತುವುದು ಜನಪ್ರತಿನಿಧಿಯ ಕರ್ತವ್ಯ. ಜನ ಪ್ರತಿನಿಧಿ ಕರ್ತವ್ಯ ಅಂದರೆ ಇವರಿಗೆ ಕಂಡವರ ಜಮೀನು ಲೂಟಿ ಹೊಡೆಯುವುದು, ಕಿಡ್ನಾಪ್ ಮಾಡಿಸುವುದು, ಮಕ್ಕಳನ್ನು ಹೆದರಿಸಿ ತಂದೆ ತಾಯಿ ಕೈಯಲ್ಲಿ ರುಜು ಹಾಕಿಸಿಕೊಳ್ಳುವುದು. ಇದು ಅವರ ಜೀವನ. ನಾನು ಈ ಜೀವನ ಮಾಡಿಲ್ಲ. ಇವನಿಂದ ನಾನೇನು ಕಲಿಯಬೇಕಾಗಿಲ್ಲ. ನನ್ನ ಸುದ್ದಿಗೆ ಇವನು ಬರಬೇಕಾಗಿಲ್ಲ. ಇವರ ಬ್ಯಾಕ್ ಗ್ರೌಂಡ್ ನನಗೆ ಗೊತ್ತಿಲ್ವಾ.. ಯಾವ ರೀತಿ ದೇಶ ಲೂಟಿ ಹೊಡೆದಿದ್ದಾರೆ ಎಂದು ಹರಿಹಾಯ್ದಿದ್ದಾರೆ. ಇದನ್ನೂ ಓದಿ: ನಾನು ಚಾಮುಂಡೇಶ್ವರಿಯಲ್ಲಿ ಸ್ಪರ್ಧೆ ಮಾಡಲ್ಲ: ಸಿದ್ದರಾಮಯ್ಯ

ಸರ್ಕಾರ ನಡೆಸುವವರಿಗೆ ಒಂದು ಸಹಿ ಹಾಕಬೇಕಾದರೆ ತಲೆಯಲ್ಲಿ ಬುದ್ಧಿ ಇರಬೇಕು. ಕಾಂಗ್ರೆಸ್ ಸರ್ಕಾರದಲ್ಲೇ ತಾನೇ ಈಗಲ್ ಟನ್ ವಿಚಾರ ಆಗಿರುವುದು. ಕೋರ್ಟ್ ಆದೇಶ ಧಿಕ್ಕರಿಸಿ ಈ ರೀತಿಯ ಆದೇಶ ಮಾಡಬೇಕೋ? ನಾಳೆ ಮತ್ತೆ ಸದನದಲ್ಲಿ ಮತ್ತಷ್ಟು ದಾಖಲೆ ಬಿಡುಗಡೆ ಮಾಡುತ್ತೇನೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಶ್ರೀ ರೇವಣಸಿದ್ದೇಶ್ವರ ಬೆಟ್ಟದಲ್ಲಿ ಇಂದು ಸಮುದಾಯ ಭವನ ಲೋಕಾರ್ಪಣೆ ಮಾಡಿದ ಅವರು, ಈ ಭಾಗದ ಹಲವು ಸಮುದಾಯದ ಜನರಿಗೆ ಅನುಕೂಲವಾಗುವ ಭವನ ನಿರ್ಮಿಸಿದ್ದಾರೆ. ಸ್ವಾಮೀಜಿ ಜನರ ಅನುಕೂಲಕ್ಕೆ ಭವನ ಕಟ್ಟಿಕೊಟ್ಟಿದ್ದಾರೆ. ಇಂದು ಈ ಸಮುದಾಯ ಭವನ ಲೋಕಾರ್ಪಣೆ ಮಾಡಿದ್ದೇನೆ. ಭವನ ಎಲ್ಲರೂ ಸದುಪಯೋಗ ಪಡಿಸಿಕೊಳ್ಳಲೆಂದು ಆಶಿಸುತ್ತೇನೆ ಎಂದು ತಿಳಿಸಿದ್ದಾರೆ.

