Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ನಾಯಿಗಳಿಗೆ ಉತ್ತರ ಕೊಡಲು ಸಾಧ್ಯನಾ?: ಎಚ್‍ಡಿಕೆ

Public TV
Last updated: October 24, 2021 3:28 pm
Public TV
Share
3 Min Read
HDK ZAMEER
SHARE

-ಜಮೀರ್‌ರನ್ನು ನಾಯಿಗೆ ಹೋಲಿಕೆ

ಮೈಸೂರು: ನಾನು ಸ್ವತಃ ದುಡಿಮೆ ಮಾಡಿ ಬದುಕು ಕಟ್ಟಿಕೊಂಡಿದ್ದಾನೆ. ಇವರಿಗೆಲ್ಲಾ ನನ್ನ ಬ್ಯಾಕ್ ಗ್ರೌಂಡ್ ಏನೂ ಗೊತ್ತಿದೆ. ಇವರೆಲ್ಲಾ ಅವತ್ತು ಎಲ್ಲಿದ್ದರು. ಆನೆ ಹೋಗುತ್ತಿದ್ದಾಗ ನಾಯಿ ಬೊಗಳಿದರೆ ಏನಾಗುತ್ತೆ? ನಾಯಿಗಳಿಗೆ ಉತ್ತರ ಕೊಡಲು ಸಾಧ್ಯನಾ? ಎಂದು ಮಾಜಿ ಸಿಎಂ ಕುಮಾರಸ್ವಾಮಿ ಶಾಸಕ ಜಮೀರ್ ಅಹ್ಮದ್‍ಗೆ ತಿರುಗೇಟು ನೀಡಿದ್ದಾರೆ.

KUMARSWAMY 2

ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆನೆ ಹೋಗುತ್ತಿದ್ದರೆ ನಾಯಿ ಬೊಗಳಿದರೆ ಏನಾಗುತ್ತದೆ? ಏನು ಆಗಲ್ಲ. ಆನೆ ದಾರಿ ಆನೆಗೆ. ಜಮೀರ್ ಟೀಕೆಗೆ ಉತ್ತರ ಕೊಡಲು ಅನ್ ಫಿಟ್ ಎಂದು ಜಮೀರ್‌ರನ್ನು ನಾಯಿಗೆ ಹೋಲಿಸಿದ್ದಾರೆ. ಇದನ್ನೂ ಓದಿ: 14 ವರ್ಷದ ಬಳಿಕ ಬೆಂಕಿಪೊಟ್ಟಣದ ಬೆಲೆ ಏರಿಕೆ

KUMARAWAMY

ಓದುವಾಗ ಕಸದ ಟೆಂಡರ್ ಪಡೆದು ದುಡಿಮೆ ಮಾಡುತ್ತಿದ್ದೆ. ಚಿತ್ರದ ಹಂಚಿಕೆದಾರನಾಗಿ ದುಡಿಮೆ ಮಾಡಿದ್ದೇನೆ. ಬಡ್ಡಿಗೆ ದುಡ್ಡು ಪಡೆದು ಚಿತ್ರ ಪಡೆದು ಸಿನಿಮಾ ಹಂಚಿಕೆ ಮಾಡುತ್ತಿದ್ದೆ. ದೇವೇಗೌಡರ ಹೆಸರಿನಿಂದ ನೂರು ಪಟ್ಟು ಹಣ ಸಂಪಾದಿಸಬಹುದಿತ್ತು. ನಾನು ಆ ಕೆಲಸ ಮಾಡಲಿಲ್ಲ ಎಂದರು. ಇದನ್ನೂ ಓದಿ: ಕುಮಾರಸ್ವಾಮಿ ಬ್ರದರ್, ಬ್ರದರ್‌ ಅಂತ ಕತ್ತು ಕೊಯ್ಯೋದು: ಜಮೀರ್ ಅಹ್ಮದ್

ZAMEER 2 1

ವಿಧಾನಸೌಧದಲ್ಲಿ ಯಾವ ಕೆಲಸ ಆಗುತ್ತಿಲ್ಲ. ಎಲ್ಲರೂ ಉಪ ಚುನಾವಣೆಯಲ್ಲಿ ತೊಡಗಿದ್ದಾರೆ. ಜನರ ಸಮಸ್ಯೆ ಮರೆತು ಎಲ್ಲಾ ಮಂತ್ರಿಗಳನ್ನು ಚುನಾವಣೆಗೆ ನಿಯೋಜಿಸಿದ್ದಾರೆ ಎಂದು ಸರ್ಕಾರದ ವಿರುದ್ಧ ಗುಡುಗಿದರು. ಜೆಡಿಎಸ್‍ನಲ್ಲಿ ದೊಡ್ಡ ನಾಯಕರಿಲ್ಲ. ನಮ್ಮಲ್ಲಿ ಕಾರ್ಯಕರ್ತರೆ ನಾಯಕರು. ನಾಳೆ ಪುನಃ ಹಾನಗಲ್, ಸಿಂಧಗಿಗೆ ಹೋಗುತ್ತೇನೆ. ಕಾಂಗ್ರೆಸ್ ಜೊತೆ ಸರ್ಕಾರ ಮಾಡಿದ ಪ್ರತಿಫಲವಾಗಿ ಜೆಡಿಎಸ್ ನೆಲಕಚ್ಚಿತು. ನಮ್ಮ ಪಕ್ಷಕ್ಕೆ ದೊಡ್ಡ ಅನಾಹುತಗಳೇ ಆದವು ಎಂದರು.

