Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರ್ನಾಟಕ ಬಂದ್‌ನಿಂದ ಕನ್ನಡಿಗರಿಗೆ ಕಷ್ಟ: ಎಚ್‌ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕರ್ನಾಟಕ ಬಂದ್‌ನಿಂದ ಕನ್ನಡಿಗರಿಗೆ ಕಷ್ಟ: ಎಚ್‌ಡಿಕೆ

Districts

ಕರ್ನಾಟಕ ಬಂದ್‌ನಿಂದ ಕನ್ನಡಿಗರಿಗೆ ಕಷ್ಟ: ಎಚ್‌ಡಿಕೆ

Public TV
Last updated: December 25, 2021 7:35 pm
Public TV
Share
2 Min Read
hd kumaraswamy 1 1
SHARE

ರಾಮನಗರ: ಬೆಳಗಾವಿಯಲ್ಲಿ ಪುಂಡಾಟಿಕೆ ನಡೆಸಿದ ಎಂಇಎಸ್ ಸಂಘಟನೆ ನಿಷೇಧಕ್ಕೆ ವಿವಿಧ ಸಂಘಟನೆಗಳು ಕರೆ ನೀಡಿದ ಕರ್ನಾಟಕ ಬಂದ್‌ನಿಂದ ರಾಜ್ಯದ ಜನತೆಗೆ ತೊಂದರೆ ಆಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ. 31ಕ್ಕೆ ಕರ್ನಾಟಕ ಬಂದ್ ಮಾಡುವುದಕ್ಕೆ ವಿವಿಧ ಸಂಘಟನೆಗಳು ಕರೆ ನೀಡಿದೆ. ಈ ಬಂದ್ ಕರೆಯಿಂದ ಮಹಾರಾಷ್ಟ್ರಕ್ಕೆ ತೊಂದರೆ ಇಲ್ಲ. ರಾಜ್ಯದ ಜನರಿಗೆ ತೊಂದರೆ ಆಗುತ್ತದೆ ಎಂದು ತಿಳಿಸಿದರು.

HD Kumaraswamy at Bidadi 1

ಎಂಇಎಸ್ ಸೇರಿದಂತೆ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ರಾಜ್ಯ ಸರಕಾರ ಮುಲಾಜಿಲ್ಲದೆ ಮುಂದಾಗಬೇಕು. ಕಠಿಣ ಕ್ರಮ ತೆಗೆದುಕೊಳ್ಳುವುದು ಸರ್ಕಾರದ ಜವಾಬ್ದಾರಿಯಾಗಿದೆ. ಆದ್ದರಿಂದ ಕಾನೂನು ವ್ಯಾಪ್ತಿಯಲ್ಲಿ ಕ್ರಮಕ್ಕೆ ಸರ್ಕಾರ ಮೀನಮೇಷ ಇಲ್ಲದೇ ಮುಂದಾಗಬೇಕು. ಬಂದ್ ಘೋಷಣೆಯಿಂದ ನಮ್ಮ ಜನರಿಗೆ ತೊಂದರೆ ಆಗುತ್ತದೆ. ಸಣ್ಣಪುಟ್ಟ ವ್ಯಾಪಾರಿಗಳಿಗೆ, ಕೂಲಿ ಕೆಲಸದವರಿಗೆ ಆಗುವ ಕಷ್ಟದ ಬಗ್ಗೆ ಚಿಂತಿಸಬೇಕು. ಬಂದ್‌ಗೆ ಕರೆ ನೀಡಿದವರು ಕೂಡ ಈ ಬಗ್ಗೆ ಯೋಚಿಸಬೇಕು ಎಂದರು.

MES 3

ಬಂದ್‌ನಿಂದ ಕನ್ನಡಿಗರಿಗೆ ಬಹಳ ಅನಾನುಕೂಲವೇ ಆಗುತ್ತದೆ. ಹೋರಾಟಗಾರರು ಸರ್ಕಾರದ ಮೇಲೆ ಒತ್ತಡ ಹೇರಬೇಕು. ಕನ್ನಡ ದ್ರೋಹಿಗಳನ್ನು ಹತ್ತಿಕ್ಕಲು ಏನು ಬೇಕೋ ಆ ಕ್ರಮ ಕೈಗೊಳ್ಳಲು ಒತ್ತಡ ಹೇರಬೇಕು ಎಂದು ಸಲಹೆ ಮಾಡಿದರು.

