Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗೋವಿಂದರಾಜ್ ವಿರುದ್ಧ ಕ್ರಮ – ಅಷ್ಟಾದ್ರೂ ಜ್ಞಾನೋದಯ ಆಗಿದ್ದಕ್ಕೆ ಸರ್ಕಾರಕ್ಕೆ ಅಭಿನಂದನೆ: ಹೆಚ್‍ಡಿಕೆ ವ್ಯಂಗ್ಯ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಗೋವಿಂದರಾಜ್ ವಿರುದ್ಧ ಕ್ರಮ – ಅಷ್ಟಾದ್ರೂ ಜ್ಞಾನೋದಯ ಆಗಿದ್ದಕ್ಕೆ ಸರ್ಕಾರಕ್ಕೆ ಅಭಿನಂದನೆ: ಹೆಚ್‍ಡಿಕೆ ವ್ಯಂಗ್ಯ

Public TV
Last updated: June 7, 2025 1:20 pm
Public TV
Share
2 Min Read
H.D Kumaraswamy
SHARE

– ನೈತಿಕತೆ ಇದ್ದರೆ ಸಿಎಂ, ಡಿಸಿಎಂ, ಪರಂ ರಾಜೀನಾಮೆ ಕೊಡಲಿ

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ (Chinnaswamy Stadium) ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಗೋವಿಂದರಾಜ್ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿದೆ. ಸರ್ಕಾರಕ್ಕೆ ಅಷ್ಟಾದ್ರೂ ಜ್ಞಾನೋದಯವಾಗಿದ್ದಕ್ಕೆ ಅಭಿನಂದನೆಗಳು ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (H.D Kumaraswamy) ಹೇಳಿದ್ದಾರೆ.

ನಗರದಲ್ಲಿ (Bengaluru) ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ, ಗೋವಿಂದರಾಜ್‍ರನ್ನು ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ಕೆಳಗಿಳಿಸಿದ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಇದೇ ವೇಳೆ, ಪೊಲೀಸ್ ಅಧಿಕಾರಿಗಳು ತಪ್ಪು ಮಾಡಿದ್ದಾರೆ ಅಂತ ಐವರನ್ನು ತರಾತುರಿಯಲ್ಲಿ ಅಮಾನತು ಮಾಡಿದ್ದು ಸರಿಯಲ್ಲ. ಅಮಾನತು ಅವಶ್ಯಕತೆ ಇರಲಿಲ್ಲ. ಸರ್ಕಾರ ಈ ರೀತಿ ತೀರ್ಮಾನ ಮಾಡಿದ್ರೆ ಅಧಿಕಾರಿಗಳು ಕೆಲಸ ಮಾಡೋಕೆ ಆಗುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಬೆಂಗಳೂರು | ಕಾಲ್ತುಳಿತದಲ್ಲಿ 11 ಜನ ಸಾವು ಪ್ರಕರಣ – ಸಿಎಂ ವಿರುದ್ಧ ರಾಜ್ಯಪಾಲರಿಗೆ ದೂರು

Chinnaswamy Stadium Stampede

ಸರ್ಕಾರದ ತಪ್ಪುಗಳನ್ನ ಮುಚ್ಚಿಕೊಳ್ಳೋಕೆ ಅಧಿಕಾರಿಗಳ ತಲೆದಂಡ ಮಾಡೋದು ಸರಿಯಲ್ಲ. ಹೀಗೆ ಮಾಡಿದ್ರೆ ಅವರು ಹೇಗೆ ಶ್ರದ್ಧೆಯಿಂದ ಕೆಲಸ ಮಾಡೋಕೆ ಸಾಧ್ಯ? ಸರ್ಕಾರ ಇದನ್ನ ಯೋಚನೆ ಮಾಡಬೇಕಿತ್ತು. ಚಿನ್ನಸ್ವಾಮಿ ಪ್ರಕರಣದಲ್ಲಿ ನಡೆದಿರೋ ವಾಸ್ತವಾಂಶಗಳೇ ಬೇರೆ ಇದೆ. ಸರ್ಕಾರ ಪಾರದರ್ಶಕವಾಗಿ ಆಡಳಿತ ಕೊಡ್ತೀವಿ. ಸತ್ಯ ನಿಷ್ಠೆಯಿಂದ ಆಡಳಿತ ಮಾಡ್ತೀವಿ ಅಂತಾರೆ. ಇಂತಹ ಸನ್ನಿವೇಶದಲ್ಲಿ ಸರ್ಕಾರ ತೆಗೆದುಕೊಂಡ ತೀರ್ಮಾನಕ್ಕೆ ಜನಾಭಿಪ್ರಾಯ ಏನು ಅಂತ ಈಗ ಗೊತ್ತಾಗ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

