Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹ – ಮೋದಿ ಸರ್ಕಾರ ಕರ್ನಾಟಕದ ಪರ ದೃಢವಾಗಿ ನಿಲ್ಲುತ್ತದೆ: ಹೆಚ್‌ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹ – ಮೋದಿ ಸರ್ಕಾರ ಕರ್ನಾಟಕದ ಪರ ದೃಢವಾಗಿ ನಿಲ್ಲುತ್ತದೆ: ಹೆಚ್‌ಡಿಕೆ

Bengaluru City

ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹ – ಮೋದಿ ಸರ್ಕಾರ ಕರ್ನಾಟಕದ ಪರ ದೃಢವಾಗಿ ನಿಲ್ಲುತ್ತದೆ: ಹೆಚ್‌ಡಿಕೆ

Public TV
Last updated: September 28, 2025 10:20 am
Public TV
Share
3 Min Read
HD kumaraswamy 1
SHARE

– ಜನರ ರಕ್ಷಣೆಗೆ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೆಚ್‌ಡಿಕೆ ಆಗ್ರಹ

ಬೆಂಗಳೂರು: ಕಲ್ಯಾಣ ಕರ್ನಾಟಕದ (Kalyana Karnataka) ಕಲಬುರಗಿ, ವಿಜಯಪುರ, ಬೀದರ್, ರಾಯಚೂರು ಮತ್ತು ಕೊಪ್ಪಳ ಸೇರಿ ವಿವಿಧ ಜಿಲ್ಲೆಗಳಲ್ಲಿ ಭಾರೀ ಪ್ರವಾಹ ಉಂಟಾಗಿ ಜನರು ಅತೀವ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಸಂಕಷ್ಟದ ಸಮಯದಲ್ಲಿ ಪ್ರತಿಯೊಬ್ಬರ ಜೀವ ರಕ್ಷಣೆ ಜೊತೆಗೆ ಸಂತ್ರಸ್ತರಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು. ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ರಾಜ್ಯ ಕಾಂಗ್ರೆಸ್‌ ಸರ್ಕಾರಕ್ಕೆ (Congress Government) ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ (HD Kumaraswamy) ಆಗ್ರಹಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಸುದೀರ್ಘ ಪೋಸ್ಟ್‌ ಹಂಚಿಕೊಂಡಿರುವ ಅವರು, ನೆರೆಪೀಡಿತ ಪ್ರತೀ ತಾಲ್ಲೂಕಿನಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಬೇಕು ಮತ್ತು ಎಲ್ಲಾ ತುರ್ತು ಸೌಲಭ್ಯಗಳು ಜನರಿಗೆ ಸುಲಭವಾಗಿ ಲಭ್ಯವಾಗುವಂತೆ ನೋಡಿಕೊಳ್ಳಬೇ ಎಂದು ಒತ್ತಾಯಿಸಿದ್ದಾರೆ.

ಕಲ್ಯಾಣ ಕರ್ನಾಟಕದ ಕಲಬುರಗಿ, ವಿಜಯಪುರ, ಬೀದರ್, ರಾಯಚೂರು ಮತ್ತು ಕೊಪ್ಪಳ ಸೇರಿ ವಿವಿಧ ಜಿಲ್ಲೆಗಳಲ್ಲಿ ಭಾರೀ ಪ್ರವಾಹ ಉಂಟಾಗಿ ಜನರು ಅತೀವ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರ ಕ್ಷೇಮಕ್ಕಾಗಿ ನಾನು ಹೃದಯಪೂರ್ವಕವಾಗಿ ಪ್ರಾರ್ಥಿಸುತ್ತೇನೆ. ಈ ಸಂಕಷ್ಟದ ಸಮಯದಲ್ಲಿ ಪ್ರತಿಯೊಬ್ಬರ ಜೀವ ರಕ್ಷಣೆ, ಅವರಿಗೆ ಅಗತ್ಯ ಸೌಕರ್ಯ ಕಲ್ಪಿಸುವುದು…