ಎಂಇಎಸ್ ಸಂಘಟನೆಯನ್ನು ಕಾನೂನಾತ್ಮಕವಾಗಿ ನಿಷೇಧ ಮಾಡಬೇಕು. ಸರಿಯಾದ ತೀರ್ಮಾನ ಮಾಡಬೇಕು. ಕೋರ್ಟ್ ಗೆ ಹೋಗಿ ತಡೆ ತರುವಂತೆ ನಿಷೇಧ ಹೇರಬಾರದು. ಸರ್ಕಾರ ಈ ಬಗ್ಗೆ ಯೋಚಿಸಿ ತೀರ್ಮಾನ ತೆಗೆದುಕೊಳ್ಳಲಿ ಎಂದು ಅವರು ಸರಕಾರಕ್ಕೆ ಕಿವಿಮಾತು ಹೇಳಿದರು. ಇದನ್ನೂ ಓದಿ: ಜಾತ್ರೆ ಮಾಡೋಕೆ ಅಧಿವೇಶನ ಮಾಡುವುದು ಬೇಡ: ಯತ್ನಾಳ್

ckb nikhil kumaraswamy 2

ಪಕ್ಷದ ಯುವ ಜನತಾದಳದ ಅಧ್ಯಕ್ಷರಾದ ನಿಖಿಲ್ ಸಹ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಬಂದ್‌ನಿಂದ ಏನು ಪ್ರಯೋಜನ ಎಂದು ಪ್ರಶ್ನೆ ಮಾಡಿದ್ದಾರೆ. ಹೋರಾಟಗಾರರು ಒಮ್ಮೆ ಈ ಬಗ್ಗೆ ಆಲೋಚನೆ ಮಾಡಲಿ ಎಂದರು.

ಬೆಳಗಾವಿ ಕಲಾಪ ವ್ಯರ್ಥವಾಗಿದೆ: ನಾಡಿನ ಜನ ಎದುರಿಸುತ್ತಿರುವ ಸಮಸ್ಯೆಗಳು ಸೇರಿದಂತೆ ಉತ್ತರ ಕರ್ನಾಟಕದ ಜನ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿ ಚರ್ಚೆ ನಡೆಯಲಿಲ್ಲ. ಸದನ ಕಲಾಪವನ್ನು ಸಂಪೂರ್ಣ ವ್ಯರ್ಥ ಮಾಡಿದ್ದಾರೆ. ಅದರಲ್ಲೂ ಮೊದಲ 5 ದಿನದ ಕಲಾಪ ಸಂಪೂರ್ಣ ವ್ಯರ್ಥವಾಗಿದೆ ಎಂದು ಕಿಡಿ ಕಾರಿದರು. ಇದನ್ನೂ ಓದಿ: ಕರ್ನಾಟಕದಲ್ಲಿ ಮತ್ತೆ ನೈಟ್ ಕರ್ಫ್ಯೂಗೆ ಚಿಂತನೆ

belagavi assembly session 2021 Privilege motion against 2 police officers session 3

ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಿಲ್ಲ. ಉತ್ತರ ಕರ್ನಾಟಕ ಸಮಸ್ಯೆ ಬಗ್ಗೆಯೂ ಚರ್ಚಿಸಿಲ್ಲ. ಸಂಡೂರು ತಹಶೀಲ್ದಾರ್, ಬೈರತಿ ಬಸವರಾಜ್ ಪ್ರಕರಣಗಳ ಬಗ್ಗೆ ವೃಥಾ ಚರ್ಚೆ ನಡೆಸಿದ್ದಾರೆ. ಯಾವುದಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಿತ್ತೋ ಅದಕ್ಕೆ ಪ್ರಾರಂಭಿಕ ಹಂತದಲ್ಲಿ ನೀಡಿಲ್ಲ. ಕೊನೆಯ ಎರಡು ದಿನವೆಂದು ಆಗ ಕೂಡ ಸರಿಯಾದ ಚರ್ಚೆ ನಡೆಯಲಿಲ್ಲ. ಇದನ್ನೂ ಓದಿ: ವಾಜಪೇಯಿ ಜನ್ಮ ದಿನಾಚರಣೆ ಆಚರಿಸಿದ ರಮೇಶ್ ಜಾರಕಿಹೊಳಿ