CONGRESS JDS

20 ಬೈ ಎಲೆಕ್ಷನ್ ನಡೆದಿವೆ. ಎಲ್ಲದರಲ್ಲೂ ಪಕ್ಷ ಸೋತಿದೆ. ಇದಕ್ಕೆ ಕಾರಣ ಕಾಂಗ್ರೆಸ್ ಜೊತೆ ನಾನು ಸರ್ಕಾರ ಮಾಡಿದ್ದು, ನಮ್ಮ ಭದ್ರಕೋಟೆಯಂತಾ ಕ್ಷೇತ್ರಗಳಲ್ಲಿ ಜೆಡಿಎಸ್ ಸೋತಿದೆ. ನಾನು ಈಗ ತಳ ಮಟ್ಟದಿಂದ ಪಕ್ಷ ಕಟ್ಟಬೇಕಿದೆ. ನೂರಕ್ಕೆ ನೂರು ಶೌಚಾಲಯ ಕಟ್ಟಿದ್ದೇವೆ ಅಂತಾ ನಮ್ಮ ಸರ್ಕಾರ ದಲ್ಲಿ ಸಚಿವರಾಗಿದ್ದ ಕೃಷ್ಣಬೈರೇಗೌಡ ನನ್ನ ಬಳಿಯೆ ಹೇಳಿದ್ದರು. ಆದರೆ, ಸಿಂಧಗಿ, ಹಾನಗಲ್ ನಲ್ಲಿ ಇನ್ನು ಬಯಲು ಶೌಚಾಲಯ ಇದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಠಾಣೆ ಮೆಟ್ಟಿಲೇರಿದ ಕಸ ಫೈಟ್ – ಪ್ರೊಡ್ಯೂಸರ್ ಪುತ್ರ, ಪತ್ನಿ ವಿರುದ್ಧ FIR

Siddaramaiah Bagalkote

ನಾನು ರೈತರ ಸಾಲ ಮನ್ನಾ ಮಾಡಿದ್ದಕ್ಕೆ ಕಾಂಗ್ರೆಸ್‍ನ ಬೆಂಬಲ ಇರಲಿಲ್ಲ. ಕಾಂಗ್ರೆಸ್ ನಾಯಕರು ಹೇಳಿದ್ದು ತಮ್ಮ ಕಾರ್ಯಕ್ರಮ ನಿಲ್ಲಿಸಬಾರದು ಅಂತಾ ಹೇಳಿದ್ದರು ಅಷ್ಟೇ. ಕಳೆದ 12 ವರ್ಷಗಳಲ್ಲಿ ನನಗೆ ಆಗಿರೋ ಅವಮಾನಗಳು ನನಗೆ ಗೊತ್ತಿದೆ. ಇದನ್ನೆಲ್ಲಾ ಮೆಟ್ಟಿ ನಿಂತು ಪಕ್ಷ ಕಟ್ಟುತ್ತಿದ್ದೇನೆ. ಸ್ವತಂತ್ರವಾಗಿ ಅಧಿಕಾರ ಪಡೆಯಲು ಎಲ್ಲಾ ಪ್ರಯತ್ನ ಮಾಡುತ್ತಿದ್ದೇನೆ. ನನಗೆ ಆದ ಅವಮಾನಗಳಿಗೆ ಉತ್ತರ ಮುಂದಿನ ಚುನಾವಣೆಯ ಫಲಿತಾಂಶ. ಆಗ ನನ್ನಿಂದ ದೂರವಾದವರೂ ಮತ್ತೆ ಬರಬಹುದು ಎಂದು ಭವಿಷ್ಯ ನುಡಿದರು.

