Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಂತಿ ಮೇಲಿಂದನೇ ಪ್ರವಾಹ ಪೀಡಿತರ ಕಡೆಗೂ ನೋಡಿ: ಬಿಎಸ್‍ವೈಗೆ ಹೆಚ್‍ಡಿಕೆ ಟಾಂಗ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ತಂತಿ ಮೇಲಿಂದನೇ ಪ್ರವಾಹ ಪೀಡಿತರ ಕಡೆಗೂ ನೋಡಿ: ಬಿಎಸ್‍ವೈಗೆ ಹೆಚ್‍ಡಿಕೆ ಟಾಂಗ್

Bengaluru City

ತಂತಿ ಮೇಲಿಂದನೇ ಪ್ರವಾಹ ಪೀಡಿತರ ಕಡೆಗೂ ನೋಡಿ: ಬಿಎಸ್‍ವೈಗೆ ಹೆಚ್‍ಡಿಕೆ ಟಾಂಗ್

Public TV
Last updated: September 30, 2019 2:52 pm
Public TV
Share
2 Min Read
BSY HDK
SHARE

ಬೆಂಗಳೂರು: ತಂತಿ ಮೇಲಿಂದನೇ ಪ್ರವಾಹ ಪೀಡಿತ ಪ್ರದೇಶದಲ್ಲಿರುವ ಜನರ ಕಡೆಗೂ ನೋಡಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ಹಾಲಿ ಸಿಎಂ ಯಡಿಯೂರಪ್ಪ ಅವರ ಕಾಲೆಳೆದಿದ್ದಾರೆ.

ರಾಜ್ಯದ ಪ್ರವಾಹ ಪೀಡಿತರಿಗೆ ಸರಿಯಾಗಿ ನೆರವು ನೀಡಿದ ಸರ್ಕಾರವನ್ನು ಹೆಚ್‍ಡಿ ಕುಮಾರಸ್ವಾಮಿ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. ಯಡಿಯೂರಪ್ಪನವರೇ ತಂತಿ ಮೇಲಿಂದನೇ ಪ್ರವಾಹ ಪೀಡಿತ ಪ್ರದೇಶದಲ್ಲಿರುವ ಜನರ ಕಡೆಗೂ ನೋಡಿ. ಜನರ ಸಮಸ್ಯೆ ಬಗೆಹರಿಸಲು ಆಗದಿದ್ದರೆ ಜನರೇ ನಿಮ್ಮನ್ನು ‘ತಂತಿ’ ಮೇಲಿನಿಂದ ಇಳಿಸುತ್ತಾರೆ ಎಂದು ಟಾಂಗ್ ಕೊಟ್ಟಿದ್ದಾರೆ.

ಅತೃಪ್ತ ಶಾಸಕರನ್ನು‌ ಅಡ್ಡ ದಾರಿಯಲ್ಲಿ ತೃಪ್ತಿಪಡಿಸಿ CM ‌ಪದವಿಗೆ ಏರಿದ ಯಡಿಯೂರಪ್ಪನವರೇ ತಂತಿ‌ ಮೇಲಿಂದನೇ ಪ್ರವಾಹ ಪೀಡಿತ ಪ್ರದೇಶದಲ್ಲಿರುವ ಜನರ ಕಡೆಗೂ ನೋಡಿ‌. ಮನೆ ಮಠ ಕಳೆದುಕೊಂಡು ‌ಬೀದಿಗೆ ಬಿದ್ದಿರುವ ಅವರ ಬದುಕನ್ನು ನಿಮ್ಮ ಸರ್ಕಾರಕ್ಕೆ ‌ಕಟ್ಟಿ ಕೊಡೋಕೆ ಸಾಧ್ಯವಾಗದಿದ್ದರೆ‌, ಜನರೇ ನಿಮ್ಮನ್ನು 'ತಂತಿ‌' ಮೇಲಿಂದ ಇಳಿಸುತ್ತಾರೆ.