HD Kumaraswamy

ಸರ್ಕಾರದವರು ಕೊನೆಯಲ್ಲಿ ಮತಾಂತರ ವಿಚಾರ ತಂದರು. ಸದನದ ಕಲಾಪ ನಡೆಯಬೇಕೆಂಬ ಆಶಯ ಈಡೇರಲಿಲ್ಲ. ಕೆಲವರು ಈ ನಿಟ್ಟಿನಲ್ಲಿ ಯೋಚಿಸುತ್ತಾರೆ. ಆದರೆ ಅವರ ಆಶಯ ಈಡೇರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ:  ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘಕ್ಕೆ ಸಂಪೂರ್ಣ ಸಹಕಾರ ನೀಡುವೆ: ಸಿಎಂ

TAGGED:jdsKarnataka BandmesNikil kumaraswamyState Governmentಎಂಇಎಸ್ಎಚ್‍ಡಿ ಕುಮಾರಸ್ವಾಮಿಕನ್ನಡಪರ ಸಂಘಟನೆಕರ್ನಾಟಕ ಬಂದ್ಜೆಡಿಎಸ್ನಿಖಿಲ ಕುಮಾರಸ್ವಾಮಿರಾಮನಗರಸರ್ಕಾರ
Share This Article
Facebook Whatsapp Whatsapp Telegram

Cinema news

Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post
Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories

You Might Also Like

Oil
Dakshina Kannada

ಚೀನಾಗೆ ತೆರಳುತ್ತಿದ್ದ ಟ್ಯಾಂಕರ್‌ ಯೂಟರ್ನ್‌ – ಮಂಗಳೂರಿಗೆ ಬರ್ತಿದೆ 7.7 ಲಕ್ಷ ಬ್ಯಾರೆಲ್ ಕಚ್ಚಾ ತೈಲವಿರುವ ಹಡಗು

Public TV
By Public TV
5 hours ago
Lamborghini Car
Bengaluru City

ಬೆಂಗ್ಳೂರಲ್ಲಿ ಮುಂದುವರಿದ ಐಷಾರಾಮಿ ಕಾರುಗಳ ದರ್ಬಾರ್ – ರಾಜಾರೋಷವಾಗಿ ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್

Public TV
By Public TV
5 hours ago
War
Latest

ಮಧ್ಯಪ್ರಾಚ್ಯ ಬಿಕ್ಕಟ್ಟು; ಭಾರತಕ್ಕೆ ʻಕರೆಂಟ್‌ ಶಾಕ್‌ʼ ಎದುರಾಗುತ್ತಾ? – ವಿದ್ಯುತ್ ಕಾರ್ಯದರ್ಶಿ ಹೇಳಿದ್ದೇನು?

Public TV
By Public TV
5 hours ago
Randeep singh surjewala
Bagalkot

ದಾವಣಗೆರೆಯಲ್ಲಿ ಸಮರ್ಥ್‌ ಶಾಮನೂರಿಗೆ ಕಾಂಗ್ರೆಸ್‌ ಟಿಕೆಟ್‌ ಫಿಕ್ಸ್‌..?

Public TV
By Public TV
6 hours ago
Drugs Seize
Bengaluru City

ಡಿಆರ್‌ಐ ಅಧಿಕಾರಿಗಳ ಭರ್ಜರಿ ಬೇಟೆ – ಬೆಂಗಳೂರಲ್ಲಿ 9 ಕೋಟಿ‌ ಮೌಲ್ಯದ ಡ್ರಗ್ಸ್ ಜಪ್ತಿ

Public TV
By Public TV
6 hours ago
Ballary Police
Bellary

ಮಾರುಕಟ್ಟೆಗಿಂತ ಕಡಿಮೆ ಬೆಲೆಗೆ ಚಿನ್ನ ಕೊಡೋದಾಗಿ ವಂಚನೆ – 30 ಲಕ್ಷ ಪಡೆದು ಪರಾರಿಯಾಗಿದ್ದ ಆರೋಪಿಗಳು ಅರೆಸ್ಟ್

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?