Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Karnataka

ಸರ್ಕಾರದ ಮೇಲಿನ ಹೊರೆ ತಪ್ಪಿಸಲು 11 ಲಕ್ಷ ಬಿಪಿಎಲ್ ಕಾರ್ಡ್‌ಗಳು ಎಪಿಎಲ್‌ಗೆ ಶಿಫ್ಟ್‌: ಹೆಚ್‌ಡಿಕೆ ಬಾಂಬ್‌

Public TV
Last updated: November 17, 2024 3:57 pm
Public TV
Share
3 Min Read
04 1
SHARE

– ಗ್ಯಾರಂಟಿಯಿಂದ ಕಾಂಗ್ರೆಸ್‌ ದಿವಾಳಿಯಾಗಿಲ್ಲ ಎಂದ ಕೇಂದ್ರ ಸಚಿವ

ಕೋಲಾರ: ಸರ್ಕಾರದ ಮೇಲಿನ ಹೊರೆ ತಪ್ಪಿಸಲು 11 ಲಕ್ಷ ಬಿಪಿಎಲ್‌ ಕಾರ್ಡ್‌ಗಳನ್ನ ಎಪಿಎಲ್‌ಗೆ (BPL APL Card) ಬದಲಾವಣೆ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ (HD Kumaraswamy) ಬಾಂಬ್‌ ಸಿಡಿಸಿದ್ದಾರೆ.

ಕೋಲಾರದಲ್ಲಿಂದು (Kolara) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 11 ಲಕ್ಷ ಬಿಪಿಎಲ್ ಕಾರ್ಡ್ ಗಳು ಎಪಿಎಲ್ ಗೆ ಬದಲಾವಣೆ ಆಗ್ತಿದೆ. ಬದಲಾವಣೆಗೆ ಕೈ ಹಾಕಿರುವ ಸರ್ಕಾರದ ಬಗ್ಗೆ ಜನರು ಪ್ರಶ್ನೆ ಮಾಡ್ತಿದ್ದಾರೆ. ಕೇಂದ್ರ ಸರ್ಕಾರ ಎಲ್ಲೂ ಅಕ್ಕಿ ಕಡಿತ ಮಾಡ್ತಿಲ್ಲ. ಬಿಪಿಎಲ್‌ನಿಂದ ನಿಂದ ಎಪಿಎಲ್‌ಗೆ ಬದಲಾವಣೆ ಬಗ್ಗೆ ಯೋಚನೆ ಮಾಡಿದಿರಾ? ಎಪಿಎಲ್‌ ಕಾರ್ಡ್‌ನವರು ದುಡ್ಡು ಕೊಡಬೇಕಲ್ವಾ? ಸರ್ಕಾರದ ಮೇಲೆ ಹೊರೆ ತಪ್ಪಿಸಲು ಈ ರೀತಿ ಮಾಡ್ತಿದ್ದಾರೆ. ಗ್ಯಾರಂಟಿ ಯೋಜನೆಗೆ (Guarantee Scheme) 52 ಸಾವಿರ ಕೋಟಿ ರೂ. ಕೊಡ್ತಿದ್ದಾರೆ. ಗ್ಯಾರಂಟಿ ಕಾರ್ಯಕ್ರಮಕ್ಕೆ ಉಪಯೋಗ ಮಾಡೋದು ಬೇರೆ. ಗ್ಯಾರಂಟಿ ಸ್ಕೀಮ್ ನಿಂದ ಸರ್ಕಾರಕ್ಕೆ ಏನೂ ಹೊರೆ ಇಲ್ಲ. ಹಾಗಾದ್ರೆ ತೆರಿಗೆ ಹೆಚ್ಚಿಗೆ ಮಾಡಿ ಸಂಗ್ರಹ ಮಾಡಿರುವ ಹಣ ಏನಾಯ್ತು? ಎಂದು ಪ್ರಶ್ನೆ ಮಾಡಿದ್ದಾರೆ.