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) September 30, 2019

ಟ್ವೀಟ್‍ನಲ್ಲಿ ಏನಿದೆ?
ಅತೃಪ್ತ ಶಾಸಕರನ್ನು ಅಡ್ಡ ದಾರಿಯಲ್ಲಿ ತೃಪ್ತಿಪಡಿಸಿ ಸಿಎಂ ಪದವಿಗೆ ಏರಿದ ಯಡಿಯೂರಪ್ಪನವರೇ ತಂತಿ ಮೇಲಿಂದನೇ ಪ್ರವಾಹ ಪೀಡಿತ ಪ್ರದೇಶದಲ್ಲಿರುವ ಜನರ ಕಡೆಗೂ ನೋಡಿ. ಮನೆ ಮಠ ಕಳೆದುಕೊಂಡು ಬೀದಿಗೆ ಬಿದ್ದಿರುವ ಅವರ ಬದುಕನ್ನು ನಿಮ್ಮ ಸರ್ಕಾರಕ್ಕೆ ಕಟ್ಟಿ ಕೊಡೋಕೆ ಸಾಧ್ಯವಾಗದಿದ್ದರೆ, ಜನರೇ ನಿಮ್ಮನ್ನು ‘ತಂತಿ’ ಮೇಲಿಂದ ಇಳಿಸುತ್ತಾರೆ ಎಂದು ವ್ಯಂಗ್ಯವಾಗಿ ಬರೆದು ಟ್ವೀಟ್ ಮಾಡಿದ್ದಾರೆ.

ನಾನು ಒಂದು ರೀತಿ ತಂತಿ ಮೇಲೆ ನಡೆಯುತ್ತಿದ್ದೇನೆ, ಯಾವುದೇ ರೀತಿಯ ನಿರ್ಧಾರ ತೆಗೆದುಕೊಳ್ಳಬೇಕಾದಲ್ಲಿ ಹತ್ತಾರು ಸಲ ವಿಚಾರ ಮಾಡಬೇಕಾಗಿದೆ. ನಿರ್ಧಾರ ತೆಗೆದುಕೊಳ್ಳುವಾಗ ಅದು ಬೇರೆ ಸಮಾಜದ ಮೇಲೆ ಹೇಗೆ ಪರಿಣಾಮ ಎನಾಗುತ್ತದೆ ಎಂಬುದನ್ನೂ ಚಿಂತನೆ ಮಾಡಬೇಕಾಗಿದೆ ಎಂದು ದಾವಣಗೆರೆಯಲ್ಲಿ ಭಾನುವಾರ ಯಡಿಯೂರಪ್ಪ ಭಾವನಾತ್ಮಕವಾಗಿ ಹೇಳಿಕೆ ನೀಡಿದ್ದರು. ಈ ಹೇಳಿಕೆ ಸದ್ಯ ರಾಜಕೀಯ ವಲಯದಲ್ಲಿ ಭಾರೀ ಸದ್ದು ಮಾಡುತ್ತಿದ್ದು, ವಿಪಕ್ಷ ನಾಯಕರು ತಾ ಮುಂದು, ನಾ ಮುಂದು ಎಂದು ಬಿಎಸ್‍ವೈ ಹೇಳಿಕೆಗೆ ಟೀಕಿಸುತ್ತಿದ್ದಾರೆ.

ಪ್ರವಾಹದಿಂದ ಅತಿ ಹೆಚ್ಚು ಹಾನಿಗೀಡಾಗಿರುವುದು ಬೆಳಗಾವಿ ಜಿಲ್ಲೆ, ನಂತರ ಬಾಗಲಕೋಟೆ, ರಾಯಚೂರು, ಗದಗ ಹೀಗೆ ಸಾಕಷ್ಟು ನಷ್ಟಕ್ಕೆ ಈಡಾಗಿವೆ ಪ್ರತಿ ತಿಂಗಳು ಸಂತ್ರಸ್ತರಿಗೆ ಮನೆ ಬಾಡಿಗೆ ರೂಪದಲ್ಲಿ ರೂ.5000 ಕೊಡಲಾಗುತ್ತಿದೆ. ಹಳ್ಳಿಗಳಲ್ಲಿ ಮನೆ ಬಾಡಿಗೆಗೆ ಸಿಗುತ್ತದೆಯೇ? ಮನೆ ಕಳೆದುಕೊಂಡವರು ಮುಂದಿನ ಹತ್ತು ತಿಂಗಳು ಎಲ್ಲಿ ವಾಸಿಸಬೇಕು?