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) September 28, 2025

ಹೆಚ್‌ಡಿಕೆ ಎಕ್ಸ್‌ ಪೋಸ್ಟ್‌ನಲ್ಲಿ ಏನಿದೆ?
ಕಲ್ಯಾಣ ಕರ್ನಾಟಕದ ಕಲಬುರಗಿ, ವಿಜಯಪುರ, ಬೀದರ್, ರಾಯಚೂರು ಮತ್ತು ಕೊಪ್ಪಳ ಸೇರಿ ವಿವಿಧ ಜಿಲ್ಲೆಗಳಲ್ಲಿ ಭಾರೀ ಪ್ರವಾಹ ಉಂಟಾಗಿ ಜನರು ಅತೀವ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರ ಕ್ಷೇಮಕ್ಕಾಗಿ ನಾನು ಹೃದಯಪೂರ್ವಕವಾಗಿ ಪ್ರಾರ್ಥಿಸುತ್ತೇನೆ. ಈ ಸಂಕಷ್ಟದ ಸಮಯದಲ್ಲಿ ಪ್ರತಿಯೊಬ್ಬರ ಜೀವ ರಕ್ಷಣೆ, ಅವರಿಗೆ ಅಗತ್ಯ ಸೌಕರ್ಯ ಕಲ್ಪಿಸುವುದು ಕರ್ನಾಟಕ ಕಾಂಗ್ರೆಸ್‌ ಸರಕಾರದ ಆದ್ಯ ಕರ್ತವ್ಯ. ನೆರೆಪೀಡಿತ ಪ್ರತೀ ತಾಲ್ಲೂಕಿನಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಬೇಕು ಮತ್ತು ಎಲ್ಲಾ ತುರ್ತು ಸೌಲಭ್ಯಗಳು ಜನರಿಗೆ ಸುಲಭವಾಗಿ ಲಭ್ಯವಾಗುವಂತೆ ನೋಡಿಕೊಳ್ಳಬೇಕೆಂದು ಒತ್ತಾಯಿಸುತ್ತೇನೆ.

ಆಹಾರ, ಕುಡಿಯುವ ನೀರು, ಉಡುಪು, ಹೊದಿಕೆ ಮತ್ತು ತುರ್ತು ಔಷಧಿಗಳ ಸಾಕಷ್ಟು ದಾಸ್ತಾನನ್ನು ವಿಳಂಬವಿಲ್ಲದೆ ಅಷ್ಟೂ ಜಿಲ್ಲೆಗಳಿಗೂ ತಲುಪಿಸಬೇಕು. NDRF ಮತ್ತು SDRF ಸಿಬ್ಬಂದಿ ರಕ್ಷಣಾ ಪ್ರಯತ್ನಗಳನ್ನು ತೀವ್ರಗೊಳಿಸಿ ವೃದ್ಧರು, ಮಕ್ಕಳು ಮತ್ತು ಮಹಿಳೆಯರ ರಕ್ಷಣೆಗೆ ಹೆಚ್ಚು ಮುತುವರ್ಜಿ ವಹಿಸಬೇಕು.

Bidar Rains

ವಿದ್ಯಾರ್ಥಿಗಳ ಬಗ್ಗೆಯೂ ವಿಶೇಷ ಗಮನ ಹರಿಸಬೇಕು. ಶಾಲೆ, ಹಾಸ್ಟೆಲ್‌ ಮತ್ತು ಶಿಕ್ಷಣ ಸಂಸ್ಥೆಗಳನ್ನು ತಕ್ಷಣವೇ ತಾತ್ಕಾಲಿಕ ಪರಿಹಾರ-ಆರೋಗ್ಯ ಕೇಂದ್ರಗಳನ್ನಾಗಿ ಪರಿವರ್ತಿಸಿ ನೆರೆಪೀಡಿತ ಕುಟುಂಬಗಳು, ಚಿಕ್ಕ ಮಕ್ಕಳು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಲು ಸೂಕ್ತ ವ್ಯವಸ್ಥೆ ಮಾಡಬೇಕು.

