Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನನ್ನನ್ನೂ ಜೈಲಿಗೆ ಕಳಿಸುವ ಪ್ರಯತ್ನ ನಡೆಯುತ್ತಿದೆ – ಕೇಂದ್ರ ಸಚಿವ ಹೆಚ್‌ಡಿಕೆ ಕಳವಳ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನನ್ನನ್ನೂ ಜೈಲಿಗೆ ಕಳಿಸುವ ಪ್ರಯತ್ನ ನಡೆಯುತ್ತಿದೆ – ಕೇಂದ್ರ ಸಚಿವ ಹೆಚ್‌ಡಿಕೆ ಕಳವಳ

Bengaluru City

ನನ್ನನ್ನೂ ಜೈಲಿಗೆ ಕಳಿಸುವ ಪ್ರಯತ್ನ ನಡೆಯುತ್ತಿದೆ – ಕೇಂದ್ರ ಸಚಿವ ಹೆಚ್‌ಡಿಕೆ ಕಳವಳ

Public TV
Last updated: June 14, 2024 8:52 pm
Public TV
Share
2 Min Read
HD Kumaraswamy 5
SHARE

– ಪೊಲೀಸ್ ಅಧಿಕಾರಿಗಳೇ ಹಣದ ವ್ಯಾಮೋಹಕ್ಕೆ ಬಲಿಯಾಗಿದ್ದಾರೆ ಎಂದು ಆರೋಪ
– ದರ್ಶನ್‌ ಕೇಸ್‌ – ಇದೊಂದು ಘಟನೆ ಬಗ್ಗೆ ಯಾಕೆ ಮಾತಾಡ್ಬೇಕು? ಎಂದ ಹೆಚ್‌ಡಿಕೆ

ಬೆಂಗಳೂರು: ಕೇಂದ್ರ ಸಚಿವರಾಗಿ ರಾಜ್ಯಕ್ಕೆ ಮೊದಲ ಬಾರಿಗೆ ಭೇಟಿ ನೀಡಿದ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಅವರಿಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಅವರನ್ನು ಭೇಟಿಯಾದರು. ಬೆಂಗಳೂರಿನ ರಾಜಭವನದಲ್ಲಿ ಸೌಹಾರ್ದಯುತ ಭೇಟಿಯಾಗಿ ಮಾತುಕತೆ ನಡೆಸಿದರು. ಇದೇ ವೇಳೆ ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ಶುಕ್ರವಾರ ರಾಜೀನಾಮೆ ನೀಡುವುದಾಗಿಯೂ ಅವರು ತಿಳಿಸಿದರು.

ಕೇಂದ್ರ ಸರಕಾರದಲ್ಲಿ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ರಾಜ್ಯಕ್ಕೆ ಭೇಟಿ ನೀಡಿದ ವೇಳೆ ರಾಜಭವನಕ್ಕೆ ತೆರಳಿ ಗೌರವಾನ್ವಿತ ರಾಜ್ಯಪಾಲರಾದ ಮಾನ್ಯ ಶ್ರೀ ಥಾವರಚಂದ್ ಗೆಹಲೋತ್ @TCGEHLOT ಅವರನ್ನು ಭೇಟಿ ಮಾಡಲಾಯಿತು.@TcGehlotOffice pic.twitter.com/9dnML7Inip

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 14, 2024

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರದಲ್ಲಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ನನ್ನ ವಿರುದ್ಧ ಏನೇನು ನಡೆಯುತ್ತಿದೆ ಅನ್ನೋದು ಗೊತ್ತಿದೆ. ನಾನು ಕೇಂದ್ರ ಮಂತ್ರಿ (Central Minister) ಆಗಿರೋದು ಅವರಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ. ಅದಕ್ಕಾಗಿ ನನ್ನನ್ನು ಜೈಲಿಗೆ ಹಾಕಿಸಬೇಕು ಅಂತ ಕಷ್ಟಪಡುತ್ತಿದ್ದಾರೆ. ಸರ್ಕಾರದವರು ಬಿಡದಿ ಜಮೀನು ದಾಖಲೆ ಹುಡುಕುತ್ತಿದ್ದಾರೆ. ಇದರಲ್ಲಿ ಎಲ್ಲರೂ ಸೇರಿಕೊಂಡಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ರೇಣುಕಾಸ್ವಾಮಿ ಹತ್ಯೆ ಕೇಸ್‌: ಕಣ್ಣೆದುರೇ ಮಗ ಅರೆಸ್ಟ್‌ – ಮನನೊಂದ ತಂದೆ ಹೃದಯಾಘಾತದಿಂದ ಸಾವು!