ಗ್ಯಾರಂಟಿ ಸ್ಕೀಮ್ ಪರಿಶೀಲನೆ ಮಾಡಲು ಮೋದಿ (PM Modi) ಅವರಿಗೆ ಫ್ಲೈಟ್ ಮಾಡಿಕೊಡ್ತೀವಿ ಅಂತ ಸಿಎಂ ಹಾಗೂ ಡಿಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿ, ಈಗ ರಾಜ್ಯ ಸರ್ಕಾರ 1.5 ಲಕ್ಷ ಕೋಟಿ ರೂ. ಸಾಲ ಮಾಡ್ತಿದೀರಿ, ಗ್ಯಾರಂಟಿ ಸ್ಕೀಮ್‌ನಿಂದ ಖಜಾನೆ ಏನೂ ಖಾಲಿ ಆಗಿಲ್ಲ. ಮೋದಿ ಅವರು ಬಂದು ನೋಡಬೇಕಿಲ್ಲ, ನಾವೇ ಇಲ್ಲಿ ನೋಡ್ತಿದ್ದೇವೆ. ಸಿಎಂ ಹೇಳಿದಂತೆ ಕೇಸ್ ಹಾಕಲಿ ಬಿಡಿ ನೋಡೋಣ ಎಂದಿದ್ದಾರೆ. ಇದನ್ನೂ ಓದಿ: Mangaluru| ಬೀಚ್ ರೆಸಾರ್ಟ್‌ನ ಈಜುಕೊಳದಲ್ಲಿ ಮುಳುಗಿ ಮೈಸೂರಿನ ಮೂವರು ಯುವತಿಯರ ದುರ್ಮರಣ

ವಕ್ಫ್ ಆಸ್ತಿ ವಿವಾದ ಕುರಿತು ಮಾತನಾಡಿದ ಹೆಚ್‌ಡಿಕೆ, ವಕ್ಫ್ ಆಸ್ತಿ ವಿವಾದಕ್ಕೆ ಸರ್ಕಾರವೇ ತೆರೆ ಎಳೆಯನೇಕು ಎಂದರು. ನೋಟಿಸ್‌ ಹಿಂಪಡೆಯಲು ಸಿಎಂ ಸೂಚನೆ ಕೊಟ್ಟಿದ್ದಾರೆ ಅಂತ ಮಂತ್ರಿನೇ ಹೇಳ್ತಿದ್ದಾರೆ. ಸರ್ಕಾರದ ಕೆಲವೂ ತೀರ್ಮಾನದಿಂದ ಗೊಂದಲ ಸೃಷ್ಟಿಯಾಗಿದೆ. ಉಳ್ಳವರು ವಕ್ಫ್ ಆಸ್ತಿ ವಶಕ್ಕೆ ಪಡೆದಿರುವ ಬಗ್ಗೆ ಏನೂ ಕ್ರಮ ಆಗಿಲ್ಲ. ರೈತರ ಜಮೀನು ಮಾತ್ರ ವಕ್ಫ್ ಆಸ್ತಿ ಮಾಡಲಾಗ್ತಿದೆ. ಅಶಾಂತಿ ಉಂಟು ಮಾಡಲು ಸರ್ಕಾರ ಮಾಡಿರುವ ಮಹಾ ಅಪರಾಧ ಎಂದು ಗುಡುಗಿದ್ದಾರೆ. ಇದನ್ನೂ ಓದಿ: ಸರ್ಕಾರಿ ನೌಕರರ ಬಿಪಿಎಲ್‌ ಕಾರ್ಡ್‌ ರದ್ದು – ಕಲಬುರಗಿಯಲ್ಲಿ ಹೆಚ್ಚು, ಉಡುಪಿಯಲ್ಲಿ ಅತಿ ಕಡಿಮೆ