ಜನರ ಪ್ರಾಣ ನಷ್ಟದ ಜೊತೆಗೆ ಈ ಜಿಲ್ಲೆಗಳಲ್ಲಿ ತೀವ್ರ ಬೆಳೆನಷ್ಟ ಮತ್ತು ಹಾನಿ ಸಂಭವಿಸಿದೆ. ರೈತರ (Farmers) ಸ್ಥಿತಿ ಹೃದಯವಿದ್ರಾವಕವಾಗಿದ್ದು, ಅವರಿಗೆ ಸೂಕ್ತ-ಸಕಾಲಿಕ ಪರಿಹಾರ ಒದಗಿಸಬೇಕು. ಇದರಿಂದ ಅವರು ತಮ್ಮ ಜೀವನೋಪಾಯ ಮರಳಿ ಪಡೆಯಲು ಸಾಧ್ಯವಾಗುತ್ತದೆ. ಪಶು-ಪ್ರಾಣಿಗಳು ಅತೀವ ಸಂಕಷ್ಟಕ್ಕೆ ತುತ್ತಾಗಿವೆ. ವಿಶೇಷವಾಗಿ ಕೃಷಿ ಸಮುದಾಯದ ಜೀವನಾಡಿಯಾಗಿರುವ ಜಾನುವಾರುಗಳಿಗೆ ಮೇವು, ಆಶ್ರಯ ಮತ್ತು ವೈದ್ಯಕೀಯ ಆರೈಕೆ ಒದಗಿಸಲು ತುರ್ತು ಕ್ರಮ ಕೈಗೊಳ್ಳಬೇಕು. ಜನಾರೋಗ್ಯ, ಪಶು ಆರೋಗ್ಯ ತಂಡಗಳನ್ನು ಸದಾ ಸನ್ನದ್ಧ ಸ್ಥಿತಿಯಲ್ಲಿಡಬೇಕು.

ಗೌರಿ ಗಣೇಶ ಹಬ್ಬದ ಸಮಯದಲ್ಲಿ ಬೀದರ್, ವಿಜಯಪುರ, ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿದು ಈಗಾಗಲೇ ಸಂಕಷ್ಟಕ್ಕೆ ತುತ್ತಾಗಿವೆ. ಆಯುಧ ಪೂಜೆ, ದಸರಾ, ದೀಪಾವಳಿಯ ಸಮಯದಲ್ಲಿ ಜನರು ಮತ್ತೆ ತೊಂದರೆ ಅನುಭವಿಸುವಂತೆ ಆಗಬಾರದು. ಆದ್ದರಿಂದ ಪರಿಹಾರ ಕಾರ್ಯಗಳು ನಿರಂತರವಾಗಿ ಮುಂದುವರಿಯಬೇಕು.

North Karnataka Rain 1

ಪರಿಸ್ಥಿತಿಯನ್ನು ಅವಲೋಕಿಸಲು ಮತ್ತು ಪರಿಹಾರ ಕ್ರಮಗಳ ತ್ವರಿತ ಸಮನ್ವಯವನ್ನು ಖಚಿತಪಡಿಸಿಕೊಳ್ಳಲು ನಾನು ಖುದ್ದಾಗಿ ಕಲಬುರಗಿ, ಯಾದಗಿರಿ, ವಿಜಯಪುರ, ಬೀದರ್ ಮತ್ತು ರಾಯಚೂರು ಜಿಲ್ಲಾಧಿಕಾರಿಗಳೊಂದಿಗೆ ದೂರವಾಣಿಯಲ್ಲಿ ಮಾತುಕತೆ ನಡೆಸಿ ಪರಿಹಾರ ಕಾರ್ಯ, ಆಗಿರುವ ನಷ್ಟದ ಬಗ್ಗೆ ಮಾಹಿತಿ ಪಡೆದು ತುರ್ತು ಕ್ರಮ ವಹಿಸುವಂತೆ ಸೂಚಿಸಿದ್ದೇನೆ.

ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಅವರ ಕೇಂದ್ರ ಸರಕಾರವು ಕರ್ನಾಟಕದ ಪರವಾಗಿ ದೃಢವಾಗಿ ನಿಲ್ಲುತ್ತದೆ ಎಂದು ಕೇಂದ್ರ ಸಚಿವನಾಗಿ ಖಚಿತ ಭರವಸೆ ನೀಡುತ್ತೇನೆ. ನಮ್ಮ ಜನರ ಕ್ಷೇಮ ಮತ್ತು ಅವರ ಸುರಕ್ಷಿತ ಜೀವನೋಪಾಯಕ್ಕಾಗಿ ಕಾಳಜಿ ವಹಿಸಿ ಸಾಧ್ಯವಿರುವ ಎಲ್ಲ ಸಹಕಾರವನ್ನೂ ಕೇಂದ್ರವು ನೀಡಲಿದೆ ಎಂದು ಭರವಸೆ ನೀಡಿದ್ದಾರೆ.