HD Kumaraswamy 3

ದರ್ಶನ್‌ ಒಂದು ಘಟನೆ ಯಾಕೆ ಮಾತಾಡಬೇಕು?:
ಇದೇ ವೇಳೆ ದರ್ಶನ್ ಪ್ರಕರಣದ ಕುರಿತು ಪ್ರತಿಕ್ರಿಯಿಸಿ, ದರ್ಶನ್ ಪ್ರಕರಣದ ಬಗ್ಗೆ ನಾನು ಚರ್ಚೆ ಮಾಡಲ್ಲ. ಇವತ್ತು ಆ ರೀತಿಯ ಘಟನೆಗಳು ರಾಜ್ಯದಲ್ಲಿ ನಡೆಯುತ್ತಲೇ ಇವೆ. ದರ್ಶನ್ ಘಟನೆ ಒಂದು ಭಾಗ ಅಷ್ಟೇ. ಈ ಸರ್ಕಾರ ಬಂದ ನಂತರ ಪ್ರತಿದಿನ ಮಾನುಷ್ಯನ ಜೀವನದ ಬಗ್ಗೆ, ಜೀವ ತೆಗೆಯೋದ್ರಲ್ಲಿ ಭಯ ಭಕ್ತಿ ಹೊರಟು ಹೋಗಿದೆ. ಅದಕ್ಕೆ ಕಾರಣ ಈ ಸರ್ಕಾರದ ಆಡಳಿತ. ಒಂದು ಘಟನೆಯನ್ನು ಯಾಕೆ ಮಾತಾಡಬೇಕು? ಎಂದು ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ದೆಹಲಿಯ ಯಮುನಾ ಬಳಿಯ ಪ್ರಾಚೀನ ಶಿವಮಂದಿರ ಕೆಡವಲು ನೀಡಿದ ಆದೇಶ ಎತ್ತಿಹಿಡಿದ ಸುಪ್ರೀಂ

HD Kumaraswamy 4

ಪೊಲೀಸರೇ ಹಣದ ವ್ಯಾಮೋಹಕ್ಕೆ ಬಲಿಯಾಗಿದ್ದಾರೆ:
ವೈಯಕ್ತಿಕ ಕಾರಣದಿಂದ ಕೊಲೆ ಮಾಡುವುದು ರಾಜ್ಯದಲ್ಲಿ ಎಷ್ಟು ಸುಲಭವಾಗಿದೆ. ಇದಕ್ಕೆಲ್ಲ ರಾಜ್ಯ ಸರ್ಕಾರದ ನಡೆಯೇ ಕಾರಣ. ಪೊಲೀಸ್ ಅಧಿಕಾರಿಗಳೇ ಹಣದ ವ್ಯಾಮೋಹಕ್ಕೆ ಬಲಿಯಾಗಿದ್ದಾರೆ. ಬರುವಾಗ ಕೊಟ್ಟು ಬಂದಿದ್ದನ್ನ ಸಂಪಾದನೆ ಮಾಡೋದಕ್ಕೆ ಹೀಗೆ ಮಾಡ್ತಿದ್ದಾರೆ. ಆಡಳಿತ ಸಂಪೂರ್ಣ ಕುಸಿದಿದೆ. ಶಾಮಿಯಾನ ಹಾಕೋ ಘಟನೆ ಇತಿಹಾದಲ್ಲಿ ಆಗಿರಲಿಲ್ಲ. ಯಥಾ ರಾಜಾ ತಥಾ ಪ್ರಜೆ ರೀತಿ ಈ ಸರ್ಕಾರದ ನಡವಳಿಕೆ ಆಗಿದೆ. ಈ ಸರ್ಕಾರಕ್ಕೆ ಏನಾದ್ರು ಕಿಂಚಿತ್ತೂ ಗೌರವ ಇದ್ದರೆ ಆಡಳಿತದಲ್ಲಿ ಸರಿಪಡಿಸಿಕೊಳ್ಳಲಿ ಎಂದು ತಿವಿದಿದ್ದಾರೆ.