TAGGED:dk sureshEagletonhd kumaraswamyramanagaraಈಗಲ್‍ಟನ್ಡಿ.ಕೆ.ಸುರೇಶ್ರಾಮನಗರಹೆಚ್.ಡಿ ಕುಮಾರ ಸ್ವಾಮಿ
Share This Article
Facebook Whatsapp Whatsapp Telegram

Cinema Updates

shivarajkumar
ಕಮಲ್ ಹಾಸನ್ ಹೇಳಿಕೆಯನ್ನು ಸಮರ್ಥನೆ ಮಾಡಿಕೊಳ್ಳಲ್ಲ: ಕೊನೆಗೂ ಮೌನ ಮುರಿದ ಶಿವಣ್ಣ
10 hours ago
smriti Irani e1500383222701
ಮತ್ತೆ ಬಣ್ಣ ಹಚ್ಚಿದ ಸ್ಮೃತಿ ಇರಾನಿ – 12 ವರ್ಷಗಳ ನಂತರ ಸೀರಿಯಲ್‌ಗೆ ರೀ ಎಂಟ್ರಿ
11 hours ago
darshan 1
‘ಅಂಬಿ’ ಕನ್ವರ್ ಲಾಲ್ ಲುಕ್‌ನಲ್ಲಿ ಬಂದ ದರ್ಶನ್- ‘ದ ಡೆವಿಲ್’ ಪೋಸ್ಟರ್ ಔಟ್
11 hours ago
disha patani 3
ಹಾಲಿವುಡ್‌ನತ್ತ ಹೊರಟ ಬಾಲಿವುಡ್ ಬೋಲ್ಡ್ ಬ್ಯೂಟಿ ದಿಶಾ ಪಟಾನಿ!
13 hours ago

You Might Also Like

Train
Bengaluru City

ಮಳೆ ಅಬ್ಬರ; 5 ತಿಂಗಳು ಬೆಂಗಳೂರು, ಮಂಗಳೂರು ರೈಲು ಸಂಚಾರ ಸ್ಥಗಿತ

Public TV
By Public TV
7 hours ago
D.K Shivakumar 2
Bengaluru City

ದ್ವೇಷ ಭಾಷಣ ಯಾರೇ ಮಾಡಿದ್ರೂ ಕಠಿಣ ಕ್ರಮ – ಸಿಎಂ ಸಿದ್ದರಾಮಯ್ಯ

Public TV
By Public TV
7 hours ago
mahesh joshi
Bengaluru City

ಮಹೇಶ್ ಜೋಶಿಗೆ ರಾಜ್ಯ ಸಚಿವ ಸ್ಥಾನಮಾನ ಸವಲತ್ತು ಹಿಂಪಡೆದ ಸರ್ಕಾರ

Public TV
By Public TV
7 hours ago
CDS Anil Chauhan
Latest

ಪಾಕ್ ದಾಳಿಯಿಂದ ನಮ್ಮ ಫೈಟರ್ ಜೆಟ್‌ಗಳಿಗೂ ಹಾನಿ? – ಮೊದಲ ಬಾರಿಗೆ ಸಿಡಿಎಸ್ ಪ್ರತಿಕ್ರಿಯೆ ಏನು?

Public TV
By Public TV
7 hours ago
MeghaPramod 2
Bengaluru City

ಅಖಂಡ ರಾಷ್ಟ್ರ ತಪಸ್ವಿನಿ ಅಹಲ್ಯಾಬಾಯಿ ಹೋಳ್ಕರ್: ಮೇಘಾ ಪ್ರಮೋದ್

Public TV
By Public TV
7 hours ago
Saleem DGP KARNATAKA
Bengaluru City

ಮಂಡ್ಯ ಮಗು ಸಾವಿನ ಬಳಿಕ ಎಚ್ಚೆತ್ತ ಪೊಲೀಸ್‌ ಇಲಾಖೆ – ಕದ್ದು ಮುಚ್ಚಿ ಗಾಡಿ ಹಿಡಿಯದಂತೆ ಡಿಜಿ & ಐಜಿಪಿ ಆದೇಶ

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?