ಜೆಡಿಎಸ್ ಅಂದರೆ ಜೆಡಿಕುಟುಂಬ ಅಂತಾ ಸಿದ್ದರಾಮಯ್ಯ ಟೀಕಿಸಿದ್ದಾರೆ. ಸಿದ್ದರಾಮಯ್ಯ ಯಾವತ್ತೂ ಪಕ್ಷ ಕಟ್ಟಲಿಲ್ಲ. ನಾವು ವೇದಿಕೆ ರೆಡಿ ಮಾಡುತ್ತಿದ್ದೆವು. ಇವರು ಬಂದು ಭಾಷಣ ಮಾಡುತ್ತಿದ್ದರು. ಬ್ಯಾನರ್‍ನಲ್ಲಿ ಫೋಟೋ ಇಲ್ಲ ಅಂತಾ ಒಂದು ಕಾರ್ಯಕ್ರಮಕ್ಕೆ ಬರಲಿಲ್ಲ. ದೇವೇಗೌಡರು ಪಕ್ಕದಲ್ಲಿ ಸಿದ್ದರಾಮಯ್ಯ ಕೂತು ಕಾಲು ಮೇಲೆ ಹಾಕಿಕೊಂಡು ಕಾಲಲ್ಲಿ ದೇವೇಗೌಡರಿಗೆ ಒದ್ದು ಕೊಂಡು ಕುಳಿತು ಕೊಳ್ಳುತ್ತಿದ್ದರು. ಇದನ್ನು ನಾವು ವೇದಿಕೆ ಕೆಳಗೆ ಕುಳಿತು ನೋಡುತ್ತಿದ್ದೇವೆ. ನೀವು ಯಾಕೆ ನಿಮ್ಮ ಮಗನನ್ನು ವರುಣಾಗೆ ತಂದು ಎಲೆಕ್ಷನ್‍ಗೆ ನಿಲ್ಲಿಸಿದ್ದಿರಿ? ಇದು ಫ್ಯಾಮಿಲಿ ಪಾಲಿಟಿಕ್ಸ್ ಅಲ್ವಾ? ವರುಣಾದಲ್ಲಿ ನಿಮ್ಮ ಪಕ್ಷಕ್ಕೆ ದುಡಿದ ಮುಖಂಡರು ಇರಲಿಲ್ವಾ? ಎಲೆಕ್ಷನ್‍ಗೆ ನಿಲ್ಲಿಸೋಕೆ ಎಂದು ಪ್ರಶ್ನಿಸಿದ್ದಾರೆ.

TAGGED:congressdevegowdajdsKumaraswamyPublic TVsiddaramaiahzameer ahmedಕಾಂಗ್ರೆಸ್ಕುಮಾರಸ್ವಾಮಿಜಮೀರ್ ಅಹ್ಮದ್ದೇವೇಗೌಡಪಬ್ಲಿಕ್ ಟಿವಿಸರ್ಕಾರಸಿದ್ದರಾಮಯ್ಯ
Share This Article
Facebook Whatsapp Whatsapp Telegram

You Might Also Like

Iran
Bengaluru City

ಇರಾನ್‌ನಲ್ಲಿ ಸಿಲುಕಿದ್ದಾರೆ ಕರ್ನಾಟಕದ 9 ವಿದ್ಯಾರ್ಥಿಗಳು – ಭಾರತಕ್ಕೆ ಕರೆತರುವಂತೆ ಮನವಿ

Public TV
By Public TV
7 hours ago
flap adjustment failure British Airways flight from London to Chennai returns to Heathrow Airport
Latest

ಚೆನ್ನೈಗೆ ಹೊರಟಿದ್ದ ಬ್ರಿಟಿಷ್ ಏರ್‌ವೇಸ್‌ ಡ್ರೀಮ್‌ಲೈನರ್‌ನಲ್ಲಿ ತಾಂತ್ರಿಕ ದೋಷ – ಮರಳಿ ಲಂಡನ್‌ನಲ್ಲಿ ಲ್ಯಾಂಡಿಂಗ್‌!

Public TV
By Public TV
7 hours ago
01 8
Big Bulletin

ಬಿಗ್‌ ಬುಲೆಟಿನ್‌ 15 June 2025 ಭಾಗ – 1

Public TV
By Public TV
7 hours ago
02 10
Big Bulletin

ಬಿಗ್‌ ಬುಲೆಟಿನ್‌ 15 June 2025 ಭಾಗ – 2

Public TV
By Public TV
7 hours ago
How 2 Brothers Duped 70000 People Of Rs 2700 Crore Over Smart City
Crime

ಸ್ಮಾರ್ಟ್‌ಸಿಟಿ ಹೆಸರಲ್ಲಿ 70 ಸಾವಿರ ಜನರಿಗೆ 2,676 ಕೋಟಿ ನಾಮ – ಕಳ್ಳ ಸಹೋದರರು ಅರೆಸ್ಟ್‌!

Public TV
By Public TV
7 hours ago
Karnataka placed first in country for highest wind power capacity Karnataka overtakes Gujarat to take first place Pralhad Joshi KJ George 2
Bengaluru City

ಅಧಿಕ ಪವನ ವಿದ್ಯುತ್‌ ಸಾಮರ್ಥ್ಯ – ಗುಜರಾತ್‌ ಹಿಂದಿಕ್ಕಿ ಕರ್ನಾಟಕಕ್ಕೆ ಪ್ರಥಮ ಸ್ಥಾನ

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?