ಬಿಎಸ್‌ವೈ ಪ್ರಕರಣದ ಕುರಿತು ಮಾತನಾಡಿ, ಸರ್ಕಾರ 4 ತಿಂಗಳ ನಡವಳಿಕೆ ಅನುಮಾನ ಇದೆ. ರಾಜ್ಯದ ಜನರೇ ಅನುಮಾನ ಪಡ್ತಿದ್ದಾರೆ. ಕಾನೂನು ಅರಿವು ಇರೋರು ಬಹಳ ಜನ ಈ ರಾಜ್ಯದಲ್ಲಿ ಇದ್ದಾರೆ. ಸಿಎಂ ಕೂಡ ವಕೀಲರಿದ್ದಾರೆ. ಆದರೂ ದ್ವೇಷದ ರಾಜಕೀಯ ಮಾಡ್ತಿದ್ದಾರೆ. ಇವರಿಗೆ ಯಾವ ನೈತಿಕ ಇದೆ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಮನೆಯ ಮೇಲೆ ಗುಂಡಿನ ದಾಳಿ- ಸಲ್ಮಾನ್ ಹೇಳಿಕೆ ದಾಖಲಿಸಿಕೊಂಡ ಮುಂಬೈ ಪೊಲೀಸರು

TAGGED:Actor Darshan CaseDarshan Arresthd kumaraswamyjdsKarnataka govtಕರ್ನಾಟಕ ಸರ್ಕಾರಜೆಡಿಎಸ್ದರ್ಶನ್‌ ಪ್ರಕರಣಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Bengaluru Nayandhalli
Bengaluru City

ಆಟವಾಡ್ತಾ ಮೂರನೇ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು – ಮಗಳ ಸ್ಥಿತಿ ಕಂಡು ತಾಯಿ ಮೂರ್ಛೆ

Public TV
By Public TV
13 minutes ago
10th student from Kerala Missing In Chikkamagaluru Mullayanagiri
Chikkamagaluru

ದತ್ತಪೀಠದ ತಪ್ಪಲಿನಲ್ಲಿ ಬಾಲಕಿ ನಾಪತ್ತೆ ಪ್ರಕರಣ – 24 ಗಂಟೆ ಕಳೆದ್ರೂ ಸಿಗದ ಸುಳಿವು

Public TV
By Public TV
1 hour ago
Raichuru Lingasuguru Protest
Districts

ನೀರು ಕೇಳಿ ಪ್ರತಿಭಟಿಸಿದ್ದ 80 ಮಂದಿ ವಿರುದ್ಧ ಎಫ್‌ಐಆರ್

Public TV
By Public TV
1 hour ago
vinay kulkarni
Bengaluru City

ನಾಳೆ ಮಾಜಿ ಸಚಿವ ವಿನಯ್ ಕುಲಕರ್ಣಿ ಭವಿಷ್ಯ – ಯೋಗೇಶ್‌ ಗೌಡ ಕೊಲೆ ಕೇಸ್‌ ತೀರ್ಪು

Public TV
By Public TV
1 hour ago
Train
Bengaluru City

ಮುಂಬೈ-ಬೆಂಗಳೂರು ನಡುವೆ ವಿಶೇಷ ರೈಲುಗಳ ಸಂಚಾರ

Public TV
By Public TV
2 hours ago
CRIME
Crime

ವಿಡಿಯೋ ಲೀಕ್‌ ಮಾಡೋದಾಗಿ ಬೆದರಿಸಿ ಬಾಲಕಿ ಮೇಲೆ 7 ಕಾಮುಕರಿಂದ ಸಾಮೂಹಿಕ ಅತ್ಯಾಚಾರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?