TAGGED:floodhd kumaraswamyHeay RainKalaburagi FloodPM Modiಉತ್ತರ ಕರ್ನಾಟಕ ಮಳೆಕಲ್ಯಾಣ ಕರ್ನಾಟಕನರೇಂದ್ರ ಮೋದಿಪ್ರವಾಹಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

AMB Cinemas 2
ಬೆಂಗಳೂರಿನ ಕಪಾಲಿ ಥಿಯೇಟರ್ ಜಾಗದಲ್ಲಿ ಮಹೇಶ್ ಬಾಬು `ಎಎಂಬಿ ಸಿನಿಮಾಸ್’.. ಇದರ ಸ್ಪೆಷಾಲಿಟಿ ಏನು?
Bengaluru City Cinema Latest Main Post South cinema
Rajanikanth
ಸಂಕ್ರಾಂತಿ ದಿನವೇ ಅಭಿಮಾನಿಗಳಿಗೆ ಗುಡ್‌ನ್ಯೂಸ್ ಕೊಟ್ಟ ತಲೈವಾ.!
Cinema Latest South cinema Top Stories
Samruddhi Ram
ಗ್ಯಾಮ್ಲಿಂಗ್‌ನಲ್ಲಿ ಹಣ ಕಳೆದುಕೊಂಡೆ, 3 ವರ್ಷಗಳಿಂದ ಮನೆಯಿಂದಾಚೆಯಿದ್ದೀನಿ, ಇವರಿಂದ ಬದುಕೋಕೆ ಆಗ್ತಿಲ್ಲ: ಸಮೃದ್ಧಿ ರಾಮ್‌ ಕಣ್ಣೀರು
Bengaluru City Cinema Districts Karnataka Latest Main Post Sandalwood
Pratibha Shetty Samriddhi Ram Karunya Ram
ಮೋಸ ಮಾಡಿದವ್ರು ಉದ್ಧಾರ ಆಗಲ್ಲ – ಸಮೃದ್ಧಿ ರಾಮ್‌ ವಿರುದ್ಧ ಪ್ರತಿಭಾ ಶೆಟ್ಟಿ ಗರಂ
Bengaluru City Cinema Crime Karnataka Latest States Top Stories

You Might Also Like

Sanjay Raut
Latest

ಸಾವಿರಾರು ನಮ್ಮ ಮತದಾರರ ಹೆಸರು ಕಾಣೆಯಾಗಿದೆ: ಸಂಜಯ್‌ ರಾವತ್‌

Public TV
By Public TV
23 minutes ago
women suicide bengaluru
Bengaluru City

ಬೆಂಗಳೂರು| ಪತಿ-ಪತ್ನಿ ಜಗಳ; ಬೆಂಕಿ ಹಚ್ಚಿ 4 ವರ್ಷದ ಮಗಳ ಕೊಂದು ತಾಯಿ ಆತ್ಮಹತ್ಯೆ

Public TV
By Public TV
31 minutes ago
Devendra Fadnavis Eknath Shinde
Latest

ಮುಂಬೈ ಪಾಲಿಕೆ ಚುನಾವಣೆ – ಮಹಾಯುತಿಗೆ ಭಾರೀ ಮುನ್ನಡೆ, ಉದ್ದವ್‌ ಕೋಟೆ ಛಿದ್ರ?

Public TV
By Public TV
58 minutes ago
modified silencer leads to rs 1 lakh fine on car in bengaluru
Bengaluru City

ಕಾರಿನ ಸೈಲೆನ್ಸರ್ ಮಾಡಿಫೈ ಮಾಡಿಸಿದ್ದ ಭೂಪನಿಗೆ 1.11 ಲಕ್ಷ ರೂ. ದಂಡದ ಬರೆ!

Public TV
By Public TV
1 hour ago
Young women arrested in Bengaluru for stealing while dressing as boys
Bengaluru City

ಹುಡುಗರ ಡ್ರೆಸ್‌ ಧರಿಸಿ ಕಳ್ಳತನ – ಬೆಂಗಳೂರಿನಲ್ಲಿ ಇಬ್ಬರು ಹುಡುಗಿಯರು ಅರೆಸ್ಟ್‌

Public TV
By Public TV
1 hour ago
Harihara Temple
Crime

ಹರಿಹರ | ಆಂಜನೇಯ ದೇವಾಲಯದ ಚಿನ್ನಾಭರಣ ಕಳ್ಳತನ – ಅಪ್ಪ, ಮಗ ಅರೆಸ್ಟ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?