ಕೋಲಾರ ಜಿಲ್ಲೆಯಲ್ಲೂ ಅಮಾಯಕ ರೈತರ ಜಮೀನುಗಳ ಬಗ್ಗೆ ಅರಣ್ಯ ಇಲಾಖೆ ಒಕ್ಕಲೆಬ್ಬಿಸಿದ್ದಾರೆ. ಆಮೂಲಕ ರೈತರ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ. ಊರಿಗೆಲ್ಲಾ ಬುದ್ದಿ ಹೃಳುವವರದ್ದು ತೆರವುಗೊಳಿಸಿಲ್ಲ. ಆದೇಶ ಮಾಡಿದ್ರು ಕೇಂದ್ರ ಸೂಚನೆ ನೀಡಿದ್ರು ತೆರವುಗೊಳಿಸುತ್ತಿಲ್ಲ ಎಂದು ಗುಡುಗಿದ್ದಾರೆ. ಇದನ್ನೂ ಓದಿ: ಬಿಜೆಪಿಯವರು ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ವಕ್ಫ್ ಅಭಿಯಾನ ಮಾಡ್ತಿದ್ದಾರೆ: ಪ್ರಿಯಾಂಕ್ ಖರ್ಗೆ

ಶ್ರೀನಿವಾಸಪುರದಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್‌ ಅವರಿಂದ ಅರಣ್ಯ ಒತ್ತುವರಿ ಆರೋಪದ ಸರ್ವೇ ಸ್ಥಗಿತ ಕುರಿತು ಮಾತನಾಡಿ, ಕೋಲಾರ ಜಿಲ್ಲೆಯಲ್ಲಿ ಅಮಾಯಕ ರೈತರ ಭೂಮಿಯನ್ನು ಅರಣ್ಯ ಹಾಗೂ ಕಂದಾಯ ಅಧಿಕಾರಿಗಳು ತೆರವು ಮಾಡಿದ್ದಾರೆ. ಶ್ರೀನಿವಾಸಪುರದಲ್ಲಿ ರೈತರನ್ನು ಒಕ್ಕಲೆಬ್ಬಿಸಿ ಖಾಲಿ ಮಾಡಿಸಿದ್ದಾರೆ. 126 ಎಕರೆ ಒತ್ತುವರಿ ಸರ್ವೇ ಬಗ್ಗೆ ಕೋರ್ಟ್ ಸೂಚನೆ ನೀಡಿದೆ. ಹಾಗಾದ್ರೆ ಬಡವರಿಗೆ ಒಂದು ನ್ಯಾಯ ಇವರಿಗೆ ಒಂದು ನ್ಯಾಯನಾ? ಇದೇ ತಿಂಗಳ 6ನೇ ತಾರೀಖು ಸರ್ವೇ ಮಾಡಲು ನಿಗಧಿ ಆಗಿದ್ದು ಏನಾಯ್ತು? ಅದ್ಯಾವುದೋ ಹೆಚ್‌ಎಂಟಿ ಬಗ್ಗೆ ಇಡ್ಕೊಂಡು ಅರಣ್ಯ ಮಂತ್ರಿ ಮಾತಾಡುತ್ತಿದ್ದಾರೆ. ದೇಶಕ್ಕೆ ಬುದ್ದಿ ಹೇಳೋರು ಇವರೊಬ್ಬರೂ ಅಲ್ವೇ ಅಂತ ಸಚಿವ ಕೃಷ್ಣಭೈರೆಗೌಡ ಹಾಗೂ ರಮೇಶ್ ಕುಮಾರ್‌ಗೆ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ.