bengaluru stambede rcb

ಹೆಣದ ಮೇಲೆ ಬಿಜೆಪಿ-ಜೆಡಿಎಸ್ ರಾಜಕೀಯ ಮಾಡ್ತಿದೆ ಎಂಬ ಸಿಎಂ, ಡಿಸಿಎಂ ಹೇಳಿಕೆ ವಿಚಾರವಾಗಿ, ಹೆಣದ ಮೇಲೆ ರಾಜಕೀಯ ಮಾಡೋ ಅವಶ್ಯಕತೆ ನಮಗೆ ಇಲ್ಲ. ರಾಜ್‍ಕುಮಾರ್ ಘಟನೆ ಬಗ್ಗೆ ನಾನೇ ಹೇಳಿದ್ದೇನೆ. ಆ ಕೇಸಲ್ಲಿ ಅಶಾಂತಿ ವಾತಾವರಣ ಉಂಟು ಮಾಡಲು ಪ್ರಯತ್ನ ಪಟ್ಟರು, ಸೀಮೆಎಣ್ಣೆ, ಪೆಟ್ರೋಲ್ ತಂದು ಶಾಂತಿಯುತವಾಗಿ ಆಗಬೇಕಾದ ಅಂತ್ಯ ಸಂಸ್ಕಾರದಲ್ಲಿ ಅಶಾಂತಿ ಉಂಟು ಮಾಡುವ ಕೆಲಸ ಆಯ್ತು. ಈ ವೇಳೆ, ಗೋಲಿಬಾರ್ ಆಯ್ತು. ಅದರಲ್ಲಿ ಇಬ್ಬರು ಸತ್ತಿದ್ದಾರೆ. ಅದನ್ನು ನಾನು ಓಪನ್ ಆಗಿ ಹೇಳ್ತಿದ್ದೇನೆ. ಆ ಘಟನೆಗೂ ಇದಕ್ಕೂ ಯಾಕೆ ಹೋಲಿಕೆ ಮಾಡ್ತೀರಾ? ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಚಿನ್ನಸ್ವಾಮಿ ಸ್ಟೇಡಿಯಂ ಸಿಬ್ಬಂದಿಯಿಂದ ಅಭಿಮಾನಿಗಳ ಮೇಲೆ ಪೈಪ್‌ನಿಂದ ಹಲ್ಲೆ – ಬಹಳ ಭಯಾನಕವಾಗಿದೆ ಕಾಲ್ತುಳಿತದ ದೃಶ್ಯ

ಮೊದಲ ಬಾರಿಗೆ ಆಗ ಅಧಿಕಾರಕ್ಕೆ ಬಂದಿದ್ದೆ. ಅಂತಹ ದೊಡ್ಡ ವ್ಯಕ್ತಿ ನಿಧನರಾಗಿದ್ದು ಅದೇ ಮೊದಲು. ಅವತ್ತು ಮುಂಜಾಗ್ರತಾ ಕ್ರಮವನ್ನು ತೆಗೆದುಕೊಳ್ಳೋದಕ್ಕೂ ಮುನ್ನವೇ ಆಸ್ಪತ್ರೆ ಬುಲೆಟಿನ್ ಹೊರಡಿಸಿತ್ತು. ಅದಕ್ಕೆ ಹಾಗೆ ಆಯ್ತು. ಅದಕ್ಕೂ ಇದಕ್ಕೂ ಹೋಲಿಕೆ ಮಾಡಬೇಡಿ. ಇದು ಹೊಂದಾಣಿಕೆ ಆಗುವುದಿಲ್ಲ ಎಂದಿದ್ದಾರೆ.

ಕಾಲ್ತುಳಿತ ಪ್ರಕರಣದ ಸಂಪೂರ್ಣ ಜವಾಬ್ದಾರಿ ಸಿಎಂ, ಡಿಸಿಎಂ, ಗೃಹ ಸಚಿವರು ತೆಗೆದುಕೊಳ್ಳಬೇಕು. ಇದರಲ್ಲಿ 3 ಜನರದ್ದು ತಪ್ಪಿದೆ. ಏಕಾಏಕಿ 24 ಗಂಟೆ ಒಳಗೆ ಸನ್ಮಾನ ಮಾಡೋದು ಏನಿತ್ತು? ಸನ್ಮಾನವನ್ನು ಸರಿಯಾಗಿ ಮಾಡಿದ್ರಾ? ಆಟಗಾರರನ್ನ ಸರಿಯಾಗಿ ನಡೆಸಿಕೊಂಡ್ರಾ? ಬೇಕಾಬಿಟ್ಟಿ ಸನ್ಮಾನ ಮಾಡಿದ್ರಿ. ನೀವು ಕೊಟ್ಟ ಶಾಲು, ಟೋಪಿ ಎಲ್ಲಾ ಅವರು ತಗೊಂಡು ಹೋದ್ರಾ, ಬಿಸಾಕಿ ಹೋದ್ರಾ ಗೊತ್ತಿಲ್ಲ. ಇದಕ್ಕೆ ತರಾತುರಿಯಲ್ಲಿ ಕಾರ್ಯಕ್ರಮ ಬೇಕಿತ್ತಾ? ಜವಾಬ್ದಾರಿ ತಗೊಂಡೋರು ನೈತಿಕತೆ ಇದ್ದರೆ ರಾಜೀನಾಮೆ ಕೊಡಬೇಕು. ಸಿಎಂ, ಡಿಸಿಎಂ, ಗೃಹ ಸಚಿವರು ನೈತಿಕತೆ ಇದ್ದರೆ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: Chinnaswamy Stampede – ಇಂದಿನಿಂದ ಸಿಐಡಿ ತನಿಖೆ ಆರಂಭ