— Siddaramaiah (@siddaramaiah) September 30, 2019

ಬಿಎಸ್‍ವೈ ಹೇಳಿಕೆ ಸಿದ್ದರಾಮಯ್ಯ ಅವರು ಕೂಡ ಟಾಂಗ್ ಕೊಟ್ಟಿದ್ದರು, ಸಿಎಂ ಯಡಿಯೂರಪ್ಪ ತಂತಿ ಮೇಲೆ ಯಾಕೆ ನಡೆಯಬೇಕು. ರಾಜಿನಾಮೆ ಕೊಟ್ಟು ಸಿಎಂ ಸ್ಥಾನದಿಂದ ಕೆಳಗೆ ಇಳಿಯಲಿ. ತಂತಿ ಮೇಲೆ ನಡೆದು ಬಿದ್ದುಬಿಟ್ಟಾರು. ಯಡಿಯೂರಪ್ಪ ವೀಕ್ ಚೀಫ್‍ಮಿನಿಸ್ಟರ್, ಯಡಿಯೂರಪ್ಪ ಅವರಿಗೆ ಪಕ್ಷದವರೇ ತುಂಬಾ ತೊಂದರೆ ಕೊಡುತ್ತಿದ್ದಾರೆ. ಅವರು ರೆಕ್ಕೆ ಪುಕ್ಕಗಳು ಕಟ್ ಮಾಡಿದ್ದಾರೆ. ಅಮಿತ್ ಶಾ, ಮೋದಿ ಬಳಿ ಯಡಿಯೂರಪ್ಪಗೆ ಮಾತನಾಡುವ ಶಕ್ತಿಯಿಲ್ಲ. ನೆರೆ ಪ್ರವಾಹ ಪರಿಹಾರ ಕೇಂದ್ರದಲ್ಲಿ ಕೇಳಲು ಧೈರ್ಯವಿಲ್ಲ. ಬಿಜೆಪಿಗೆ 103 ಸೀಟ್‍ಗಳು ಇವೆ. ಹೀಗಾಗಿ ಬಿಜೆಪಿ ಸರ್ಕಾರ ಪತನವಾಗುತ್ತೆ. ನಮ್ಮ ಶಾಸಕರಿಗೆ ಆಸೆ ತೋರಿಸಿ ಅಧಿಕಾರಕ್ಕೆ ಬಂದಿದ್ದಾರೆ. ಮಧ್ಯಂತರ ಚುನಾವಣೆ ಬರುತ್ತೆ ಆದರೆ ಜೆಡಿಎಸ್ ಬಿಜೆಪಿ ಜೊತೆಗೆ ಹೋಗುವುದಿಲ್ಲ ಎಂದು ಮಾತಿನ ಚಾಟಿ ಬೀಸಿದ್ದರು.

ಚಂದ್ರಯಾನ-2 ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಇಳಿಯುವ ದಿನ ಬೆಂಗಳೂರಿಗೆ ಆಗಮಿಸಿದ್ದ ನರೇಂದ್ರ ಮೋದಿಯವರನ್ನು ಭೇಟಿಯಾಗಲು ಅವಕಾಶ ನೀಡುವಂತೆ ಕಾಂಗ್ರೆಸ್ ಪಕ್ಷದ ವತಿಯಿಂದ ಪತ್ರ ಬರೆದಿದ್ದೆವು, ಆದರೆ ಭೇಟಿಗೆ ಅವಕಾಶ ನೀಡಲಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪನವರಿಗೂ ಮೋದಿಯವರ ಬಳಿ ಮಾತನಾಡುವ ಧೈರ್ಯವಿಲ್ಲ.
ರಾಜ್ಯದ ಸಮಸ್ಯೆ ಬಗೆಹರಿಯುವುದು ಹೇಗೆ?