TAGGED:APL Cardbpl cardGUARANTEE SCHEMEhd kumaraswamyKolarಎಪಿಎಲ್‌ ಕಾರ್ಡ್‌ಕೋಲಾರಗ್ಯಾರಂಟಿ ಯೋಜನೆಬಿಪಿಎಲ್ ಕಾರ್ಡ್ಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema News

Bili Chukki Halli Hakki Movie
ಅಕ್ಟೋಬರ್ 24 ರಂದು `ಬಿಳಿಚುಕ್ಕಿ ಹಳ್ಳಿಹಕ್ಕಿ’ ತೆರೆಗೆ!
Cinema Latest Main Post Sandalwood
Janhvi Kapoor
`ಪರಮ್ ಸುಂದರಿ’ ಪ್ರೀಮಿಯರ್‌ನಲ್ಲಿ ಪರಮ ಸುಂದರಿಯಾಗಿ ಮಿಂಚಿದ ಜಾನ್ವಿ
Bollywood Cinema Latest Top Stories
mirai trailer teja sajja
ಹನುಮಾನ್ ಖ್ಯಾತಿಯ ತೇಜ ಸಜ್ಜಾ ನಟನೆಯ ಮಿರಾಯ್ ಟ್ರೈಲರ್ ರಿಲೀಸ್
Cinema Latest South cinema Top Stories
anchor anushree roshan
ರೋಷನ್ ಕೋಟಿ ಕೋಟಿ ಒಡೆಯ ಎಂದವರಿಗೆ ಅನುಶ್ರೀ ಕ್ಲ್ಯಾರಿಟಿ ಏನು?
Cinema Latest Sandalwood Top Stories
Anushree 7
ಮಾತಿನ ಮಲ್ಲಿ ಅನುಶ್ರೀ ಹೊಸ ಗಾಯನ.. ನವಜೋಡಿಗೆ ಹಾರೈಸಿದ ತಾರಾಗಣ..!
Cinema Latest Sandalwood Top Stories

You Might Also Like

KN Rajanna Siddaramaiah
Bengaluru City

ರಾಜಣ್ಣ ರಾಜೀನಾಮೆ ಬಳಿಕ ಸಹಕಾರ ಇಲಾಖೆಯ ಮೊದಲ ಸಭೆ ನಡೆಸಿದ ಸಿಎಂ

Public TV
By Public TV
1 hour ago
jog falls 2
Latest

ಲಿಂಗನಮಕ್ಕಿ, ಗೇರುಸೊಪ್ಪ ಡ್ಯಾಮ್‌ನಿಂದ ನೀರು ಬಿಡುಗಡೆ – ಜೋಗ್‌ ಫಾಲ್ಸ್‌ಗೆ ಜೀವಕಳೆ

Public TV
By Public TV
2 hours ago
talapady ksrtc bus accident 1
Dakshina Kannada

ವೇಗವಾಗಿ ಬಂದು ಆಟೋಗೆ ಗುದ್ದಿದ KSRTC; ಮತ್ತೆ ರಿವರ್ಸ್‌ ಆಗಿ ಪ್ರಯಾಣಿಕರು, ಆಟೋಗೆ ಡಿಕ್ಕಿ – ತಲಪಾಡಿ ಆಕ್ಸಿಡೆಂಟ್‌ ಹೇಗಾಯ್ತು?

Public TV
By Public TV
3 hours ago
Mohan Bhagwat
Latest

75ನೇ ವರ್ಷಕ್ಕೆ ಮೋದಿ ನಿವೃತ್ತಿ ವದಂತಿ – RSS ಮುಖ್ಯಸ್ಥ ಮೋಹನ್‌ ಭಾಗವತ್‌ ಸ್ಪಷ್ಟನೆ

Public TV
By Public TV
3 hours ago
Gadag Theves arrest
Crime

ಗದಗದಲ್ಲಿ ಅಂತರರಾಜ್ಯ ಖತರ್ನಾಕ್ ಕಳ್ಳರು ಅಂದರ್

Public TV
By Public TV
3 hours ago
Rain
Bidar

ರಾಜ್ಯದ ಹಲವೆಡೆ ವರ್ಷಧಾರೆ – ಲಿಂಗನಮಕ್ಕಿ ಜಲಾಶಯದಿಂದ 50,000 ಕ್ಯೂಸೆಕ್ ನೀರು ರಿಲೀಸ್‌

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?