Share This Article
Facebook Whatsapp Whatsapp Telegram
Previous Article siddaramaiah 11 ಬೆಂಗಳೂರು | ಕಾಲ್ತುಳಿತದಲ್ಲಿ 11 ಜನ ಸಾವು ಪ್ರಕರಣ – ಸಿಎಂ ವಿರುದ್ಧ ರಾಜ್ಯಪಾಲರಿಗೆ ದೂರು
Next Article rahul gandhi ಮಹಾರಾಷ್ಟ್ರ ಚುನಾವಣೆಯಲ್ಲಿ ಮ್ಯಾಚ್ ಫಿಕ್ಸಿಂಗ್ – ಚುನಾವಣಾ ಆಯೋಗದ ವಿರುದ್ಧ ರಾಹುಲ್ ಗಾಂಧಿ ಬಾಂಬ್‌

Latest Cinema News

Kantara 2
ಕಾಂತಾರ ಚಾಪ್ಟರ್‌-1 ಟ್ರೈಲರ್‌ ಲಾಂಚ್‌ಗೆ ದಿನಾಂಕ, ಸಮಯ ಫಿಕ್ಸ್‌ – ಹೊಂಬಾಳೆ ಫಿಲ್ಮ್ಸ್ಅಧಿಕೃತ ಮಾಹಿತಿ
Bengaluru City Cinema Latest Sandalwood Top Stories
mohanlal 1
ಖ್ಯಾತ ನಟ ಮೋಹನ್ ಲಾಲ್‌ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ
Cinema Latest Top Stories
Vijay
ತಮಿಳುನಾಡು | ರಾಜೀವ್ ಗಾಂಧಿ ಹಂತಕನನ್ನ ಹಾಡಿ ಹೊಗಳಿದ ದಳಪತಿ ವಿಜಯ್
Cinema Latest Main Post National
Zubeen Garg 1
ಗಾಯಕ ಜುಬೀನ್ ಗಾರ್ಗ್ ಸಾವು | ಕಾರ್ಯಕ್ರಮ ಆಯೋಜಕರ ವಿರುದ್ಧ FIR – ತನಿಖೆಗೆ ಮುಂದಾದ ಅಸ್ಸಾಂ ಸರ್ಕಾರ
Cinema Latest National Top Stories
poonam pandey 1
ರಾಮಾಯಣ ಆಧರಿತ ʻರಾಮಲೀಲಾʼದಲ್ಲಿ ಮಂಡೋದರಿ ಪಾತ್ರಕ್ಕೆ ಪೂನಂ ಪಾಂಡೆ ಆಯ್ಕೆ
Bollywood Cinema Latest Top Stories

You Might Also Like

GST 1
Bengaluru City

GST Revision | ದೇಶದ ಜನತೆಗೆ ದಸರಾ ಗಿಫ್ಟ್‌ – ನಾವು ದಿನನಿತ್ಯ ಬಳಸುವ ಯಾವ ವಸ್ತುಗಳ ಬೆಲೆ ಎಷ್ಟು ಇಳಿಕೆ?

5 hours ago
DK Shivakumar 1
Bengaluru City

ಅನುದಾನ ಪಡೆದೂ ಬಿಜೆಪಿ ಶಾಸಕರು ಏಕೆ ರಸ್ತೆ ಗುಂಡಿ ಮುಚ್ಚಿಲ್ಲ: ಡಿಕೆಶಿ ಪ್ರಶ್ನೆ

6 hours ago
Badruddin K Mani
Districts

ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

7 hours ago
Siddaramaiah 12
Bengaluru City

ಅಕ್ಟೋಬರ್‌ ಒಳಗೆ ಗುಂಡಿ ಮುಚ್ಚದಿದ್ರೆ ಚೀಫ್‌ ಎಂಜಿನಿಯರ್‌ಗಳೇ ಸಸ್ಪೆಂಡ್‌: ಸಿದ್ದರಾಮಯ್ಯ ಖಡಕ್‌ ವಾರ್ನಿಂಗ್‌

7 hours ago
SSLC Exams
Bengaluru City

SSLC, ದ್ವಿತೀಯ ಪಿಯುಸಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

7 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?