— Siddaramaiah (@siddaramaiah) September 30, 2019

ಈ ಟೀಕೆಗಳ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಯಡಿಯೂರಪ್ಪ ಅವರು, ತಂತಿ ಮೇಲಿನ ನಡಿಗೆ ಕುರಿತ ನನ್ನ ಹೇಳಿಕೆಗೆ ಅಪಾರ್ಥ ಕಲ್ಪಿಸುವ ಅಗತ್ಯವಿಲ್ಲ. ಸೀಮಿತ ಸಂಪನ್ಮೂಲವನ್ನೆಲ್ಲಾ ಸಮಾಜ ಮತ್ತು ರಾಜ್ಯದ ಅಭಿವೃದ್ಧಿಗೆ ಬಳಸಬೇಕಿದೆ. ಹೀಗಾಗಿ ಹೆಚ್ಚಿನ ಅನುದಾನವನ್ನು ನೀಡುವುದು ಕಷ್ಟಸಾಧ್ಯ. ಅದನ್ನೇ ಹೇಳಿದ್ದೇನೆ ಅಷ್ಟೇ ಎಂದು ಸ್ಪಷ್ಟಪಡಿಸಿದರು.

TAGGED:bengaluruFlood victimsKumaraswamyPublic TVsiddaramaiahYediyurappaಕುಮಾರಸ್ವಾಮಿಪಬ್ಲಿಕ್ ಟಿವಿಪ್ರವಾಹ ಸಂತ್ರಸ್ತರುಬೆಂಗಳೂರುಯಡಿಯೂರಪ್ಪಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood
ranveer singh deepika padukone 2
ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌
Bollywood Cinema Crime Latest Top Stories
Gilli
ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ
Cinema Latest Sandalwood Top Stories

You Might Also Like

Hardeep Singh Puri e1632403467811
Latest

ನಾನು 3-4 ಬಾರಿ ಜೆಫ್ರಿ ಎಪ್ಸ್ಟೀನ್‌ನ್ನು ಭೇಟಿಯಾಗಿದ್ದೆ – ಕೇಂದ್ರ ಸಚಿವ ಹರ್ದೀಪ್‌ ಪುರಿ

Public TV
By Public TV
2 minutes ago
h.d.deve gowda
Latest

ಕೈಗಾರಿಕಾ ಕಾರಿಡಾರ್; ಬೆಂಗಳೂರಿನಿಂದ ಮಂಗಳೂರಿಗೆ ವಿಸ್ತರಿಸಲು ಹೆಚ್.ಡಿ.ದೇವೇಗೌಡ ಸಲಹೆ

Public TV
By Public TV
18 minutes ago
Eshwar Khandre
Bengaluru City

ಎನ್.ಎಂ.ಡಿ.ಸಿ ಅಕ್ರಮ ಅದಿರು ರವಾನೆ ತನಿಖೆಗೆ ಈಶ್ವರ್ ಖಂಡ್ರೆ ಆದೇಶ

Public TV
By Public TV
47 minutes ago
love jihad mangaluru
Dakshina Kannada

ಕರಾವಳಿಯಲ್ಲಿ ಮತ್ತೆ ಲವ್ ಜಿಹಾದ್ ಆರೋಪ; ಯುವಕನ ಜೊತೆ ಪರಾರಿಯದ ಕೇರಳ ಯುವತಿ

Public TV
By Public TV
53 minutes ago
rahul gandhi kiren rijiju
Latest

ರಾಹುಲ್ ಗಾಂಧಿ ಭಾಷಣದ ವಿರುದ್ಧ ಹಕ್ಕುಚ್ಯುತಿ ಮಂಡಿಸಲು ಬಿಜೆಪಿ ನಿರ್ಧಾರ

Public TV
By Public TV
2 hours ago
BD Bhukanth
Bengaluru City

ಬಿಜೆಪಿ ಕಾರ್ಯಕರ್ತನಿಗೆ ನೀಡಿದ್ದ ರಾಜ್ಯ ಸಚಿವ ಸ್ಥಾನ ಹಿಂಪಡೆದ ಸರ್ಕಾರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?